ಭಾನುವಾರದ ದಿನ ಭವಿಷ್ಯ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಶ್ರೀ ಶಿವಕಾಳಿ ಜ್ಯೋತಿಷ್ಯ ಪೀಠ. ಪಂಡಿತ್ ಶ್ರೀ ಎಂ.ಎಚ್.ಭಟ್ಟ್ (ಮಾಹಾನ ತಾಂತ್ರಿಕರು ಮತ್ತು ಜ್ಯೋತಿಷ್ಯರು) 99018 81377
ವಂಶಪಾರಂಪರಿಕ ಭದ್ರಕಾಳಿ ದೇವಿ ಆರಾಧಕರು. ನಿಮ್ಮ ಯಾವುದೇ ನಿಗೂಢ ಮತ್ತು ಗುಪ್ತ ಹಾಗೂ ಕಠಿಣ ಸಮಸ್ಯೆಗಳಿಗೆ ಕೇವಲ 3 ದಿನಗಳಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ಮದುವೆ ವಿಳಂಬ, ಉದ್ಯೋಗ, ಸಲಾದಬಾದೆ, ಬ್ಯುಸಿನೆಸ್, ಪ್ರೇಮ ವಿಚಾರ, ಕುಟುಂಬದಲ್ಲಿ
ಅಶಾಂತಿ, ಮಾನಸಿಕ ಚಿಂತೆ ಇನ್ನು ಯಾವುದೇ ಕಠಿಣ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ಶಾಶ್ವತ ಪರಿಹಾರಕ್ಕಾಗಿ ಇಂದೇ ಕರೆ ಮಾಡಿ 99018 81377.

ಮೇಷ

ಕೌಟುಂಬಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುವಿರಿ. ಮಿತ್ರರಿಂದ ಸಹಕಾರ. ಮಹಿಳೆಯರಿಗೆ ಎಲ್ಲ ಕಡೆಯಿಂದಲೂ ಯಶಸ್ಸು. ಸಾಮಾಜಿಕ ಕ್ಷೇತ್ರದಲ್ಲಿ ಭಾಗಿಯಾಗಿ ಗೌರವಾದರ ಪ್ರಾಪ್ತಿ. ಅಮೂಲ್ಯ ವಸ್ತು ಖರೀದಿ.

ವೃಷಭ

ಯಶಸ್ಸು ಮತ್ತು ಕೀರ್ತಿ ನಿಮ್ಮನ್ನು ಹಿಂಬಾಲಿಸ ಬರಲಿವೆ. ವಿಚಾರ ಲಹರಿಯಿಂದಾಗಿ ಗೌರವಕ್ಕೆ ಪಾತ್ರರಾಗುವಿರಿ. ಆತುರದ ನಿರ್ಧಾರದಿಂದಾಗಿ ಕೆಲಸ ಕಾರ್ಯಗಳಲ್ಲಿ ವಿಘ್ನ ತಂದುಕೊಳ್ಳುವಿರಿ. ಕುಲದೇವತಾ ದರ್ಶನಮಾಡಿ.

ಮಿಥುನ

ಬಂಧುಗಳಲ್ಲಿನ ಭಿನ್ನಾಭಿಪ್ರಾಯಗಳನ್ನು ದೂರಮಾಡುವಲ್ಲಿ ಪ್ರಮುಖ ಪಾತ್ರ ವಹಿಸುವಿರಿ. ಭೂ ಪ್ರಕರಣದಿಂದ ಧನಲಾಭ ಸಾಧ್ಯತೆ. ಆಧ್ಯಾತ್ಮಿಕ ಚಿಂತನೆಯಿಂದ ಸಮಸ್ಯೆಗಳು ಪರಿಹಾರವಾಗುವವು. ತೃಪ್ತಿಕರ ಜೀವನ .

ಕಟಕ

ಸಾಮಾಜಿಕ ಸೇವೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವಿರಿ. ಸಂತೃಪ್ತಿದಾಯಕ ದಾಂಪತ್ಯ ಜೀವನ. ಮಿತ್ರರಿಂದ ಸಹಕಾರ ದೊರಕಿ ಕೆಲಸ ಕಾರ್ಯಗಳು ನಿರ್ವಿಘ್ನವಾಗುವವು. ಆಸ್ತಿ ವಿವಾದಗಳಲ್ಲಿ ಅನುಕೂಲಕರ.

ಸಿಂಹ

ಕೌಟುಂಬಿಕ ಸೌಹಾರ್ದತೆಯಿಂದ ಸಂತೃಪ್ತಿ. ಸಮಸ್ಯೆಗಳಿಂದ ಮುಕ್ತ ರಾಗುವಿರಿ. ಮಹಿಳೆಯರಿಗೆ ಉದ್ಯೋಗದಲ್ಲಿ ಯಶಸ್ಸು ದೊರಕುವುದು. ದೀರ್ಘಕಾಲೀನ ಅರೊಗ್ಯ ಸಮಸ್ಯೆಯಿಂದ ಸುಧಾರಣೆ ಕಂಡುಕೊಳ್ಳುವಿರಿ. ‌

ಕನ್ಯಾ

ಬಂಧುಗಳ ಗೌರವಕ್ಕೆ ಪಾತ್ರರಾಗುವಿರಿ. ಸ್ವಂತ ಉದ್ಯೋಗಿಗಳಿಗೆ ಯಶಸ್ಸು. ಕೃಷಿ ಉತ್ಪನ್ನ ಕೆಲಸಗಳಲ್ಲಿ ತೊಡಗಿಕೊಂಡವರಿಗೆ ಭೂಮಿಯಿಂದ ಧನಲಾಭ. ಅಧಿಕಾರಿಗಳಿಂದ ಸಹಕಾರ . ಬಂಧುಗಳಿಂದ ಮೆಚ್ಚುಗೆಯ ಮಾತು.

ತುಲಾ

ಹೊಸ ವ್ಯಕ್ತಿಗಳಿಂದ ಸಹಕಾರ. ವಿದ್ವಾಂಸರು, ಕಲಾವಿದರಿಗೆ ಸಾಮಾಜಿಕ ಗೌರವ ಪ್ರಾಪ್ತ. ಅನಿರೀಕ್ಷಿತ ಮೂಲಗಳಿಂದ ಧನಾಗಮನ. ನಿರುದ್ಯೋಗಿಗಳಿಗೆ ಉದ್ಯೋಗಾವಕಾಶ.

ವೃಶ್ಚಿಕ

ಮಿತ್ರರಿಂದ ಧನಲಾಭ. ಗೃಹ ನಿರ್ಮಾಣ ಕಾರ್ಯಗಳಲ್ಲಿ ಯಶಸ್ಸು. ಮಹಿಳೆಯರ ಅಪೇಕ್ಷೆಯ ಈಡೇರಿಕೆ. ಶುಭಕಾರ್ಯಗಳು ನಿಶ್ಚಯವಾಗಲಿವೆ. ಸಂತೃಪ್ತ ಜೀವನ. ಪ್ರಿಯ ವ್ಯಕ್ತಿಗಳ ಆಗಮನದಿಂದ ಮನೆಯಲ್ಲಿ ಸಂತಸ.

ಧನು

ವಿದ್ಯಾರ್ಥಿಗಳಿಗೆ ಸಮಸ್ಯೆಗಳಿಂದ ಮುಕ್ತಿ ದೊರೆತು ಉತ್ತಮ ಪ್ರಗತಿ ಸಾಧ್ಯತೆ. ಮಹಿಳಾ ಪ್ರತಿಭೆಗಳಿಗೆ ಪ್ರೋತ್ಸಾಹ ದೊರೆತು ಯಶಸ್ಸು. ಕುಟುಂಬದಲ್ಲಿ ಶುಭ ಸಮಾರಂಭಗಳು ನಡೆಯಲಿವೆ. ಕೃಷಿ ಕ್ಷೇತ್ರದಿಂದ ಲಾಭ.

ಮಕರ

ಮಹಿಳೆಯರು ಕುಟುಂಬದಲ್ಲಿ ಗೌರವಕ್ಕೆ ಪಾತ್ರರಾಗುವ ಅವಕಾಶ. ವೃತ್ತಿಯಲ್ಲಿನ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವಿರಿ. ಬಂಧುಗಳೊಂದಿಗಿನ ಆತ್ಮೀಯ ಸಂಬಂಧ ವೃದ್ಧಿ. ನ್ಯಾಯಾಲಯ ವಿಚಾರದಲ್ಲಿ ಪ್ರಗತಿ.

ಕುಂಭ

ಸ್ನೇಹಿತರಿಂದ ಸಹಕಾರ. ನಿರುದ್ಯೋಗಿಗಳಿಗೆ ಉದ್ಯೋಗದ ಬಾಗಿಲು ತೆರೆಯಲಿದೆ. ಕೃಷಿಕರಿಗೆ ಸರ್ಕಾರದಿಂದ ಸಹಾಯ ಸಹಕಾರ. ಕಳೆದುಹೋದ ವಸ್ತುಗಳು ಲಭ್ಯವಾಗುವ ಸಾಧ್ಯತೆ ಕಂಡುಬರುವುದು.

ಮೀನ

ಆಧ್ಯಾತ್ಮಕ ಚಿಂತನೆಯಿಂದ ಸಂತೃಪ್ತಿ. ಬಂಧುಗಳೊಂದಿಗಿನ ಸಂಬಂಧ ವೃದ್ಧಿ. ಹೊಸ ವಸ್ತುಗಳ ಖರೀದಿ ಸಾಧ್ಯತೆ. ಪ್ರಯಾಣ ಯೋಗ ಒದಗಿಬರಲಿದೆ. ಪುಣ್ಯ ಕ್ಷೇತ್ರ ದರ್ಶನ ಭಾಗ್ಯ. ದೇವತಾರಾಧನೆಯಿಂದ ಇಷ್ಟಾರ್ಥ ಸಿದ್ಧಿ.

Spread the love
  • Related Posts

    ಶನಿವಾರದ ದಿನಭವಿಷ್ಯ ಯಾವ ರಾಶಿಯವರಿಗಿದೆ ಶುಭ ಫಲ!

    ಮೇಷ ರಾಶಿ: ನಿಮ್ಮ ಸಂಗಾತಿ ಎಂದಿಗೂ ಇಷ್ಟೊಂದು ಸುಂದರವಾಗಿರಲಿಲ್ಲ ಎಂದು ನಿಮಗೆ ಅರಿವಾಗುತ್ತದೆ. ನಿಮ್ಮ ಹಿತನುಡಿಗಳಿಂದ ಸಂಗಾತಿ ಫುಲ್ ಖುಷಿ. ನೀವು ಸಂಗಾತಿಯೊಡನೆ ದಿನಪೂರ್ತಿ ಕಾಲ ಕಳೆಯಬಹುದು. ಕೆಲಸದಲ್ಲಿ ಸಂಭವಿಸುವ ದೌರ್ಜನ್ಯ ಅದು ನಿಮಗೆ ಮುಂದಿನ ಭವಿಷ್ಯದಲ್ಲಿ ಪ್ರಜ್ವಲ ಶಕ್ತಿ ನೀಡುತ್ತದೆ.…

    Spread the love

    ಶನಿವಾರದ ರಾಶಿಭವಿಷ್ಯ ಯಾರಿಗೆಲ್ಲ ಇಂದು ಶುಭಕರ

    ಮೇಷ: ಸಾಲದ ಸಹಾಯ, ಆರ್ಥಿಕ ಚೇತರಿಕೆಯ ಲಕ್ಷಣ, ಉದ್ಯೋಗದಲ್ಲಿ ಹಿನ್ನಡೆ, ಆತುರದಿಂದ ಸಂಕಷ್ಟ ತಂದುಕೊಳ್ಳುವಿರಿ, ಶುಭಕಾರ್ಯಕ್ಕೆ ಮನಸ್ಸು ಮಾಡುವಿರಿ ವೃಷಭ: ಸ್ವಯಂಕೃತ ಅಪರಾಧಗಳು, ಆರ್ಥಿಕ ಸಂಕಷ್ಟದ ದಿವಸಗಳು, ಶುಭಕಾರ್ಯದ ಚಿಂತೆ, ಕಾರ್ಯ ವಿಘ್ನ, ಸ್ಥಿರಾಸ್ತಿ ವ್ಯವಹಾರಗಳಲ್ಲಿ ಸೋಲು, ತಂದೆಯಿಂದ ನಷ್ಟ, ಸರ್ಕಾರಿ…

    Spread the love

    You Missed

    ಬೆಳ್ತಂಗಡಿ: ಗುರುವಾಯನಕೆರೆ-ವೇಣೂರಿನ ಹದಗೆಟ್ಟ ರಸ್ತೆಯ ತುರ್ತು ದುರಸ್ತಿ ಕಾರ್ಯ, ಶಾಸಕರ ತುರ್ತು ಸ್ಪಂದನೆ

    • By admin
    • July 29, 2026
    • 6 views
    ಬೆಳ್ತಂಗಡಿ: ಗುರುವಾಯನಕೆರೆ-ವೇಣೂರಿನ  ಹದಗೆಟ್ಟ ರಸ್ತೆಯ ತುರ್ತು ದುರಸ್ತಿ ಕಾರ್ಯ, ಶಾಸಕರ ತುರ್ತು ಸ್ಪಂದನೆ

    30 ವರ್ಷಗಳಿಂದ ಶಾಪಗ್ರಸ್ತವಾಗಿರುವ ಮುಂಡಾಜೆ ಗ್ರಾಮದ ಸೀಟು–ಕಾಯರ್ತೋಡಿ–ಕೊಡಂಗೆ–ಮೂಲಾರು ಕುಡೆಂಚಿ ರಸ್ತೆ: ಚುನಾವಣೆ ಬಂದಾಗ ಶಿಲಾನ್ಯಾಸ, ಬಳಿಕ ಮರೆತುಬಿಡುವ ಆರೋಪ

    • By admin
    • July 29, 2026
    • 6 views
    30 ವರ್ಷಗಳಿಂದ ಶಾಪಗ್ರಸ್ತವಾಗಿರುವ ಮುಂಡಾಜೆ ಗ್ರಾಮದ ಸೀಟು–ಕಾಯರ್ತೋಡಿ–ಕೊಡಂಗೆ–ಮೂಲಾರು ಕುಡೆಂಚಿ ರಸ್ತೆ: ಚುನಾವಣೆ ಬಂದಾಗ ಶಿಲಾನ್ಯಾಸ, ಬಳಿಕ ಮರೆತುಬಿಡುವ ಆರೋಪ

    ಸಕಲೇಶಪುರ: ಅಕ್ರಮ ಭೂ ಮಂಜೂರಾತಿ ಹಗರಣ – ಬಂಧನ ಭೀತಿಯಿಂದ ನೂರಕ್ಕೂ ಹೆಚ್ಚು ಅಧಿಕಾರಿಗಳು ಸಾಮೂಹಿಕ ರಜೆ!

    • By admin
    • July 25, 2026
    • 11 views
    ಸಕಲೇಶಪುರ: ಅಕ್ರಮ ಭೂ ಮಂಜೂರಾತಿ ಹಗರಣ – ಬಂಧನ ಭೀತಿಯಿಂದ ನೂರಕ್ಕೂ ಹೆಚ್ಚು ಅಧಿಕಾರಿಗಳು ಸಾಮೂಹಿಕ ರಜೆ!

    ಕಲ್ಪವೃಕ್ಷ ಜ್ಞಾನ ವಿಕಾಸ ಕೇಂದ್ರದಲ್ಲಿ ಪೌಷ್ಟಿಕ ಆಹಾರ ಪ್ರಾತ್ಯಕ್ಷಿಕೆ: ಆರೋಗ್ಯಕರ ಜೀವನಕ್ಕೆ ಸಮತೋಲಿತ ಆಹಾರ ಹಾಗೂ ಸ್ವಚ್ಛತೆ ಅಗತ್ಯ – ಡಾ. ನಿಶ್ಚಯ್ ಎಚ್.ಎನ್.

    • By admin
    • July 24, 2026
    • 7 views
    ಕಲ್ಪವೃಕ್ಷ ಜ್ಞಾನ ವಿಕಾಸ ಕೇಂದ್ರದಲ್ಲಿ ಪೌಷ್ಟಿಕ ಆಹಾರ ಪ್ರಾತ್ಯಕ್ಷಿಕೆ: ಆರೋಗ್ಯಕರ ಜೀವನಕ್ಕೆ ಸಮತೋಲಿತ ಆಹಾರ ಹಾಗೂ ಸ್ವಚ್ಛತೆ ಅಗತ್ಯ – ಡಾ. ನಿಶ್ಚಯ್ ಎಚ್.ಎನ್.

    ಕರಾವಳಿಯಲ್ಲಿ ಮುಂದುವರಿದ ಮಳೆ, ಉಡುಪಿ ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

    • By admin
    • July 24, 2026
    • 8 views
    ಕರಾವಳಿಯಲ್ಲಿ ಮುಂದುವರಿದ ಮಳೆ, ಉಡುಪಿ ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

    ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ ಹಿನ್ನೆಲೆಯಲ್ಲಿ ಶುಕ್ರವಾರ 24ರಂದು ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

    • By admin
    • July 23, 2026
    • 9 views
    ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ ಹಿನ್ನೆಲೆಯಲ್ಲಿ ಶುಕ್ರವಾರ 24ರಂದು ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ