ಭಾನುವಾರದ ರಾಶಿಫಲ ಯಾರಿಗೆ ಶುಭ ಫಲ ನೀಡುತ್ತೇ

ಮೇಷ ರಾಶಿ
ವ್ಯವಹಾರದಲ್ಲಿ ಮಧ್ಯಮ ಯಶಸ್ಸು ಇರುತ್ತದೆ. ಹಳೆಯ ವ್ಯವಹಾರ ಸಂಬಂಧಗಳನ್ನು ಪುನಃ ಸ್ಥಾಪಿಸಲಾಗುತ್ತದೆ. ವ್ಯಾಪಾರಕ್ಕಾಗಿ ಹೊಸ ಜನರನ್ನು ಭೇಟಿಯಾಗುವಿರಿ. ಮನೆಯಲ್ಲಿ ಶುಭ ವಾತವರಣವಿರುತ್ತದೆ.

ವೃಷಭ ರಾಶಿ
ಹೊಸ ಯೋಜನೆಗಳಲ್ಲಿ ಕೆಲಸ ಮಾಡಲು ಅವಕಾಶವಿರುತ್ತದೆ. ಹೊಸ ವ್ಯವಹಾರವು ಸೃಷ್ಟಿಯಾಗುತ್ತದೆ. ಬೆಲೆಬಾಳುವ ವಸ್ತುಗಳ ವ್ಯಾಪಾರಿಗಳಿಗೆ ಲಾಭವಾಗಲಿದೆ. ಆಹಾರದಲ್ಲಿ ಎಚ್ಚರಿಕೆ ಅಗತ್ಯ.

ಮಿಥುನ ರಾಶಿ
ನೀವು ವಾಹನವನ್ನು ಪಡೆಯಲು ಯೋಚಿಸುತ್ತಿದ್ದರೆ, ಇತರರ ಅಭಿಪ್ರಾಯಗಳನ್ನು ತಿಳಿದು ವ್ಯವಹಾರವನ್ನು ಆರಂಭಿಸಿ.ನಿಮ್ಮ ಹೊಸ ಚಿಂತನೆಗಳಿಗೆ ಇತರರಿಂದ ಸಹಕಾರ ಸಿಗಲಿದೆ. ಉದ್ಯೋಗದಲ್ಲಿ ಪ್ರಗತಿ ಕಾಣಿಸಿಕೊಳ್ಳುತ್ತದೆ.

ಕರ್ಕಾಟಕ ರಾಶಿ
ಹಿರಿಯರ ಆರೋಗ್ಯದ ಬಗ್ಗೆ ಹೆಚ್ಚಿನ ಗಮನ ಹರಿಸಿ. ಬೇರೆಯವರ ಸಲಹೆಗಳಿಗೆ ಸ್ಪಂದಿಸಿ. ಗ್ರಹಗಳು ನಿಮಗೆ ಪೂರಕವಾಗಲಿವೆ. ನಿಮ್ಮ ಜೀವನದಲ್ಲಿ ಗುಣಾತ್ಮಕ ಬೆಳವಣಿಗೆಯೊಂದು ನಡೆಯಲಿದೆ.

ಸಿಂಹ ರಾಶಿ
ಆರ್ಥಿಕ ಸ್ಥಿತಿಯು ಸುಧಾರಿಸುತ್ತದೆ. ಬರುವ ಹಣವನ್ನು ಶೇಖರಿಸಿ ಇಟ್ಟುಕೊಳ್ಳುವುದು ಉತ್ತಮ. ವಿದ್ಯಾರ್ಥಿಗಳ ಶೈಕ್ಷಣಿಕ ಸಾಧನೆ ಕಂಡು ಎಲ್ಲರೂ ಮೆಚ್ಚುಗೆ ವ್ಯಕ್ತಪಡಿಸುವರು. ಇಷ್ಟ ಪಟ್ಟವರು ನಿಮ್ಮಂತೆ ಆಗುವುದು.

ಕನ್ಯಾ ರಾಶಿ
ಉನ್ನತ ವ್ಯಾಸಂಗದ ಬಗ್ಗೆ ಸಾಕಷ್ಟು ಚರ್ಚೆ ನಡೆಯುವುದು. ಆಸ್ತಿಯ ದಾಖಲೆಗಳ ಬಗ್ಗೆ ಸ್ವಲ್ಪ ಅಲೆದಾಟ ಆಗುತ್ತದೆ. ಬಂಧುಗಳ ಬಗ್ಗೆ ತುಂಬಾ ಜಾಗ್ರತೆಯಿಂದ ಮುಂದುವರಿಯಿರಿ. ನಿಮ್ಮ ವೈಯಕ್ತಿಕ ಆರೋಗ್ಯದಲ್ಲಿ ಸುಧಾರಣೆ ಕಾಣಬಹುದು.

ತುಲಾ ರಾಶಿ
ಹರಿತವಾದ ಆಯುಧಗಳನ್ನು ಉಪಯೋಗಿಸುವಾಗ ಬಹಳ ಎಚ್ಚರವಿರಲಿ ಇಲ್ಲವಾದಲ್ಲಿ ಗಾಯವಾಗಬಹುದು. ಸರ್ಕಾರಿ ಸಾಲಗಳು ಬೇಗನೇ ದೊರೆಯುತ್ತವೆ. ಇದನ್ನು ಬಳಸಿ ಇತರ ಸಾಲಗಳನ್ನು ತೀರಿಸಬಹುದು. ದೇವಿ ಚೌಡೇಶ್ವರಿಗೆ ಬಲಿಷ್ಠ ಪೂಜೆ ಮಾಡಬೇಕು.

ವೃಶ್ಚಿಕ ರಾಶಿ
ನಿಮ್ಮ ನೇರ ನಡೆ ನುಡಿಯಿಂದ ಅಧಿಕಾರಿಗಳ ಮನಸ್ಸನ್ನು ಗೆದ್ದರೂ ಸಹೋದ್ಯೋಗಿಗಳ ನಿಷ್ಠುರ ಎದುರಿಸಬೇಕಾಗಬಹುದು. ಹಣದ ಒಳಹರಿವು ಅಗತ್ಯಕ್ಕೆ ತಕ್ಕಷ್ಟು ಇರುತ್ತದೆ. ನ್ಯಾಯಾಲಯದ ತೀರ್ಪುಗಳು ನಿಮ್ಮ ಪರವಾಗಿ ಬರುವ ಸಾಧ್ಯತೆಗಳಿವೆ.

ಧನಸ್ಸು ರಾಶಿ
ಮನರಂಜನೆಯ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವ ಅವಕಾಶಗಳಿವೆ. ಶತ್ರುಗಳನ್ನು ಮಣಿಸಲು ಹೆಣೆಯುವ ತಂತ್ರಗಳು ಫಲ ಕೊಡುತ್ತವೆ. ಭೂಮಿ ಖರೀದಿಸುವ ಆಲೋಚನೆ ಮಾಡುವಿರಿ.

ಮಕರ ರಾಶಿ
ಕೆಲವು ಕೆಲಸಗಳಲ್ಲಿ ನಿಧಾನತೆ ಕಂಡು ಬಂದರೂ ಕೆಲಸ ಆಗೇ ಆಗುವುದು. ತಂದೆ ಮತ್ತು ಮಕ್ಕಳ ನಡುವೆ ಉತ್ತಮ ಹೊಂದಾಣಿಕೆ ಕಾಣಬಹುದು. ವ್ಯವಹಾರದಲ್ಲಿ ಕುಂಠಿತ ಆದಾಯ ಕಾಣುವುದು.

ಕುಂಭ ರಾಶಿ
ಮನೆ ಕಟ್ಟುವ ವಿಚಾರದಲ್ಲಿ ಕೆಲವರಿಗೆ ಸಫಲತೆ ಇರುತ್ತದೆ. ಸಂಪನ್ಮೂಲಗಳಲ್ಲಿ ಅಭಿವೃದ್ಧಿ ಕಾಣಬಹುದು. ನಿರುದ್ಯೋಗಿಗಳಿಗೆ ಉತ್ತಮ ಉದ್ಯೋಗದ ಅವಕಾಶಗಳು ದೊರೆಯುತ್ತವೆ. ಜಾಣ್ಮೆಯನ್ನು ಪ್ರಯೋಗ ಮಾಡಿ.

ಮೀನಾ ರಾಶಿ
ಸಂಗಾತಿಯ ಸಂತೋಷಕ್ಕಾಗಿ ಹೆಚ್ಚಿನ ಖರ್ಚನ್ನು ಮಾಡುವಿರಿ. ವ್ಯವಹಾರಗಳಲ್ಲಿ ಹೊಸ ಪಾಲುದಾರರು ದೊರೆಯುವರು. ಸ್ಥಿರಾಸ್ತಿಗಾಗಿ ಕಾಯುತ್ತಿರುವವರಿಗೆ ಶುಭ ಸಮಾಚಾರವು ಈಗ ದೊರೆಯುತ್ತದೆ.

Spread the love
  • Related Posts

    ತ್ರಿಶೂರ್ನ ಪಟಾಕಿ ಶೆಡ್ನಲ್ಲಿ ಸ್ಫೋಟ: 10ಮಂದಿ ಸಜೀವ ದಹನ ಹಲವರಿಗೆ ಗಂಭೀರ ಗಾಯ

    ಕೇರಳ: ತ್ರಿಶೂರ್​​ನಲ್ಲಿ ಪಟಾಕಿ ಸ್ಫೋಟ ಸಂಭವಿಸಿದೆ. ಈ ದುರಂತದಲ್ಲಿ 10 ಜನರು ಸಾವನ್ನಪ್ಪಿದ್ದಾರೆ. ತ್ರಿಶೂರ್​ನ ಪಟಾಕಿ ಶೆಡ್​ನಲ್ಲಿ ಸ್ಫೋಟ ಸಂಭವಿಸಿದೆ. ಈ ದುರಂತದಲ್ಲಿ 10 ಜನರು ಸಾವನ್ನಪ್ಪಿದ್ದಾರೆ. ಸುಮಾರು 40 ಜನರು ಗಾಯಗೊಂಡಿದ್ದಾರೆ. ಗಾಯಾಳುಗಳಲ್ಲಿ 8 ಜನರ ಸ್ಥಿತಿ ಗಂಭೀರವಾಗಿದೆ. ಪೂರಂಗಾಗಿ…

    Spread the love

    ಬೃಹತ್ ಪ್ರಮಾಣದ ಎಂಡಿಎಂಎ ಮಾರಾಟ ಮಾಡುತ್ತಿದ್ದ ಇಬ್ಬರು ಡ್ರಗ್ ಪೆಡ್ಲರ್ ಗಳ ಬಂಧನ: 46.50ಲಕ್ಷ ಮೌಲ್ಯದ ಡ್ರಗ್ಸ್ ವಶಕ್ಕೆ

    Manglore: ಬೃಹತ್ ಪ್ರಮಾಣದ ಎಂಡಿಎಂಎ ಮಾರಾಟ ಮಾಡುತ್ತಿದ್ದ ಇಬ್ಬರು ಡ್ರಗ್ ಪೆಡ್ಲರ್ ಗಳನ್ನು ಕಂಕನಾಡಿ ನಗರ ಪೊಲೀಸರು ಬಂಧಿಸಿದ್ದಾರೆ. ನಗರ ಜೆಪ್ಪಿನಮೊಗರು ಎಂಬಲ್ಲಿ ದ್ವಿಚಕ್ರ ವಾಹನದಲ್ಲಿ ದೊಡ್ಡ ಪ್ರಮಾಣದ MDMA ಮಾದಕ ವಸ್ತುವನ್ನು ಮಾರಾಟ ಮಾಡಲು ಬರುತ್ತಿರುವುದಾಗಿ ಕಂಕನಾಡಿ ನಗರ ಪೊಲೀಸರಿಗೆ…

    Spread the love

    You Missed

    ತ್ರಿಶೂರ್ನ ಪಟಾಕಿ ಶೆಡ್ನಲ್ಲಿ ಸ್ಫೋಟ: 10ಮಂದಿ ಸಜೀವ ದಹನ ಹಲವರಿಗೆ ಗಂಭೀರ ಗಾಯ

    • By admin
    • April 21, 2026
    • 1 views
    ತ್ರಿಶೂರ್ನ ಪಟಾಕಿ ಶೆಡ್ನಲ್ಲಿ ಸ್ಫೋಟ: 10ಮಂದಿ ಸಜೀವ ದಹನ ಹಲವರಿಗೆ ಗಂಭೀರ ಗಾಯ

    ಬೃಹತ್ ಪ್ರಮಾಣದ ಎಂಡಿಎಂಎ ಮಾರಾಟ ಮಾಡುತ್ತಿದ್ದ ಇಬ್ಬರು ಡ್ರಗ್ ಪೆಡ್ಲರ್ ಗಳ ಬಂಧನ: 46.50ಲಕ್ಷ ಮೌಲ್ಯದ ಡ್ರಗ್ಸ್ ವಶಕ್ಕೆ

    • By admin
    • April 20, 2026
    • 49 views
    ಬೃಹತ್ ಪ್ರಮಾಣದ ಎಂಡಿಎಂಎ ಮಾರಾಟ ಮಾಡುತ್ತಿದ್ದ ಇಬ್ಬರು ಡ್ರಗ್ ಪೆಡ್ಲರ್ ಗಳ ಬಂಧನ: 46.50ಲಕ್ಷ ಮೌಲ್ಯದ ಡ್ರಗ್ಸ್ ವಶಕ್ಕೆ

    ಅಕ್ಷಯ ತೃತೀಯದ ಶುಭ ಘಳಿಗೆಯಲ್ಲಿ: ಕನ್ಯಾಡಿಯ ಅಕ್ಷರ ದೇಗುಲಕ್ಕೆ ಸ್ವಾಗತ!

    • By admin
    • April 20, 2026
    • 36 views
    ಅಕ್ಷಯ ತೃತೀಯದ ಶುಭ ಘಳಿಗೆಯಲ್ಲಿ: ಕನ್ಯಾಡಿಯ ಅಕ್ಷರ ದೇಗುಲಕ್ಕೆ ಸ್ವಾಗತ!

    ಚಲಿಸುತ್ತಿದ್ದ ಕಾರಿನ ಮೇಲೆ ಮುರಿದು ಬಿದ್ದ ಮರದ ರೆಂಬೆ: ಕಾರು ಜಖಂ

    • By admin
    • April 20, 2026
    • 81 views
    ಚಲಿಸುತ್ತಿದ್ದ ಕಾರಿನ ಮೇಲೆ ಮುರಿದು ಬಿದ್ದ ಮರದ ರೆಂಬೆ: ಕಾರು ಜಖಂ

    ನೆರಿಯದಲ್ಲಿ ಸಂಪನ್ನಗೊಂಡ 36 ನೇ ಉಚಿತ ಟೈಲರಿಂಗ್ ತರಬೇತಿ ಶಿಬಿರ:

    • By admin
    • April 19, 2026
    • 41 views
    ನೆರಿಯದಲ್ಲಿ ಸಂಪನ್ನಗೊಂಡ 36 ನೇ ಉಚಿತ ಟೈಲರಿಂಗ್ ತರಬೇತಿ ಶಿಬಿರ:

    ಅಪ್ರಾಪ್ತ ಬಾಲಕಿ ಮೇಲೆ ಯುವಕರಿಬ್ಬರಿಂದ ಅತ್ಯಾಚಾರ: ಧರ್ಮಸ್ಥಳ ಪೋಲೀಸರಿಂದ ಇಬ್ಬರು ಬಂಧನ

    • By admin
    • April 19, 2026
    • 154 views
    ಅಪ್ರಾಪ್ತ ಬಾಲಕಿ ಮೇಲೆ  ಯುವಕರಿಬ್ಬರಿಂದ ಅತ್ಯಾಚಾರ: ಧರ್ಮಸ್ಥಳ ಪೋಲೀಸರಿಂದ ಇಬ್ಬರು  ಬಂಧನ