ಭಾನುವಾರದ ದಿನ ಭವಿಷ್ಯ ಯಾವ ರಾಶಿಯವರಿಗೆ ಇಂದು ಶುಭದಿನ

ಶ್ರೀ ಬೆಂಗಾಲಿಯ ಪ್ರಖ್ಯಾತ ಜ್ಯೋತಿಷ್ಯ ಕೇಂದ್ರ.
ಪಂಡಿತ್. ಶ್ರೀ ಅಘೋರಿನಾಥ್ ಗುರೂಜಿ. 99808 77934

ಮೇಷ ರಾಶಿ: ಸ್ಥಿರಾಸ್ತಿ ವಿಚಾರದಲ್ಲಿ ಗೊಂದಲ ಮತ್ತು ಆತಂಕ, ಉದ್ಯೋಗದಲ್ಲಿ ಅನುಕೂಲ, ಆರ್ಥಿಕ ನಷ್ಟ,ಮಾತಿನಿಂದ ಸಮಸ್ಯೆ, ತಾಯಿಯ ಆರೋಗ್ಯದಲ್ಲಿ ವ್ಯತ್ಯಾಸ, ವಿದ್ಯಾಭ್ಯಾಸದಲ್ಲಿ ಗೊಂದಲ, ಪ್ರಯಾಣದಲ್ಲಿ ಅಡೆತಡೆ.

ವೃಷಭ ರಾಶಿ: ಸರ್ಕಾರಿ ಕೆಲಸ ಕಾರ್ಯಗಳಲ್ಲಿ ಅನುಕೂಲ, ಮಕ್ಕಳ ಆರೋಗ್ಯದಲ್ಲಿ ವ್ಯತ್ಯಾಸ, ಮೊಂಡುತನ, ಪ್ರಯಾಣದಲ್ಲಿ ಅನಾನುಕೂಲ, ಆತ್ಮ ಸಂಕಟ ಮತ್ತು ಆತ್ಮಗೌರವಕ್ಕೆ ಧಕ್ಕೆ, ಪಿತ್ರಾರ್ಜಿತ ಆಸ್ತಿ ವಿಚಾರದಲ್ಲಿ ಅನುಕೂಲ.

ಮಿಥುನ ರಾಶಿ: ಸ್ವಯಂಕೃತ ಅಪರಾಧ, ಆತುರದ ನಿರ್ಧಾರದಿಂದ ತೊಂದರೆ, ಆರೋಗ್ಯದಲ್ಲಿ ವ್ಯತ್ಯಾಸ, ಪಾಲುದಾರಿಕೆಯಲ್ಲಿ ಆತಂಕ, ಬಂಧು ಬಾಂಧವರೊಂದಿಗೆ ಕಾಲಕಳೆಯುವಿರಿ.

ಕಟಕ ರಾಶಿ: ಆಕಸ್ಮಿಕ ಧನಾಗಮನ, ಕುಟುಂಬದಲ್ಲಿ ನಷ್ಟ ಮತ್ತು ನಿರಾಸೆ, ಆರೋಗ್ಯ ತೊಂದರೆಗಳು, ಸರ್ಕಾರದಿಂದ ತೊಂದರೆ, ನಂಬಿಕೆ ದ್ರೋಹ, ಹೊಸ ವಸ್ತು ಖರೀದಿ ಬೇಡ.

ಸಿಂಹ ರಾಶಿ: ಧನ ಸಂಪಾದನೆಗೆ ಮುಂದಾಗುವಿರಿ, ಅಧಿಕಾರ ಪಡೆಯುವ ಆಸೆ, ಮಾನ ಸನ್ಮಾನದ ಬಯಕೆ, ಆತ್ಮಗೌರವಕ್ಕೆ ಧಕ್ಕೆ, ವಿದ್ಯಾಭ್ಯಾಸದಲ್ಲಿ ಪ್ರಗತಿ, ಭಾವನಾತ್ಮಕವಾಗಿ ಮೋಸ.

ಕನ್ಯಾ ರಾಶಿ: ಉದ್ಯೋಗ ನಷ್ಟ ಮತ್ತು ಅಪವಾದಗಳು, ಆರೋಗ್ಯದ ಚಿಂತೆ,ಆರ್ಥಿಕ ನಷ್ಟ, ತಾಯಿಯಿಂದ ಲಾಭ, ವಾಹನ ಖರೀದಿಯ ಮನಸ್ಸು, ಪಿತ್ರಾರ್ಜಿತ ಸ್ವತ್ತಿನಲ್ಲಿ ತೊಂದರೆ.

ತುಲಾ ರಾಶಿ: ಸಂತಾನ ಚಿಂತೆ, ಮಕ್ಕಳ ಭವಿಷ್ಯದ ಚಿಂತೆ, ಆತ್ಮ ಸಂಕಟ, ಬೇಸರ, ಸರ್ಕಾರದಿಂದ ಲಾಭ, ಮನೋ ಚಂಚಲತೆ, ಉದ್ಯೋಗ ಬದಲಾವಣೆ ಆಲೋಚನೆ.

ವೃಶ್ಚಿಕ ರಾಶಿ: ಉದ್ಯೋಗದಲ್ಲಿ ತೊಂದರೆ, ಸ್ಥಿರಾಸ್ತಿ ನಷ್ಟ ಮತ್ತು ತೊಂದರೆ, ದ್ವಿಚಕ್ರವಾಹನದಿಂದ ಸಮಸ್ಯೆ, ಆಯುಷ್ಯ ಭೀತಿ, ತಂದೆ ತಾಯಿಯಿಂದ ಅನುಕೂಲ, ಅನಾರೋಗ್ಯ ಸಮಸ್ಯೆಗಳಿಗೆ ಮುಕ್ತಿ, ವಿದ್ಯಾಭ್ಯಾಸದಲ್ಲಿ ಪ್ರಗತಿ.

ಧನಸ್ಸು ರಾಶಿ: ಆತ್ಮಾಭಿಮಾನದಿಂದ ಮುನ್ನುಗ್ಗುವಿರಿ, ಒಳ್ಳೆತನದಿಂದ ಸಮಸ್ಯೆ, ಕೆಲಸ ಕಾರ್ಯದಲ್ಲಿ ಜಯ, ಪಾಲುದಾರಿಕೆಯಲ್ಲಿ ತೊಂದರೆ, ತಂದೆ ಆರೋಗ್ಯದಲ್ಲಿ ವ್ಯತ್ಯಾಸ, ದೈವ ಮತ್ತು ಗುರು ನಿಂದನೆ, ಭವಿಷ್ಯದ ಚಿಂತೆ ಮತ್ತು ಆತಂಕ.

ಮಕರ ರಾಶಿ: ಕುಟುಂಬ ಕಲಹ, ಹೃದಯ ಸಂಬಂಧಿ ಕಾಯಿಲೆ ಸಾಧ್ಯತೆ, ಆರ್ಥಿಕ ಸಂಕಷ್ಟ, ಹೊಸ ಉದ್ಯಮ ವ್ಯವಹಾರದಿಂದ ಸಮಸ್ಯೆ, ಸಾಲಗಾರರ ಮತ್ತು ಶತ್ರುಗಳ ಕಾಟ, ಕಷ್ಟದ ಸಮಯ, ಅಪಕೀರ್ತಿಗಳು.

ಕುಂಭ ರಾಶಿ:  ಆರೋಗ್ಯ ವ್ಯತ್ಯಾಸದಿಂದ ನಿದ್ರಾಭಂಗ, ಶತ್ರುಗಳು ಮತ್ತು ಸಾಲದ ಚಿಂತೆ, ವಾಹನ ಚಾಲನೆಯಲ್ಲಿ ಎಚ್ಚರಿಕೆ, ಸ್ಥಿರಾಸ್ತಿಯಿಂದ ತೊಂದರೆ, ಕೆಲಸಗಾರರಿಂದ ನಷ್ಟ, ಬಾಡಿಗೆದಾರರಿಂದ ತೊಂದರೆ, ತಾಯಿಯ ಆರೋಗ್ಯದಲ್ಲಿ ವ್ಯತ್ಯಾಸ.

ಮೀನ ರಾಶಿ:  ಪ್ರೇಮ ಭಾವನೆಗಳಿಂದ ತೊಂದರೆ, ದುಶ್ಚಟಗಳು ಅಧಿಕ, ಮಕ್ಕಳಿಂದ ಸಮಸ್ಯೆ, ಸಂಗಾತಿಯಿಂದ ಬೇಸರ, ಗರ್ಭ ದೋಷ ಮತ್ತು ಬಾಲಗ್ರಹ ದೋಷ, ಭಾವನಾತ್ಮಕವಾಗಿ ಸಮಸ್ಯೆ, ಕೆಲಸಗಾರರ ಕೊರತೆ ಬಗೆಹರಿಯುವುದು.

Spread the love
  • Related Posts

    ಕಟ್ಟಡ ಟೆಂಡರ್ ನಲ್ಲಿ ಆಗುತ್ತಿರುವ ಭ್ರಷ್ಟಾಚಾರ ಹಾಗೂ ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಮರಳು, ಕೆಂಪುಕಲ್ಲು ಪೂರೈಕೆಯಲ್ಲಿ ಉಂಟಾದ ತೊಡಕುಗಳ ಕುರಿತು ಭಾರತೀಯ ಮಜ್ದೂರ್ ಸಂಘದ ವತಿಯಿಂದ ಸಮಾಲೋಚನಾ ಸಭೆ ಹಾಗೂ ಮನವಿ ಸಲ್ಲಿಕೆ

    ಬೆಳ್ತಂಗಡಿ: ಭಾರತೀಯ ಮಜ್ದೂರ್ ಸಂಘ ತಾಲೂಕು ಸಮಿತಿ ಬೆಳ್ತಂಗಡಿ ವತಿಯಿಂದ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರಿಗೆ ಮರಳು ಹಾಗೂ ಕೆಂಪು ಕಲ್ಲು ಪೂರೈಕೆಯಲ್ಲಿ ಆಗಿರುವ ತೊಂದರೆಯ ಕುರಿತು ಹಾಗೂ ಕಾರ್ಮಿಕ ಇಲಾಖೆಯ ಕಟ್ಟಡ ಮಂಡಳಿಯ ಟೆಂಡರ್ ಕೂಪದ ಭ್ರಷ್ಟಾಚಾರವನ್ನು ಖಂಡಿಸಲು…

    Spread the love

    ಚಿರಂಜೀವಿ ಯುವಕ ಮಂಡಲ ಕಾನರ್ಪ ಇದರ 34ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    ಬೆಳ್ತಂಗಡಿ: ಚಿರಂಜೀವಿ ಯುವಕ ಮಂಡಲ ಕಾನರ್ಪ ಕಡಿರುದ್ಯಾವರ ಇದರ 34ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮದ ನಿಮಿತ್ತ ಪೂರ್ವಭಾವಿ ಸಭೆಯನ್ನು ಯುವಕ ಮಂಡಲದ ವಠಾರದಲ್ಲಿ ನಡೆಸಲಾಯಿತು. ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ ಸಮಿತಿಯ ಅಧ್ಯಕ್ಷರಾಗಿ ರಾಘವೇಂದ್ರ ಭಟ್ ಪಣಿಕಲ್ ಹಾಗೂ…

    Spread the love

    You Missed

    ಕಟ್ಟಡ ಟೆಂಡರ್ ನಲ್ಲಿ ಆಗುತ್ತಿರುವ ಭ್ರಷ್ಟಾಚಾರ ಹಾಗೂ ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಮರಳು, ಕೆಂಪುಕಲ್ಲು ಪೂರೈಕೆಯಲ್ಲಿ ಉಂಟಾದ ತೊಡಕುಗಳ ಕುರಿತು ಭಾರತೀಯ ಮಜ್ದೂರ್ ಸಂಘದ ವತಿಯಿಂದ ಸಮಾಲೋಚನಾ ಸಭೆ ಹಾಗೂ ಮನವಿ ಸಲ್ಲಿಕೆ

    • By admin
    • June 30, 2025
    • 250 views
    ಕಟ್ಟಡ  ಟೆಂಡರ್ ನಲ್ಲಿ ಆಗುತ್ತಿರುವ ಭ್ರಷ್ಟಾಚಾರ ಹಾಗೂ ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಮರಳು, ಕೆಂಪುಕಲ್ಲು ಪೂರೈಕೆಯಲ್ಲಿ ಉಂಟಾದ ತೊಡಕುಗಳ ಕುರಿತು ಭಾರತೀಯ ಮಜ್ದೂರ್ ಸಂಘದ ವತಿಯಿಂದ ಸಮಾಲೋಚನಾ ಸಭೆ ಹಾಗೂ ಮನವಿ ಸಲ್ಲಿಕೆ

    ಚಿರಂಜೀವಿ ಯುವಕ ಮಂಡಲ ಕಾನರ್ಪ ಇದರ 34ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    • By admin
    • June 28, 2025
    • 295 views
    ಚಿರಂಜೀವಿ ಯುವಕ ಮಂಡಲ ಕಾನರ್ಪ ಇದರ 34ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    ವಕೀಲರ ಸಂಘ (ರಿ ) ಬಂಟ್ವಾಳ ಇದರ ನೂತನ ಪದಾಧಿಕಾರಿಗಳ ಪದಗ್ರಹಣ

    • By admin
    • June 26, 2025
    • 196 views
    ವಕೀಲರ ಸಂಘ (ರಿ ) ಬಂಟ್ವಾಳ ಇದರ ನೂತನ ಪದಾಧಿಕಾರಿಗಳ ಪದಗ್ರಹಣ

    ಭಾರಿಮಳೆಗೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ ಕುಸಿತ, ಶಿರಾಡಿ ಘಾಟ್ ನಲ್ಲಿ ವಾಹನ ಸಂಚಾರ ಬಂದ್

    • By admin
    • June 26, 2025
    • 298 views
    ಭಾರಿಮಳೆಗೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ  ಕುಸಿತ, ಶಿರಾಡಿ ಘಾಟ್ ನಲ್ಲಿ ವಾಹನ ಸಂಚಾರ ಬಂದ್

    ಮುಂದುವರಿದ ವರುಣಾರ್ಭಟ ಬೆಳ್ತಂಗಡಿ ತಾಲೂಕಿನ ಶಾಲೆಗಳಿಗೆ ಜೂನ್ 26 ಗುರುವಾರ ರಜೆ: ತಹಶಿಲ್ದಾರ್ ಫೋಷಣೆ

    • By admin
    • June 25, 2025
    • 156 views
    ಮುಂದುವರಿದ ವರುಣಾರ್ಭಟ ಬೆಳ್ತಂಗಡಿ ತಾಲೂಕಿನ  ಶಾಲೆಗಳಿಗೆ ಜೂನ್ 26 ಗುರುವಾರ ರಜೆ: ತಹಶಿಲ್ದಾರ್ ಫೋಷಣೆ

    ಹಾಸನದ ಸಕಲೇಶಪುರ ಎಡಕುಮೇರಿ ಎಂಬಲ್ಲಿ ರೈಲು ಹಳಿಗಳ ಮೇಲೆ ಬಿದ್ದ ಬಂಡೆ ಕಲ್ಲುಗಳು ರೈಲು ಸಂಚಾರದಲ್ಲಿ ವ್ಯತ್ಯಯ

    • By admin
    • June 21, 2025
    • 89 views
    ಹಾಸನದ ಸಕಲೇಶಪುರ ಎಡಕುಮೇರಿ ಎಂಬಲ್ಲಿ ರೈಲು ಹಳಿಗಳ ಮೇಲೆ ಬಿದ್ದ ಬಂಡೆ ಕಲ್ಲುಗಳು ರೈಲು ಸಂಚಾರದಲ್ಲಿ ವ್ಯತ್ಯಯ