ಭಾನುವಾರದ ದಿನ ಭವಿಷ್ಯ ಯಾವ ರಾಶಿಯವರಿಗೆ ಇಂದು ಶುಭದಿನ

ಶ್ರೀ ಬೆಂಗಾಲಿಯ ಪ್ರಖ್ಯಾತ ಜ್ಯೋತಿಷ್ಯ ಕೇಂದ್ರ.
ಪಂಡಿತ್. ಶ್ರೀ ಅಘೋರಿನಾಥ್ ಗುರೂಜಿ. 99808 77934

ಮೇಷ ರಾಶಿ: ಸ್ಥಿರಾಸ್ತಿ ವಿಚಾರದಲ್ಲಿ ಗೊಂದಲ ಮತ್ತು ಆತಂಕ, ಉದ್ಯೋಗದಲ್ಲಿ ಅನುಕೂಲ, ಆರ್ಥಿಕ ನಷ್ಟ,ಮಾತಿನಿಂದ ಸಮಸ್ಯೆ, ತಾಯಿಯ ಆರೋಗ್ಯದಲ್ಲಿ ವ್ಯತ್ಯಾಸ, ವಿದ್ಯಾಭ್ಯಾಸದಲ್ಲಿ ಗೊಂದಲ, ಪ್ರಯಾಣದಲ್ಲಿ ಅಡೆತಡೆ.

ವೃಷಭ ರಾಶಿ: ಸರ್ಕಾರಿ ಕೆಲಸ ಕಾರ್ಯಗಳಲ್ಲಿ ಅನುಕೂಲ, ಮಕ್ಕಳ ಆರೋಗ್ಯದಲ್ಲಿ ವ್ಯತ್ಯಾಸ, ಮೊಂಡುತನ, ಪ್ರಯಾಣದಲ್ಲಿ ಅನಾನುಕೂಲ, ಆತ್ಮ ಸಂಕಟ ಮತ್ತು ಆತ್ಮಗೌರವಕ್ಕೆ ಧಕ್ಕೆ, ಪಿತ್ರಾರ್ಜಿತ ಆಸ್ತಿ ವಿಚಾರದಲ್ಲಿ ಅನುಕೂಲ.

ಮಿಥುನ ರಾಶಿ: ಸ್ವಯಂಕೃತ ಅಪರಾಧ, ಆತುರದ ನಿರ್ಧಾರದಿಂದ ತೊಂದರೆ, ಆರೋಗ್ಯದಲ್ಲಿ ವ್ಯತ್ಯಾಸ, ಪಾಲುದಾರಿಕೆಯಲ್ಲಿ ಆತಂಕ, ಬಂಧು ಬಾಂಧವರೊಂದಿಗೆ ಕಾಲಕಳೆಯುವಿರಿ.

ಕಟಕ ರಾಶಿ: ಆಕಸ್ಮಿಕ ಧನಾಗಮನ, ಕುಟುಂಬದಲ್ಲಿ ನಷ್ಟ ಮತ್ತು ನಿರಾಸೆ, ಆರೋಗ್ಯ ತೊಂದರೆಗಳು, ಸರ್ಕಾರದಿಂದ ತೊಂದರೆ, ನಂಬಿಕೆ ದ್ರೋಹ, ಹೊಸ ವಸ್ತು ಖರೀದಿ ಬೇಡ.

ಸಿಂಹ ರಾಶಿ: ಧನ ಸಂಪಾದನೆಗೆ ಮುಂದಾಗುವಿರಿ, ಅಧಿಕಾರ ಪಡೆಯುವ ಆಸೆ, ಮಾನ ಸನ್ಮಾನದ ಬಯಕೆ, ಆತ್ಮಗೌರವಕ್ಕೆ ಧಕ್ಕೆ, ವಿದ್ಯಾಭ್ಯಾಸದಲ್ಲಿ ಪ್ರಗತಿ, ಭಾವನಾತ್ಮಕವಾಗಿ ಮೋಸ.

ಕನ್ಯಾ ರಾಶಿ: ಉದ್ಯೋಗ ನಷ್ಟ ಮತ್ತು ಅಪವಾದಗಳು, ಆರೋಗ್ಯದ ಚಿಂತೆ,ಆರ್ಥಿಕ ನಷ್ಟ, ತಾಯಿಯಿಂದ ಲಾಭ, ವಾಹನ ಖರೀದಿಯ ಮನಸ್ಸು, ಪಿತ್ರಾರ್ಜಿತ ಸ್ವತ್ತಿನಲ್ಲಿ ತೊಂದರೆ.

ತುಲಾ ರಾಶಿ: ಸಂತಾನ ಚಿಂತೆ, ಮಕ್ಕಳ ಭವಿಷ್ಯದ ಚಿಂತೆ, ಆತ್ಮ ಸಂಕಟ, ಬೇಸರ, ಸರ್ಕಾರದಿಂದ ಲಾಭ, ಮನೋ ಚಂಚಲತೆ, ಉದ್ಯೋಗ ಬದಲಾವಣೆ ಆಲೋಚನೆ.

ವೃಶ್ಚಿಕ ರಾಶಿ: ಉದ್ಯೋಗದಲ್ಲಿ ತೊಂದರೆ, ಸ್ಥಿರಾಸ್ತಿ ನಷ್ಟ ಮತ್ತು ತೊಂದರೆ, ದ್ವಿಚಕ್ರವಾಹನದಿಂದ ಸಮಸ್ಯೆ, ಆಯುಷ್ಯ ಭೀತಿ, ತಂದೆ ತಾಯಿಯಿಂದ ಅನುಕೂಲ, ಅನಾರೋಗ್ಯ ಸಮಸ್ಯೆಗಳಿಗೆ ಮುಕ್ತಿ, ವಿದ್ಯಾಭ್ಯಾಸದಲ್ಲಿ ಪ್ರಗತಿ.

ಧನಸ್ಸು ರಾಶಿ: ಆತ್ಮಾಭಿಮಾನದಿಂದ ಮುನ್ನುಗ್ಗುವಿರಿ, ಒಳ್ಳೆತನದಿಂದ ಸಮಸ್ಯೆ, ಕೆಲಸ ಕಾರ್ಯದಲ್ಲಿ ಜಯ, ಪಾಲುದಾರಿಕೆಯಲ್ಲಿ ತೊಂದರೆ, ತಂದೆ ಆರೋಗ್ಯದಲ್ಲಿ ವ್ಯತ್ಯಾಸ, ದೈವ ಮತ್ತು ಗುರು ನಿಂದನೆ, ಭವಿಷ್ಯದ ಚಿಂತೆ ಮತ್ತು ಆತಂಕ.

ಮಕರ ರಾಶಿ: ಕುಟುಂಬ ಕಲಹ, ಹೃದಯ ಸಂಬಂಧಿ ಕಾಯಿಲೆ ಸಾಧ್ಯತೆ, ಆರ್ಥಿಕ ಸಂಕಷ್ಟ, ಹೊಸ ಉದ್ಯಮ ವ್ಯವಹಾರದಿಂದ ಸಮಸ್ಯೆ, ಸಾಲಗಾರರ ಮತ್ತು ಶತ್ರುಗಳ ಕಾಟ, ಕಷ್ಟದ ಸಮಯ, ಅಪಕೀರ್ತಿಗಳು.

ಕುಂಭ ರಾಶಿ:  ಆರೋಗ್ಯ ವ್ಯತ್ಯಾಸದಿಂದ ನಿದ್ರಾಭಂಗ, ಶತ್ರುಗಳು ಮತ್ತು ಸಾಲದ ಚಿಂತೆ, ವಾಹನ ಚಾಲನೆಯಲ್ಲಿ ಎಚ್ಚರಿಕೆ, ಸ್ಥಿರಾಸ್ತಿಯಿಂದ ತೊಂದರೆ, ಕೆಲಸಗಾರರಿಂದ ನಷ್ಟ, ಬಾಡಿಗೆದಾರರಿಂದ ತೊಂದರೆ, ತಾಯಿಯ ಆರೋಗ್ಯದಲ್ಲಿ ವ್ಯತ್ಯಾಸ.

ಮೀನ ರಾಶಿ:  ಪ್ರೇಮ ಭಾವನೆಗಳಿಂದ ತೊಂದರೆ, ದುಶ್ಚಟಗಳು ಅಧಿಕ, ಮಕ್ಕಳಿಂದ ಸಮಸ್ಯೆ, ಸಂಗಾತಿಯಿಂದ ಬೇಸರ, ಗರ್ಭ ದೋಷ ಮತ್ತು ಬಾಲಗ್ರಹ ದೋಷ, ಭಾವನಾತ್ಮಕವಾಗಿ ಸಮಸ್ಯೆ, ಕೆಲಸಗಾರರ ಕೊರತೆ ಬಗೆಹರಿಯುವುದು.

Spread the love
  • Related Posts

    ರುಡ್ ಸೆಟ್ ಸಂಸ್ಥೆ ಉಜಿರೆಯಲ್ಲಿ ಉಚಿತ ಮೊಬೈಲ್‌ ಫೋನ್‌ ರಿಪೇರಿ ತರಬೇತಿಗೆ ಅರ್ಜಿ ಆಹ್ವಾನ

    ಉಜಿರೆ: ರುಡ್ ಸೆಟ್ ಸಂಸ್ಥೆ, ಉಜಿರೆಯಲ್ಲಿ ಮೊಬೈಲ್‌ ಫೋನ್‌ ರಿಪೇರಿ ತರಬೇತಿಯನ್ನು ಆಯೋಜಿಸಿದ್ದು ದಿನಾಂಕ: 17.03.2025 ರಿಂದ 15.04.2025ರ ವರೆಗೆ (30ದಿನ) ತರಬೇತಿ ನಡೆಯುತ್ತದೆ. ತರಬೇತಿಯು ಊಟ, ವಸತಿಯೊಂದಿಗೆ ಉಚಿತವಾಗಿದ್ದು 18-45ವರ್ಷದ ಒಳಗಿನವರಿಗೆ ಮಾತ್ರ ಅವಕಾಶವಿರುತ್ತದೆ ಭಾಗವಹಿಸಿಸುವವರು ಈ ಕೆಳಗಿನ ಲಿಂಕ್…

    Spread the love

    ಸೇವಾಧಾಮ – ಸೇವಾಭಾರತಿ ಕೊಡಗು ಜಿಲ್ಲೆ ಇದರ ಆಶ್ರಯದಲ್ಲಿ ಮಡಿಕೇರಿಯಲ್ಲಿ ಗಾಲಿಕುರ್ಚಿ ಜಾಥಾ

    ಮಡಿಕೇರಿ:- ಸೇವಾಧಾಮ – ಸೇವಾಭಾರತಿ ಕೊಡಗು ಜಿಲ್ಲೆ ಇದರ ಆಶ್ರಯದಲ್ಲಿ ಶ್ರೀ ಕಾವೇರಿ ಕೃಪಾ ವಿಶ್ವಕಲ್ಯಾಣ ಸೇವಾ ಸಮಿತಿ(ರಿ.), ಅಶ್ವಿನಿ ಆಸ್ಪತ್ರೆ ಮಡಿಕೇರಿ, ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಬೋಧಕ ಆಸ್ಪತ್ರೆ, ಸ್ವಾಮಿ ವಿವೇಕಾನಂದ ಯೂತ್ ಮೂವ್ ಮೆಂಟ್ ಕೊಡಗು ಶಾಖೆ…

    Spread the love

    You Missed

    ರುಡ್ ಸೆಟ್ ಸಂಸ್ಥೆ ಉಜಿರೆಯಲ್ಲಿ ಉಚಿತ ಮೊಬೈಲ್‌ ಫೋನ್‌ ರಿಪೇರಿ ತರಬೇತಿಗೆ ಅರ್ಜಿ ಆಹ್ವಾನ

    • By admin
    • March 15, 2025
    • 68 views
    ರುಡ್ ಸೆಟ್ ಸಂಸ್ಥೆ ಉಜಿರೆಯಲ್ಲಿ ಉಚಿತ ಮೊಬೈಲ್‌ ಫೋನ್‌ ರಿಪೇರಿ ತರಬೇತಿಗೆ ಅರ್ಜಿ ಆಹ್ವಾನ

    ಯನಪೋಯ ಆರ್ಟ್ಸ್ ಸೈನ್ಸ್ ಕಾಮರ್ಸ್ ಪದವಿ ವಿದ್ಯಾರ್ಥಿಗಳಿಂದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಸರಳಿಕಟ್ಟೆಯಲ್ಲಿ ಎನ್ ಎಸ್ ಎಸ್ ಶಿಬಿರ

    • By admin
    • February 21, 2025
    • 54 views
    ಯನಪೋಯ ಆರ್ಟ್ಸ್ ಸೈನ್ಸ್ ಕಾಮರ್ಸ್ ಪದವಿ ವಿದ್ಯಾರ್ಥಿಗಳಿಂದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಸರಳಿಕಟ್ಟೆಯಲ್ಲಿ ಎನ್ ಎಸ್ ಎಸ್ ಶಿಬಿರ

    ಸೇವಾಧಾಮ – ಸೇವಾಭಾರತಿ ಕೊಡಗು ಜಿಲ್ಲೆ ಇದರ ಆಶ್ರಯದಲ್ಲಿ ಮಡಿಕೇರಿಯಲ್ಲಿ ಗಾಲಿಕುರ್ಚಿ ಜಾಥಾ

    • By admin
    • February 15, 2025
    • 63 views
    ಸೇವಾಧಾಮ – ಸೇವಾಭಾರತಿ ಕೊಡಗು ಜಿಲ್ಲೆ ಇದರ ಆಶ್ರಯದಲ್ಲಿ ಮಡಿಕೇರಿಯಲ್ಲಿ ಗಾಲಿಕುರ್ಚಿ ಜಾಥಾ

    ಗ್ರಾಮಗಳಲ್ಲಿ ಕಿರು ಉದ್ದಿಮೆಗಳ ಮೂಲಕ ಲಕ್ಷಾಂತರ ಸ್ವ ಉದ್ಯೋಗಗಳನ್ನು ಸೃಷ್ಟಿಸಿದ ಗ್ರಾಮಾಭಿವೃದ್ಧಿ ಯೋಜನೆಗೆ’ ಎಂ.ಎಸ್.ಎಂ.ಇ. ಬ್ಯಾಂಕಿಂಗ್ ಶ್ರೇಷ್ಠತಾ ಪ್ರಶಸ್ತಿ’

    • By admin
    • February 15, 2025
    • 231 views
    ಗ್ರಾಮಗಳಲ್ಲಿ ಕಿರು ಉದ್ದಿಮೆಗಳ ಮೂಲಕ ಲಕ್ಷಾಂತರ ಸ್ವ ಉದ್ಯೋಗಗಳನ್ನು ಸೃಷ್ಟಿಸಿದ ಗ್ರಾಮಾಭಿವೃದ್ಧಿ ಯೋಜನೆಗೆ’ ಎಂ.ಎಸ್.ಎಂ.ಇ. ಬ್ಯಾಂಕಿಂಗ್ ಶ್ರೇಷ್ಠತಾ ಪ್ರಶಸ್ತಿ’

    ತುಳುನಾಡಿನ ಕೆಡ್ಡಸ ಹಬ್ಬದ ಆಚರಣೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ, ತುಳುನಾಡ ಕಂಪನ್ನು ರಾಷ್ಟ್ರ ರಾಜಧಾನಿಯಲ್ಲಿ ಪಸರಿಸಿದ ಕ್ಯಾಪ್ಟನ್ ಬ್ರಿಜೇಶ್ ಚೌಟರು

    • By admin
    • February 12, 2025
    • 85 views
    ತುಳುನಾಡಿನ ಕೆಡ್ಡಸ ಹಬ್ಬದ ಆಚರಣೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ, ತುಳುನಾಡ ಕಂಪನ್ನು ರಾಷ್ಟ್ರ ರಾಜಧಾನಿಯಲ್ಲಿ ಪಸರಿಸಿದ ಕ್ಯಾಪ್ಟನ್ ಬ್ರಿಜೇಶ್ ಚೌಟರು

    ಕಡಿರುದ್ಯಾವರ ಗ್ರಾಮದ ಬೆಳ್ಳೂರು ಕ್ರಾಸ್ ಬಳಿ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ

    • By admin
    • February 12, 2025
    • 160 views
    ಕಡಿರುದ್ಯಾವರ ಗ್ರಾಮದ ಬೆಳ್ಳೂರು ಕ್ರಾಸ್ ಬಳಿ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ