ಭಾನುವಾರದ ರಾಶಿಫಲ ಯಾರಿಗೆ ಶುಭ ಫಲ ನೀಡುತ್ತೇ

ಮೇಷ ರಾಶಿ
ವ್ಯವಹಾರದಲ್ಲಿ ಮಧ್ಯಮ ಯಶಸ್ಸು ಇರುತ್ತದೆ. ಹಳೆಯ ವ್ಯವಹಾರ ಸಂಬಂಧಗಳನ್ನು ಪುನಃ ಸ್ಥಾಪಿಸಲಾಗುತ್ತದೆ. ವ್ಯಾಪಾರಕ್ಕಾಗಿ ಹೊಸ ಜನರನ್ನು ಭೇಟಿಯಾಗುವಿರಿ. ಮನೆಯಲ್ಲಿ ಶುಭ ವಾತವರಣವಿರುತ್ತದೆ.

ವೃಷಭ ರಾಶಿ
ಹೊಸ ಯೋಜನೆಗಳಲ್ಲಿ ಕೆಲಸ ಮಾಡಲು ಅವಕಾಶವಿರುತ್ತದೆ. ಹೊಸ ವ್ಯವಹಾರವು ಸೃಷ್ಟಿಯಾಗುತ್ತದೆ. ಬೆಲೆಬಾಳುವ ವಸ್ತುಗಳ ವ್ಯಾಪಾರಿಗಳಿಗೆ ಲಾಭವಾಗಲಿದೆ. ಆಹಾರದಲ್ಲಿ ಎಚ್ಚರಿಕೆ ಅಗತ್ಯ.

ಮಿಥುನ ರಾಶಿ
ನೀವು ವಾಹನವನ್ನು ಪಡೆಯಲು ಯೋಚಿಸುತ್ತಿದ್ದರೆ, ಇತರರ ಅಭಿಪ್ರಾಯಗಳನ್ನು ತಿಳಿದು ವ್ಯವಹಾರವನ್ನು ಆರಂಭಿಸಿ.ನಿಮ್ಮ ಹೊಸ ಚಿಂತನೆಗಳಿಗೆ ಇತರರಿಂದ ಸಹಕಾರ ಸಿಗಲಿದೆ. ಉದ್ಯೋಗದಲ್ಲಿ ಪ್ರಗತಿ ಕಾಣಿಸಿಕೊಳ್ಳುತ್ತದೆ.

ಕರ್ಕಾಟಕ ರಾಶಿ
ಹಿರಿಯರ ಆರೋಗ್ಯದ ಬಗ್ಗೆ ಹೆಚ್ಚಿನ ಗಮನ ಹರಿಸಿ. ಬೇರೆಯವರ ಸಲಹೆಗಳಿಗೆ ಸ್ಪಂದಿಸಿ. ಗ್ರಹಗಳು ನಿಮಗೆ ಪೂರಕವಾಗಲಿವೆ. ನಿಮ್ಮ ಜೀವನದಲ್ಲಿ ಗುಣಾತ್ಮಕ ಬೆಳವಣಿಗೆಯೊಂದು ನಡೆಯಲಿದೆ.

ಸಿಂಹ ರಾಶಿ
ಆರ್ಥಿಕ ಸ್ಥಿತಿಯು ಸುಧಾರಿಸುತ್ತದೆ. ಬರುವ ಹಣವನ್ನು ಶೇಖರಿಸಿ ಇಟ್ಟುಕೊಳ್ಳುವುದು ಉತ್ತಮ. ವಿದ್ಯಾರ್ಥಿಗಳ ಶೈಕ್ಷಣಿಕ ಸಾಧನೆ ಕಂಡು ಎಲ್ಲರೂ ಮೆಚ್ಚುಗೆ ವ್ಯಕ್ತಪಡಿಸುವರು. ಇಷ್ಟ ಪಟ್ಟವರು ನಿಮ್ಮಂತೆ ಆಗುವುದು.

ಕನ್ಯಾ ರಾಶಿ
ಉನ್ನತ ವ್ಯಾಸಂಗದ ಬಗ್ಗೆ ಸಾಕಷ್ಟು ಚರ್ಚೆ ನಡೆಯುವುದು. ಆಸ್ತಿಯ ದಾಖಲೆಗಳ ಬಗ್ಗೆ ಸ್ವಲ್ಪ ಅಲೆದಾಟ ಆಗುತ್ತದೆ. ಬಂಧುಗಳ ಬಗ್ಗೆ ತುಂಬಾ ಜಾಗ್ರತೆಯಿಂದ ಮುಂದುವರಿಯಿರಿ. ನಿಮ್ಮ ವೈಯಕ್ತಿಕ ಆರೋಗ್ಯದಲ್ಲಿ ಸುಧಾರಣೆ ಕಾಣಬಹುದು.

ತುಲಾ ರಾಶಿ
ಹರಿತವಾದ ಆಯುಧಗಳನ್ನು ಉಪಯೋಗಿಸುವಾಗ ಬಹಳ ಎಚ್ಚರವಿರಲಿ ಇಲ್ಲವಾದಲ್ಲಿ ಗಾಯವಾಗಬಹುದು. ಸರ್ಕಾರಿ ಸಾಲಗಳು ಬೇಗನೇ ದೊರೆಯುತ್ತವೆ. ಇದನ್ನು ಬಳಸಿ ಇತರ ಸಾಲಗಳನ್ನು ತೀರಿಸಬಹುದು. ದೇವಿ ಚೌಡೇಶ್ವರಿಗೆ ಬಲಿಷ್ಠ ಪೂಜೆ ಮಾಡಬೇಕು.

ವೃಶ್ಚಿಕ ರಾಶಿ
ನಿಮ್ಮ ನೇರ ನಡೆ ನುಡಿಯಿಂದ ಅಧಿಕಾರಿಗಳ ಮನಸ್ಸನ್ನು ಗೆದ್ದರೂ ಸಹೋದ್ಯೋಗಿಗಳ ನಿಷ್ಠುರ ಎದುರಿಸಬೇಕಾಗಬಹುದು. ಹಣದ ಒಳಹರಿವು ಅಗತ್ಯಕ್ಕೆ ತಕ್ಕಷ್ಟು ಇರುತ್ತದೆ. ನ್ಯಾಯಾಲಯದ ತೀರ್ಪುಗಳು ನಿಮ್ಮ ಪರವಾಗಿ ಬರುವ ಸಾಧ್ಯತೆಗಳಿವೆ.

ಧನಸ್ಸು ರಾಶಿ
ಮನರಂಜನೆಯ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವ ಅವಕಾಶಗಳಿವೆ. ಶತ್ರುಗಳನ್ನು ಮಣಿಸಲು ಹೆಣೆಯುವ ತಂತ್ರಗಳು ಫಲ ಕೊಡುತ್ತವೆ. ಭೂಮಿ ಖರೀದಿಸುವ ಆಲೋಚನೆ ಮಾಡುವಿರಿ.

ಮಕರ ರಾಶಿ
ಕೆಲವು ಕೆಲಸಗಳಲ್ಲಿ ನಿಧಾನತೆ ಕಂಡು ಬಂದರೂ ಕೆಲಸ ಆಗೇ ಆಗುವುದು. ತಂದೆ ಮತ್ತು ಮಕ್ಕಳ ನಡುವೆ ಉತ್ತಮ ಹೊಂದಾಣಿಕೆ ಕಾಣಬಹುದು. ವ್ಯವಹಾರದಲ್ಲಿ ಕುಂಠಿತ ಆದಾಯ ಕಾಣುವುದು.

ಕುಂಭ ರಾಶಿ
ಮನೆ ಕಟ್ಟುವ ವಿಚಾರದಲ್ಲಿ ಕೆಲವರಿಗೆ ಸಫಲತೆ ಇರುತ್ತದೆ. ಸಂಪನ್ಮೂಲಗಳಲ್ಲಿ ಅಭಿವೃದ್ಧಿ ಕಾಣಬಹುದು. ನಿರುದ್ಯೋಗಿಗಳಿಗೆ ಉತ್ತಮ ಉದ್ಯೋಗದ ಅವಕಾಶಗಳು ದೊರೆಯುತ್ತವೆ. ಜಾಣ್ಮೆಯನ್ನು ಪ್ರಯೋಗ ಮಾಡಿ.

ಮೀನಾ ರಾಶಿ
ಸಂಗಾತಿಯ ಸಂತೋಷಕ್ಕಾಗಿ ಹೆಚ್ಚಿನ ಖರ್ಚನ್ನು ಮಾಡುವಿರಿ. ವ್ಯವಹಾರಗಳಲ್ಲಿ ಹೊಸ ಪಾಲುದಾರರು ದೊರೆಯುವರು. ಸ್ಥಿರಾಸ್ತಿಗಾಗಿ ಕಾಯುತ್ತಿರುವವರಿಗೆ ಶುಭ ಸಮಾಚಾರವು ಈಗ ದೊರೆಯುತ್ತದೆ.

Spread the love
  • Related Posts

    ಬೆಳ್ತಂಗಡಿ : ಅತಿ ಹಿಂದುಳಿದ ಮಠಾಧೀಶರ ಮಹಾಸಭಾವತಿಯಿಂದ ಡಾ.ಡಿ. ವೀರೇಂದ್ರ ಹೆಗ್ಗಡೆಯವರ ಭೇಟಿ

    ಬೆಳ್ತಂಗಡಿ: ಇತ್ತೀಚಿನ ದಿನಗಳಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಹಾಗೂ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ವಿರುದ್ಧ ಕೇಳಿಬರುತ್ತಿರುವ ಆರೋಪಗಳ ಹಿನ್ನೆಲೆಯಲ್ಲಿ ಅತಿ ಹಿಂದುಳಿದ ಮಠಾಧೀಶರ ಮಹಾಸಭೆ (ರಿ.) ಕೋರ್ ಕಮಿಟಿಯ ಸದಸ್ಯರಾದ ಸ್ವಾಮೀಜಿಗಳು ಧರ್ಮಸ್ಥಳಕ್ಕೆ ಜು.10 ರಂದು ಭೇಟಿ ನೀಡಿ,…

    Spread the love

    ಬೆಳ್ತಂಗಡಿ ತಹಶೀಲ್ದಾರ್ ಆಗಿ ಎಸ್.ಎನ್.ನರಗುಂದ ಅಧಿಕಾರ ಸ್ವೀಕಾರ

    ಬೆಳ್ತಂಗಡಿ : ತಹಶೀಲ್ದಾರ್ ಪೃಥ್ವಿ ಸಾನಿಕಂ ವರ್ಗಾವಣೆಯಾದ ಜಾಗಕ್ಕೆ ಹೊಸ ತಹಶೀಲ್ದಾರ್ ಆಗಿ ಎಸ್.ಎನ್.ನರಗುಂದ ಅವರನ್ನು ಸರಕಾರ ನೇಮಕ ಮಾಡಿ ಜು.2 ರಂದು ಆದೇಶ ಹೊರಡಿಸಿತ್ತು.‌ ಇದೀಗ ಮೈಸೂರು ಜಿಲ್ಲೆಯ ಅಭಿವೃದ್ಧಿ ಪ್ರಾಧಿಕಾರದ ವಿಶೇಷ ಗ್ರೇಡ್-1 ತಹಶೀಲ್ದಾರ್ ಆಗಿರುವ ಎಸ್.ಎನ್.ನರಗುಂದ ಅವರು…

    Spread the love

    You Missed

    ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಪತ್ನಿ ಚನ್ನಮ್ಮ ವಿಧಿವಶ

    • By admin
    • July 18, 2026
    • 6 views
    ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಪತ್ನಿ ಚನ್ನಮ್ಮ ವಿಧಿವಶ

    ಭಾರಿ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ ದಕ್ಷಿಣಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಜು.18ರಂದು ರಜೆ ಘೋಷಣೆ

    • By admin
    • July 17, 2026
    • 7 views
    ಭಾರಿ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ ದಕ್ಷಿಣಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಜು.18ರಂದು ರಜೆ ಘೋಷಣೆ

    ಮಹಿಳಾ ಸಬಲೀಕರಣ ಮತ್ತು ಸಮಾಜ ಸೇವೆಗೆ ಜಾಗತಿಕ ಮನ್ನಣೆ: ಹೇಮಾವತಿ ವಿ. ಹೆಗ್ಗಡೆಗೆ ಗೌರವ ಡಾಕ್ಟರೇಟ್

    • By admin
    • July 17, 2026
    • 10 views
    ಮಹಿಳಾ ಸಬಲೀಕರಣ ಮತ್ತು ಸಮಾಜ ಸೇವೆಗೆ ಜಾಗತಿಕ ಮನ್ನಣೆ:  ಹೇಮಾವತಿ ವಿ. ಹೆಗ್ಗಡೆಗೆ ಗೌರವ ಡಾಕ್ಟರೇಟ್

    ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ ನೀಟ್ 2026ರಲ್ಲಿ ಐತಿಹಾಸಿಕ ಸಾಧನೆ – ಅಖಿಲ ಭಾರತ ಮಟ್ಟದಲ್ಲಿ 271ನೇ ರ್ಯಾಂಕ್

    • By admin
    • July 17, 2026
    • 9 views
    ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ ನೀಟ್ 2026ರಲ್ಲಿ ಐತಿಹಾಸಿಕ ಸಾಧನೆ – ಅಖಿಲ ಭಾರತ ಮಟ್ಟದಲ್ಲಿ 271ನೇ ರ್ಯಾಂಕ್

    ಚಿರಂಜೀವಿ ಯುವಕ ಮಂಡಲ(ರಿ), ಕಾನರ್ಪ ಇದರ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    • By admin
    • July 16, 2026
    • 15 views
    ಚಿರಂಜೀವಿ ಯುವಕ ಮಂಡಲ(ರಿ), ಕಾನರ್ಪ ಇದರ 35ನೇ ವರ್ಷದ  ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    ಬಂಟ್ವಾಳದಲ್ಲಿ ಬೆಚ್ಚಿಬೀಳಿಸಿದ ಭೀಕರ ಹತ್ಯೆ: ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲೇ ಯುವತಿ ಕೊಲೆ, ಆರೋಪಿ ಪರಾರಿ

    • By admin
    • July 16, 2026
    • 16 views
    ಬಂಟ್ವಾಳದಲ್ಲಿ ಬೆಚ್ಚಿಬೀಳಿಸಿದ ಭೀಕರ ಹತ್ಯೆ: ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲೇ ಯುವತಿ ಕೊಲೆ, ಆರೋಪಿ ಪರಾರಿ