ಐಸಿಸಿ T-20 ಪೈನಲ್ ನಲ್ಲಿ ಕಿವೀಸ್ ಮಣಿಸಿ ವಿಶ್ವಕಪ್ ಮುಡಿಗೇರಿಸಿಕೊಂಡ ಆಸ್ಟ್ರೇಲಿಯಾ

ದುಬೈ: ಐಸಿಸಿ T-20 ವಿಶ್ವಕಪ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ನ್ಯೂಝಿಲೆಂಡ್‌ ವಿರುದ್ಧ ಆಸ್ಟ್ರೇಲಿಯಾ ತಂಡವು 8 ವಿಕೆಟ್ ಅಂತರದ ರೋಚಕ ಗೆಲುವು ದಾಖಲಿಸುವ ಮೂಲಕ ಚಾಂಪಿಯನ್ ಪಟ್ಟ ಮುಡಿಗೇರಿಸಿಗೊಂಡಿದೆ.

ಟಾಸ್ ಸೋತು ಮೊದಲು ಬ್ಯಾಟಿಂಗ್ ನಡೆಸಿದ ನ್ಯೂಝಿಲೆಂಡ್ ತಂಡವು ನಿಗದಿತ 20 ಓವರುಗಳಲ್ಲಿ 4 ವಿಕೆಟ್ ನಷ್ಟಕ್ಕೆ 172 ರನ್ ಗಳಿಸಿತು.

ನ್ಯೂಝಿಲೆಂಡ್ ನ ಡೆರಿಲ್ ಮಿಚೆಲ್ 11(8), ಮಾರ್ಟಿನ್ ಗಪ್ಟಿಲ್ 28(35), ಕೇನ್ ವಿಲಿಯಮ್ಸನ್ 85(48), ಗ್ಲೆನ್ ಫಿಲಿಪ್ಸ್ 18(17), ಜೇಮ್ಸ್ ನೀಶಮ್ 13(7) ಟಿಮ್ ಸೀಫೆರ್ಟ್ 8(6) ದಿಟ್ಟ ಹೋರಾಟದ ಬೆಂಬಲದೊಂದಿಗೆ ಉತ್ತಮ ರನ್ ಕಲೆ ಹಾಕುವುದರೊಂದಿಗೆ ಆಸ್ಟ್ರೇಲಿಯಾ ತಂಡಕ್ಕೆ ಬೃಹತ್ ರನ್ ಗಳ ಗುರಿಯನ್ನು ನೀಡಿತು.

ನ್ಯೂಝಿಲೆಂಡ್ ನೀಡಿದ ಗುರಿಯನ್ನು ಆಸ್ಟ್ರೇಲಿಯಾ ತಂಡವು ಓವರುಗಳಲ್ಲಿ ರನ್ ಗಳಿಸಿ ವಿಕೆಟ್ ಗಳ ಜಯವನ್ನು ಸಾಧಿಸಿತು. ಆಸ್ಟ್ರೇಲಿಯಾದ‌‌ ಡೇವಿಡ್ ವಾರ್ನರ್‌ ಮತ್ತು ಮಿಷೆಲ್ ಮಾರ್ಷ್ ಆಕರ್ಷಕ ಅರ್ಧ ಶತಕದ ನೆರವಿನಿಂದ ಪಂದ್ಯದ ಗೆಲುವಿನ ಹಾದು ಸುಗಮಗೊಳಿಸಿದರು.

ಆಸ್ಟ್ರೇಲಿಯಾ ದ ಡೇವಿಡ್ ವಾರ್ನರ್‌ 53(38), ಆರೋನ್ ಫಿಂಚ್‌ 5(7), ಮಿಷೆಲ್ ಮಾರ್ಷ್ 77(50) , ಗ್ಲೆನ್ ಮ್ಯಾಕ್ಸ್‌ವೆಲ್ 28(18) ರನ್ ಗಳಿಸಿದರು. ಆಸ್ಟ್ರೇಲಿಯಾ ದ ಬೌಲಿಂಗ್ ನಲ್ಲಿ ಜೋಶ್ ಹೇಝಲ್ ವುಡ್ 3 ಮತ್ತು ಅ್ಯಡಮ್ ಝಂಪ 1 ವಿಕೆಟ್ ಪಡೆದು ಮಿಂಚಿದರು.

Spread the love
  • Related Posts

    ಬೆಳ್ತಂಗಡಿ: ‘ಡ್ರಗ್ಸ್ ಮುಕ್ತ ಬೆಳ್ತಂಗಡಿ’ ಜಾಗೃತಿ ಅಭಿಯಾನಕ್ಕೆ ಯುವ ಕಾಂಗ್ರೆಸ್ ಚಾಲನೆ

    ಬೆಳ್ತಂಗಡಿ:ಮಾದಕ ವಸ್ತುಗಳ ದುಷ್ಪರಿಣಾಮಗಳ ಕುರಿತು ಯುವಜನರಲ್ಲಿ ಜಾಗೃತಿ ಮೂಡಿಸುವ ಹಾಗೂ ಬೆಳ್ತಂಗಡಿ ತಾಲೂಕನ್ನು ಮಾದಕ ವಸ್ತು ಮುಕ್ತಗೊಳಿಸುವ ಉದ್ದೇಶದಿಂದ ಯುವ ಕಾಂಗ್ರೆಸ್ ಬೆಳ್ತಂಗಡಿ ವತಿಯಿಂದ ‘ಡ್ರಗ್ಸ್ ಮುಕ್ತ ಬೆಳ್ತಂಗಡಿ’ ಜಾಗೃತಿ ಅಭಿಯಾನ ಹಮ್ಮಿಕೊಳ್ಳಲಾಗಿದೆ. “ನಶೆ ಬೇಡ… ನಾಳೆಯ ಭವಿಷ್ಯ ಬೇಕು” ಹಾಗೂ…

    Spread the love

    ಚಾರ್ಮಾಡಿ ಘಾಟಿಯಲ್ಲಿ ನಿರಂತರವಾಗಿ ಕಾಣಿಸಿಕೊಳ್ಳುತ್ತಿರುವ ಏಕದಂತ

    ಬೆಳ್ತಂಗಡಿ: ಚಾರ್ಮಾಡಿ ಘಾಟಿಯಲ್ಲಿ ಭಾನುವಾರ ರಾತ್ರಿ ಮತ್ತೆ ದೈತ್ಯ ಗಾತ್ರದ ಕಾಡಾನೆ ಕಂಡುಬಂದಿದೆ. ಘಾಟಿ ಭಾಗದಲ್ಲಿ ಆಗಾಗ ಕಾಣಸಿಗುವ ಈ ಕಾಡಾನೆ ರಸ್ತೆ ಬದಿ ನಿಂತಿದ್ದು ವಾಹನ ಸಂಚಾರಕ್ಕೆ ವ್ಯತ್ಯಯ ಉಂಟಾಗಿದೆ. ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ ತೆರಳಿದ್ದು ಕಾಡಾನೆಯನ್ನು ಕಾಡಿಗಟ್ಟುವ…

    Spread the love

    You Missed

    ಬೆಳ್ತಂಗಡಿ: ‘ಡ್ರಗ್ಸ್ ಮುಕ್ತ ಬೆಳ್ತಂಗಡಿ’ ಜಾಗೃತಿ ಅಭಿಯಾನಕ್ಕೆ ಯುವ ಕಾಂಗ್ರೆಸ್ ಚಾಲನೆ

    • By admin
    • August 10, 2026
    • 4 views
    ಬೆಳ್ತಂಗಡಿ: ‘ಡ್ರಗ್ಸ್ ಮುಕ್ತ ಬೆಳ್ತಂಗಡಿ’ ಜಾಗೃತಿ ಅಭಿಯಾನಕ್ಕೆ ಯುವ ಕಾಂಗ್ರೆಸ್ ಚಾಲನೆ

    ಚಾರ್ಮಾಡಿ ಘಾಟಿಯಲ್ಲಿ ನಿರಂತರವಾಗಿ ಕಾಣಿಸಿಕೊಳ್ಳುತ್ತಿರುವ ಏಕದಂತ

    • By admin
    • August 10, 2026
    • 6 views
    ಚಾರ್ಮಾಡಿ ಘಾಟಿಯಲ್ಲಿ ನಿರಂತರವಾಗಿ ಕಾಣಿಸಿಕೊಳ್ಳುತ್ತಿರುವ ಏಕದಂತ

    ಪಶ್ಚಿಮ ಘಟ್ಟದ ಪ್ರಕೃತಿ ಮಡಿಲಿನ ‘ನೇತ್ರಾವತಿ ಹೋಂ ಸ್ಟೇ’ – ಪ್ರವಾಸಿಗರಿಗಾಗಿ ಪರಿಪೂರ್ಣ ತಾಣ

    • By admin
    • August 9, 2026
    • 6 views

    ಬೆಳ್ತಂಗಡಿ: ಅನಾರೋಗ್ಯದಿಂದ ಬಳಲುತ್ತಿರುವ 2 ತಿಂಗಳ ಮಗುವಿನ ಚಿಕಿತ್ಸೆಗೆ ಸಹೃದಯಿಗಳ ತುರ್ತು ನೆರವಿನ ಹಸ್ತ ಅಗತ್ಯ

    • By admin
    • August 8, 2026
    • 12 views
    ಬೆಳ್ತಂಗಡಿ: ಅನಾರೋಗ್ಯದಿಂದ ಬಳಲುತ್ತಿರುವ 2 ತಿಂಗಳ ಮಗುವಿನ ಚಿಕಿತ್ಸೆಗೆ ಸಹೃದಯಿಗಳ ತುರ್ತು ನೆರವಿನ ಹಸ್ತ ಅಗತ್ಯ

    “ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಪರಿಸರ ಜಾಗೃತಿ ಕಾರ್ಯಕ್ರಮ: ವಿದ್ಯಾರ್ಥಿಗಳಲ್ಲಿ ಪರಿಸರ ಕಾಳಜಿ ಬೆಳೆಸಿದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ”

    • By admin
    • August 8, 2026
    • 9 views
    “ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಪರಿಸರ ಜಾಗೃತಿ ಕಾರ್ಯಕ್ರಮ: ವಿದ್ಯಾರ್ಥಿಗಳಲ್ಲಿ ಪರಿಸರ ಕಾಳಜಿ ಬೆಳೆಸಿದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ”

    ಭಾರಿ ಮಳೆ ಹಿನ್ನೆಲೆ: ಪುತ್ತೂರು ಉಪವಿಭಾಗದ ವ್ಯಾಪ್ತಿಯ ಶಾಲಾ-ಕಾಲೇಜುಗಳಿಗೆ ನಾಳೆ ರಜೆ ಘೋಷಣೆ

    • By admin
    • August 7, 2026
    • 12 views
    ಭಾರಿ ಮಳೆ ಹಿನ್ನೆಲೆ: ಪುತ್ತೂರು ಉಪವಿಭಾಗದ ವ್ಯಾಪ್ತಿಯ ಶಾಲಾ-ಕಾಲೇಜುಗಳಿಗೆ ನಾಳೆ ರಜೆ ಘೋಷಣೆ