ಭಾನುವಾರದ ದಿನ ಭವಿಷ್ಯ ಯಾವ ರಾಶಿಯವರಿಗೆ ಇಂದು ಶುಭದಿನ

ಶ್ರೀ ಬೆಂಗಾಲಿಯ ಪ್ರಖ್ಯಾತ ಜ್ಯೋತಿಷ್ಯ ಕೇಂದ್ರ.
ಪಂಡಿತ್. ಶ್ರೀ ಅಘೋರಿನಾಥ್ ಗುರೂಜಿ. 99808 77934

ಮೇಷ ರಾಶಿ: ಸ್ಥಿರಾಸ್ತಿ ವಿಚಾರದಲ್ಲಿ ಗೊಂದಲ ಮತ್ತು ಆತಂಕ, ಉದ್ಯೋಗದಲ್ಲಿ ಅನುಕೂಲ, ಆರ್ಥಿಕ ನಷ್ಟ,ಮಾತಿನಿಂದ ಸಮಸ್ಯೆ, ತಾಯಿಯ ಆರೋಗ್ಯದಲ್ಲಿ ವ್ಯತ್ಯಾಸ, ವಿದ್ಯಾಭ್ಯಾಸದಲ್ಲಿ ಗೊಂದಲ, ಪ್ರಯಾಣದಲ್ಲಿ ಅಡೆತಡೆ.

ವೃಷಭ ರಾಶಿ: ಸರ್ಕಾರಿ ಕೆಲಸ ಕಾರ್ಯಗಳಲ್ಲಿ ಅನುಕೂಲ, ಮಕ್ಕಳ ಆರೋಗ್ಯದಲ್ಲಿ ವ್ಯತ್ಯಾಸ, ಮೊಂಡುತನ, ಪ್ರಯಾಣದಲ್ಲಿ ಅನಾನುಕೂಲ, ಆತ್ಮ ಸಂಕಟ ಮತ್ತು ಆತ್ಮಗೌರವಕ್ಕೆ ಧಕ್ಕೆ, ಪಿತ್ರಾರ್ಜಿತ ಆಸ್ತಿ ವಿಚಾರದಲ್ಲಿ ಅನುಕೂಲ.

ಮಿಥುನ ರಾಶಿ: ಸ್ವಯಂಕೃತ ಅಪರಾಧ, ಆತುರದ ನಿರ್ಧಾರದಿಂದ ತೊಂದರೆ, ಆರೋಗ್ಯದಲ್ಲಿ ವ್ಯತ್ಯಾಸ, ಪಾಲುದಾರಿಕೆಯಲ್ಲಿ ಆತಂಕ, ಬಂಧು ಬಾಂಧವರೊಂದಿಗೆ ಕಾಲಕಳೆಯುವಿರಿ.

ಕಟಕ ರಾಶಿ: ಆಕಸ್ಮಿಕ ಧನಾಗಮನ, ಕುಟುಂಬದಲ್ಲಿ ನಷ್ಟ ಮತ್ತು ನಿರಾಸೆ, ಆರೋಗ್ಯ ತೊಂದರೆಗಳು, ಸರ್ಕಾರದಿಂದ ತೊಂದರೆ, ನಂಬಿಕೆ ದ್ರೋಹ, ಹೊಸ ವಸ್ತು ಖರೀದಿ ಬೇಡ.

ಸಿಂಹ ರಾಶಿ: ಧನ ಸಂಪಾದನೆಗೆ ಮುಂದಾಗುವಿರಿ, ಅಧಿಕಾರ ಪಡೆಯುವ ಆಸೆ, ಮಾನ ಸನ್ಮಾನದ ಬಯಕೆ, ಆತ್ಮಗೌರವಕ್ಕೆ ಧಕ್ಕೆ, ವಿದ್ಯಾಭ್ಯಾಸದಲ್ಲಿ ಪ್ರಗತಿ, ಭಾವನಾತ್ಮಕವಾಗಿ ಮೋಸ.

ಕನ್ಯಾ ರಾಶಿ: ಉದ್ಯೋಗ ನಷ್ಟ ಮತ್ತು ಅಪವಾದಗಳು, ಆರೋಗ್ಯದ ಚಿಂತೆ,ಆರ್ಥಿಕ ನಷ್ಟ, ತಾಯಿಯಿಂದ ಲಾಭ, ವಾಹನ ಖರೀದಿಯ ಮನಸ್ಸು, ಪಿತ್ರಾರ್ಜಿತ ಸ್ವತ್ತಿನಲ್ಲಿ ತೊಂದರೆ.

ತುಲಾ ರಾಶಿ: ಸಂತಾನ ಚಿಂತೆ, ಮಕ್ಕಳ ಭವಿಷ್ಯದ ಚಿಂತೆ, ಆತ್ಮ ಸಂಕಟ, ಬೇಸರ, ಸರ್ಕಾರದಿಂದ ಲಾಭ, ಮನೋ ಚಂಚಲತೆ, ಉದ್ಯೋಗ ಬದಲಾವಣೆ ಆಲೋಚನೆ.

ವೃಶ್ಚಿಕ ರಾಶಿ: ಉದ್ಯೋಗದಲ್ಲಿ ತೊಂದರೆ, ಸ್ಥಿರಾಸ್ತಿ ನಷ್ಟ ಮತ್ತು ತೊಂದರೆ, ದ್ವಿಚಕ್ರವಾಹನದಿಂದ ಸಮಸ್ಯೆ, ಆಯುಷ್ಯ ಭೀತಿ, ತಂದೆ ತಾಯಿಯಿಂದ ಅನುಕೂಲ, ಅನಾರೋಗ್ಯ ಸಮಸ್ಯೆಗಳಿಗೆ ಮುಕ್ತಿ, ವಿದ್ಯಾಭ್ಯಾಸದಲ್ಲಿ ಪ್ರಗತಿ.

ಧನಸ್ಸು ರಾಶಿ: ಆತ್ಮಾಭಿಮಾನದಿಂದ ಮುನ್ನುಗ್ಗುವಿರಿ, ಒಳ್ಳೆತನದಿಂದ ಸಮಸ್ಯೆ, ಕೆಲಸ ಕಾರ್ಯದಲ್ಲಿ ಜಯ, ಪಾಲುದಾರಿಕೆಯಲ್ಲಿ ತೊಂದರೆ, ತಂದೆ ಆರೋಗ್ಯದಲ್ಲಿ ವ್ಯತ್ಯಾಸ, ದೈವ ಮತ್ತು ಗುರು ನಿಂದನೆ, ಭವಿಷ್ಯದ ಚಿಂತೆ ಮತ್ತು ಆತಂಕ.

ಮಕರ ರಾಶಿ: ಕುಟುಂಬ ಕಲಹ, ಹೃದಯ ಸಂಬಂಧಿ ಕಾಯಿಲೆ ಸಾಧ್ಯತೆ, ಆರ್ಥಿಕ ಸಂಕಷ್ಟ, ಹೊಸ ಉದ್ಯಮ ವ್ಯವಹಾರದಿಂದ ಸಮಸ್ಯೆ, ಸಾಲಗಾರರ ಮತ್ತು ಶತ್ರುಗಳ ಕಾಟ, ಕಷ್ಟದ ಸಮಯ, ಅಪಕೀರ್ತಿಗಳು.

ಕುಂಭ ರಾಶಿ:  ಆರೋಗ್ಯ ವ್ಯತ್ಯಾಸದಿಂದ ನಿದ್ರಾಭಂಗ, ಶತ್ರುಗಳು ಮತ್ತು ಸಾಲದ ಚಿಂತೆ, ವಾಹನ ಚಾಲನೆಯಲ್ಲಿ ಎಚ್ಚರಿಕೆ, ಸ್ಥಿರಾಸ್ತಿಯಿಂದ ತೊಂದರೆ, ಕೆಲಸಗಾರರಿಂದ ನಷ್ಟ, ಬಾಡಿಗೆದಾರರಿಂದ ತೊಂದರೆ, ತಾಯಿಯ ಆರೋಗ್ಯದಲ್ಲಿ ವ್ಯತ್ಯಾಸ.

ಮೀನ ರಾಶಿ:  ಪ್ರೇಮ ಭಾವನೆಗಳಿಂದ ತೊಂದರೆ, ದುಶ್ಚಟಗಳು ಅಧಿಕ, ಮಕ್ಕಳಿಂದ ಸಮಸ್ಯೆ, ಸಂಗಾತಿಯಿಂದ ಬೇಸರ, ಗರ್ಭ ದೋಷ ಮತ್ತು ಬಾಲಗ್ರಹ ದೋಷ, ಭಾವನಾತ್ಮಕವಾಗಿ ಸಮಸ್ಯೆ, ಕೆಲಸಗಾರರ ಕೊರತೆ ಬಗೆಹರಿಯುವುದು.

Spread the love
  • Related Posts

    ದ.ಕ ಜಿಲ್ಲೆಯಾದ್ಯಂತ ಮುಂದುವರಿದ ವರುಣಾರ್ಭಟ ಎಲ್ಲಾ ಪ್ರಾಥಮಿಕ ಪ್ರೌಢ ಶಾಲೆಗಳಿಗೆ ರಜೆ ಘೋಷಣೆ

    ಮಂಗಳೂರು: ಜಿಲ್ಲೆಯಾದ್ಯಂತ ಬಾರಿ ಮಳೆ ಹಿನ್ನೆಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ ನದಿತೀರಗಳಿಗೆ ತಗ್ಗು ಪ್ರದೇಶಗಳಿಗೆ ತೆರಳದಂತೆ ಸೂಚನೆ ನೀಡಿದೆ ಮುನ್ನೆಚ್ಚರಿಕೆ ಕ್ರಮವಾಗಿ ದ.ಕ ಜಿಲ್ಲೆಯ ಎಲ್ಲಾ ಪ್ರಾಥಮಿಕ ಪ್ರೌಢ ಶಾಲೆಗಳಿಗೆ ರಜೆ ಘೋಷಿಸಿಸಲಾಗಿದೆ Spread the love

    Spread the love

    ಪೂರ್ಣಗೊಳ್ಳದ ಚರಂಡಿ ಕಾಮಗಾರಿ ನಡೆದುಕೊಂಡು ಹೋಗುತ್ತಿದ್ದ ಇಬ್ಬರು ಮಹಿಳೆಯರು ಚರಂಡಿಗೆ ಬಿದ್ದು ಗಾಯ

    ಬೆಳ್ತಂಗಡಿ: ತಾಲೂಕಿನ ಮುಂಡಾಜೆ ಗ್ರಾಮದ ಸೋಮಂತಡ್ಕದಲ್ಲಿ ರಸ್ತೆ ಕಾಮಗಾರಿ ನಡೆದಿದ್ದು ಬಳಿಕ ಚರಂಡಿ ನಿರ್ಮಿಸಿದ್ದು, ಕೆಲವು ಕಡೆ ಮುಚ್ಚಲಾಗಿಲ್ಲ, ಇಂದು ಸಂಜೆ ತೆರೆದ ಚರಂಡಿಯ ಬಗ್ಗೆ ಅರಿವಿಲ್ಲದೆ ಅಂಗಡಿಯಿಂದ ಸಾಮಾಗ್ರಿ ಖರೀದಿಸಿ ನಡೆದುಕೊಂಡು ಹೋಗುತ್ತಿದ್ದ ಇಬ್ಬರು ಮಹಿಳೆಯರು ಚರಂಡಿಗೆ ಬಿದ್ದು ಗಾಯಗೊಂಡಿರುವ…

    Spread the love

    You Missed

    ದ.ಕ ಜಿಲ್ಲೆಯಾದ್ಯಂತ ಮುಂದುವರಿದ ವರುಣಾರ್ಭಟ ಎಲ್ಲಾ ಪ್ರಾಥಮಿಕ ಪ್ರೌಢ ಶಾಲೆಗಳಿಗೆ ರಜೆ ಘೋಷಣೆ

    • By admin
    • June 16, 2025
    • 138 views
    ದ.ಕ ಜಿಲ್ಲೆಯಾದ್ಯಂತ ಮುಂದುವರಿದ ವರುಣಾರ್ಭಟ ಎಲ್ಲಾ  ಪ್ರಾಥಮಿಕ ಪ್ರೌಢ ಶಾಲೆಗಳಿಗೆ ರಜೆ ಘೋಷಣೆ

    ಪೂರ್ಣಗೊಳ್ಳದ ಚರಂಡಿ ಕಾಮಗಾರಿ ನಡೆದುಕೊಂಡು ಹೋಗುತ್ತಿದ್ದ ಇಬ್ಬರು ಮಹಿಳೆಯರು ಚರಂಡಿಗೆ ಬಿದ್ದು ಗಾಯ

    • By admin
    • June 15, 2025
    • 154 views
    ಪೂರ್ಣಗೊಳ್ಳದ ಚರಂಡಿ ಕಾಮಗಾರಿ ನಡೆದುಕೊಂಡು ಹೋಗುತ್ತಿದ್ದ ಇಬ್ಬರು ಮಹಿಳೆಯರು ಚರಂಡಿಗೆ ಬಿದ್ದು ಗಾಯ

    ಅಪಘಾತಕ್ಕೊಳಗಾಗಿ ಶುಶ್ರೂಷೆಯಲ್ಲಿರುವ ವ್ಯಕ್ತಿಗೆ ತಾಲೂಕು ಪ್ರಿಂಟರ್ಸ್ ಅಶೋಸಿಯೇಶನ್ ವತಿಯಿಂದ ತುರ್ತು ಆರ್ಥಿಕ ನೆರವು

    • By admin
    • June 12, 2025
    • 97 views
    ಅಪಘಾತಕ್ಕೊಳಗಾಗಿ ಶುಶ್ರೂಷೆಯಲ್ಲಿರುವ ವ್ಯಕ್ತಿಗೆ ತಾಲೂಕು ಪ್ರಿಂಟರ್ಸ್ ಅಶೋಸಿಯೇಶನ್ ವತಿಯಿಂದ ತುರ್ತು ಆರ್ಥಿಕ ನೆರವು

    ಕರಾವಳಿಯಾದ್ಯಂತ ಚುರುಕುಗೊಂಡ ಮುಂಗಾರು, ವಿಪರೀತ ಮಳೆ ಸಾಧ್ಯತೆ ಶಾಲೆಗೆ ರಜೆ ಘೋಷಣೆ

    • By admin
    • June 12, 2025
    • 56 views
    ಕರಾವಳಿಯಾದ್ಯಂತ ಚುರುಕುಗೊಂಡ ಮುಂಗಾರು, ವಿಪರೀತ ಮಳೆ ಸಾಧ್ಯತೆ ಶಾಲೆಗೆ ರಜೆ ಘೋಷಣೆ

    ಬೆಳ್ತಂಗಡಿ, ಪುಂಜಾಲಕಟ್ಟೆ PSI ನಂದಕುಮಾರ್ ರವರಿಗೆ ಪೋಲೀಸ್ ಇನ್ಸ್ಪೆಕ್ಟರ್ ಆಗಿ ಮುಂಬಡ್ತಿ

    • By admin
    • June 11, 2025
    • 68 views
    ಬೆಳ್ತಂಗಡಿ, ಪುಂಜಾಲಕಟ್ಟೆ PSI ನಂದಕುಮಾರ್ ರವರಿಗೆ ಪೋಲೀಸ್ ಇನ್ಸ್ಪೆಕ್ಟರ್ ಆಗಿ ಮುಂಬಡ್ತಿ

    ಬೆಳ್ತಂಗಡಿಗೆ ಹೊಸ ನ್ಯಾಯಾಲಯ ಕಟ್ಟಡಕ್ಕೆ ಸರ್ಕಾರದಿಂದ 9 ಕೋಟಿ ಅನುದಾನ ಮಂಜೂರು

    • By admin
    • June 11, 2025
    • 75 views
    ಬೆಳ್ತಂಗಡಿಗೆ ಹೊಸ ನ್ಯಾಯಾಲಯ ಕಟ್ಟಡಕ್ಕೆ ಸರ್ಕಾರದಿಂದ 9 ಕೋಟಿ ಅನುದಾನ ಮಂಜೂರು