ಭಾನುವಾರದ ದಿನ ಭವಿಷ್ಯ ಯಾವ ರಾಶಿಯವರಿಗೆ ಇಂದು ಶುಭದಿನ

ಶ್ರೀ ಬೆಂಗಾಲಿಯ ಪ್ರಖ್ಯಾತ ಜ್ಯೋತಿಷ್ಯ ಕೇಂದ್ರ.
ಪಂಡಿತ್. ಶ್ರೀ ಅಘೋರಿನಾಥ್ ಗುರೂಜಿ. 99808 77934

ಮೇಷ ರಾಶಿ: ಸ್ಥಿರಾಸ್ತಿ ವಿಚಾರದಲ್ಲಿ ಗೊಂದಲ ಮತ್ತು ಆತಂಕ, ಉದ್ಯೋಗದಲ್ಲಿ ಅನುಕೂಲ, ಆರ್ಥಿಕ ನಷ್ಟ,ಮಾತಿನಿಂದ ಸಮಸ್ಯೆ, ತಾಯಿಯ ಆರೋಗ್ಯದಲ್ಲಿ ವ್ಯತ್ಯಾಸ, ವಿದ್ಯಾಭ್ಯಾಸದಲ್ಲಿ ಗೊಂದಲ, ಪ್ರಯಾಣದಲ್ಲಿ ಅಡೆತಡೆ.

ವೃಷಭ ರಾಶಿ: ಸರ್ಕಾರಿ ಕೆಲಸ ಕಾರ್ಯಗಳಲ್ಲಿ ಅನುಕೂಲ, ಮಕ್ಕಳ ಆರೋಗ್ಯದಲ್ಲಿ ವ್ಯತ್ಯಾಸ, ಮೊಂಡುತನ, ಪ್ರಯಾಣದಲ್ಲಿ ಅನಾನುಕೂಲ, ಆತ್ಮ ಸಂಕಟ ಮತ್ತು ಆತ್ಮಗೌರವಕ್ಕೆ ಧಕ್ಕೆ, ಪಿತ್ರಾರ್ಜಿತ ಆಸ್ತಿ ವಿಚಾರದಲ್ಲಿ ಅನುಕೂಲ.

ಮಿಥುನ ರಾಶಿ: ಸ್ವಯಂಕೃತ ಅಪರಾಧ, ಆತುರದ ನಿರ್ಧಾರದಿಂದ ತೊಂದರೆ, ಆರೋಗ್ಯದಲ್ಲಿ ವ್ಯತ್ಯಾಸ, ಪಾಲುದಾರಿಕೆಯಲ್ಲಿ ಆತಂಕ, ಬಂಧು ಬಾಂಧವರೊಂದಿಗೆ ಕಾಲಕಳೆಯುವಿರಿ.

ಕಟಕ ರಾಶಿ: ಆಕಸ್ಮಿಕ ಧನಾಗಮನ, ಕುಟುಂಬದಲ್ಲಿ ನಷ್ಟ ಮತ್ತು ನಿರಾಸೆ, ಆರೋಗ್ಯ ತೊಂದರೆಗಳು, ಸರ್ಕಾರದಿಂದ ತೊಂದರೆ, ನಂಬಿಕೆ ದ್ರೋಹ, ಹೊಸ ವಸ್ತು ಖರೀದಿ ಬೇಡ.

ಸಿಂಹ ರಾಶಿ: ಧನ ಸಂಪಾದನೆಗೆ ಮುಂದಾಗುವಿರಿ, ಅಧಿಕಾರ ಪಡೆಯುವ ಆಸೆ, ಮಾನ ಸನ್ಮಾನದ ಬಯಕೆ, ಆತ್ಮಗೌರವಕ್ಕೆ ಧಕ್ಕೆ, ವಿದ್ಯಾಭ್ಯಾಸದಲ್ಲಿ ಪ್ರಗತಿ, ಭಾವನಾತ್ಮಕವಾಗಿ ಮೋಸ.

ಕನ್ಯಾ ರಾಶಿ: ಉದ್ಯೋಗ ನಷ್ಟ ಮತ್ತು ಅಪವಾದಗಳು, ಆರೋಗ್ಯದ ಚಿಂತೆ,ಆರ್ಥಿಕ ನಷ್ಟ, ತಾಯಿಯಿಂದ ಲಾಭ, ವಾಹನ ಖರೀದಿಯ ಮನಸ್ಸು, ಪಿತ್ರಾರ್ಜಿತ ಸ್ವತ್ತಿನಲ್ಲಿ ತೊಂದರೆ.

ತುಲಾ ರಾಶಿ: ಸಂತಾನ ಚಿಂತೆ, ಮಕ್ಕಳ ಭವಿಷ್ಯದ ಚಿಂತೆ, ಆತ್ಮ ಸಂಕಟ, ಬೇಸರ, ಸರ್ಕಾರದಿಂದ ಲಾಭ, ಮನೋ ಚಂಚಲತೆ, ಉದ್ಯೋಗ ಬದಲಾವಣೆ ಆಲೋಚನೆ.

ವೃಶ್ಚಿಕ ರಾಶಿ: ಉದ್ಯೋಗದಲ್ಲಿ ತೊಂದರೆ, ಸ್ಥಿರಾಸ್ತಿ ನಷ್ಟ ಮತ್ತು ತೊಂದರೆ, ದ್ವಿಚಕ್ರವಾಹನದಿಂದ ಸಮಸ್ಯೆ, ಆಯುಷ್ಯ ಭೀತಿ, ತಂದೆ ತಾಯಿಯಿಂದ ಅನುಕೂಲ, ಅನಾರೋಗ್ಯ ಸಮಸ್ಯೆಗಳಿಗೆ ಮುಕ್ತಿ, ವಿದ್ಯಾಭ್ಯಾಸದಲ್ಲಿ ಪ್ರಗತಿ.

ಧನಸ್ಸು ರಾಶಿ: ಆತ್ಮಾಭಿಮಾನದಿಂದ ಮುನ್ನುಗ್ಗುವಿರಿ, ಒಳ್ಳೆತನದಿಂದ ಸಮಸ್ಯೆ, ಕೆಲಸ ಕಾರ್ಯದಲ್ಲಿ ಜಯ, ಪಾಲುದಾರಿಕೆಯಲ್ಲಿ ತೊಂದರೆ, ತಂದೆ ಆರೋಗ್ಯದಲ್ಲಿ ವ್ಯತ್ಯಾಸ, ದೈವ ಮತ್ತು ಗುರು ನಿಂದನೆ, ಭವಿಷ್ಯದ ಚಿಂತೆ ಮತ್ತು ಆತಂಕ.

ಮಕರ ರಾಶಿ: ಕುಟುಂಬ ಕಲಹ, ಹೃದಯ ಸಂಬಂಧಿ ಕಾಯಿಲೆ ಸಾಧ್ಯತೆ, ಆರ್ಥಿಕ ಸಂಕಷ್ಟ, ಹೊಸ ಉದ್ಯಮ ವ್ಯವಹಾರದಿಂದ ಸಮಸ್ಯೆ, ಸಾಲಗಾರರ ಮತ್ತು ಶತ್ರುಗಳ ಕಾಟ, ಕಷ್ಟದ ಸಮಯ, ಅಪಕೀರ್ತಿಗಳು.

ಕುಂಭ ರಾಶಿ:  ಆರೋಗ್ಯ ವ್ಯತ್ಯಾಸದಿಂದ ನಿದ್ರಾಭಂಗ, ಶತ್ರುಗಳು ಮತ್ತು ಸಾಲದ ಚಿಂತೆ, ವಾಹನ ಚಾಲನೆಯಲ್ಲಿ ಎಚ್ಚರಿಕೆ, ಸ್ಥಿರಾಸ್ತಿಯಿಂದ ತೊಂದರೆ, ಕೆಲಸಗಾರರಿಂದ ನಷ್ಟ, ಬಾಡಿಗೆದಾರರಿಂದ ತೊಂದರೆ, ತಾಯಿಯ ಆರೋಗ್ಯದಲ್ಲಿ ವ್ಯತ್ಯಾಸ.

ಮೀನ ರಾಶಿ:  ಪ್ರೇಮ ಭಾವನೆಗಳಿಂದ ತೊಂದರೆ, ದುಶ್ಚಟಗಳು ಅಧಿಕ, ಮಕ್ಕಳಿಂದ ಸಮಸ್ಯೆ, ಸಂಗಾತಿಯಿಂದ ಬೇಸರ, ಗರ್ಭ ದೋಷ ಮತ್ತು ಬಾಲಗ್ರಹ ದೋಷ, ಭಾವನಾತ್ಮಕವಾಗಿ ಸಮಸ್ಯೆ, ಕೆಲಸಗಾರರ ಕೊರತೆ ಬಗೆಹರಿಯುವುದು.

Spread the love
  • Related Posts

    “ಮಳೆಯ ಸವಿಯಲ್ಲಿ ಶಿರಾಡಿಯ ಕೆ.ಟಿ.: ರುಚಿ ಮತ್ತು ಸ್ನೇಹದ ಅಪೂರ್ವ ಸಂಗಮ”

    ಶಿರಾಡಿಯ ಕೆ.ಟಿ. – ಮಳೆಯ ನಡುವೆ ಸವಿದ ಅಪರೂಪದ ರುಚಿ ತುಂತುರು ಮಳೆ ಹನಿಗಳ ನಡುವೆ ಪಶ್ಚಿಮ ಘಟ್ಟದ ತಪ್ಪಲಿನಲ್ಲಿ ಓಡಾಟ ನಡೆಸುವುದು ಮನಸ್ಸಿಗೆ ವಿಶಿಷ್ಟ ಮುದ ನೀಡುತ್ತದೆ. ಅದರಲ್ಲೂ ಸ್ನೇಹಿತರೊಂದಿಗೆ ಹರಟೆಯಾಡುತ್ತಾ ಗುಂಡ್ಯ ದಾಟಿ ಶಿರಾಡಿಯ ಕಡೆಗೆ ಸಾಗುವ ವೇಳೆಗೆ…

    Spread the love

    ಸಾಮಾಜಿಕ ಹಾಗೂ ಶೈಕ್ಷಣಿಕ ಕ್ಷೇತ್ರದ ಸಾಧಕ ಕೆ. ರವೀಂದ್ರ ಶೆಟ್ಟಿ ಉಳಿದೊಟ್ಟು ಅವರಿಗೆ ಗೌರವ ಸಮರ್ಪಣೆ

    ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಭಾ.ಜ.ಪ ಉಪಾಧ್ಯಕ್ಷ, ಕರ್ನಾಟಕ ಸರ್ಕಾರದ ಅಲೆಮಾರಿ ಮತ್ತು ಅರೆ ಅಲೆಮಾರಿ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷರಾದ ಕೆ. ರವೀಂದ್ರ ಶೆಟ್ಟಿ ಉಳಿದೊಟ್ಟು ಅವರ ದೇರಳಕಟ್ಟೆಯ ನಿವಾಸಕ್ಕೆ ಭೇಟಿ ನೀಡಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಘುಮಂತು ಕಾರ್ಯ…

    Spread the love

    You Missed

    “ಮಳೆಯ ಸವಿಯಲ್ಲಿ ಶಿರಾಡಿಯ ಕೆ.ಟಿ.: ರುಚಿ ಮತ್ತು ಸ್ನೇಹದ ಅಪೂರ್ವ ಸಂಗಮ”

    • By admin
    • June 2, 2026
    • 18 views
    “ಮಳೆಯ ಸವಿಯಲ್ಲಿ ಶಿರಾಡಿಯ ಕೆ.ಟಿ.: ರುಚಿ ಮತ್ತು ಸ್ನೇಹದ ಅಪೂರ್ವ ಸಂಗಮ”

    ಸಾಮಾಜಿಕ ಹಾಗೂ ಶೈಕ್ಷಣಿಕ ಕ್ಷೇತ್ರದ ಸಾಧಕ ಕೆ. ರವೀಂದ್ರ ಶೆಟ್ಟಿ ಉಳಿದೊಟ್ಟು ಅವರಿಗೆ ಗೌರವ ಸಮರ್ಪಣೆ

    • By admin
    • June 2, 2026
    • 20 views
    ಸಾಮಾಜಿಕ ಹಾಗೂ ಶೈಕ್ಷಣಿಕ ಕ್ಷೇತ್ರದ ಸಾಧಕ ಕೆ. ರವೀಂದ್ರ ಶೆಟ್ಟಿ ಉಳಿದೊಟ್ಟು ಅವರಿಗೆ ಗೌರವ ಸಮರ್ಪಣೆ

    ಕಾರಿಗೆ ಲಾರಿ ಡಿಕ್ಕಿ, 5 ಮಂದಿಗೆ ಗಂಭೀರ ಗಾಯ ನಜ್ಜುಗುಜ್ಜಾದ ಕಾರಿನಿಂದ ಗಾಯಾಳುಗಳ ರಕ್ಷಣೆ, ಉಪ್ಪಿನಂಗಡಿ ಕೂಟೇಲು ಸಮೀಪದಲ್ಲಿ ನಡೆದ ಘಟನೆ

    • By admin
    • June 1, 2026
    • 96 views
    ಕಾರಿಗೆ ಲಾರಿ ಡಿಕ್ಕಿ, 5 ಮಂದಿಗೆ ಗಂಭೀರ ಗಾಯ ನಜ್ಜುಗುಜ್ಜಾದ ಕಾರಿನಿಂದ ಗಾಯಾಳುಗಳ ರಕ್ಷಣೆ, ಉಪ್ಪಿನಂಗಡಿ ಕೂಟೇಲು ಸಮೀಪದಲ್ಲಿ ನಡೆದ ಘಟನೆ

    ಎತ್ತಿನಭುಜಕ್ಕೆ ಸಿಡಿಲಿನ ಸ್ಪರ್ಶ: ಪ್ರಕೃತಿಯ ಶಕ್ತಿ ಮತ್ತು ಸೌಂದರ್ಯದ ಅಪೂರ್ವ ಸಂಗಮ

    • By admin
    • June 1, 2026
    • 162 views
    ಎತ್ತಿನಭುಜಕ್ಕೆ ಸಿಡಿಲಿನ ಸ್ಪರ್ಶ: ಪ್ರಕೃತಿಯ ಶಕ್ತಿ ಮತ್ತು ಸೌಂದರ್ಯದ ಅಪೂರ್ವ ಸಂಗಮ

    “ಮಹಿಳಾ ಸಬಲೀಕರಣ ಮತ್ತು ಗ್ರಾಮೀಣ ಅಭಿವೃದ್ಧಿಗೆ ಧರ್ಮಸ್ಥಳ ದೇಶಕ್ಕೇ ಮಾದರಿ: ಉಪರಾಷ್ಟ್ರಪತಿ”

    • By admin
    • May 31, 2026
    • 67 views
    “ಮಹಿಳಾ ಸಬಲೀಕರಣ ಮತ್ತು ಗ್ರಾಮೀಣ ಅಭಿವೃದ್ಧಿಗೆ ಧರ್ಮಸ್ಥಳ ದೇಶಕ್ಕೇ ಮಾದರಿ: ಉಪರಾಷ್ಟ್ರಪತಿ”

    ಕರ್ನಾಟಕಕ್ಕೆ ಹೊಸ ಮುಖ್ಯಮಂತ್ರಿ: ಡಿ.ಕೆ. ಶಿವಕುಮಾರ್‌ಗೆ ರಾಜ್ಯಪಾಲರಿಂದ ಆಹ್ವಾನ

    • By admin
    • May 30, 2026
    • 47 views
    ಕರ್ನಾಟಕಕ್ಕೆ ಹೊಸ ಮುಖ್ಯಮಂತ್ರಿ: ಡಿ.ಕೆ. ಶಿವಕುಮಾರ್‌ಗೆ ರಾಜ್ಯಪಾಲರಿಂದ ಆಹ್ವಾನ