ಭಾನುವಾರದ ದಿನ ಭವಿಷ್ಯ ಯಾವ ರಾಶಿಯವರಿಗೆ ಇಂದು ಶುಭದಿನ

ಶ್ರೀ ಬೆಂಗಾಲಿಯ ಪ್ರಖ್ಯಾತ ಜ್ಯೋತಿಷ್ಯ ಕೇಂದ್ರ.
ಪಂಡಿತ್. ಶ್ರೀ ಅಘೋರಿನಾಥ್ ಗುರೂಜಿ. 99808 77934

ಮೇಷ ರಾಶಿ: ಸ್ಥಿರಾಸ್ತಿ ವಿಚಾರದಲ್ಲಿ ಗೊಂದಲ ಮತ್ತು ಆತಂಕ, ಉದ್ಯೋಗದಲ್ಲಿ ಅನುಕೂಲ, ಆರ್ಥಿಕ ನಷ್ಟ,ಮಾತಿನಿಂದ ಸಮಸ್ಯೆ, ತಾಯಿಯ ಆರೋಗ್ಯದಲ್ಲಿ ವ್ಯತ್ಯಾಸ, ವಿದ್ಯಾಭ್ಯಾಸದಲ್ಲಿ ಗೊಂದಲ, ಪ್ರಯಾಣದಲ್ಲಿ ಅಡೆತಡೆ.

ವೃಷಭ ರಾಶಿ: ಸರ್ಕಾರಿ ಕೆಲಸ ಕಾರ್ಯಗಳಲ್ಲಿ ಅನುಕೂಲ, ಮಕ್ಕಳ ಆರೋಗ್ಯದಲ್ಲಿ ವ್ಯತ್ಯಾಸ, ಮೊಂಡುತನ, ಪ್ರಯಾಣದಲ್ಲಿ ಅನಾನುಕೂಲ, ಆತ್ಮ ಸಂಕಟ ಮತ್ತು ಆತ್ಮಗೌರವಕ್ಕೆ ಧಕ್ಕೆ, ಪಿತ್ರಾರ್ಜಿತ ಆಸ್ತಿ ವಿಚಾರದಲ್ಲಿ ಅನುಕೂಲ.

ಮಿಥುನ ರಾಶಿ: ಸ್ವಯಂಕೃತ ಅಪರಾಧ, ಆತುರದ ನಿರ್ಧಾರದಿಂದ ತೊಂದರೆ, ಆರೋಗ್ಯದಲ್ಲಿ ವ್ಯತ್ಯಾಸ, ಪಾಲುದಾರಿಕೆಯಲ್ಲಿ ಆತಂಕ, ಬಂಧು ಬಾಂಧವರೊಂದಿಗೆ ಕಾಲಕಳೆಯುವಿರಿ.

ಕಟಕ ರಾಶಿ: ಆಕಸ್ಮಿಕ ಧನಾಗಮನ, ಕುಟುಂಬದಲ್ಲಿ ನಷ್ಟ ಮತ್ತು ನಿರಾಸೆ, ಆರೋಗ್ಯ ತೊಂದರೆಗಳು, ಸರ್ಕಾರದಿಂದ ತೊಂದರೆ, ನಂಬಿಕೆ ದ್ರೋಹ, ಹೊಸ ವಸ್ತು ಖರೀದಿ ಬೇಡ.

ಸಿಂಹ ರಾಶಿ: ಧನ ಸಂಪಾದನೆಗೆ ಮುಂದಾಗುವಿರಿ, ಅಧಿಕಾರ ಪಡೆಯುವ ಆಸೆ, ಮಾನ ಸನ್ಮಾನದ ಬಯಕೆ, ಆತ್ಮಗೌರವಕ್ಕೆ ಧಕ್ಕೆ, ವಿದ್ಯಾಭ್ಯಾಸದಲ್ಲಿ ಪ್ರಗತಿ, ಭಾವನಾತ್ಮಕವಾಗಿ ಮೋಸ.

ಕನ್ಯಾ ರಾಶಿ: ಉದ್ಯೋಗ ನಷ್ಟ ಮತ್ತು ಅಪವಾದಗಳು, ಆರೋಗ್ಯದ ಚಿಂತೆ,ಆರ್ಥಿಕ ನಷ್ಟ, ತಾಯಿಯಿಂದ ಲಾಭ, ವಾಹನ ಖರೀದಿಯ ಮನಸ್ಸು, ಪಿತ್ರಾರ್ಜಿತ ಸ್ವತ್ತಿನಲ್ಲಿ ತೊಂದರೆ.

ತುಲಾ ರಾಶಿ: ಸಂತಾನ ಚಿಂತೆ, ಮಕ್ಕಳ ಭವಿಷ್ಯದ ಚಿಂತೆ, ಆತ್ಮ ಸಂಕಟ, ಬೇಸರ, ಸರ್ಕಾರದಿಂದ ಲಾಭ, ಮನೋ ಚಂಚಲತೆ, ಉದ್ಯೋಗ ಬದಲಾವಣೆ ಆಲೋಚನೆ.

ವೃಶ್ಚಿಕ ರಾಶಿ: ಉದ್ಯೋಗದಲ್ಲಿ ತೊಂದರೆ, ಸ್ಥಿರಾಸ್ತಿ ನಷ್ಟ ಮತ್ತು ತೊಂದರೆ, ದ್ವಿಚಕ್ರವಾಹನದಿಂದ ಸಮಸ್ಯೆ, ಆಯುಷ್ಯ ಭೀತಿ, ತಂದೆ ತಾಯಿಯಿಂದ ಅನುಕೂಲ, ಅನಾರೋಗ್ಯ ಸಮಸ್ಯೆಗಳಿಗೆ ಮುಕ್ತಿ, ವಿದ್ಯಾಭ್ಯಾಸದಲ್ಲಿ ಪ್ರಗತಿ.

ಧನಸ್ಸು ರಾಶಿ: ಆತ್ಮಾಭಿಮಾನದಿಂದ ಮುನ್ನುಗ್ಗುವಿರಿ, ಒಳ್ಳೆತನದಿಂದ ಸಮಸ್ಯೆ, ಕೆಲಸ ಕಾರ್ಯದಲ್ಲಿ ಜಯ, ಪಾಲುದಾರಿಕೆಯಲ್ಲಿ ತೊಂದರೆ, ತಂದೆ ಆರೋಗ್ಯದಲ್ಲಿ ವ್ಯತ್ಯಾಸ, ದೈವ ಮತ್ತು ಗುರು ನಿಂದನೆ, ಭವಿಷ್ಯದ ಚಿಂತೆ ಮತ್ತು ಆತಂಕ.

ಮಕರ ರಾಶಿ: ಕುಟುಂಬ ಕಲಹ, ಹೃದಯ ಸಂಬಂಧಿ ಕಾಯಿಲೆ ಸಾಧ್ಯತೆ, ಆರ್ಥಿಕ ಸಂಕಷ್ಟ, ಹೊಸ ಉದ್ಯಮ ವ್ಯವಹಾರದಿಂದ ಸಮಸ್ಯೆ, ಸಾಲಗಾರರ ಮತ್ತು ಶತ್ರುಗಳ ಕಾಟ, ಕಷ್ಟದ ಸಮಯ, ಅಪಕೀರ್ತಿಗಳು.

ಕುಂಭ ರಾಶಿ:  ಆರೋಗ್ಯ ವ್ಯತ್ಯಾಸದಿಂದ ನಿದ್ರಾಭಂಗ, ಶತ್ರುಗಳು ಮತ್ತು ಸಾಲದ ಚಿಂತೆ, ವಾಹನ ಚಾಲನೆಯಲ್ಲಿ ಎಚ್ಚರಿಕೆ, ಸ್ಥಿರಾಸ್ತಿಯಿಂದ ತೊಂದರೆ, ಕೆಲಸಗಾರರಿಂದ ನಷ್ಟ, ಬಾಡಿಗೆದಾರರಿಂದ ತೊಂದರೆ, ತಾಯಿಯ ಆರೋಗ್ಯದಲ್ಲಿ ವ್ಯತ್ಯಾಸ.

ಮೀನ ರಾಶಿ:  ಪ್ರೇಮ ಭಾವನೆಗಳಿಂದ ತೊಂದರೆ, ದುಶ್ಚಟಗಳು ಅಧಿಕ, ಮಕ್ಕಳಿಂದ ಸಮಸ್ಯೆ, ಸಂಗಾತಿಯಿಂದ ಬೇಸರ, ಗರ್ಭ ದೋಷ ಮತ್ತು ಬಾಲಗ್ರಹ ದೋಷ, ಭಾವನಾತ್ಮಕವಾಗಿ ಸಮಸ್ಯೆ, ಕೆಲಸಗಾರರ ಕೊರತೆ ಬಗೆಹರಿಯುವುದು.

Spread the love
  • Related Posts

    ನಿಡ್ವಾಳದಲ್ಲಿ ಪಂಚಕಲ್ಯಾಣ ಮಹೋತ್ಸವ ಹಾಗೂ ನೂತನ ಬಿಂಬ ಪ್ರತಿಷ್ಠಾ ಮಹೋತ್ಸವ ಫೆ.18 ರಿಂದ 22ರವರೆಗೆ ವೈಭವದ ಧಾರ್ಮಿಕ ಕಾರ್ಯಕ್ರಮ

    ಪುದುವೆಟ್ಟು: ಪಶ್ಚಿಮ ಘಟ್ಟಗಳ ತಪ್ಪಲಿನಲ್ಲಿರುವ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಪುದುವೆಟ್ಟು ಗ್ರಾಮದ ಹಚ್ಚ ಹಸಿರು ಪ್ರಕೃತಿಯ ಮಡಿಲಿನಲ್ಲಿ ನೆಲೆಸಿರುವ ಭಗವಾನ್ ಶ್ರೀ ಪಾರ್ಶ್ವನಾಥ ಸ್ವಾಮಿ ಬಸದಿ, ನಿಡ್ವಾಳದಲ್ಲಿ ಫೆಬ್ರವರಿ 18ರಿಂದ 22ರವರೆಗೆ ಪಂಚಕಲ್ಯಾಣ ಮಹೋತ್ಸವ ಹಾಗೂ ಧಾಮ ಸಂಪ್ರೋಕ್ಷಣಾ…

    Spread the love

    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಶಿವರಾತ್ರಿ ವೈಭವ, ಅಹೋರಾತ್ರಿ ಶಿವಪಂಚಾಕ್ಷರಿ ಪಠಣಕ್ಕೆ ಡಾ.ಹೆಗ್ಗಡೆಯವರಿಂದ ಚಾಲನೆ

    ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದ ಪ್ರವಚನ ಮಂಟಪದಲ್ಲಿ ಅಹೋರಾತ್ರಿ ಶಿವಪಂಚಾಕ್ಷರಿ ಪಠಣಕ್ಕೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ದೀಪಬೆಳಗಿಸಿ ಚಾಲನೆ ನೀಡಿದರು. “ಸರ್ವೇಜನಾಃ ಸುಖಿನೋ ಭವಂತು”. ಎಲ್ಲರಿಗೂ ಸುಖ-ಶಾಂತಿ, ನೆಮ್ಮದಿಯೊಂದಿಗೆ ಸನ್ಮಂಗಳವಾಗಲಿ ಸರ್ವರಿಗೂ ಕಲ್ಯಾಣವಾಗಲಿ ಎಂದು ಹಾರೈಸಿದರು. ಬಳಿಕ ಎಲ್ಲರೂ ಸಾಮೂಹಿಕವಾಗಿ…

    Spread the love

    You Missed

    ನಿಡ್ವಾಳದಲ್ಲಿ ಪಂಚಕಲ್ಯಾಣ ಮಹೋತ್ಸವ ಹಾಗೂ ನೂತನ ಬಿಂಬ ಪ್ರತಿಷ್ಠಾ ಮಹೋತ್ಸವ ಫೆ.18 ರಿಂದ 22ರವರೆಗೆ ವೈಭವದ ಧಾರ್ಮಿಕ ಕಾರ್ಯಕ್ರಮ

    • By admin
    • February 16, 2026
    • 22 views
    ನಿಡ್ವಾಳದಲ್ಲಿ ಪಂಚಕಲ್ಯಾಣ ಮಹೋತ್ಸವ ಹಾಗೂ ನೂತನ ಬಿಂಬ ಪ್ರತಿಷ್ಠಾ ಮಹೋತ್ಸವ  ಫೆ.18 ರಿಂದ 22ರವರೆಗೆ ವೈಭವದ ಧಾರ್ಮಿಕ ಕಾರ್ಯಕ್ರಮ

    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಶಿವರಾತ್ರಿ ವೈಭವ, ಅಹೋರಾತ್ರಿ ಶಿವಪಂಚಾಕ್ಷರಿ ಪಠಣಕ್ಕೆ ಡಾ.ಹೆಗ್ಗಡೆಯವರಿಂದ ಚಾಲನೆ

    • By admin
    • February 15, 2026
    • 25 views
    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಶಿವರಾತ್ರಿ ವೈಭವ, ಅಹೋರಾತ್ರಿ ಶಿವಪಂಚಾಕ್ಷರಿ ಪಠಣಕ್ಕೆ ಡಾ.ಹೆಗ್ಗಡೆಯವರಿಂದ ಚಾಲನೆ

    ಅಜ್ಜಿಯ ತಿಥಿ ಕಾರ್ಯಕ್ರಮಕ್ಕೆ ಬಡಿಸಲು ಆಮೆಗಳ ಬೇಟೆ, ಆಮೆಗಳ ಸಹಿತ ನಾಲ್ವರನ್ನು ವಶಕ್ಕೆ ಪಡೆದ ಪೊಲೀಸರು

    • By admin
    • February 15, 2026
    • 80 views
    ಅಜ್ಜಿಯ ತಿಥಿ ಕಾರ್ಯಕ್ರಮಕ್ಕೆ ಬಡಿಸಲು ಆಮೆಗಳ ಬೇಟೆ, ಆಮೆಗಳ ಸಹಿತ ನಾಲ್ವರನ್ನು ವಶಕ್ಕೆ ಪಡೆದ ಪೊಲೀಸರು

    ಮುಂಡಾಜೆ ಮೈರಣಗುಡ್ಡೆಯಲ್ಲಿ ಕಾಣಿಸಿಕೊಂಡ ಬೆಂಕಿ

    • By admin
    • February 14, 2026
    • 26 views
    ಮುಂಡಾಜೆ ಮೈರಣಗುಡ್ಡೆಯಲ್ಲಿ  ಕಾಣಿಸಿಕೊಂಡ ಬೆಂಕಿ

    ಬೆಳ್ತಂಗಡಿಯ KAF ಕ್ರಿಯೇಟಿವ್ ಶಾಪ್ ನಲ್ಲಿ ಹಿಲಿಯಂ ಗ್ಯಾಸ್ ಬ್ಲಾಸ್ಟ್

    • By admin
    • February 14, 2026
    • 54 views
    ಬೆಳ್ತಂಗಡಿಯ KAF ಕ್ರಿಯೇಟಿವ್ ಶಾಪ್ ನಲ್ಲಿ  ಹಿಲಿಯಂ ಗ್ಯಾಸ್ ಬ್ಲಾಸ್ಟ್

    ಪುತ್ತೂರಿನಲ್ಲಿ ಲಕ್ಷ್ಯ ಡೇ ಕೇರ್ ಸೆಂಟರ್ ಹಾಗೂ ಲಕ್ಷ್ಯ ಕೌನ್ಸಲಿಂಗ್ ಸೆಂಟರ್ ಲೋಕಾರ್ಪಣೆ

    • By admin
    • February 13, 2026
    • 39 views
    ಪುತ್ತೂರಿನಲ್ಲಿ ಲಕ್ಷ್ಯ ಡೇ ಕೇರ್ ಸೆಂಟರ್ ಹಾಗೂ ಲಕ್ಷ್ಯ ಕೌನ್ಸಲಿಂಗ್ ಸೆಂಟರ್ ಲೋಕಾರ್ಪಣೆ