ಭಾನುವಾರದ ರಾಶಿಫಲ ಯಾರಿಗೆ ಶುಭ ಫಲ ನೀಡುತ್ತೇ

ಮೇಷ ರಾಶಿ
ವ್ಯವಹಾರದಲ್ಲಿ ಮಧ್ಯಮ ಯಶಸ್ಸು ಇರುತ್ತದೆ. ಹಳೆಯ ವ್ಯವಹಾರ ಸಂಬಂಧಗಳನ್ನು ಪುನಃ ಸ್ಥಾಪಿಸಲಾಗುತ್ತದೆ. ವ್ಯಾಪಾರಕ್ಕಾಗಿ ಹೊಸ ಜನರನ್ನು ಭೇಟಿಯಾಗುವಿರಿ. ಮನೆಯಲ್ಲಿ ಶುಭ ವಾತವರಣವಿರುತ್ತದೆ.

ವೃಷಭ ರಾಶಿ
ಹೊಸ ಯೋಜನೆಗಳಲ್ಲಿ ಕೆಲಸ ಮಾಡಲು ಅವಕಾಶವಿರುತ್ತದೆ. ಹೊಸ ವ್ಯವಹಾರವು ಸೃಷ್ಟಿಯಾಗುತ್ತದೆ. ಬೆಲೆಬಾಳುವ ವಸ್ತುಗಳ ವ್ಯಾಪಾರಿಗಳಿಗೆ ಲಾಭವಾಗಲಿದೆ. ಆಹಾರದಲ್ಲಿ ಎಚ್ಚರಿಕೆ ಅಗತ್ಯ.

ಮಿಥುನ ರಾಶಿ
ನೀವು ವಾಹನವನ್ನು ಪಡೆಯಲು ಯೋಚಿಸುತ್ತಿದ್ದರೆ, ಇತರರ ಅಭಿಪ್ರಾಯಗಳನ್ನು ತಿಳಿದು ವ್ಯವಹಾರವನ್ನು ಆರಂಭಿಸಿ.ನಿಮ್ಮ ಹೊಸ ಚಿಂತನೆಗಳಿಗೆ ಇತರರಿಂದ ಸಹಕಾರ ಸಿಗಲಿದೆ. ಉದ್ಯೋಗದಲ್ಲಿ ಪ್ರಗತಿ ಕಾಣಿಸಿಕೊಳ್ಳುತ್ತದೆ.

ಕರ್ಕಾಟಕ ರಾಶಿ
ಹಿರಿಯರ ಆರೋಗ್ಯದ ಬಗ್ಗೆ ಹೆಚ್ಚಿನ ಗಮನ ಹರಿಸಿ. ಬೇರೆಯವರ ಸಲಹೆಗಳಿಗೆ ಸ್ಪಂದಿಸಿ. ಗ್ರಹಗಳು ನಿಮಗೆ ಪೂರಕವಾಗಲಿವೆ. ನಿಮ್ಮ ಜೀವನದಲ್ಲಿ ಗುಣಾತ್ಮಕ ಬೆಳವಣಿಗೆಯೊಂದು ನಡೆಯಲಿದೆ.

ಸಿಂಹ ರಾಶಿ
ಆರ್ಥಿಕ ಸ್ಥಿತಿಯು ಸುಧಾರಿಸುತ್ತದೆ. ಬರುವ ಹಣವನ್ನು ಶೇಖರಿಸಿ ಇಟ್ಟುಕೊಳ್ಳುವುದು ಉತ್ತಮ. ವಿದ್ಯಾರ್ಥಿಗಳ ಶೈಕ್ಷಣಿಕ ಸಾಧನೆ ಕಂಡು ಎಲ್ಲರೂ ಮೆಚ್ಚುಗೆ ವ್ಯಕ್ತಪಡಿಸುವರು. ಇಷ್ಟ ಪಟ್ಟವರು ನಿಮ್ಮಂತೆ ಆಗುವುದು.

ಕನ್ಯಾ ರಾಶಿ
ಉನ್ನತ ವ್ಯಾಸಂಗದ ಬಗ್ಗೆ ಸಾಕಷ್ಟು ಚರ್ಚೆ ನಡೆಯುವುದು. ಆಸ್ತಿಯ ದಾಖಲೆಗಳ ಬಗ್ಗೆ ಸ್ವಲ್ಪ ಅಲೆದಾಟ ಆಗುತ್ತದೆ. ಬಂಧುಗಳ ಬಗ್ಗೆ ತುಂಬಾ ಜಾಗ್ರತೆಯಿಂದ ಮುಂದುವರಿಯಿರಿ. ನಿಮ್ಮ ವೈಯಕ್ತಿಕ ಆರೋಗ್ಯದಲ್ಲಿ ಸುಧಾರಣೆ ಕಾಣಬಹುದು.

ತುಲಾ ರಾಶಿ
ಹರಿತವಾದ ಆಯುಧಗಳನ್ನು ಉಪಯೋಗಿಸುವಾಗ ಬಹಳ ಎಚ್ಚರವಿರಲಿ ಇಲ್ಲವಾದಲ್ಲಿ ಗಾಯವಾಗಬಹುದು. ಸರ್ಕಾರಿ ಸಾಲಗಳು ಬೇಗನೇ ದೊರೆಯುತ್ತವೆ. ಇದನ್ನು ಬಳಸಿ ಇತರ ಸಾಲಗಳನ್ನು ತೀರಿಸಬಹುದು. ದೇವಿ ಚೌಡೇಶ್ವರಿಗೆ ಬಲಿಷ್ಠ ಪೂಜೆ ಮಾಡಬೇಕು.

ವೃಶ್ಚಿಕ ರಾಶಿ
ನಿಮ್ಮ ನೇರ ನಡೆ ನುಡಿಯಿಂದ ಅಧಿಕಾರಿಗಳ ಮನಸ್ಸನ್ನು ಗೆದ್ದರೂ ಸಹೋದ್ಯೋಗಿಗಳ ನಿಷ್ಠುರ ಎದುರಿಸಬೇಕಾಗಬಹುದು. ಹಣದ ಒಳಹರಿವು ಅಗತ್ಯಕ್ಕೆ ತಕ್ಕಷ್ಟು ಇರುತ್ತದೆ. ನ್ಯಾಯಾಲಯದ ತೀರ್ಪುಗಳು ನಿಮ್ಮ ಪರವಾಗಿ ಬರುವ ಸಾಧ್ಯತೆಗಳಿವೆ.

ಧನಸ್ಸು ರಾಶಿ
ಮನರಂಜನೆಯ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವ ಅವಕಾಶಗಳಿವೆ. ಶತ್ರುಗಳನ್ನು ಮಣಿಸಲು ಹೆಣೆಯುವ ತಂತ್ರಗಳು ಫಲ ಕೊಡುತ್ತವೆ. ಭೂಮಿ ಖರೀದಿಸುವ ಆಲೋಚನೆ ಮಾಡುವಿರಿ.

ಮಕರ ರಾಶಿ
ಕೆಲವು ಕೆಲಸಗಳಲ್ಲಿ ನಿಧಾನತೆ ಕಂಡು ಬಂದರೂ ಕೆಲಸ ಆಗೇ ಆಗುವುದು. ತಂದೆ ಮತ್ತು ಮಕ್ಕಳ ನಡುವೆ ಉತ್ತಮ ಹೊಂದಾಣಿಕೆ ಕಾಣಬಹುದು. ವ್ಯವಹಾರದಲ್ಲಿ ಕುಂಠಿತ ಆದಾಯ ಕಾಣುವುದು.

ಕುಂಭ ರಾಶಿ
ಮನೆ ಕಟ್ಟುವ ವಿಚಾರದಲ್ಲಿ ಕೆಲವರಿಗೆ ಸಫಲತೆ ಇರುತ್ತದೆ. ಸಂಪನ್ಮೂಲಗಳಲ್ಲಿ ಅಭಿವೃದ್ಧಿ ಕಾಣಬಹುದು. ನಿರುದ್ಯೋಗಿಗಳಿಗೆ ಉತ್ತಮ ಉದ್ಯೋಗದ ಅವಕಾಶಗಳು ದೊರೆಯುತ್ತವೆ. ಜಾಣ್ಮೆಯನ್ನು ಪ್ರಯೋಗ ಮಾಡಿ.

ಮೀನಾ ರಾಶಿ
ಸಂಗಾತಿಯ ಸಂತೋಷಕ್ಕಾಗಿ ಹೆಚ್ಚಿನ ಖರ್ಚನ್ನು ಮಾಡುವಿರಿ. ವ್ಯವಹಾರಗಳಲ್ಲಿ ಹೊಸ ಪಾಲುದಾರರು ದೊರೆಯುವರು. ಸ್ಥಿರಾಸ್ತಿಗಾಗಿ ಕಾಯುತ್ತಿರುವವರಿಗೆ ಶುಭ ಸಮಾಚಾರವು ಈಗ ದೊರೆಯುತ್ತದೆ.

Spread the love
  • Related Posts

    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    ಬೆಳ್ತಂಗಡಿ: ತಾಲೂಕಿನ ಬೆಳಾಲು ಗ್ರಾಮದ ಮಿನಂದೇಲು ಬಸ್ ನಿಲ್ದಾಣದ ಸಮೀಪ ಸೆ. 3ರಂದು ರಾತ್ರಿ ವೇಳೆ ರಸ್ತೆಯಲ್ಲಿ ಸಂಚರಿಸುತ್ತಿದ್ದ ಬೈಕ್ ಸವಾರನಿಗೆ ಆನೆ ಪ್ರತ್ಯಕ್ಷವಾಗಿ ಆತಂಕ ಉಂಟುಮಾಡಿದ ಘಟನೆ ವರದಿಯಾಗಿದೆ. ಉಜಿರೆ–ಬೆಳಾಲು–ಬಂದಾರು ಮುಖ್ಯ ರಸ್ತೆಯ ಮಿನಂದೇಲು ಬಸ್ ನಿಲ್ದಾಣ ಹಾಗೂ ಡಿ.ಪಿ.…

    Spread the love

    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    ಬೆಳ್ತಂಗಡಿ: ಧರ್ಮಸ್ಥಳ- ಕೊಕ್ಕಡ ರಸ್ತೆಯ ಧರ್ಮಸ್ಥಳ ಸಮೀಪದ ಕಲ್ಲೇರಿ ಪರಿಸರದ ಪುದುವೆಟ್ಟು ಕ್ರಾಸ್ ಬಳಿ ಗುರುವಾರ ರಾತ್ರಿ ಕಾಡಾನೆಯೊಂದು ಕಾಣಿಸಿಕೊಂಡಿದ್ದು, ಸ್ಥಳೀಯರು ಹಾಗೂ ವಾಹನ ಸವಾರರಲ್ಲಿ ಆತಂಕ ಮೂಡಿಸಿದೆ. ಗುರುವಾರ ರಾತ್ರಿ ಸುಮಾರು 9 ಗಂಟೆಯ ವೇಳೆಗೆ ಕಾಡಾನೆ ಹೆದ್ದಾರಿ ಬದಿಯಲ್ಲಿ…

    Spread the love

    You Missed

    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    • By admin
    • September 3, 2026
    • 4 views
    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    • By admin
    • September 3, 2026
    • 3 views
    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ

    • By admin
    • September 3, 2026
    • 4 views
    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ

    ಚಿರಂಜೀವಿ ಯುವಕ ಮಂಡಲ ಕಾನರ್ಪದಲ್ಲಿ ಸೆ.6ರಂದು 35ನೇ ವರ್ಷದ ಮೊಸರು ಕುಡಿಕೆ ಅಷ್ಟಮಿ ಉತ್ಸವ ಹಾಗೂ ಕೆಸರುಗದ್ದೆಯಲ್ಲಿ ಗ್ರಾಮೀಣ ಕ್ರೀಡಾಕೂಟ ಆಯೋಜನೆ

    • By admin
    • September 3, 2026
    • 11 views
    ಚಿರಂಜೀವಿ ಯುವಕ ಮಂಡಲ ಕಾನರ್ಪದಲ್ಲಿ ಸೆ.6ರಂದು 35ನೇ ವರ್ಷದ ಮೊಸರು ಕುಡಿಕೆ ಅಷ್ಟಮಿ ಉತ್ಸವ ಹಾಗೂ ಕೆಸರುಗದ್ದೆಯಲ್ಲಿ ಗ್ರಾಮೀಣ ಕ್ರೀಡಾಕೂಟ ಆಯೋಜನೆ

    ಬೆಳ್ತಂಗಡಿ : ಲಾಯಿಲ ಗ್ರಾಮಸಭೆಯಲ್ಲಿ ಅಕ್ರಮಗಳ ಆರೋಪಕ್ಕೆ ಕಿಡಿ, ನಿವೇಶನದಿಂದ ಸರ್ಕಾರಿ ಜಮೀನು, ಕಳಪೆ ಕಾಮಗಾರಿವರೆಗೆ ಸಮಗ್ರ ತನಿಖೆಗೆ ಒತ್ತಾಯ

    • By admin
    • August 31, 2026
    • 6 views
    ಬೆಳ್ತಂಗಡಿ : ಲಾಯಿಲ ಗ್ರಾಮಸಭೆಯಲ್ಲಿ ಅಕ್ರಮಗಳ ಆರೋಪಕ್ಕೆ ಕಿಡಿ, ನಿವೇಶನದಿಂದ ಸರ್ಕಾರಿ ಜಮೀನು, ಕಳಪೆ ಕಾಮಗಾರಿವರೆಗೆ ಸಮಗ್ರ ತನಿಖೆಗೆ ಒತ್ತಾಯ

    ನಾಟ ಫಲಿತಾಂಶ: ಎಕ್ಸೆಲ್ ವಿದ್ಯಾರ್ಥಿಗಳ ಅಪೂರ್ವ ಸಾಧನೆ

    • By admin
    • August 27, 2026
    • 8 views
    ನಾಟ ಫಲಿತಾಂಶ: ಎಕ್ಸೆಲ್ ವಿದ್ಯಾರ್ಥಿಗಳ ಅಪೂರ್ವ ಸಾಧನೆ