ಭಾನುವಾರದ ರಾಶಿಫಲ ಯಾರಿಗೆ ಶುಭ ಫಲ ನೀಡುತ್ತೇ

ಮೇಷ ರಾಶಿ
ವ್ಯವಹಾರದಲ್ಲಿ ಮಧ್ಯಮ ಯಶಸ್ಸು ಇರುತ್ತದೆ. ಹಳೆಯ ವ್ಯವಹಾರ ಸಂಬಂಧಗಳನ್ನು ಪುನಃ ಸ್ಥಾಪಿಸಲಾಗುತ್ತದೆ. ವ್ಯಾಪಾರಕ್ಕಾಗಿ ಹೊಸ ಜನರನ್ನು ಭೇಟಿಯಾಗುವಿರಿ. ಮನೆಯಲ್ಲಿ ಶುಭ ವಾತವರಣವಿರುತ್ತದೆ.

ವೃಷಭ ರಾಶಿ
ಹೊಸ ಯೋಜನೆಗಳಲ್ಲಿ ಕೆಲಸ ಮಾಡಲು ಅವಕಾಶವಿರುತ್ತದೆ. ಹೊಸ ವ್ಯವಹಾರವು ಸೃಷ್ಟಿಯಾಗುತ್ತದೆ. ಬೆಲೆಬಾಳುವ ವಸ್ತುಗಳ ವ್ಯಾಪಾರಿಗಳಿಗೆ ಲಾಭವಾಗಲಿದೆ. ಆಹಾರದಲ್ಲಿ ಎಚ್ಚರಿಕೆ ಅಗತ್ಯ.

ಮಿಥುನ ರಾಶಿ
ನೀವು ವಾಹನವನ್ನು ಪಡೆಯಲು ಯೋಚಿಸುತ್ತಿದ್ದರೆ, ಇತರರ ಅಭಿಪ್ರಾಯಗಳನ್ನು ತಿಳಿದು ವ್ಯವಹಾರವನ್ನು ಆರಂಭಿಸಿ.ನಿಮ್ಮ ಹೊಸ ಚಿಂತನೆಗಳಿಗೆ ಇತರರಿಂದ ಸಹಕಾರ ಸಿಗಲಿದೆ. ಉದ್ಯೋಗದಲ್ಲಿ ಪ್ರಗತಿ ಕಾಣಿಸಿಕೊಳ್ಳುತ್ತದೆ.

ಕರ್ಕಾಟಕ ರಾಶಿ
ಹಿರಿಯರ ಆರೋಗ್ಯದ ಬಗ್ಗೆ ಹೆಚ್ಚಿನ ಗಮನ ಹರಿಸಿ. ಬೇರೆಯವರ ಸಲಹೆಗಳಿಗೆ ಸ್ಪಂದಿಸಿ. ಗ್ರಹಗಳು ನಿಮಗೆ ಪೂರಕವಾಗಲಿವೆ. ನಿಮ್ಮ ಜೀವನದಲ್ಲಿ ಗುಣಾತ್ಮಕ ಬೆಳವಣಿಗೆಯೊಂದು ನಡೆಯಲಿದೆ.

ಸಿಂಹ ರಾಶಿ
ಆರ್ಥಿಕ ಸ್ಥಿತಿಯು ಸುಧಾರಿಸುತ್ತದೆ. ಬರುವ ಹಣವನ್ನು ಶೇಖರಿಸಿ ಇಟ್ಟುಕೊಳ್ಳುವುದು ಉತ್ತಮ. ವಿದ್ಯಾರ್ಥಿಗಳ ಶೈಕ್ಷಣಿಕ ಸಾಧನೆ ಕಂಡು ಎಲ್ಲರೂ ಮೆಚ್ಚುಗೆ ವ್ಯಕ್ತಪಡಿಸುವರು. ಇಷ್ಟ ಪಟ್ಟವರು ನಿಮ್ಮಂತೆ ಆಗುವುದು.

ಕನ್ಯಾ ರಾಶಿ
ಉನ್ನತ ವ್ಯಾಸಂಗದ ಬಗ್ಗೆ ಸಾಕಷ್ಟು ಚರ್ಚೆ ನಡೆಯುವುದು. ಆಸ್ತಿಯ ದಾಖಲೆಗಳ ಬಗ್ಗೆ ಸ್ವಲ್ಪ ಅಲೆದಾಟ ಆಗುತ್ತದೆ. ಬಂಧುಗಳ ಬಗ್ಗೆ ತುಂಬಾ ಜಾಗ್ರತೆಯಿಂದ ಮುಂದುವರಿಯಿರಿ. ನಿಮ್ಮ ವೈಯಕ್ತಿಕ ಆರೋಗ್ಯದಲ್ಲಿ ಸುಧಾರಣೆ ಕಾಣಬಹುದು.

ತುಲಾ ರಾಶಿ
ಹರಿತವಾದ ಆಯುಧಗಳನ್ನು ಉಪಯೋಗಿಸುವಾಗ ಬಹಳ ಎಚ್ಚರವಿರಲಿ ಇಲ್ಲವಾದಲ್ಲಿ ಗಾಯವಾಗಬಹುದು. ಸರ್ಕಾರಿ ಸಾಲಗಳು ಬೇಗನೇ ದೊರೆಯುತ್ತವೆ. ಇದನ್ನು ಬಳಸಿ ಇತರ ಸಾಲಗಳನ್ನು ತೀರಿಸಬಹುದು. ದೇವಿ ಚೌಡೇಶ್ವರಿಗೆ ಬಲಿಷ್ಠ ಪೂಜೆ ಮಾಡಬೇಕು.

ವೃಶ್ಚಿಕ ರಾಶಿ
ನಿಮ್ಮ ನೇರ ನಡೆ ನುಡಿಯಿಂದ ಅಧಿಕಾರಿಗಳ ಮನಸ್ಸನ್ನು ಗೆದ್ದರೂ ಸಹೋದ್ಯೋಗಿಗಳ ನಿಷ್ಠುರ ಎದುರಿಸಬೇಕಾಗಬಹುದು. ಹಣದ ಒಳಹರಿವು ಅಗತ್ಯಕ್ಕೆ ತಕ್ಕಷ್ಟು ಇರುತ್ತದೆ. ನ್ಯಾಯಾಲಯದ ತೀರ್ಪುಗಳು ನಿಮ್ಮ ಪರವಾಗಿ ಬರುವ ಸಾಧ್ಯತೆಗಳಿವೆ.

ಧನಸ್ಸು ರಾಶಿ
ಮನರಂಜನೆಯ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವ ಅವಕಾಶಗಳಿವೆ. ಶತ್ರುಗಳನ್ನು ಮಣಿಸಲು ಹೆಣೆಯುವ ತಂತ್ರಗಳು ಫಲ ಕೊಡುತ್ತವೆ. ಭೂಮಿ ಖರೀದಿಸುವ ಆಲೋಚನೆ ಮಾಡುವಿರಿ.

ಮಕರ ರಾಶಿ
ಕೆಲವು ಕೆಲಸಗಳಲ್ಲಿ ನಿಧಾನತೆ ಕಂಡು ಬಂದರೂ ಕೆಲಸ ಆಗೇ ಆಗುವುದು. ತಂದೆ ಮತ್ತು ಮಕ್ಕಳ ನಡುವೆ ಉತ್ತಮ ಹೊಂದಾಣಿಕೆ ಕಾಣಬಹುದು. ವ್ಯವಹಾರದಲ್ಲಿ ಕುಂಠಿತ ಆದಾಯ ಕಾಣುವುದು.

ಕುಂಭ ರಾಶಿ
ಮನೆ ಕಟ್ಟುವ ವಿಚಾರದಲ್ಲಿ ಕೆಲವರಿಗೆ ಸಫಲತೆ ಇರುತ್ತದೆ. ಸಂಪನ್ಮೂಲಗಳಲ್ಲಿ ಅಭಿವೃದ್ಧಿ ಕಾಣಬಹುದು. ನಿರುದ್ಯೋಗಿಗಳಿಗೆ ಉತ್ತಮ ಉದ್ಯೋಗದ ಅವಕಾಶಗಳು ದೊರೆಯುತ್ತವೆ. ಜಾಣ್ಮೆಯನ್ನು ಪ್ರಯೋಗ ಮಾಡಿ.

ಮೀನಾ ರಾಶಿ
ಸಂಗಾತಿಯ ಸಂತೋಷಕ್ಕಾಗಿ ಹೆಚ್ಚಿನ ಖರ್ಚನ್ನು ಮಾಡುವಿರಿ. ವ್ಯವಹಾರಗಳಲ್ಲಿ ಹೊಸ ಪಾಲುದಾರರು ದೊರೆಯುವರು. ಸ್ಥಿರಾಸ್ತಿಗಾಗಿ ಕಾಯುತ್ತಿರುವವರಿಗೆ ಶುಭ ಸಮಾಚಾರವು ಈಗ ದೊರೆಯುತ್ತದೆ.

Spread the love
  • Related Posts

    ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪೂರಕವಾಗಿ ಅಟ್ಟಾರಿ ಗಡಿ ಮುಚ್ಚುವಿಕೆ, ಸಿಂಧೂ ಜಲ ಒಪ್ಪಂದಕ್ಕೆ ತಡೆ ಸೇರಿದಂತೆ ಕೇಂದ್ರ ಸರ್ಕಾರದಿಂದ 5 ಪ್ರಮುಖ ನಿರ್ಧಾರ

    ಹೊಸದಿಲ್ಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಯ ಕುರಿತು ಬುಧವಾರ ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಭದ್ರತಾ ಸಂಪುಟ ಸಮಿತಿಯ (ಸಿಸಿಎಸ್) ಉನ್ನತ ಮಟ್ಟದ ಸಭೆ ನಡೆಯಿತು. ಅಟ್ಟಾರಿ ಗಡಿ ಮುಚ್ಚುವಿಕೆ, ಸಿಂಧೂ ಜಲ ಒಪ್ಪಂದಕ್ಕೆ ತಡೆ ಸೇರಿದಂತೆ 5 ಪ್ರಮುಖ ನಿರ್ಧಾರದೊಂದಿಗೆ ಪಹಲ್ಗಾಮ್…

    Spread the love

    ಬೆಳ್ತಂಗಡಿ : ಉಜಿರೆಯಲ್ಲಿ ರಾಮೋತ್ಸವ ಕಾರ್ಯಕ್ರಮ ಹಿನ್ನಲೆ ಕಾರ್ಯಕ್ರಮಕ್ಕೆ ಬರುತ್ತಿದ್ದ ಪುನೀತ್ ಕೆರೆಹಳ್ಳಿಯನ್ನು ತಡೆದ ಪೊಲೀಸರು!!!

    ಬೆಳ್ತಂಗಡಿ : ಉಜಿರೆ ಕೃಷ್ಣಾನುಗ್ರಹದ ಸಭಾಭವನದಲ್ಲಿ ವಿಶ್ವ ಹಿಂದೂ ಪರಿಷತ್ ಬೆಳ್ತಂಗಡಿ ಪ್ರಖಂಡ ಏ.19 ರಂದು ಸಂಜೆ ಆಯೋಜಿಸಲಾಗಿದ್ದ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಚಕ್ರವರ್ತಿ ಸೂಲಿಬೆಲೆ ಆಗಮಿತಿ ಭಾಷಣ ಮಾಡಲಿದ್ದಾರೆ. ಈ ಕಾರ್ಯಕ್ರಮ ವೀಕ್ಷಿಸಲು ಹಿಂದೂ ಗೋ ರಕ್ಷಕ ಪುನೀತ್ ಕೆರೆಹಳ್ಳಿ…

    Spread the love

    You Missed

    ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪೂರಕವಾಗಿ ಅಟ್ಟಾರಿ ಗಡಿ ಮುಚ್ಚುವಿಕೆ, ಸಿಂಧೂ ಜಲ ಒಪ್ಪಂದಕ್ಕೆ ತಡೆ ಸೇರಿದಂತೆ ಕೇಂದ್ರ ಸರ್ಕಾರದಿಂದ 5 ಪ್ರಮುಖ ನಿರ್ಧಾರ

    • By admin
    • April 23, 2025
    • 83 views
    ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪೂರಕವಾಗಿ ಅಟ್ಟಾರಿ ಗಡಿ ಮುಚ್ಚುವಿಕೆ, ಸಿಂಧೂ ಜಲ ಒಪ್ಪಂದಕ್ಕೆ ತಡೆ ಸೇರಿದಂತೆ ಕೇಂದ್ರ ಸರ್ಕಾರದಿಂದ 5 ಪ್ರಮುಖ ನಿರ್ಧಾರ

    ಟೀಕೆಗಳು ಸಾಯುತ್ತದೆ ನಾವು ಮಾಡೋ ಕೆಲಸಗಳು ಶಾಶ್ವತವಾಗಿ ಉಳಿಯುತ್ತದೆ: ಡಿ.ಕೆ.ಶಿ

    • By admin
    • April 20, 2025
    • 46 views
    ಟೀಕೆಗಳು ಸಾಯುತ್ತದೆ ನಾವು ಮಾಡೋ ಕೆಲಸಗಳು ಶಾಶ್ವತವಾಗಿ ಉಳಿಯುತ್ತದೆ: ಡಿ.ಕೆ.ಶಿ

    ಬೆಳ್ತಂಗಡಿ : ಉಜಿರೆಯಲ್ಲಿ ರಾಮೋತ್ಸವ ಕಾರ್ಯಕ್ರಮ ಹಿನ್ನಲೆ ಕಾರ್ಯಕ್ರಮಕ್ಕೆ ಬರುತ್ತಿದ್ದ ಪುನೀತ್ ಕೆರೆಹಳ್ಳಿಯನ್ನು ತಡೆದ ಪೊಲೀಸರು!!!

    • By admin
    • April 19, 2025
    • 175 views
    ಬೆಳ್ತಂಗಡಿ : ಉಜಿರೆಯಲ್ಲಿ ರಾಮೋತ್ಸವ ಕಾರ್ಯಕ್ರಮ ಹಿನ್ನಲೆ ಕಾರ್ಯಕ್ರಮಕ್ಕೆ ಬರುತ್ತಿದ್ದ ಪುನೀತ್ ಕೆರೆಹಳ್ಳಿಯನ್ನು ತಡೆದ ಪೊಲೀಸರು!!!

    ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಕಾಮಗಾರಿ ನಡೆಯುತ್ತಿರುವ ಚರಂಡಿಗೆ ಬಿದ್ದ ಆಟೋ, ಚಾಲಕ ಪವಾಡ ಸದೃಶ ಪಾರು

    • By admin
    • April 18, 2025
    • 184 views
    ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಕಾಮಗಾರಿ ನಡೆಯುತ್ತಿರುವ ಚರಂಡಿಗೆ ಬಿದ್ದ ಆಟೋ, ಚಾಲಕ ಪವಾಡ ಸದೃಶ ಪಾರು

    ಮಂಗಳೂರಿನ ಹಳೇ ಬಂದರಿನಿಂದ ಲಕ್ಷದೀಪಕ್ಕೆ ಹೈ ಸ್ಪೀಡ್ ಫೇರೀ ಪ್ರಾಯೋಗಿಕ ಸಂಚಾರ ಪುನರಾರಂಭ

    • By admin
    • April 9, 2025
    • 88 views
    ಮಂಗಳೂರಿನ ಹಳೇ ಬಂದರಿನಿಂದ ಲಕ್ಷದೀಪಕ್ಕೆ ಹೈ ಸ್ಪೀಡ್ ಫೇರೀ ಪ್ರಾಯೋಗಿಕ ಸಂಚಾರ ಪುನರಾರಂಭ

    ಪಿಯುಸಿ ಫಲಿತಾಂಶ ಪ್ರಕಟ ಉಡುಪಿಗೆ ಮೊದಲ ಸ್ಥಾನ

    • By admin
    • April 8, 2025
    • 107 views
    ಪಿಯುಸಿ ಫಲಿತಾಂಶ ಪ್ರಕಟ ಉಡುಪಿಗೆ ಮೊದಲ ಸ್ಥಾನ