ಭಾನುವಾರದ ದಿನ ಭವಿಷ್ಯ ಯಾವ ರಾಶಿಯವರಿಗೆ ಇಂದು ಶುಭದಿನ

ಶ್ರೀ ಬೆಂಗಾಲಿಯ ಪ್ರಖ್ಯಾತ ಜ್ಯೋತಿಷ್ಯ ಕೇಂದ್ರ.
ಪಂಡಿತ್. ಶ್ರೀ ಅಘೋರಿನಾಥ್ ಗುರೂಜಿ. 99808 77934

ಮೇಷ ರಾಶಿ: ಸ್ಥಿರಾಸ್ತಿ ವಿಚಾರದಲ್ಲಿ ಗೊಂದಲ ಮತ್ತು ಆತಂಕ, ಉದ್ಯೋಗದಲ್ಲಿ ಅನುಕೂಲ, ಆರ್ಥಿಕ ನಷ್ಟ,ಮಾತಿನಿಂದ ಸಮಸ್ಯೆ, ತಾಯಿಯ ಆರೋಗ್ಯದಲ್ಲಿ ವ್ಯತ್ಯಾಸ, ವಿದ್ಯಾಭ್ಯಾಸದಲ್ಲಿ ಗೊಂದಲ, ಪ್ರಯಾಣದಲ್ಲಿ ಅಡೆತಡೆ.

ವೃಷಭ ರಾಶಿ: ಸರ್ಕಾರಿ ಕೆಲಸ ಕಾರ್ಯಗಳಲ್ಲಿ ಅನುಕೂಲ, ಮಕ್ಕಳ ಆರೋಗ್ಯದಲ್ಲಿ ವ್ಯತ್ಯಾಸ, ಮೊಂಡುತನ, ಪ್ರಯಾಣದಲ್ಲಿ ಅನಾನುಕೂಲ, ಆತ್ಮ ಸಂಕಟ ಮತ್ತು ಆತ್ಮಗೌರವಕ್ಕೆ ಧಕ್ಕೆ, ಪಿತ್ರಾರ್ಜಿತ ಆಸ್ತಿ ವಿಚಾರದಲ್ಲಿ ಅನುಕೂಲ.

ಮಿಥುನ ರಾಶಿ: ಸ್ವಯಂಕೃತ ಅಪರಾಧ, ಆತುರದ ನಿರ್ಧಾರದಿಂದ ತೊಂದರೆ, ಆರೋಗ್ಯದಲ್ಲಿ ವ್ಯತ್ಯಾಸ, ಪಾಲುದಾರಿಕೆಯಲ್ಲಿ ಆತಂಕ, ಬಂಧು ಬಾಂಧವರೊಂದಿಗೆ ಕಾಲಕಳೆಯುವಿರಿ.

ಕಟಕ ರಾಶಿ: ಆಕಸ್ಮಿಕ ಧನಾಗಮನ, ಕುಟುಂಬದಲ್ಲಿ ನಷ್ಟ ಮತ್ತು ನಿರಾಸೆ, ಆರೋಗ್ಯ ತೊಂದರೆಗಳು, ಸರ್ಕಾರದಿಂದ ತೊಂದರೆ, ನಂಬಿಕೆ ದ್ರೋಹ, ಹೊಸ ವಸ್ತು ಖರೀದಿ ಬೇಡ.

ಸಿಂಹ ರಾಶಿ: ಧನ ಸಂಪಾದನೆಗೆ ಮುಂದಾಗುವಿರಿ, ಅಧಿಕಾರ ಪಡೆಯುವ ಆಸೆ, ಮಾನ ಸನ್ಮಾನದ ಬಯಕೆ, ಆತ್ಮಗೌರವಕ್ಕೆ ಧಕ್ಕೆ, ವಿದ್ಯಾಭ್ಯಾಸದಲ್ಲಿ ಪ್ರಗತಿ, ಭಾವನಾತ್ಮಕವಾಗಿ ಮೋಸ.

ಕನ್ಯಾ ರಾಶಿ: ಉದ್ಯೋಗ ನಷ್ಟ ಮತ್ತು ಅಪವಾದಗಳು, ಆರೋಗ್ಯದ ಚಿಂತೆ,ಆರ್ಥಿಕ ನಷ್ಟ, ತಾಯಿಯಿಂದ ಲಾಭ, ವಾಹನ ಖರೀದಿಯ ಮನಸ್ಸು, ಪಿತ್ರಾರ್ಜಿತ ಸ್ವತ್ತಿನಲ್ಲಿ ತೊಂದರೆ.

ತುಲಾ ರಾಶಿ: ಸಂತಾನ ಚಿಂತೆ, ಮಕ್ಕಳ ಭವಿಷ್ಯದ ಚಿಂತೆ, ಆತ್ಮ ಸಂಕಟ, ಬೇಸರ, ಸರ್ಕಾರದಿಂದ ಲಾಭ, ಮನೋ ಚಂಚಲತೆ, ಉದ್ಯೋಗ ಬದಲಾವಣೆ ಆಲೋಚನೆ.

ವೃಶ್ಚಿಕ ರಾಶಿ: ಉದ್ಯೋಗದಲ್ಲಿ ತೊಂದರೆ, ಸ್ಥಿರಾಸ್ತಿ ನಷ್ಟ ಮತ್ತು ತೊಂದರೆ, ದ್ವಿಚಕ್ರವಾಹನದಿಂದ ಸಮಸ್ಯೆ, ಆಯುಷ್ಯ ಭೀತಿ, ತಂದೆ ತಾಯಿಯಿಂದ ಅನುಕೂಲ, ಅನಾರೋಗ್ಯ ಸಮಸ್ಯೆಗಳಿಗೆ ಮುಕ್ತಿ, ವಿದ್ಯಾಭ್ಯಾಸದಲ್ಲಿ ಪ್ರಗತಿ.

ಧನಸ್ಸು ರಾಶಿ: ಆತ್ಮಾಭಿಮಾನದಿಂದ ಮುನ್ನುಗ್ಗುವಿರಿ, ಒಳ್ಳೆತನದಿಂದ ಸಮಸ್ಯೆ, ಕೆಲಸ ಕಾರ್ಯದಲ್ಲಿ ಜಯ, ಪಾಲುದಾರಿಕೆಯಲ್ಲಿ ತೊಂದರೆ, ತಂದೆ ಆರೋಗ್ಯದಲ್ಲಿ ವ್ಯತ್ಯಾಸ, ದೈವ ಮತ್ತು ಗುರು ನಿಂದನೆ, ಭವಿಷ್ಯದ ಚಿಂತೆ ಮತ್ತು ಆತಂಕ.

ಮಕರ ರಾಶಿ: ಕುಟುಂಬ ಕಲಹ, ಹೃದಯ ಸಂಬಂಧಿ ಕಾಯಿಲೆ ಸಾಧ್ಯತೆ, ಆರ್ಥಿಕ ಸಂಕಷ್ಟ, ಹೊಸ ಉದ್ಯಮ ವ್ಯವಹಾರದಿಂದ ಸಮಸ್ಯೆ, ಸಾಲಗಾರರ ಮತ್ತು ಶತ್ರುಗಳ ಕಾಟ, ಕಷ್ಟದ ಸಮಯ, ಅಪಕೀರ್ತಿಗಳು.

ಕುಂಭ ರಾಶಿ:  ಆರೋಗ್ಯ ವ್ಯತ್ಯಾಸದಿಂದ ನಿದ್ರಾಭಂಗ, ಶತ್ರುಗಳು ಮತ್ತು ಸಾಲದ ಚಿಂತೆ, ವಾಹನ ಚಾಲನೆಯಲ್ಲಿ ಎಚ್ಚರಿಕೆ, ಸ್ಥಿರಾಸ್ತಿಯಿಂದ ತೊಂದರೆ, ಕೆಲಸಗಾರರಿಂದ ನಷ್ಟ, ಬಾಡಿಗೆದಾರರಿಂದ ತೊಂದರೆ, ತಾಯಿಯ ಆರೋಗ್ಯದಲ್ಲಿ ವ್ಯತ್ಯಾಸ.

ಮೀನ ರಾಶಿ:  ಪ್ರೇಮ ಭಾವನೆಗಳಿಂದ ತೊಂದರೆ, ದುಶ್ಚಟಗಳು ಅಧಿಕ, ಮಕ್ಕಳಿಂದ ಸಮಸ್ಯೆ, ಸಂಗಾತಿಯಿಂದ ಬೇಸರ, ಗರ್ಭ ದೋಷ ಮತ್ತು ಬಾಲಗ್ರಹ ದೋಷ, ಭಾವನಾತ್ಮಕವಾಗಿ ಸಮಸ್ಯೆ, ಕೆಲಸಗಾರರ ಕೊರತೆ ಬಗೆಹರಿಯುವುದು.

Spread the love
  • Related Posts

    ಬಿಜೆಪಿ ಮುಖಂಡ ಯೋಗೇಶ್ ಗೌಡ ಕೊಲೆ ಪ್ರಕರಣ: ಮಾಜಿ ಸಚಿವ ವಿನಯ್ ಕುಲಕರ್ಣಿ ಸೇರಿ 16 ಮಂದಿ ಆರೋಪಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು

    ಬೆಂಗಳೂರು: ಧಾರವಾಡ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಹಾಗೂ ಬಿಜೆಪಿ ಮುಖಂಡ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಮಾಜಿ ಸಚಿವ ವಿನಯ್ ಕುಲಕರ್ಣಿ ಸೇರಿ 16 ಮಂದಿ ಆರೋಪಿಗಳಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಶುಕ್ರವಾರ (ಏ17)ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.…

    Spread the love

    ಬಳಂಜದಲ್ಲಿ ಭಕ್ತಿಭಾವದಿಂದ ‘ಶ್ರೀ ದೇವಿ ಮಹಾತ್ಮೆ’ ಯಕ್ಷಗಾನ ಪ್ರದರ್ಶನ

    ಬೆಳ್ತಂಗಡಿ: ಕಟೀಲು ಶ್ರೀ ದುರ್ಗಾಪರಮೇಶ್ವರಿ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಇವರಿಂದ ಶ್ರೀಮತಿ ಮಿನಾಕ್ಷಿ ಮತ್ತು ಸಾಂತಪ್ಪ ಸುವರ್ಣ ಕುಟುಂಬಸ್ಥರ ಹರಕೆಯ ಸೇವಾರ್ಥವಾಗಿ ‘ಶ್ರೀ ದೇವಿ ಮಹಾತ್ಮ’ ಎಂಬ ಪೌರಾಣಿಕ ಕಥಾ ಭಾಗವು ಏ.13ರಂದು ಬಳಂಜದ ಸುವರ್ಣ ನಿಲಯದಲ್ಲಿ ಜರುಗಿತು. ಸಂಜೆ…

    Spread the love

    You Missed

    ಬಿಜೆಪಿ ಮುಖಂಡ ಯೋಗೇಶ್ ಗೌಡ ಕೊಲೆ ಪ್ರಕರಣ: ಮಾಜಿ ಸಚಿವ ವಿನಯ್ ಕುಲಕರ್ಣಿ ಸೇರಿ 16 ಮಂದಿ ಆರೋಪಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು

    • By admin
    • April 17, 2026
    • 22 views
    ಬಿಜೆಪಿ ಮುಖಂಡ ಯೋಗೇಶ್ ಗೌಡ ಕೊಲೆ ಪ್ರಕರಣ: ಮಾಜಿ ಸಚಿವ ವಿನಯ್ ಕುಲಕರ್ಣಿ ಸೇರಿ 16 ಮಂದಿ ಆರೋಪಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು

    ಬಳಂಜದಲ್ಲಿ ಭಕ್ತಿಭಾವದಿಂದ ‘ಶ್ರೀ ದೇವಿ ಮಹಾತ್ಮೆ’ ಯಕ್ಷಗಾನ ಪ್ರದರ್ಶನ

    • By admin
    • April 14, 2026
    • 51 views
    ಬಳಂಜದಲ್ಲಿ ಭಕ್ತಿಭಾವದಿಂದ ‘ಶ್ರೀ ದೇವಿ ಮಹಾತ್ಮೆ’ ಯಕ್ಷಗಾನ ಪ್ರದರ್ಶನ

    ಕಲ್ಚೆರ್ಪೆ ಗ್ರಾಮದಲ್ಲಿ ಬಾವಿಗೆ ಬಿದ್ದಿದ್ದ ಕಾಡಾನೆಯ ರಕ್ಷಣಾಕಾರ್ಯ ಯಶಸ್ವಿ

    • By admin
    • April 13, 2026
    • 27 views
    ಕಲ್ಚೆರ್ಪೆ ಗ್ರಾಮದಲ್ಲಿ ಬಾವಿಗೆ ಬಿದ್ದಿದ್ದ ಕಾಡಾನೆಯ ರಕ್ಷಣಾಕಾರ್ಯ ಯಶಸ್ವಿ

    ಆಯತಪ್ಪಿ ರಾತ್ರಿ ಬಾವಿಗೆ ಬಿದ್ದ ಕಾಡಾನೆ ಪೆರಾಜೆ ಕಲ್ಲುಚರ್ಪೆಯಲ್ಲಿ ನಡೆದ ಘಟನೆ

    • By admin
    • April 13, 2026
    • 50 views
    ಆಯತಪ್ಪಿ ರಾತ್ರಿ ಬಾವಿಗೆ ಬಿದ್ದ ಕಾಡಾನೆ ಪೆರಾಜೆ  ಕಲ್ಲುಚರ್ಪೆಯಲ್ಲಿ ನಡೆದ ಘಟನೆ

    ಚಾಲಕನ ಅಜಾಗರೂಕತೆಯಿಂದ ಪಾದಾಚಾರಿಗಳ ಮೇಲೆರಗಿದ ಓಮ್ಮಿ ಕಾರು

    • By admin
    • April 12, 2026
    • 93 views
    ಚಾಲಕನ ಅಜಾಗರೂಕತೆಯಿಂದ ಪಾದಾಚಾರಿಗಳ ಮೇಲೆರಗಿದ ಓಮ್ಮಿ ಕಾರು

    ಮೆದುಳು ಜ್ವರದಿಂದ ಕಿಲ್ಲೂರಿನ ಯುವಕ ನಿಧನ

    • By admin
    • April 12, 2026
    • 129 views
    ಮೆದುಳು ಜ್ವರದಿಂದ ಕಿಲ್ಲೂರಿನ ಯುವಕ ನಿಧನ