ಭಾನುವಾರದ ದಿನ ಭವಿಷ್ಯ ಯಾವ ರಾಶಿಯವರಿಗೆ ಇಂದು ಶುಭದಿನ

ಶ್ರೀ ಬೆಂಗಾಲಿಯ ಪ್ರಖ್ಯಾತ ಜ್ಯೋತಿಷ್ಯ ಕೇಂದ್ರ.
ಪಂಡಿತ್. ಶ್ರೀ ಅಘೋರಿನಾಥ್ ಗುರೂಜಿ. 99808 77934

ಮೇಷ ರಾಶಿ: ಸ್ಥಿರಾಸ್ತಿ ವಿಚಾರದಲ್ಲಿ ಗೊಂದಲ ಮತ್ತು ಆತಂಕ, ಉದ್ಯೋಗದಲ್ಲಿ ಅನುಕೂಲ, ಆರ್ಥಿಕ ನಷ್ಟ,ಮಾತಿನಿಂದ ಸಮಸ್ಯೆ, ತಾಯಿಯ ಆರೋಗ್ಯದಲ್ಲಿ ವ್ಯತ್ಯಾಸ, ವಿದ್ಯಾಭ್ಯಾಸದಲ್ಲಿ ಗೊಂದಲ, ಪ್ರಯಾಣದಲ್ಲಿ ಅಡೆತಡೆ.

ವೃಷಭ ರಾಶಿ: ಸರ್ಕಾರಿ ಕೆಲಸ ಕಾರ್ಯಗಳಲ್ಲಿ ಅನುಕೂಲ, ಮಕ್ಕಳ ಆರೋಗ್ಯದಲ್ಲಿ ವ್ಯತ್ಯಾಸ, ಮೊಂಡುತನ, ಪ್ರಯಾಣದಲ್ಲಿ ಅನಾನುಕೂಲ, ಆತ್ಮ ಸಂಕಟ ಮತ್ತು ಆತ್ಮಗೌರವಕ್ಕೆ ಧಕ್ಕೆ, ಪಿತ್ರಾರ್ಜಿತ ಆಸ್ತಿ ವಿಚಾರದಲ್ಲಿ ಅನುಕೂಲ.

ಮಿಥುನ ರಾಶಿ: ಸ್ವಯಂಕೃತ ಅಪರಾಧ, ಆತುರದ ನಿರ್ಧಾರದಿಂದ ತೊಂದರೆ, ಆರೋಗ್ಯದಲ್ಲಿ ವ್ಯತ್ಯಾಸ, ಪಾಲುದಾರಿಕೆಯಲ್ಲಿ ಆತಂಕ, ಬಂಧು ಬಾಂಧವರೊಂದಿಗೆ ಕಾಲಕಳೆಯುವಿರಿ.

ಕಟಕ ರಾಶಿ: ಆಕಸ್ಮಿಕ ಧನಾಗಮನ, ಕುಟುಂಬದಲ್ಲಿ ನಷ್ಟ ಮತ್ತು ನಿರಾಸೆ, ಆರೋಗ್ಯ ತೊಂದರೆಗಳು, ಸರ್ಕಾರದಿಂದ ತೊಂದರೆ, ನಂಬಿಕೆ ದ್ರೋಹ, ಹೊಸ ವಸ್ತು ಖರೀದಿ ಬೇಡ.

ಸಿಂಹ ರಾಶಿ: ಧನ ಸಂಪಾದನೆಗೆ ಮುಂದಾಗುವಿರಿ, ಅಧಿಕಾರ ಪಡೆಯುವ ಆಸೆ, ಮಾನ ಸನ್ಮಾನದ ಬಯಕೆ, ಆತ್ಮಗೌರವಕ್ಕೆ ಧಕ್ಕೆ, ವಿದ್ಯಾಭ್ಯಾಸದಲ್ಲಿ ಪ್ರಗತಿ, ಭಾವನಾತ್ಮಕವಾಗಿ ಮೋಸ.

ಕನ್ಯಾ ರಾಶಿ: ಉದ್ಯೋಗ ನಷ್ಟ ಮತ್ತು ಅಪವಾದಗಳು, ಆರೋಗ್ಯದ ಚಿಂತೆ,ಆರ್ಥಿಕ ನಷ್ಟ, ತಾಯಿಯಿಂದ ಲಾಭ, ವಾಹನ ಖರೀದಿಯ ಮನಸ್ಸು, ಪಿತ್ರಾರ್ಜಿತ ಸ್ವತ್ತಿನಲ್ಲಿ ತೊಂದರೆ.

ತುಲಾ ರಾಶಿ: ಸಂತಾನ ಚಿಂತೆ, ಮಕ್ಕಳ ಭವಿಷ್ಯದ ಚಿಂತೆ, ಆತ್ಮ ಸಂಕಟ, ಬೇಸರ, ಸರ್ಕಾರದಿಂದ ಲಾಭ, ಮನೋ ಚಂಚಲತೆ, ಉದ್ಯೋಗ ಬದಲಾವಣೆ ಆಲೋಚನೆ.

ವೃಶ್ಚಿಕ ರಾಶಿ: ಉದ್ಯೋಗದಲ್ಲಿ ತೊಂದರೆ, ಸ್ಥಿರಾಸ್ತಿ ನಷ್ಟ ಮತ್ತು ತೊಂದರೆ, ದ್ವಿಚಕ್ರವಾಹನದಿಂದ ಸಮಸ್ಯೆ, ಆಯುಷ್ಯ ಭೀತಿ, ತಂದೆ ತಾಯಿಯಿಂದ ಅನುಕೂಲ, ಅನಾರೋಗ್ಯ ಸಮಸ್ಯೆಗಳಿಗೆ ಮುಕ್ತಿ, ವಿದ್ಯಾಭ್ಯಾಸದಲ್ಲಿ ಪ್ರಗತಿ.

ಧನಸ್ಸು ರಾಶಿ: ಆತ್ಮಾಭಿಮಾನದಿಂದ ಮುನ್ನುಗ್ಗುವಿರಿ, ಒಳ್ಳೆತನದಿಂದ ಸಮಸ್ಯೆ, ಕೆಲಸ ಕಾರ್ಯದಲ್ಲಿ ಜಯ, ಪಾಲುದಾರಿಕೆಯಲ್ಲಿ ತೊಂದರೆ, ತಂದೆ ಆರೋಗ್ಯದಲ್ಲಿ ವ್ಯತ್ಯಾಸ, ದೈವ ಮತ್ತು ಗುರು ನಿಂದನೆ, ಭವಿಷ್ಯದ ಚಿಂತೆ ಮತ್ತು ಆತಂಕ.

ಮಕರ ರಾಶಿ: ಕುಟುಂಬ ಕಲಹ, ಹೃದಯ ಸಂಬಂಧಿ ಕಾಯಿಲೆ ಸಾಧ್ಯತೆ, ಆರ್ಥಿಕ ಸಂಕಷ್ಟ, ಹೊಸ ಉದ್ಯಮ ವ್ಯವಹಾರದಿಂದ ಸಮಸ್ಯೆ, ಸಾಲಗಾರರ ಮತ್ತು ಶತ್ರುಗಳ ಕಾಟ, ಕಷ್ಟದ ಸಮಯ, ಅಪಕೀರ್ತಿಗಳು.

ಕುಂಭ ರಾಶಿ:  ಆರೋಗ್ಯ ವ್ಯತ್ಯಾಸದಿಂದ ನಿದ್ರಾಭಂಗ, ಶತ್ರುಗಳು ಮತ್ತು ಸಾಲದ ಚಿಂತೆ, ವಾಹನ ಚಾಲನೆಯಲ್ಲಿ ಎಚ್ಚರಿಕೆ, ಸ್ಥಿರಾಸ್ತಿಯಿಂದ ತೊಂದರೆ, ಕೆಲಸಗಾರರಿಂದ ನಷ್ಟ, ಬಾಡಿಗೆದಾರರಿಂದ ತೊಂದರೆ, ತಾಯಿಯ ಆರೋಗ್ಯದಲ್ಲಿ ವ್ಯತ್ಯಾಸ.

ಮೀನ ರಾಶಿ:  ಪ್ರೇಮ ಭಾವನೆಗಳಿಂದ ತೊಂದರೆ, ದುಶ್ಚಟಗಳು ಅಧಿಕ, ಮಕ್ಕಳಿಂದ ಸಮಸ್ಯೆ, ಸಂಗಾತಿಯಿಂದ ಬೇಸರ, ಗರ್ಭ ದೋಷ ಮತ್ತು ಬಾಲಗ್ರಹ ದೋಷ, ಭಾವನಾತ್ಮಕವಾಗಿ ಸಮಸ್ಯೆ, ಕೆಲಸಗಾರರ ಕೊರತೆ ಬಗೆಹರಿಯುವುದು.

Spread the love
  • Related Posts

    ಬೆಳ್ತಂಗಡಿ : ಅತಿ ಹಿಂದುಳಿದ ಮಠಾಧೀಶರ ಮಹಾಸಭಾವತಿಯಿಂದ ಡಾ.ಡಿ. ವೀರೇಂದ್ರ ಹೆಗ್ಗಡೆಯವರ ಭೇಟಿ

    ಬೆಳ್ತಂಗಡಿ: ಇತ್ತೀಚಿನ ದಿನಗಳಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಹಾಗೂ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ವಿರುದ್ಧ ಕೇಳಿಬರುತ್ತಿರುವ ಆರೋಪಗಳ ಹಿನ್ನೆಲೆಯಲ್ಲಿ ಅತಿ ಹಿಂದುಳಿದ ಮಠಾಧೀಶರ ಮಹಾಸಭೆ (ರಿ.) ಕೋರ್ ಕಮಿಟಿಯ ಸದಸ್ಯರಾದ ಸ್ವಾಮೀಜಿಗಳು ಧರ್ಮಸ್ಥಳಕ್ಕೆ ಜು.10 ರಂದು ಭೇಟಿ ನೀಡಿ,…

    Spread the love

    ಬೆಳ್ತಂಗಡಿ ತಹಶೀಲ್ದಾರ್ ಆಗಿ ಎಸ್.ಎನ್.ನರಗುಂದ ಅಧಿಕಾರ ಸ್ವೀಕಾರ

    ಬೆಳ್ತಂಗಡಿ : ತಹಶೀಲ್ದಾರ್ ಪೃಥ್ವಿ ಸಾನಿಕಂ ವರ್ಗಾವಣೆಯಾದ ಜಾಗಕ್ಕೆ ಹೊಸ ತಹಶೀಲ್ದಾರ್ ಆಗಿ ಎಸ್.ಎನ್.ನರಗುಂದ ಅವರನ್ನು ಸರಕಾರ ನೇಮಕ ಮಾಡಿ ಜು.2 ರಂದು ಆದೇಶ ಹೊರಡಿಸಿತ್ತು.‌ ಇದೀಗ ಮೈಸೂರು ಜಿಲ್ಲೆಯ ಅಭಿವೃದ್ಧಿ ಪ್ರಾಧಿಕಾರದ ವಿಶೇಷ ಗ್ರೇಡ್-1 ತಹಶೀಲ್ದಾರ್ ಆಗಿರುವ ಎಸ್.ಎನ್.ನರಗುಂದ ಅವರು…

    Spread the love

    You Missed

    ಭಾರಿ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ ದಕ್ಷಿಣಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಜು.18ರಂದು ರಜೆ ಘೋಷಣೆ

    • By admin
    • July 17, 2026
    • 3 views
    ಭಾರಿ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ ದಕ್ಷಿಣಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಜು.18ರಂದು ರಜೆ ಘೋಷಣೆ

    ಮಹಿಳಾ ಸಬಲೀಕರಣ ಮತ್ತು ಸಮಾಜ ಸೇವೆಗೆ ಜಾಗತಿಕ ಮನ್ನಣೆ: ಹೇಮಾವತಿ ವಿ. ಹೆಗ್ಗಡೆಗೆ ಗೌರವ ಡಾಕ್ಟರೇಟ್

    • By admin
    • July 17, 2026
    • 8 views
    ಮಹಿಳಾ ಸಬಲೀಕರಣ ಮತ್ತು ಸಮಾಜ ಸೇವೆಗೆ ಜಾಗತಿಕ ಮನ್ನಣೆ:  ಹೇಮಾವತಿ ವಿ. ಹೆಗ್ಗಡೆಗೆ ಗೌರವ ಡಾಕ್ಟರೇಟ್

    ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ ನೀಟ್ 2026ರಲ್ಲಿ ಐತಿಹಾಸಿಕ ಸಾಧನೆ – ಅಖಿಲ ಭಾರತ ಮಟ್ಟದಲ್ಲಿ 271ನೇ ರ್ಯಾಂಕ್

    • By admin
    • July 17, 2026
    • 7 views
    ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ ನೀಟ್ 2026ರಲ್ಲಿ ಐತಿಹಾಸಿಕ ಸಾಧನೆ – ಅಖಿಲ ಭಾರತ ಮಟ್ಟದಲ್ಲಿ 271ನೇ ರ್ಯಾಂಕ್

    ಚಿರಂಜೀವಿ ಯುವಕ ಮಂಡಲ(ರಿ), ಕಾನರ್ಪ ಇದರ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    • By admin
    • July 16, 2026
    • 13 views
    ಚಿರಂಜೀವಿ ಯುವಕ ಮಂಡಲ(ರಿ), ಕಾನರ್ಪ ಇದರ 35ನೇ ವರ್ಷದ  ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    ಬಂಟ್ವಾಳದಲ್ಲಿ ಬೆಚ್ಚಿಬೀಳಿಸಿದ ಭೀಕರ ಹತ್ಯೆ: ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲೇ ಯುವತಿ ಕೊಲೆ, ಆರೋಪಿ ಪರಾರಿ

    • By admin
    • July 16, 2026
    • 14 views
    ಬಂಟ್ವಾಳದಲ್ಲಿ ಬೆಚ್ಚಿಬೀಳಿಸಿದ ಭೀಕರ ಹತ್ಯೆ: ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲೇ ಯುವತಿ ಕೊಲೆ, ಆರೋಪಿ ಪರಾರಿ

    “ರೀಚಾರ್ಜ್ ಇಲ್ಲದೆ ಆರಿದ ಹೆದ್ದಾರಿ ದಾರಿದೀಪಗಳು; ಪೋಸ್ಟ್‌ಪೇಯ್ಡ್ ಮೀಟರ್‌ಗೆ ಮನವಿ” ಹೆದ್ದಾರಿ ಬದಿ ದಾರಿದೀಪಕ್ಕೆ ಪ್ರೀ-ಪೇಯ್ಡ್ ರೀಚಾರ್ಜ್: ಕತ್ತಲಲ್ಲಿ ದಾರಿಹೋಕರ ಪರದಾಟ

    • By admin
    • July 15, 2026
    • 15 views
    “ರೀಚಾರ್ಜ್ ಇಲ್ಲದೆ ಆರಿದ ಹೆದ್ದಾರಿ ದಾರಿದೀಪಗಳು; ಪೋಸ್ಟ್‌ಪೇಯ್ಡ್ ಮೀಟರ್‌ಗೆ ಮನವಿ” ಹೆದ್ದಾರಿ ಬದಿ ದಾರಿದೀಪಕ್ಕೆ ಪ್ರೀ-ಪೇಯ್ಡ್ ರೀಚಾರ್ಜ್: ಕತ್ತಲಲ್ಲಿ ದಾರಿಹೋಕರ ಪರದಾಟ