ಭಾನುವಾರದ ರಾಶಿಫಲ ಯಾರಿಗೆ ಶುಭ ಫಲ ನೀಡುತ್ತೇ

ಮೇಷ ರಾಶಿ
ವ್ಯವಹಾರದಲ್ಲಿ ಮಧ್ಯಮ ಯಶಸ್ಸು ಇರುತ್ತದೆ. ಹಳೆಯ ವ್ಯವಹಾರ ಸಂಬಂಧಗಳನ್ನು ಪುನಃ ಸ್ಥಾಪಿಸಲಾಗುತ್ತದೆ. ವ್ಯಾಪಾರಕ್ಕಾಗಿ ಹೊಸ ಜನರನ್ನು ಭೇಟಿಯಾಗುವಿರಿ. ಮನೆಯಲ್ಲಿ ಶುಭ ವಾತವರಣವಿರುತ್ತದೆ.

ವೃಷಭ ರಾಶಿ
ಹೊಸ ಯೋಜನೆಗಳಲ್ಲಿ ಕೆಲಸ ಮಾಡಲು ಅವಕಾಶವಿರುತ್ತದೆ. ಹೊಸ ವ್ಯವಹಾರವು ಸೃಷ್ಟಿಯಾಗುತ್ತದೆ. ಬೆಲೆಬಾಳುವ ವಸ್ತುಗಳ ವ್ಯಾಪಾರಿಗಳಿಗೆ ಲಾಭವಾಗಲಿದೆ. ಆಹಾರದಲ್ಲಿ ಎಚ್ಚರಿಕೆ ಅಗತ್ಯ.

ಮಿಥುನ ರಾಶಿ
ನೀವು ವಾಹನವನ್ನು ಪಡೆಯಲು ಯೋಚಿಸುತ್ತಿದ್ದರೆ, ಇತರರ ಅಭಿಪ್ರಾಯಗಳನ್ನು ತಿಳಿದು ವ್ಯವಹಾರವನ್ನು ಆರಂಭಿಸಿ.ನಿಮ್ಮ ಹೊಸ ಚಿಂತನೆಗಳಿಗೆ ಇತರರಿಂದ ಸಹಕಾರ ಸಿಗಲಿದೆ. ಉದ್ಯೋಗದಲ್ಲಿ ಪ್ರಗತಿ ಕಾಣಿಸಿಕೊಳ್ಳುತ್ತದೆ.

ಕರ್ಕಾಟಕ ರಾಶಿ
ಹಿರಿಯರ ಆರೋಗ್ಯದ ಬಗ್ಗೆ ಹೆಚ್ಚಿನ ಗಮನ ಹರಿಸಿ. ಬೇರೆಯವರ ಸಲಹೆಗಳಿಗೆ ಸ್ಪಂದಿಸಿ. ಗ್ರಹಗಳು ನಿಮಗೆ ಪೂರಕವಾಗಲಿವೆ. ನಿಮ್ಮ ಜೀವನದಲ್ಲಿ ಗುಣಾತ್ಮಕ ಬೆಳವಣಿಗೆಯೊಂದು ನಡೆಯಲಿದೆ.

ಸಿಂಹ ರಾಶಿ
ಆರ್ಥಿಕ ಸ್ಥಿತಿಯು ಸುಧಾರಿಸುತ್ತದೆ. ಬರುವ ಹಣವನ್ನು ಶೇಖರಿಸಿ ಇಟ್ಟುಕೊಳ್ಳುವುದು ಉತ್ತಮ. ವಿದ್ಯಾರ್ಥಿಗಳ ಶೈಕ್ಷಣಿಕ ಸಾಧನೆ ಕಂಡು ಎಲ್ಲರೂ ಮೆಚ್ಚುಗೆ ವ್ಯಕ್ತಪಡಿಸುವರು. ಇಷ್ಟ ಪಟ್ಟವರು ನಿಮ್ಮಂತೆ ಆಗುವುದು.

ಕನ್ಯಾ ರಾಶಿ
ಉನ್ನತ ವ್ಯಾಸಂಗದ ಬಗ್ಗೆ ಸಾಕಷ್ಟು ಚರ್ಚೆ ನಡೆಯುವುದು. ಆಸ್ತಿಯ ದಾಖಲೆಗಳ ಬಗ್ಗೆ ಸ್ವಲ್ಪ ಅಲೆದಾಟ ಆಗುತ್ತದೆ. ಬಂಧುಗಳ ಬಗ್ಗೆ ತುಂಬಾ ಜಾಗ್ರತೆಯಿಂದ ಮುಂದುವರಿಯಿರಿ. ನಿಮ್ಮ ವೈಯಕ್ತಿಕ ಆರೋಗ್ಯದಲ್ಲಿ ಸುಧಾರಣೆ ಕಾಣಬಹುದು.

ತುಲಾ ರಾಶಿ
ಹರಿತವಾದ ಆಯುಧಗಳನ್ನು ಉಪಯೋಗಿಸುವಾಗ ಬಹಳ ಎಚ್ಚರವಿರಲಿ ಇಲ್ಲವಾದಲ್ಲಿ ಗಾಯವಾಗಬಹುದು. ಸರ್ಕಾರಿ ಸಾಲಗಳು ಬೇಗನೇ ದೊರೆಯುತ್ತವೆ. ಇದನ್ನು ಬಳಸಿ ಇತರ ಸಾಲಗಳನ್ನು ತೀರಿಸಬಹುದು. ದೇವಿ ಚೌಡೇಶ್ವರಿಗೆ ಬಲಿಷ್ಠ ಪೂಜೆ ಮಾಡಬೇಕು.

ವೃಶ್ಚಿಕ ರಾಶಿ
ನಿಮ್ಮ ನೇರ ನಡೆ ನುಡಿಯಿಂದ ಅಧಿಕಾರಿಗಳ ಮನಸ್ಸನ್ನು ಗೆದ್ದರೂ ಸಹೋದ್ಯೋಗಿಗಳ ನಿಷ್ಠುರ ಎದುರಿಸಬೇಕಾಗಬಹುದು. ಹಣದ ಒಳಹರಿವು ಅಗತ್ಯಕ್ಕೆ ತಕ್ಕಷ್ಟು ಇರುತ್ತದೆ. ನ್ಯಾಯಾಲಯದ ತೀರ್ಪುಗಳು ನಿಮ್ಮ ಪರವಾಗಿ ಬರುವ ಸಾಧ್ಯತೆಗಳಿವೆ.

ಧನಸ್ಸು ರಾಶಿ
ಮನರಂಜನೆಯ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವ ಅವಕಾಶಗಳಿವೆ. ಶತ್ರುಗಳನ್ನು ಮಣಿಸಲು ಹೆಣೆಯುವ ತಂತ್ರಗಳು ಫಲ ಕೊಡುತ್ತವೆ. ಭೂಮಿ ಖರೀದಿಸುವ ಆಲೋಚನೆ ಮಾಡುವಿರಿ.

ಮಕರ ರಾಶಿ
ಕೆಲವು ಕೆಲಸಗಳಲ್ಲಿ ನಿಧಾನತೆ ಕಂಡು ಬಂದರೂ ಕೆಲಸ ಆಗೇ ಆಗುವುದು. ತಂದೆ ಮತ್ತು ಮಕ್ಕಳ ನಡುವೆ ಉತ್ತಮ ಹೊಂದಾಣಿಕೆ ಕಾಣಬಹುದು. ವ್ಯವಹಾರದಲ್ಲಿ ಕುಂಠಿತ ಆದಾಯ ಕಾಣುವುದು.

ಕುಂಭ ರಾಶಿ
ಮನೆ ಕಟ್ಟುವ ವಿಚಾರದಲ್ಲಿ ಕೆಲವರಿಗೆ ಸಫಲತೆ ಇರುತ್ತದೆ. ಸಂಪನ್ಮೂಲಗಳಲ್ಲಿ ಅಭಿವೃದ್ಧಿ ಕಾಣಬಹುದು. ನಿರುದ್ಯೋಗಿಗಳಿಗೆ ಉತ್ತಮ ಉದ್ಯೋಗದ ಅವಕಾಶಗಳು ದೊರೆಯುತ್ತವೆ. ಜಾಣ್ಮೆಯನ್ನು ಪ್ರಯೋಗ ಮಾಡಿ.

ಮೀನಾ ರಾಶಿ
ಸಂಗಾತಿಯ ಸಂತೋಷಕ್ಕಾಗಿ ಹೆಚ್ಚಿನ ಖರ್ಚನ್ನು ಮಾಡುವಿರಿ. ವ್ಯವಹಾರಗಳಲ್ಲಿ ಹೊಸ ಪಾಲುದಾರರು ದೊರೆಯುವರು. ಸ್ಥಿರಾಸ್ತಿಗಾಗಿ ಕಾಯುತ್ತಿರುವವರಿಗೆ ಶುಭ ಸಮಾಚಾರವು ಈಗ ದೊರೆಯುತ್ತದೆ.

Spread the love
  • Related Posts

    ದಕ್ಷಿಣಕನ್ನಡ ಜಿಲ್ಲೆ ಸೇರಿದಂತೆ ರಾಜ್ಯದಲ್ಲಿ 12ನೂತನ ಪೋಲೀಸ್ ಠಾಣೆಗಳ ಸ್ಥಾಪನೆಗೆ ಸರ್ಕಾರದ ನಿರ್ಧಾರ

    ಬೆಂಗಳೂರು: ರಾಜ್ಯದ ಕಾನೂನು ಸುವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಸರ್ಕಾರವು ರಾಜ್ಯದ ವಿವಿಧ ಭಾಗಗಳಲ್ಲಿ ನೂತನ 12 ಪೊಲೀಸ್ ಠಾಣೆಗಳನ್ನು ಸ್ಥಾಪಿಸಲು ನಿರ್ಧರಿಸಿದೆ. ಸಾರ್ವಜನಿಕರ ಭದ್ರತೆ, ಅಪರಾಧ ನಿಯಂತ್ರಣ ಹಾಗೂ ಪೊಲೀಸ್ ಸೇವೆಗಳನ್ನು ಜನರಿಗೆ ಇನ್ನಷ್ಟು ಸಮೀಪಕ್ಕೆ ತಲುಪಿಸಲು ಈ ಕ್ರಮ…

    Spread the love

    ಇಂಗ್ಲೆಂಡ್ ವಿರುದ್ಧ ಗೆದ್ದು ಫೈನಲ್‌ಗೆ ಭಾರತ ಪ್ರವೇಶ

    ಮುಂಬೈ: ಐಸಿಸಿ ಟಿ–20 ವಿಶ್ವಕಪ್ ಸೆಮಿಫೈನಲ್ ಪಂದ್ಯದಲ್ಲಿ ಭಾರತ ತಂಡ ಇಂಗ್ಲೆಂಡ್ ವಿರುದ್ಧ ಭರ್ಜರಿ ಜಯ ಸಾಧಿಸಿ ಫೈನಲ್‌ಗೆ ಪ್ರವೇಶಿಸಿದೆ. ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಭಾರತ ಸಮಗ್ರ ಆಟದ ಪ್ರದರ್ಶನ ನೀಡಿತು. ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡ…

    Spread the love

    You Missed

    ದಕ್ಷಿಣಕನ್ನಡ ಜಿಲ್ಲೆ ಸೇರಿದಂತೆ ರಾಜ್ಯದಲ್ಲಿ 12ನೂತನ ಪೋಲೀಸ್ ಠಾಣೆಗಳ ಸ್ಥಾಪನೆಗೆ ಸರ್ಕಾರದ ನಿರ್ಧಾರ

    • By admin
    • March 6, 2026
    • 6 views
    ದಕ್ಷಿಣಕನ್ನಡ ಜಿಲ್ಲೆ ಸೇರಿದಂತೆ ರಾಜ್ಯದಲ್ಲಿ 12ನೂತನ ಪೋಲೀಸ್ ಠಾಣೆಗಳ ಸ್ಥಾಪನೆಗೆ ಸರ್ಕಾರದ ನಿರ್ಧಾರ

    ಇಂಗ್ಲೆಂಡ್ ವಿರುದ್ಧ ಗೆದ್ದು ಫೈನಲ್‌ಗೆ ಭಾರತ ಪ್ರವೇಶ

    • By admin
    • March 5, 2026
    • 14 views
    ಇಂಗ್ಲೆಂಡ್ ವಿರುದ್ಧ ಗೆದ್ದು ಫೈನಲ್‌ಗೆ ಭಾರತ ಪ್ರವೇಶ

    ಶ್ರೀರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತೀ ಮಹಾಸ್ವಾಮಿಗಳಿಂದ ಶಾಸಕ ಹರೀಶ್ ಪೂಂಜಾ ರವರ ನಿವಾಸ ಮಿಥಿಲಾಗೆ ಭೇಟಿ

    • By admin
    • March 5, 2026
    • 39 views
    ಶ್ರೀರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತೀ ಮಹಾಸ್ವಾಮಿಗಳಿಂದ ಶಾಸಕ ಹರೀಶ್ ಪೂಂಜಾ ರವರ ನಿವಾಸ ಮಿಥಿಲಾಗೆ ಭೇಟಿ

    ಬೆಳ್ತಂಗಡಿ : ಕಡಿರುದ್ಯಾವರ ಅಕ್ರಮ ಮರಳು ಸಾಗಾಟಕ್ಕೆ ಯತ್ನ, ಬೆಳ್ತಂಗಡಿ ಪೊಲೀಸರಿಂದ ಇಬ್ಬರ ವಿರುದ್ಧ ಪ್ರಕರಣ ದಾಖಲು

    • By admin
    • March 5, 2026
    • 52 views
    ಬೆಳ್ತಂಗಡಿ : ಕಡಿರುದ್ಯಾವರ ಅಕ್ರಮ ಮರಳು ಸಾಗಾಟಕ್ಕೆ ಯತ್ನ, ಬೆಳ್ತಂಗಡಿ ಪೊಲೀಸರಿಂದ ಇಬ್ಬರ ವಿರುದ್ಧ ಪ್ರಕರಣ ದಾಖಲು

    ಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ ವಿಜಯಗೋಪುರ ಲೋಕಾರ್ಪಣೆ, ಊರಿನ ಧಾರ್ಮಿಕ ಕ್ಷೇತ್ರಗಳನ್ನು ನೋಡಿದಾಗ ಊರಿನ ಸ್ಥಿತಿಯನ್ನು ಅರಿಯಬಹುದು: ಡಾ.ಹೆಗ್ಗಡೆ

    • By admin
    • March 5, 2026
    • 23 views
    ಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ ವಿಜಯಗೋಪುರ ಲೋಕಾರ್ಪಣೆ,  ಊರಿನ ಧಾರ್ಮಿಕ ಕ್ಷೇತ್ರಗಳನ್ನು ನೋಡಿದಾಗ ಊರಿನ ಸ್ಥಿತಿಯನ್ನು ಅರಿಯಬಹುದು: ಡಾ.ಹೆಗ್ಗಡೆ

    ರಾಜಸ್ಥಾನದಲ್ಲಿ ಅಖಿಲ ಭಾರತ ಮಟ್ಟದ ಬೈಠಕ್

    • By admin
    • March 5, 2026
    • 17 views
    ರಾಜಸ್ಥಾನದಲ್ಲಿ ಅಖಿಲ ಭಾರತ ಮಟ್ಟದ ಬೈಠಕ್