ಭಾನುವಾರದ ರಾಶಿಫಲ ಯಾರಿಗೆ ಶುಭ ಫಲ ನೀಡುತ್ತೇ

ಮೇಷ ರಾಶಿ
ವ್ಯವಹಾರದಲ್ಲಿ ಮಧ್ಯಮ ಯಶಸ್ಸು ಇರುತ್ತದೆ. ಹಳೆಯ ವ್ಯವಹಾರ ಸಂಬಂಧಗಳನ್ನು ಪುನಃ ಸ್ಥಾಪಿಸಲಾಗುತ್ತದೆ. ವ್ಯಾಪಾರಕ್ಕಾಗಿ ಹೊಸ ಜನರನ್ನು ಭೇಟಿಯಾಗುವಿರಿ. ಮನೆಯಲ್ಲಿ ಶುಭ ವಾತವರಣವಿರುತ್ತದೆ.

ವೃಷಭ ರಾಶಿ
ಹೊಸ ಯೋಜನೆಗಳಲ್ಲಿ ಕೆಲಸ ಮಾಡಲು ಅವಕಾಶವಿರುತ್ತದೆ. ಹೊಸ ವ್ಯವಹಾರವು ಸೃಷ್ಟಿಯಾಗುತ್ತದೆ. ಬೆಲೆಬಾಳುವ ವಸ್ತುಗಳ ವ್ಯಾಪಾರಿಗಳಿಗೆ ಲಾಭವಾಗಲಿದೆ. ಆಹಾರದಲ್ಲಿ ಎಚ್ಚರಿಕೆ ಅಗತ್ಯ.

ಮಿಥುನ ರಾಶಿ
ನೀವು ವಾಹನವನ್ನು ಪಡೆಯಲು ಯೋಚಿಸುತ್ತಿದ್ದರೆ, ಇತರರ ಅಭಿಪ್ರಾಯಗಳನ್ನು ತಿಳಿದು ವ್ಯವಹಾರವನ್ನು ಆರಂಭಿಸಿ.ನಿಮ್ಮ ಹೊಸ ಚಿಂತನೆಗಳಿಗೆ ಇತರರಿಂದ ಸಹಕಾರ ಸಿಗಲಿದೆ. ಉದ್ಯೋಗದಲ್ಲಿ ಪ್ರಗತಿ ಕಾಣಿಸಿಕೊಳ್ಳುತ್ತದೆ.

ಕರ್ಕಾಟಕ ರಾಶಿ
ಹಿರಿಯರ ಆರೋಗ್ಯದ ಬಗ್ಗೆ ಹೆಚ್ಚಿನ ಗಮನ ಹರಿಸಿ. ಬೇರೆಯವರ ಸಲಹೆಗಳಿಗೆ ಸ್ಪಂದಿಸಿ. ಗ್ರಹಗಳು ನಿಮಗೆ ಪೂರಕವಾಗಲಿವೆ. ನಿಮ್ಮ ಜೀವನದಲ್ಲಿ ಗುಣಾತ್ಮಕ ಬೆಳವಣಿಗೆಯೊಂದು ನಡೆಯಲಿದೆ.

ಸಿಂಹ ರಾಶಿ
ಆರ್ಥಿಕ ಸ್ಥಿತಿಯು ಸುಧಾರಿಸುತ್ತದೆ. ಬರುವ ಹಣವನ್ನು ಶೇಖರಿಸಿ ಇಟ್ಟುಕೊಳ್ಳುವುದು ಉತ್ತಮ. ವಿದ್ಯಾರ್ಥಿಗಳ ಶೈಕ್ಷಣಿಕ ಸಾಧನೆ ಕಂಡು ಎಲ್ಲರೂ ಮೆಚ್ಚುಗೆ ವ್ಯಕ್ತಪಡಿಸುವರು. ಇಷ್ಟ ಪಟ್ಟವರು ನಿಮ್ಮಂತೆ ಆಗುವುದು.

ಕನ್ಯಾ ರಾಶಿ
ಉನ್ನತ ವ್ಯಾಸಂಗದ ಬಗ್ಗೆ ಸಾಕಷ್ಟು ಚರ್ಚೆ ನಡೆಯುವುದು. ಆಸ್ತಿಯ ದಾಖಲೆಗಳ ಬಗ್ಗೆ ಸ್ವಲ್ಪ ಅಲೆದಾಟ ಆಗುತ್ತದೆ. ಬಂಧುಗಳ ಬಗ್ಗೆ ತುಂಬಾ ಜಾಗ್ರತೆಯಿಂದ ಮುಂದುವರಿಯಿರಿ. ನಿಮ್ಮ ವೈಯಕ್ತಿಕ ಆರೋಗ್ಯದಲ್ಲಿ ಸುಧಾರಣೆ ಕಾಣಬಹುದು.

ತುಲಾ ರಾಶಿ
ಹರಿತವಾದ ಆಯುಧಗಳನ್ನು ಉಪಯೋಗಿಸುವಾಗ ಬಹಳ ಎಚ್ಚರವಿರಲಿ ಇಲ್ಲವಾದಲ್ಲಿ ಗಾಯವಾಗಬಹುದು. ಸರ್ಕಾರಿ ಸಾಲಗಳು ಬೇಗನೇ ದೊರೆಯುತ್ತವೆ. ಇದನ್ನು ಬಳಸಿ ಇತರ ಸಾಲಗಳನ್ನು ತೀರಿಸಬಹುದು. ದೇವಿ ಚೌಡೇಶ್ವರಿಗೆ ಬಲಿಷ್ಠ ಪೂಜೆ ಮಾಡಬೇಕು.

ವೃಶ್ಚಿಕ ರಾಶಿ
ನಿಮ್ಮ ನೇರ ನಡೆ ನುಡಿಯಿಂದ ಅಧಿಕಾರಿಗಳ ಮನಸ್ಸನ್ನು ಗೆದ್ದರೂ ಸಹೋದ್ಯೋಗಿಗಳ ನಿಷ್ಠುರ ಎದುರಿಸಬೇಕಾಗಬಹುದು. ಹಣದ ಒಳಹರಿವು ಅಗತ್ಯಕ್ಕೆ ತಕ್ಕಷ್ಟು ಇರುತ್ತದೆ. ನ್ಯಾಯಾಲಯದ ತೀರ್ಪುಗಳು ನಿಮ್ಮ ಪರವಾಗಿ ಬರುವ ಸಾಧ್ಯತೆಗಳಿವೆ.

ಧನಸ್ಸು ರಾಶಿ
ಮನರಂಜನೆಯ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವ ಅವಕಾಶಗಳಿವೆ. ಶತ್ರುಗಳನ್ನು ಮಣಿಸಲು ಹೆಣೆಯುವ ತಂತ್ರಗಳು ಫಲ ಕೊಡುತ್ತವೆ. ಭೂಮಿ ಖರೀದಿಸುವ ಆಲೋಚನೆ ಮಾಡುವಿರಿ.

ಮಕರ ರಾಶಿ
ಕೆಲವು ಕೆಲಸಗಳಲ್ಲಿ ನಿಧಾನತೆ ಕಂಡು ಬಂದರೂ ಕೆಲಸ ಆಗೇ ಆಗುವುದು. ತಂದೆ ಮತ್ತು ಮಕ್ಕಳ ನಡುವೆ ಉತ್ತಮ ಹೊಂದಾಣಿಕೆ ಕಾಣಬಹುದು. ವ್ಯವಹಾರದಲ್ಲಿ ಕುಂಠಿತ ಆದಾಯ ಕಾಣುವುದು.

ಕುಂಭ ರಾಶಿ
ಮನೆ ಕಟ್ಟುವ ವಿಚಾರದಲ್ಲಿ ಕೆಲವರಿಗೆ ಸಫಲತೆ ಇರುತ್ತದೆ. ಸಂಪನ್ಮೂಲಗಳಲ್ಲಿ ಅಭಿವೃದ್ಧಿ ಕಾಣಬಹುದು. ನಿರುದ್ಯೋಗಿಗಳಿಗೆ ಉತ್ತಮ ಉದ್ಯೋಗದ ಅವಕಾಶಗಳು ದೊರೆಯುತ್ತವೆ. ಜಾಣ್ಮೆಯನ್ನು ಪ್ರಯೋಗ ಮಾಡಿ.

ಮೀನಾ ರಾಶಿ
ಸಂಗಾತಿಯ ಸಂತೋಷಕ್ಕಾಗಿ ಹೆಚ್ಚಿನ ಖರ್ಚನ್ನು ಮಾಡುವಿರಿ. ವ್ಯವಹಾರಗಳಲ್ಲಿ ಹೊಸ ಪಾಲುದಾರರು ದೊರೆಯುವರು. ಸ್ಥಿರಾಸ್ತಿಗಾಗಿ ಕಾಯುತ್ತಿರುವವರಿಗೆ ಶುಭ ಸಮಾಚಾರವು ಈಗ ದೊರೆಯುತ್ತದೆ.

Spread the love
  • Related Posts

    ವೃಕ್ಷಮಾತೆ ಪದ್ಮಶ್ರೀ ಪುರಸ್ಕೃತೆ ಶತಾಯುಷಿ ಸಾಲು ಮರದ ತಿಮ್ಮಕ್ಕ ಇನ್ನಿಲ್ಲ

    ಬೆಂಗಳೂರು: ವಿಶ್ವಖ್ಯಾತ ಪರಿಸರವಾದಿ ಮತ್ತು ಪದ್ಮಶ್ರಿ ಪ್ರಶಸ್ತಿ ಪುರಸ್ಕೃತೆ ಶತಾಯುಷಿ ಸಾಲುಮರದ ತಿಮ್ಮಕ್ಕ ಶುಕ್ರವಾರ ನಿಧನ ಹೊಂದಿದ್ದಾರೆ ಎಂದು ಜಯನಗರದ ಅಪೋಲೋ ಸ್ಪೆಷಾಲಿಟಿ ಆಸ್ಪತ್ರೆಯ ಮೂಲಗಳು ತಿಳಿಸಿವೆ. ಅವರಿಗೆ 114 ವರ್ಷ ವಯಸ್ಸಾಗಿತ್ತು.ತಿಮ್ಮಕ್ಕ ಅವರನ್ನು ವಯೋ ಸಹಜ ಅನಾರೋಗ್ಯ ಮತ್ತು ಹಸಿವಿನ…

    Spread the love

    14 ನೇ ವಯೋಮಾನದ ಬಾಲಕರ ರಾಜ್ಯ ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ತೀರ್ಥೇಶ್ ಬೆಸ್ಟ್ ರೈಡರ್ ವೈಯಕ್ತಿಕ ಪ್ರಶಸ್ತಿ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆ

    ಬೆಂಗಳೂರು: (ನ.13) ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕು ಬಂದಾರು ಗ್ರಾಮ ಖಂಡಿಗ ನಿವಾಸಿ ಶ್ರೀಮತಿ ಚೆನ್ನಮ್ಮ ರಾಮ್ಮಣ್ಣ ಗೌಡ ದಂಪತಿಗಳ ಮೊಮ್ಮಗ ಬಂಟ್ವಾಳ ತಾಲೂಕು ವಿಟ್ಲ ದೇವಸ್ಯ ನೀವಾಸಿ ಶ್ರೀಮತಿ ಮೀನಾಕ್ಷಿ ಚೆನ್ನಪ್ಪ ದಂಪತಿಗಳ ಪುತ್ರ ವಿಟ್ಲ ಪಿ.ಎಂ. ಶ್ರೀ.…

    Spread the love

    You Missed

    ವೃಕ್ಷಮಾತೆ ಪದ್ಮಶ್ರೀ ಪುರಸ್ಕೃತೆ ಶತಾಯುಷಿ ಸಾಲು ಮರದ ತಿಮ್ಮಕ್ಕ ಇನ್ನಿಲ್ಲ

    • By admin
    • November 14, 2025
    • 54 views
    ವೃಕ್ಷಮಾತೆ ಪದ್ಮಶ್ರೀ ಪುರಸ್ಕೃತೆ ಶತಾಯುಷಿ ಸಾಲು ಮರದ ತಿಮ್ಮಕ್ಕ ಇನ್ನಿಲ್ಲ

    14 ನೇ ವಯೋಮಾನದ ಬಾಲಕರ ರಾಜ್ಯ ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ತೀರ್ಥೇಶ್ ಬೆಸ್ಟ್ ರೈಡರ್ ವೈಯಕ್ತಿಕ ಪ್ರಶಸ್ತಿ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆ

    • By admin
    • November 13, 2025
    • 87 views
    14 ನೇ ವಯೋಮಾನದ ಬಾಲಕರ ರಾಜ್ಯ ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ತೀರ್ಥೇಶ್ ಬೆಸ್ಟ್ ರೈಡರ್ ವೈಯಕ್ತಿಕ ಪ್ರಶಸ್ತಿ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆ

    ಬಾರ್ಯ ಗ್ರಾಮದ ಮುಜ್ಜಾಳೆ – ಪೆರಿಯೊಟ್ಟು ರಸ್ತೆ ಅಭಿವೃದ್ಧಿಗೆ ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜಾರವರು ಒದಗಿಸಿದ ರೂ.10 ಲಕ್ಷ ಅನುದಾನದಲ್ಲಿ ಕಾಂಕ್ರಿಟೀಕರಣ ರಸ್ತೆ ನಿರ್ಮಾಣ

    • By admin
    • November 12, 2025
    • 145 views
    ಬಾರ್ಯ ಗ್ರಾಮದ ಮುಜ್ಜಾಳೆ – ಪೆರಿಯೊಟ್ಟು ರಸ್ತೆ ಅಭಿವೃದ್ಧಿಗೆ ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜಾರವರು ಒದಗಿಸಿದ ರೂ.10 ಲಕ್ಷ ಅನುದಾನದಲ್ಲಿ ಕಾಂಕ್ರಿಟೀಕರಣ ರಸ್ತೆ ನಿರ್ಮಾಣ

    ಹದಗೆಟ್ಟ ರಸ್ತೆ ದುರಸ್ತಿ, ಕಾನರ್ಪದ ನವೀನ್ ರವರಿಂದ ಸ್ವಂತ ಖರ್ಚಿನಲ್ಲಿ ದುರಸ್ತಿ ಕಾರ್ಯ

    • By admin
    • November 11, 2025
    • 196 views
    ಹದಗೆಟ್ಟ ರಸ್ತೆ ದುರಸ್ತಿ, ಕಾನರ್ಪದ ನವೀನ್ ರವರಿಂದ ಸ್ವಂತ ಖರ್ಚಿನಲ್ಲಿ ದುರಸ್ತಿ ಕಾರ್ಯ

    ಬೆಳ್ತಂಗಡಿ ತಾಲೂಕನ್ನು ಪ್ರತಿನಿಧಿಸುವ ಕ್ರೀಡಾ ಪ್ರತಿಭೆಗಳಿಗೆ ಶಾಸಕ ಹರೀಶ್ ಪೂಂಜಾರಿಂದ ಕ್ರೀಡಾ ಸಮವಸ್ತ್ರ ವಿತರಣೆ

    • By admin
    • November 10, 2025
    • 71 views
    ಬೆಳ್ತಂಗಡಿ ತಾಲೂಕನ್ನು ಪ್ರತಿನಿಧಿಸುವ ಕ್ರೀಡಾ ಪ್ರತಿಭೆಗಳಿಗೆ ಶಾಸಕ ಹರೀಶ್ ಪೂಂಜಾರಿಂದ ಕ್ರೀಡಾ ಸಮವಸ್ತ್ರ ವಿತರಣೆ

    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನವೆಂಬರ್ 15ರಿಂದ 19ರವರೆಗೆ ಲಕ್ಷದೀಪೋತ್ಸವ ಸಂಭ್ರಮ

    • By admin
    • November 9, 2025
    • 253 views
    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನವೆಂಬರ್ 15ರಿಂದ 19ರವರೆಗೆ ಲಕ್ಷದೀಪೋತ್ಸವ ಸಂಭ್ರಮ