ಭಾನುವಾರದ ದಿನ ಭವಿಷ್ಯ ಯಾವ ರಾಶಿಯವರಿಗೆ ಇಂದು ಶುಭದಿನ

ಶ್ರೀ ಬೆಂಗಾಲಿಯ ಪ್ರಖ್ಯಾತ ಜ್ಯೋತಿಷ್ಯ ಕೇಂದ್ರ.
ಪಂಡಿತ್. ಶ್ರೀ ಅಘೋರಿನಾಥ್ ಗುರೂಜಿ. 99808 77934

ಮೇಷ ರಾಶಿ: ಸ್ಥಿರಾಸ್ತಿ ವಿಚಾರದಲ್ಲಿ ಗೊಂದಲ ಮತ್ತು ಆತಂಕ, ಉದ್ಯೋಗದಲ್ಲಿ ಅನುಕೂಲ, ಆರ್ಥಿಕ ನಷ್ಟ,ಮಾತಿನಿಂದ ಸಮಸ್ಯೆ, ತಾಯಿಯ ಆರೋಗ್ಯದಲ್ಲಿ ವ್ಯತ್ಯಾಸ, ವಿದ್ಯಾಭ್ಯಾಸದಲ್ಲಿ ಗೊಂದಲ, ಪ್ರಯಾಣದಲ್ಲಿ ಅಡೆತಡೆ.

ವೃಷಭ ರಾಶಿ: ಸರ್ಕಾರಿ ಕೆಲಸ ಕಾರ್ಯಗಳಲ್ಲಿ ಅನುಕೂಲ, ಮಕ್ಕಳ ಆರೋಗ್ಯದಲ್ಲಿ ವ್ಯತ್ಯಾಸ, ಮೊಂಡುತನ, ಪ್ರಯಾಣದಲ್ಲಿ ಅನಾನುಕೂಲ, ಆತ್ಮ ಸಂಕಟ ಮತ್ತು ಆತ್ಮಗೌರವಕ್ಕೆ ಧಕ್ಕೆ, ಪಿತ್ರಾರ್ಜಿತ ಆಸ್ತಿ ವಿಚಾರದಲ್ಲಿ ಅನುಕೂಲ.

ಮಿಥುನ ರಾಶಿ: ಸ್ವಯಂಕೃತ ಅಪರಾಧ, ಆತುರದ ನಿರ್ಧಾರದಿಂದ ತೊಂದರೆ, ಆರೋಗ್ಯದಲ್ಲಿ ವ್ಯತ್ಯಾಸ, ಪಾಲುದಾರಿಕೆಯಲ್ಲಿ ಆತಂಕ, ಬಂಧು ಬಾಂಧವರೊಂದಿಗೆ ಕಾಲಕಳೆಯುವಿರಿ.

ಕಟಕ ರಾಶಿ: ಆಕಸ್ಮಿಕ ಧನಾಗಮನ, ಕುಟುಂಬದಲ್ಲಿ ನಷ್ಟ ಮತ್ತು ನಿರಾಸೆ, ಆರೋಗ್ಯ ತೊಂದರೆಗಳು, ಸರ್ಕಾರದಿಂದ ತೊಂದರೆ, ನಂಬಿಕೆ ದ್ರೋಹ, ಹೊಸ ವಸ್ತು ಖರೀದಿ ಬೇಡ.

ಸಿಂಹ ರಾಶಿ: ಧನ ಸಂಪಾದನೆಗೆ ಮುಂದಾಗುವಿರಿ, ಅಧಿಕಾರ ಪಡೆಯುವ ಆಸೆ, ಮಾನ ಸನ್ಮಾನದ ಬಯಕೆ, ಆತ್ಮಗೌರವಕ್ಕೆ ಧಕ್ಕೆ, ವಿದ್ಯಾಭ್ಯಾಸದಲ್ಲಿ ಪ್ರಗತಿ, ಭಾವನಾತ್ಮಕವಾಗಿ ಮೋಸ.

ಕನ್ಯಾ ರಾಶಿ: ಉದ್ಯೋಗ ನಷ್ಟ ಮತ್ತು ಅಪವಾದಗಳು, ಆರೋಗ್ಯದ ಚಿಂತೆ,ಆರ್ಥಿಕ ನಷ್ಟ, ತಾಯಿಯಿಂದ ಲಾಭ, ವಾಹನ ಖರೀದಿಯ ಮನಸ್ಸು, ಪಿತ್ರಾರ್ಜಿತ ಸ್ವತ್ತಿನಲ್ಲಿ ತೊಂದರೆ.

ತುಲಾ ರಾಶಿ: ಸಂತಾನ ಚಿಂತೆ, ಮಕ್ಕಳ ಭವಿಷ್ಯದ ಚಿಂತೆ, ಆತ್ಮ ಸಂಕಟ, ಬೇಸರ, ಸರ್ಕಾರದಿಂದ ಲಾಭ, ಮನೋ ಚಂಚಲತೆ, ಉದ್ಯೋಗ ಬದಲಾವಣೆ ಆಲೋಚನೆ.

ವೃಶ್ಚಿಕ ರಾಶಿ: ಉದ್ಯೋಗದಲ್ಲಿ ತೊಂದರೆ, ಸ್ಥಿರಾಸ್ತಿ ನಷ್ಟ ಮತ್ತು ತೊಂದರೆ, ದ್ವಿಚಕ್ರವಾಹನದಿಂದ ಸಮಸ್ಯೆ, ಆಯುಷ್ಯ ಭೀತಿ, ತಂದೆ ತಾಯಿಯಿಂದ ಅನುಕೂಲ, ಅನಾರೋಗ್ಯ ಸಮಸ್ಯೆಗಳಿಗೆ ಮುಕ್ತಿ, ವಿದ್ಯಾಭ್ಯಾಸದಲ್ಲಿ ಪ್ರಗತಿ.

ಧನಸ್ಸು ರಾಶಿ: ಆತ್ಮಾಭಿಮಾನದಿಂದ ಮುನ್ನುಗ್ಗುವಿರಿ, ಒಳ್ಳೆತನದಿಂದ ಸಮಸ್ಯೆ, ಕೆಲಸ ಕಾರ್ಯದಲ್ಲಿ ಜಯ, ಪಾಲುದಾರಿಕೆಯಲ್ಲಿ ತೊಂದರೆ, ತಂದೆ ಆರೋಗ್ಯದಲ್ಲಿ ವ್ಯತ್ಯಾಸ, ದೈವ ಮತ್ತು ಗುರು ನಿಂದನೆ, ಭವಿಷ್ಯದ ಚಿಂತೆ ಮತ್ತು ಆತಂಕ.

ಮಕರ ರಾಶಿ: ಕುಟುಂಬ ಕಲಹ, ಹೃದಯ ಸಂಬಂಧಿ ಕಾಯಿಲೆ ಸಾಧ್ಯತೆ, ಆರ್ಥಿಕ ಸಂಕಷ್ಟ, ಹೊಸ ಉದ್ಯಮ ವ್ಯವಹಾರದಿಂದ ಸಮಸ್ಯೆ, ಸಾಲಗಾರರ ಮತ್ತು ಶತ್ರುಗಳ ಕಾಟ, ಕಷ್ಟದ ಸಮಯ, ಅಪಕೀರ್ತಿಗಳು.

ಕುಂಭ ರಾಶಿ:  ಆರೋಗ್ಯ ವ್ಯತ್ಯಾಸದಿಂದ ನಿದ್ರಾಭಂಗ, ಶತ್ರುಗಳು ಮತ್ತು ಸಾಲದ ಚಿಂತೆ, ವಾಹನ ಚಾಲನೆಯಲ್ಲಿ ಎಚ್ಚರಿಕೆ, ಸ್ಥಿರಾಸ್ತಿಯಿಂದ ತೊಂದರೆ, ಕೆಲಸಗಾರರಿಂದ ನಷ್ಟ, ಬಾಡಿಗೆದಾರರಿಂದ ತೊಂದರೆ, ತಾಯಿಯ ಆರೋಗ್ಯದಲ್ಲಿ ವ್ಯತ್ಯಾಸ.

ಮೀನ ರಾಶಿ:  ಪ್ರೇಮ ಭಾವನೆಗಳಿಂದ ತೊಂದರೆ, ದುಶ್ಚಟಗಳು ಅಧಿಕ, ಮಕ್ಕಳಿಂದ ಸಮಸ್ಯೆ, ಸಂಗಾತಿಯಿಂದ ಬೇಸರ, ಗರ್ಭ ದೋಷ ಮತ್ತು ಬಾಲಗ್ರಹ ದೋಷ, ಭಾವನಾತ್ಮಕವಾಗಿ ಸಮಸ್ಯೆ, ಕೆಲಸಗಾರರ ಕೊರತೆ ಬಗೆಹರಿಯುವುದು.

Spread the love
  • Related Posts

    ಉಜಿರೆಯಲ್ಲಿ ನಡೆಯಲಿದೆ ಶ್ರೀ ಜನಾರ್ದನ ದೇವಸ್ಥಾನದ ಬ್ರಹ್ಮಕಲಶೋತ್ಸವ ಹಾಗೂ “ವಿಜಯ ಗೋಪುರ” ಲೋಕಾರ್ಪಣೆ

    ಬೆಳ್ತಂಗಡಿ : ಸುಮಾರು 1000 ವರ್ಷಗಳ ಇತಿಹಾಸವಿರುವ ಉಜಿರೆಯ ಶ್ರೀ ಜನಾರ್ದನ ದೇವಸ್ಥಾನದ ಬ್ರಹ್ಮಕಲಶೋತ್ಸವವು 03/03/2026ರಿಂದ 11/03/2026 ರವರೆಗೆ ನಡೆಯಲಿದೆ. ಈ ಸಂದರ್ಭದಲ್ಲಿ ಉಜಿರೆಯ ಜನಾರ್ದನ ದೇವಸ್ಥಾನದ ಅನುವಂಶಿಕ ಆಡಳಿತ ಮೊಕೇಸರರಾಗಿದ್ದ ಕೀರ್ತಿಶೇಷ ಯು. ವಿಜಯರಾಘವ ಪಡ್ಡೆಟ್ನಾಯರವರ ಕನಸು ಮತ್ತು ಸಂಕಲ್ಪದಂತೆ…

    Spread the love

    ಒಕ್ಕಲಿಗ ಗೌಡ ವಾರ್ಷಿಕ ಕ್ರೀಡೋತ್ಸವ – 2026

    ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಒಕ್ಕಲಿಗ ಗೌಡ ಸಂಘದ ವತಿಯಿಂದ 2026ನೇ ಸಾಲಿನ “ಒಕ್ಕಲಿಗ ಗೌಡ ವಾರ್ಷಿಕ ಕ್ರೀಡೋತ್ಸವ”ವನ್ನು ಫೆಬ್ರವರಿ 22ರಂದು ಭಾನುವಾರ ಬೆಳಿಗ್ಗೆ 8.30 ಗಂಟೆಯಿಂದ ಉಜಿರೆಯ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯ ಮುಂಭಾಗದಲ್ಲಿರುವ ಕಾಲಭೈರವ ಗಾರ್ಡನ್ ನಲ್ಲಿ ಆಯೋಜಿಸಲಾಗಿದೆ. ಸಮುದಾಯದ…

    Spread the love

    You Missed

    ಉಜಿರೆಯಲ್ಲಿ ನಡೆಯಲಿದೆ ಶ್ರೀ ಜನಾರ್ದನ ದೇವಸ್ಥಾನದ ಬ್ರಹ್ಮಕಲಶೋತ್ಸವ ಹಾಗೂ “ವಿಜಯ ಗೋಪುರ” ಲೋಕಾರ್ಪಣೆ

    • By admin
    • February 23, 2026
    • 68 views
    ಉಜಿರೆಯಲ್ಲಿ ನಡೆಯಲಿದೆ ಶ್ರೀ ಜನಾರ್ದನ ದೇವಸ್ಥಾನದ ಬ್ರಹ್ಮಕಲಶೋತ್ಸವ ಹಾಗೂ “ವಿಜಯ ಗೋಪುರ” ಲೋಕಾರ್ಪಣೆ

    ಒಕ್ಕಲಿಗ ಗೌಡ ವಾರ್ಷಿಕ ಕ್ರೀಡೋತ್ಸವ – 2026

    • By admin
    • February 22, 2026
    • 148 views
    ಒಕ್ಕಲಿಗ ಗೌಡ ವಾರ್ಷಿಕ ಕ್ರೀಡೋತ್ಸವ – 2026

    ಕನ್ಯಾಡಿ ಸೇವಾನಿಕೇತನಕ್ಕೆ ಭೋರುಕಾ ಪವರ್ ಕಾರ್ಪೊರೇಷನ್ ಲಿಮಿಟೆಡ್‌ನ ಭೇಟಿ

    • By admin
    • February 20, 2026
    • 64 views
    ಕನ್ಯಾಡಿ ಸೇವಾನಿಕೇತನಕ್ಕೆ ಭೋರುಕಾ ಪವರ್ ಕಾರ್ಪೊರೇಷನ್ ಲಿಮಿಟೆಡ್‌ನ ಭೇಟಿ

    ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಉರುವಾಲು ಗ್ರಾಮ ಶ್ರೀ ವನಶಾಸ್ತಾರ ಮತ್ತು ಶ್ರೀ ವೀರಭದ್ರ ಸ್ವಾಮಿ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಅನುದಾನ ಮಂಜೂರು

    • By admin
    • February 20, 2026
    • 35 views
    ಶ್ರೀ ಕ್ಷೇತ್ರ ಧರ್ಮಸ್ಥಳದಿಂದ  ಉರುವಾಲು ಗ್ರಾಮ ಶ್ರೀ ವನಶಾಸ್ತಾರ ಮತ್ತು ಶ್ರೀ ವೀರಭದ್ರ ಸ್ವಾಮಿ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಅನುದಾನ ಮಂಜೂರು

    ದುಬೈನಲ್ಲಿ ಸಡಗರದ ಕ್ರೀಡಾಕೂಟ: ಕೊಡಗು–ದಕ್ಷಿಣ ಕನ್ನಡ ಗೌಡ ಸಮಾಜದ ‘ಕ್ರಿಕೆಟ್ ಸೀಸನ್-6’ ಹಾಗೂ ‘ತ್ರೋಬಾಲ್ ಸೀಸನ್-1’ ಅದ್ದೂರಿ ಯಶಸ್ವಿ

    • By admin
    • February 20, 2026
    • 47 views
    ದುಬೈನಲ್ಲಿ ಸಡಗರದ ಕ್ರೀಡಾಕೂಟ: ಕೊಡಗು–ದಕ್ಷಿಣ ಕನ್ನಡ ಗೌಡ ಸಮಾಜದ ‘ಕ್ರಿಕೆಟ್ ಸೀಸನ್-6’ ಹಾಗೂ ‘ತ್ರೋಬಾಲ್ ಸೀಸನ್-1’ ಅದ್ದೂರಿ ಯಶಸ್ವಿ

    ಸಂಚಾರಿ ಸ್ಟೂಡಿಯೋ ಯೂಟ್ಯೂಬರ್ ಕಡಬ ಸಂತೋಷ್ ಪೋಲೀಸ್ ವಶಕ್ಕೆ

    • By admin
    • February 18, 2026
    • 507 views
    ಸಂಚಾರಿ ಸ್ಟೂಡಿಯೋ ಯೂಟ್ಯೂಬರ್ ಕಡಬ ಸಂತೋಷ್  ಪೋಲೀಸ್ ವಶಕ್ಕೆ