ಭಾನುವಾರದ ರಾಶಿಫಲ ಯಾರಿಗೆ ಶುಭ ಫಲ ನೀಡುತ್ತೇ

ಮೇಷ ರಾಶಿ
ವ್ಯವಹಾರದಲ್ಲಿ ಮಧ್ಯಮ ಯಶಸ್ಸು ಇರುತ್ತದೆ. ಹಳೆಯ ವ್ಯವಹಾರ ಸಂಬಂಧಗಳನ್ನು ಪುನಃ ಸ್ಥಾಪಿಸಲಾಗುತ್ತದೆ. ವ್ಯಾಪಾರಕ್ಕಾಗಿ ಹೊಸ ಜನರನ್ನು ಭೇಟಿಯಾಗುವಿರಿ. ಮನೆಯಲ್ಲಿ ಶುಭ ವಾತವರಣವಿರುತ್ತದೆ.

ವೃಷಭ ರಾಶಿ
ಹೊಸ ಯೋಜನೆಗಳಲ್ಲಿ ಕೆಲಸ ಮಾಡಲು ಅವಕಾಶವಿರುತ್ತದೆ. ಹೊಸ ವ್ಯವಹಾರವು ಸೃಷ್ಟಿಯಾಗುತ್ತದೆ. ಬೆಲೆಬಾಳುವ ವಸ್ತುಗಳ ವ್ಯಾಪಾರಿಗಳಿಗೆ ಲಾಭವಾಗಲಿದೆ. ಆಹಾರದಲ್ಲಿ ಎಚ್ಚರಿಕೆ ಅಗತ್ಯ.

ಮಿಥುನ ರಾಶಿ
ನೀವು ವಾಹನವನ್ನು ಪಡೆಯಲು ಯೋಚಿಸುತ್ತಿದ್ದರೆ, ಇತರರ ಅಭಿಪ್ರಾಯಗಳನ್ನು ತಿಳಿದು ವ್ಯವಹಾರವನ್ನು ಆರಂಭಿಸಿ.ನಿಮ್ಮ ಹೊಸ ಚಿಂತನೆಗಳಿಗೆ ಇತರರಿಂದ ಸಹಕಾರ ಸಿಗಲಿದೆ. ಉದ್ಯೋಗದಲ್ಲಿ ಪ್ರಗತಿ ಕಾಣಿಸಿಕೊಳ್ಳುತ್ತದೆ.

ಕರ್ಕಾಟಕ ರಾಶಿ
ಹಿರಿಯರ ಆರೋಗ್ಯದ ಬಗ್ಗೆ ಹೆಚ್ಚಿನ ಗಮನ ಹರಿಸಿ. ಬೇರೆಯವರ ಸಲಹೆಗಳಿಗೆ ಸ್ಪಂದಿಸಿ. ಗ್ರಹಗಳು ನಿಮಗೆ ಪೂರಕವಾಗಲಿವೆ. ನಿಮ್ಮ ಜೀವನದಲ್ಲಿ ಗುಣಾತ್ಮಕ ಬೆಳವಣಿಗೆಯೊಂದು ನಡೆಯಲಿದೆ.

ಸಿಂಹ ರಾಶಿ
ಆರ್ಥಿಕ ಸ್ಥಿತಿಯು ಸುಧಾರಿಸುತ್ತದೆ. ಬರುವ ಹಣವನ್ನು ಶೇಖರಿಸಿ ಇಟ್ಟುಕೊಳ್ಳುವುದು ಉತ್ತಮ. ವಿದ್ಯಾರ್ಥಿಗಳ ಶೈಕ್ಷಣಿಕ ಸಾಧನೆ ಕಂಡು ಎಲ್ಲರೂ ಮೆಚ್ಚುಗೆ ವ್ಯಕ್ತಪಡಿಸುವರು. ಇಷ್ಟ ಪಟ್ಟವರು ನಿಮ್ಮಂತೆ ಆಗುವುದು.

ಕನ್ಯಾ ರಾಶಿ
ಉನ್ನತ ವ್ಯಾಸಂಗದ ಬಗ್ಗೆ ಸಾಕಷ್ಟು ಚರ್ಚೆ ನಡೆಯುವುದು. ಆಸ್ತಿಯ ದಾಖಲೆಗಳ ಬಗ್ಗೆ ಸ್ವಲ್ಪ ಅಲೆದಾಟ ಆಗುತ್ತದೆ. ಬಂಧುಗಳ ಬಗ್ಗೆ ತುಂಬಾ ಜಾಗ್ರತೆಯಿಂದ ಮುಂದುವರಿಯಿರಿ. ನಿಮ್ಮ ವೈಯಕ್ತಿಕ ಆರೋಗ್ಯದಲ್ಲಿ ಸುಧಾರಣೆ ಕಾಣಬಹುದು.

ತುಲಾ ರಾಶಿ
ಹರಿತವಾದ ಆಯುಧಗಳನ್ನು ಉಪಯೋಗಿಸುವಾಗ ಬಹಳ ಎಚ್ಚರವಿರಲಿ ಇಲ್ಲವಾದಲ್ಲಿ ಗಾಯವಾಗಬಹುದು. ಸರ್ಕಾರಿ ಸಾಲಗಳು ಬೇಗನೇ ದೊರೆಯುತ್ತವೆ. ಇದನ್ನು ಬಳಸಿ ಇತರ ಸಾಲಗಳನ್ನು ತೀರಿಸಬಹುದು. ದೇವಿ ಚೌಡೇಶ್ವರಿಗೆ ಬಲಿಷ್ಠ ಪೂಜೆ ಮಾಡಬೇಕು.

ವೃಶ್ಚಿಕ ರಾಶಿ
ನಿಮ್ಮ ನೇರ ನಡೆ ನುಡಿಯಿಂದ ಅಧಿಕಾರಿಗಳ ಮನಸ್ಸನ್ನು ಗೆದ್ದರೂ ಸಹೋದ್ಯೋಗಿಗಳ ನಿಷ್ಠುರ ಎದುರಿಸಬೇಕಾಗಬಹುದು. ಹಣದ ಒಳಹರಿವು ಅಗತ್ಯಕ್ಕೆ ತಕ್ಕಷ್ಟು ಇರುತ್ತದೆ. ನ್ಯಾಯಾಲಯದ ತೀರ್ಪುಗಳು ನಿಮ್ಮ ಪರವಾಗಿ ಬರುವ ಸಾಧ್ಯತೆಗಳಿವೆ.

ಧನಸ್ಸು ರಾಶಿ
ಮನರಂಜನೆಯ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವ ಅವಕಾಶಗಳಿವೆ. ಶತ್ರುಗಳನ್ನು ಮಣಿಸಲು ಹೆಣೆಯುವ ತಂತ್ರಗಳು ಫಲ ಕೊಡುತ್ತವೆ. ಭೂಮಿ ಖರೀದಿಸುವ ಆಲೋಚನೆ ಮಾಡುವಿರಿ.

ಮಕರ ರಾಶಿ
ಕೆಲವು ಕೆಲಸಗಳಲ್ಲಿ ನಿಧಾನತೆ ಕಂಡು ಬಂದರೂ ಕೆಲಸ ಆಗೇ ಆಗುವುದು. ತಂದೆ ಮತ್ತು ಮಕ್ಕಳ ನಡುವೆ ಉತ್ತಮ ಹೊಂದಾಣಿಕೆ ಕಾಣಬಹುದು. ವ್ಯವಹಾರದಲ್ಲಿ ಕುಂಠಿತ ಆದಾಯ ಕಾಣುವುದು.

ಕುಂಭ ರಾಶಿ
ಮನೆ ಕಟ್ಟುವ ವಿಚಾರದಲ್ಲಿ ಕೆಲವರಿಗೆ ಸಫಲತೆ ಇರುತ್ತದೆ. ಸಂಪನ್ಮೂಲಗಳಲ್ಲಿ ಅಭಿವೃದ್ಧಿ ಕಾಣಬಹುದು. ನಿರುದ್ಯೋಗಿಗಳಿಗೆ ಉತ್ತಮ ಉದ್ಯೋಗದ ಅವಕಾಶಗಳು ದೊರೆಯುತ್ತವೆ. ಜಾಣ್ಮೆಯನ್ನು ಪ್ರಯೋಗ ಮಾಡಿ.

ಮೀನಾ ರಾಶಿ
ಸಂಗಾತಿಯ ಸಂತೋಷಕ್ಕಾಗಿ ಹೆಚ್ಚಿನ ಖರ್ಚನ್ನು ಮಾಡುವಿರಿ. ವ್ಯವಹಾರಗಳಲ್ಲಿ ಹೊಸ ಪಾಲುದಾರರು ದೊರೆಯುವರು. ಸ್ಥಿರಾಸ್ತಿಗಾಗಿ ಕಾಯುತ್ತಿರುವವರಿಗೆ ಶುಭ ಸಮಾಚಾರವು ಈಗ ದೊರೆಯುತ್ತದೆ.

Spread the love
  • Related Posts

    ಬೆಳ್ತಂಗಡಿ ದೈಹಿಕ ಶಿಕ್ಷಕ, ಕಬಡ್ಡಿ ರಾಷ್ಟ್ರೀಯ ತೀರ್ಪುಗಾರ, ಅಖಿಲ್ ಕುಮಾರ್ ವಿಧಿವಶ

    ಬೆಳ್ತಂಗಡಿ: ಬೆಳ್ತಂಗಡಿ ಪಿ.ಎಂ.ಶ್ರೀ ಮಾದರಿ ಶಾಲಾ ದೈಹಿಕ ಶಿಕ್ಷಣ ಶಿಕ್ಷಕ, ಕಬಡ್ಡಿ ರಾಷ್ಟ್ರೀಯ ತೀರ್ಪುಗಾರ, ಅಖಿಲ್ ಕುಮಾರ್ (50ವ) ಅವರು ಅಲ್ಪಕಾಲದ ಅಸೌಖ್ಯದಿಂದ ಉಜಿರೆಯ ಖಾಸಗಿ ಆಸ್ಪತ್ರೆಯಲ್ಲಿ ಜೂ 12ರಂದು ನಿಧನರಾದರು. ಒರ್ವ ಅದ್ಭುತ ಕಬಡ್ಡಿ ತೀರ್ಪುಗಾರರಾಗಿ, ತರಬೇತುದಾರರಾಗಿ ವಿದ್ಯಾರ್ಥಿಗಳ ಅಚ್ಚುಮೆಚ್ಚಿನ…

    Spread the love

    ಮುಖ್ಯಮಂತ್ರಿ ಡಿಕೆಶಿ ಯವರಿಂದ ಪ್ರಧಾನಮಂತ್ರಿ ಭೇಟಿ, ರಾಜ್ಯದ ಅಭಿವೃದ್ಧಿ ಕಾರ್ಯದ ಬಗ್ಗೆ ಚರ್ಚೆ

    ನವದೆಹಲಿ: ನವದಹೆಲಿ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಮುಖ್ಯಮಂತ್ರಿಯಾದ ಬಳಿಕ ಮೊದಲ ಬಾರಿಗೆ ಡಿ.ಕೆ. ಶಿವಕುಮಾರ್ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದು, ರಾಜ್ಯದ ಅಭಿವೃದ್ಧಿ ಯೋಜನೆಗಳ ಬಗ್ಗೆ ಚರ್ಚೆ…

    Spread the love

    You Missed

    ಬೆಳ್ತಂಗಡಿ ದೈಹಿಕ ಶಿಕ್ಷಕ, ಕಬಡ್ಡಿ ರಾಷ್ಟ್ರೀಯ ತೀರ್ಪುಗಾರ, ಅಖಿಲ್ ಕುಮಾರ್ ವಿಧಿವಶ

    • By admin
    • June 12, 2026
    • 73 views
    ಬೆಳ್ತಂಗಡಿ ದೈಹಿಕ ಶಿಕ್ಷಕ, ಕಬಡ್ಡಿ ರಾಷ್ಟ್ರೀಯ ತೀರ್ಪುಗಾರ,  ಅಖಿಲ್ ಕುಮಾರ್ ವಿಧಿವಶ

    ಮುಖ್ಯಮಂತ್ರಿ ಡಿಕೆಶಿ ಯವರಿಂದ ಪ್ರಧಾನಮಂತ್ರಿ ಭೇಟಿ, ರಾಜ್ಯದ ಅಭಿವೃದ್ಧಿ ಕಾರ್ಯದ ಬಗ್ಗೆ ಚರ್ಚೆ

    • By admin
    • June 11, 2026
    • 34 views
    ಮುಖ್ಯಮಂತ್ರಿ ಡಿಕೆಶಿ ಯವರಿಂದ ಪ್ರಧಾನಮಂತ್ರಿ ಭೇಟಿ, ರಾಜ್ಯದ ಅಭಿವೃದ್ಧಿ ಕಾರ್ಯದ ಬಗ್ಗೆ ಚರ್ಚೆ

    ಚಾರ್ಮಾಡಿ ಘಾಟಿಯಲ್ಲಿ ಚಿರತೆ ಪ್ರತ್ಯಕ್ಷ – ಪ್ರವಾಸಿಗರು ಎಚ್ಚರಿಕೆಯಿಂದಿರಲು ಅರಣ್ಯ ಇಲಾಖೆ ಸೂಚನೆ

    • By admin
    • June 10, 2026
    • 51 views
    ಚಾರ್ಮಾಡಿ ಘಾಟಿಯಲ್ಲಿ ಚಿರತೆ ಪ್ರತ್ಯಕ್ಷ – ಪ್ರವಾಸಿಗರು ಎಚ್ಚರಿಕೆಯಿಂದಿರಲು ಅರಣ್ಯ ಇಲಾಖೆ ಸೂಚನೆ

    ಉಜಿರೆ – ಗುರಿಪಳ್ಳ ಸಂಪರ್ಕ ರಸ್ತೆ ಅಂಬಡೆಬೆಟ್ಟುವಿನಲ್ಲಿ ತಾತ್ಕಾಲಿಕ ರಸ್ತೆ ಸಂಪೂರ್ಣ ಕುಸಿತ ಸಂಚಾರ ಬಂದ್ ಜನಜೀವನ ಅಸ್ತವ್ಯಸ್ತ

    • By admin
    • June 9, 2026
    • 100 views
    ಉಜಿರೆ – ಗುರಿಪಳ್ಳ ಸಂಪರ್ಕ ರಸ್ತೆ ಅಂಬಡೆಬೆಟ್ಟುವಿನಲ್ಲಿ  ತಾತ್ಕಾಲಿಕ ರಸ್ತೆ ಸಂಪೂರ್ಣ ಕುಸಿತ ಸಂಚಾರ ಬಂದ್ ಜನಜೀವನ ಅಸ್ತವ್ಯಸ್ತ

    ಚಾರ್ಮಾಡಿ–ಪುಂಜಾಲಕಟ್ಟೆ ಹೆದ್ದಾರಿ ಕಾಮಗಾರಿ ನಡುವೆ ಅಪಾಯಕಾರಿ ಮರಗಳ ಭೀತಿ: ನಿರ್ಲಕ್ಷ್ಯ ಮುಂದುವರಿದರೆ ಆಪತ್ತು ಕಟ್ಟಿಟ್ಟ ಬುತ್ತಿ

    • By admin
    • June 9, 2026
    • 44 views
    ಚಾರ್ಮಾಡಿ–ಪುಂಜಾಲಕಟ್ಟೆ ಹೆದ್ದಾರಿ ಕಾಮಗಾರಿ ನಡುವೆ ಅಪಾಯಕಾರಿ ಮರಗಳ ಭೀತಿ: ನಿರ್ಲಕ್ಷ್ಯ ಮುಂದುವರಿದರೆ ಆಪತ್ತು ಕಟ್ಟಿಟ್ಟ ಬುತ್ತಿ

    “ಭಜನೆಯಿಂದ ಸಂಸ್ಕಾರ ವೃದ್ಧಿಯಾಗಿ, ಸಮಾಜಸೇವೆಯ ಮನೋಭಾವ ಬೆಳೆಯಲಿ; ವೃದ್ಧಾಶ್ರಮಗಳ ಸಂಖ್ಯೆ ಕಡಿಮೆಯಾಗಲಿ” : ಶಾಸಕ ಹರೀಶ್ ಪೂಂಜಾ

    • By admin
    • June 7, 2026
    • 195 views