ಭಾನುವಾರದ ದಿನ ಭವಿಷ್ಯ ಯಾವ ರಾಶಿಯವರಿಗೆ ಇಂದು ಶುಭದಿನ

ಶ್ರೀ ಬೆಂಗಾಲಿಯ ಪ್ರಖ್ಯಾತ ಜ್ಯೋತಿಷ್ಯ ಕೇಂದ್ರ.
ಪಂಡಿತ್. ಶ್ರೀ ಅಘೋರಿನಾಥ್ ಗುರೂಜಿ. 99808 77934

ಮೇಷ ರಾಶಿ: ಸ್ಥಿರಾಸ್ತಿ ವಿಚಾರದಲ್ಲಿ ಗೊಂದಲ ಮತ್ತು ಆತಂಕ, ಉದ್ಯೋಗದಲ್ಲಿ ಅನುಕೂಲ, ಆರ್ಥಿಕ ನಷ್ಟ,ಮಾತಿನಿಂದ ಸಮಸ್ಯೆ, ತಾಯಿಯ ಆರೋಗ್ಯದಲ್ಲಿ ವ್ಯತ್ಯಾಸ, ವಿದ್ಯಾಭ್ಯಾಸದಲ್ಲಿ ಗೊಂದಲ, ಪ್ರಯಾಣದಲ್ಲಿ ಅಡೆತಡೆ.

ವೃಷಭ ರಾಶಿ: ಸರ್ಕಾರಿ ಕೆಲಸ ಕಾರ್ಯಗಳಲ್ಲಿ ಅನುಕೂಲ, ಮಕ್ಕಳ ಆರೋಗ್ಯದಲ್ಲಿ ವ್ಯತ್ಯಾಸ, ಮೊಂಡುತನ, ಪ್ರಯಾಣದಲ್ಲಿ ಅನಾನುಕೂಲ, ಆತ್ಮ ಸಂಕಟ ಮತ್ತು ಆತ್ಮಗೌರವಕ್ಕೆ ಧಕ್ಕೆ, ಪಿತ್ರಾರ್ಜಿತ ಆಸ್ತಿ ವಿಚಾರದಲ್ಲಿ ಅನುಕೂಲ.

ಮಿಥುನ ರಾಶಿ: ಸ್ವಯಂಕೃತ ಅಪರಾಧ, ಆತುರದ ನಿರ್ಧಾರದಿಂದ ತೊಂದರೆ, ಆರೋಗ್ಯದಲ್ಲಿ ವ್ಯತ್ಯಾಸ, ಪಾಲುದಾರಿಕೆಯಲ್ಲಿ ಆತಂಕ, ಬಂಧು ಬಾಂಧವರೊಂದಿಗೆ ಕಾಲಕಳೆಯುವಿರಿ.

ಕಟಕ ರಾಶಿ: ಆಕಸ್ಮಿಕ ಧನಾಗಮನ, ಕುಟುಂಬದಲ್ಲಿ ನಷ್ಟ ಮತ್ತು ನಿರಾಸೆ, ಆರೋಗ್ಯ ತೊಂದರೆಗಳು, ಸರ್ಕಾರದಿಂದ ತೊಂದರೆ, ನಂಬಿಕೆ ದ್ರೋಹ, ಹೊಸ ವಸ್ತು ಖರೀದಿ ಬೇಡ.

ಸಿಂಹ ರಾಶಿ: ಧನ ಸಂಪಾದನೆಗೆ ಮುಂದಾಗುವಿರಿ, ಅಧಿಕಾರ ಪಡೆಯುವ ಆಸೆ, ಮಾನ ಸನ್ಮಾನದ ಬಯಕೆ, ಆತ್ಮಗೌರವಕ್ಕೆ ಧಕ್ಕೆ, ವಿದ್ಯಾಭ್ಯಾಸದಲ್ಲಿ ಪ್ರಗತಿ, ಭಾವನಾತ್ಮಕವಾಗಿ ಮೋಸ.

ಕನ್ಯಾ ರಾಶಿ: ಉದ್ಯೋಗ ನಷ್ಟ ಮತ್ತು ಅಪವಾದಗಳು, ಆರೋಗ್ಯದ ಚಿಂತೆ,ಆರ್ಥಿಕ ನಷ್ಟ, ತಾಯಿಯಿಂದ ಲಾಭ, ವಾಹನ ಖರೀದಿಯ ಮನಸ್ಸು, ಪಿತ್ರಾರ್ಜಿತ ಸ್ವತ್ತಿನಲ್ಲಿ ತೊಂದರೆ.

ತುಲಾ ರಾಶಿ: ಸಂತಾನ ಚಿಂತೆ, ಮಕ್ಕಳ ಭವಿಷ್ಯದ ಚಿಂತೆ, ಆತ್ಮ ಸಂಕಟ, ಬೇಸರ, ಸರ್ಕಾರದಿಂದ ಲಾಭ, ಮನೋ ಚಂಚಲತೆ, ಉದ್ಯೋಗ ಬದಲಾವಣೆ ಆಲೋಚನೆ.

ವೃಶ್ಚಿಕ ರಾಶಿ: ಉದ್ಯೋಗದಲ್ಲಿ ತೊಂದರೆ, ಸ್ಥಿರಾಸ್ತಿ ನಷ್ಟ ಮತ್ತು ತೊಂದರೆ, ದ್ವಿಚಕ್ರವಾಹನದಿಂದ ಸಮಸ್ಯೆ, ಆಯುಷ್ಯ ಭೀತಿ, ತಂದೆ ತಾಯಿಯಿಂದ ಅನುಕೂಲ, ಅನಾರೋಗ್ಯ ಸಮಸ್ಯೆಗಳಿಗೆ ಮುಕ್ತಿ, ವಿದ್ಯಾಭ್ಯಾಸದಲ್ಲಿ ಪ್ರಗತಿ.

ಧನಸ್ಸು ರಾಶಿ: ಆತ್ಮಾಭಿಮಾನದಿಂದ ಮುನ್ನುಗ್ಗುವಿರಿ, ಒಳ್ಳೆತನದಿಂದ ಸಮಸ್ಯೆ, ಕೆಲಸ ಕಾರ್ಯದಲ್ಲಿ ಜಯ, ಪಾಲುದಾರಿಕೆಯಲ್ಲಿ ತೊಂದರೆ, ತಂದೆ ಆರೋಗ್ಯದಲ್ಲಿ ವ್ಯತ್ಯಾಸ, ದೈವ ಮತ್ತು ಗುರು ನಿಂದನೆ, ಭವಿಷ್ಯದ ಚಿಂತೆ ಮತ್ತು ಆತಂಕ.

ಮಕರ ರಾಶಿ: ಕುಟುಂಬ ಕಲಹ, ಹೃದಯ ಸಂಬಂಧಿ ಕಾಯಿಲೆ ಸಾಧ್ಯತೆ, ಆರ್ಥಿಕ ಸಂಕಷ್ಟ, ಹೊಸ ಉದ್ಯಮ ವ್ಯವಹಾರದಿಂದ ಸಮಸ್ಯೆ, ಸಾಲಗಾರರ ಮತ್ತು ಶತ್ರುಗಳ ಕಾಟ, ಕಷ್ಟದ ಸಮಯ, ಅಪಕೀರ್ತಿಗಳು.

ಕುಂಭ ರಾಶಿ:  ಆರೋಗ್ಯ ವ್ಯತ್ಯಾಸದಿಂದ ನಿದ್ರಾಭಂಗ, ಶತ್ರುಗಳು ಮತ್ತು ಸಾಲದ ಚಿಂತೆ, ವಾಹನ ಚಾಲನೆಯಲ್ಲಿ ಎಚ್ಚರಿಕೆ, ಸ್ಥಿರಾಸ್ತಿಯಿಂದ ತೊಂದರೆ, ಕೆಲಸಗಾರರಿಂದ ನಷ್ಟ, ಬಾಡಿಗೆದಾರರಿಂದ ತೊಂದರೆ, ತಾಯಿಯ ಆರೋಗ್ಯದಲ್ಲಿ ವ್ಯತ್ಯಾಸ.

ಮೀನ ರಾಶಿ:  ಪ್ರೇಮ ಭಾವನೆಗಳಿಂದ ತೊಂದರೆ, ದುಶ್ಚಟಗಳು ಅಧಿಕ, ಮಕ್ಕಳಿಂದ ಸಮಸ್ಯೆ, ಸಂಗಾತಿಯಿಂದ ಬೇಸರ, ಗರ್ಭ ದೋಷ ಮತ್ತು ಬಾಲಗ್ರಹ ದೋಷ, ಭಾವನಾತ್ಮಕವಾಗಿ ಸಮಸ್ಯೆ, ಕೆಲಸಗಾರರ ಕೊರತೆ ಬಗೆಹರಿಯುವುದು.

Spread the love
  • Related Posts

    ಬೆಳ್ತಂಗಡಿ : ಲಾಯಿಲ ಗ್ರಾಮಸಭೆಯಲ್ಲಿ ಅಕ್ರಮಗಳ ಆರೋಪಕ್ಕೆ ಕಿಡಿ, ನಿವೇಶನದಿಂದ ಸರ್ಕಾರಿ ಜಮೀನು, ಕಳಪೆ ಕಾಮಗಾರಿವರೆಗೆ ಸಮಗ್ರ ತನಿಖೆಗೆ ಒತ್ತಾಯ

    ಬೆಳ್ತಂಗಡಿ: ಪಡ್ಲಾಡಿ–ನಿನ್ನಿಕಲ್ಲು ಬಳಿಯ ನೇತಾಜಿ ಬಡಾವಣೆಯ ನಿವೇಶನ ಹಂಚಿಕೆ, ಖಾಲಿ ನಿವೇಶನಗಳಿಗೆ ಬ್ಯಾಂಕ್ ಸಾಲ ನೀಡಿರುವುದು, ನಿವೇಶನಗಳ ಅನಧಿಕೃತ ಮಾರಾಟ ಹಾಗೂ ಮನೆ ನಿರ್ಮಿಸಿ ಬಾಡಿಗೆಗೆ ನೀಡಿರುವ ಆರೋಪ, ಸರ್ಕಾರಿ ಜಮೀನು ಅತಿಕ್ರಮಣ, ಪುತ್ರಬೈಲು ಗ್ರಂಥಾಲಯ ಮತ್ತು ಎನ್‌ಆರ್‌ಎಲ್‌ಎಂ ಕಟ್ಟಡಗಳ ಕಳಪೆ…

    Spread the love

    ನಾಟ ಫಲಿತಾಂಶ: ಎಕ್ಸೆಲ್ ವಿದ್ಯಾರ್ಥಿಗಳ ಅಪೂರ್ವ ಸಾಧನೆ

    ಗುರುವಾಯನಕೆರೆ: ರಾಷ್ಟ್ರಮಟ್ಟದಲ್ಲಿ ಕೌನ್ಸಿಲ್ ಆಫ್ ಆರ್ಕಿಟೆಕ್ಚರ್ (COA) ನಡೆಸುವ ನ್ಯಾಷನಲ್ ಆಪ್ಟಿಟ್ಯೂಡ್ ಟೆಸ್ಟ್ ಇನ್ ಆರ್ಕಿಟೆಕ್ಚರ್ (NATA) ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು, ಗುರುವಾಯನಕೆರೆಯ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿದ್ದಾರೆ. ಪರೀಕ್ಷೆಗೆ ಹಾಜರಾದ ಕಾಲೇಜಿನ 73 ವಿದ್ಯಾರ್ಥಿಗಳೂ…

    Spread the love

    You Missed

    ಬೆಳ್ತಂಗಡಿ : ಲಾಯಿಲ ಗ್ರಾಮಸಭೆಯಲ್ಲಿ ಅಕ್ರಮಗಳ ಆರೋಪಕ್ಕೆ ಕಿಡಿ, ನಿವೇಶನದಿಂದ ಸರ್ಕಾರಿ ಜಮೀನು, ಕಳಪೆ ಕಾಮಗಾರಿವರೆಗೆ ಸಮಗ್ರ ತನಿಖೆಗೆ ಒತ್ತಾಯ

    • By admin
    • August 31, 2026
    • 4 views
    ಬೆಳ್ತಂಗಡಿ : ಲಾಯಿಲ ಗ್ರಾಮಸಭೆಯಲ್ಲಿ ಅಕ್ರಮಗಳ ಆರೋಪಕ್ಕೆ ಕಿಡಿ, ನಿವೇಶನದಿಂದ ಸರ್ಕಾರಿ ಜಮೀನು, ಕಳಪೆ ಕಾಮಗಾರಿವರೆಗೆ ಸಮಗ್ರ ತನಿಖೆಗೆ ಒತ್ತಾಯ

    ನಾಟ ಫಲಿತಾಂಶ: ಎಕ್ಸೆಲ್ ವಿದ್ಯಾರ್ಥಿಗಳ ಅಪೂರ್ವ ಸಾಧನೆ

    • By admin
    • August 27, 2026
    • 7 views
    ನಾಟ ಫಲಿತಾಂಶ: ಎಕ್ಸೆಲ್ ವಿದ್ಯಾರ್ಥಿಗಳ ಅಪೂರ್ವ ಸಾಧನೆ

    “ಪ್ರಾಣಿಗಳ ಮೇಲೆ ದಯೆ ಇರಲಿ”… ಮಕ್ಕಳ ಬದುಕಿನ ಮೇಲೂ ಕಾಳಜಿ ಇರಲಿ! ಗ್ರಾಮೀಣ ಪ್ರದೇಶದ ಮಕ್ಕಳ ಪಯಣ ಪ್ರಾಣಕ್ಕೆ ಸಂಚಕಾರ ಆಗದಿರಲಿ

    • By admin
    • August 27, 2026
    • 9 views
    “ಪ್ರಾಣಿಗಳ ಮೇಲೆ ದಯೆ ಇರಲಿ”… ಮಕ್ಕಳ ಬದುಕಿನ ಮೇಲೂ ಕಾಳಜಿ ಇರಲಿ! ಗ್ರಾಮೀಣ ಪ್ರದೇಶದ ಮಕ್ಕಳ ಪಯಣ ಪ್ರಾಣಕ್ಕೆ ಸಂಚಕಾರ ಆಗದಿರಲಿ

    ದಕ್ಷಿಣ ಕನ್ನಡ ಜಿಲ್ಲಾ ವಕೀಲರ ಸಂಘದ ವಿಶೇಷ ಸಭೆ

    • By admin
    • August 25, 2026
    • 7 views
    ದಕ್ಷಿಣ ಕನ್ನಡ ಜಿಲ್ಲಾ ವಕೀಲರ ಸಂಘದ ವಿಶೇಷ ಸಭೆ

    “ಆರ್ಥಿಕ, ಸಾಮಾಜಿಕ ಹಾಗೂ ಮಹಿಳಾ ಸಬಲೀಕರಣದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮಹತ್ತರ ಸಾಧನೆ” “ಉತ್ತಮ ನಾಯಕತ್ವ ಗುಣ ಬೆಳೆಸಿಕೊಂಡು ಒಕ್ಕೂಟಗಳನ್ನು ಪರಿಣಾಮಕಾರಿಯಾಗಿ ಮುನ್ನಡೆಸಿ” : ಡಾ. ನವೀನ್ ಚಂದ್ರ ಶೆಟ್ಟಿ

    • By admin
    • August 25, 2026
    • 8 views
    “ಆರ್ಥಿಕ, ಸಾಮಾಜಿಕ ಹಾಗೂ ಮಹಿಳಾ ಸಬಲೀಕರಣದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮಹತ್ತರ ಸಾಧನೆ” “ಉತ್ತಮ ನಾಯಕತ್ವ ಗುಣ ಬೆಳೆಸಿಕೊಂಡು ಒಕ್ಕೂಟಗಳನ್ನು ಪರಿಣಾಮಕಾರಿಯಾಗಿ ಮುನ್ನಡೆಸಿ” : ಡಾ. ನವೀನ್ ಚಂದ್ರ ಶೆಟ್ಟಿ

    ಧರ್ಮಸ್ಥಳದ ಶೌರ್ಯ ಪಡೆಗೆ NDRF ತರಬೇತಿ: ವಿಪತ್ತು ನಿರ್ವಹಣೆಯಲ್ಲಿ ಸಮಾಜಸೇವೆಗೆ ಸಜ್ಜು, ವಿಪತ್ತು ನಿರ್ವಹಣೆಯಲ್ಲಿ ಶೌರ್ಯ ತಂಡಗಳ ಸೇವೆ ಶ್ಲಾಘನೀಯ: ಉಪವಿಭಾಗಾಧಿಕಾರಿ ಹುಲ್ಲುಮನಿ ತಿಮ್ಮಣ್ಣ

    • By admin
    • August 24, 2026
    • 11 views
    ಧರ್ಮಸ್ಥಳದ ಶೌರ್ಯ ಪಡೆಗೆ NDRF ತರಬೇತಿ: ವಿಪತ್ತು ನಿರ್ವಹಣೆಯಲ್ಲಿ ಸಮಾಜಸೇವೆಗೆ ಸಜ್ಜು, ವಿಪತ್ತು ನಿರ್ವಹಣೆಯಲ್ಲಿ ಶೌರ್ಯ ತಂಡಗಳ ಸೇವೆ ಶ್ಲಾಘನೀಯ: ಉಪವಿಭಾಗಾಧಿಕಾರಿ ಹುಲ್ಲುಮನಿ ತಿಮ್ಮಣ್ಣ