ಅತಿಯಾದ ಅರಶಿನ ಬಳಕೆ ಆರೋಗ್ಯಕ್ಕೆ ಹಾನಿಕಾರಕ ಅಧಿಕ ಪ್ರಮಾಣದಲ್ಲಿ ಅರಶಿನ ಬಳಕೆ ಮಾಡುವವರು ಈ ವರದಿ ನೋಡಿ

ಅರಿಶಿಣವನ್ನು ಹೆಚ್ಚು ಸೇವಿಸುವದರಿಂದ ದೇಹದಲ್ಲಿನ ಕಬ್ಬಿಣ ಅಂಶವನ್ನು ಕಡಿಮೆ ಮಾಡುತ್ತದೆ. ಇದರಿಂದ ದೇಹದಲ್ಲಿ ಕಬ್ಬಿಣದ ಕೊರತೆ ಕಾಣಲು ಆರಂಭಗೊಳ್ಳುತ್ತದೆ

ಸಾಮಾನ್ಯವಾಗಿ ಅಡುಗೆಯಲ್ಲಿ ಮಸಾಲೆ ಪದಾರ್ಥವಾಗಿ ಅರಿಶಿಣವನ್ನು ಬಳಸುತ್ತೇವೆ. ಮುಖದ ಕಾಂತಿಯನ್ನೂ ಸಹ ಹೆಚ್ಚಿಸಿಕೊಳ್ಳಲು ನೈಸರ್ಗಿಕ ಅರಿಶಿಣವನ್ನು ತೇಯ್ದು ಮುಖಕ್ಕೆ ಹಚ್ಚಿಕೊಳ್ಳುತ್ತೇವೆ. ಇದು ಬ್ಯಾಕ್ಟೀರಿಯಾ ವಿರೋಧಿ ಗುಣ ಮತ್ತು ಉರಿಯೂತ ಹೋಗಲಾಡಿಸುವ ಗುಣಲಕ್ಷಣಗಳನ್ನು ಹೊಂದಿದೆ. ಕೊರೊನಾ ಸಮಯದಲ್ಲಿ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳಲು ಅರಿಶಿಣವನ್ನು ಬಳಸುತ್ತಿದ್ದಾರೆ. ಅರಿಶಿಣವು ಅರೋಗ್ಯಕ್ಕೆ ಎಷ್ಟು ಪ್ರಯೋಜನಗಳನ್ನು ನೀಡುತ್ತದೆಯೋ, ಅತಿಯಾದ ಬಳಕೆ ಅಷ್ಟೇ ಹಾನಿಯನ್ನುಂಟು ಮಾಡುತ್ತದೆ.

ಅರಿಶಿಣವನ್ನು ಹೆಚ್ಚು ಸೇವಿಸುವುದರಿಂದ ದೇಹದಲ್ಲಿನ ಕಬ್ಬಿಣ ಅಂಶವನ್ನು ಕಡಿಮೆ ಮಾಡುತ್ತದೆ. ಇದರಿಂದ ದೇಹದಲ್ಲಿ ಕಬ್ಬಿಣದ ಕೊರತೆ ಕಾಣಲು ಆರಂಭಗೊಳ್ಳುತ್ತದೆ. ಕಬ್ಬಿಣವು ಖನಿಜವಾಗಿದ್ದು ಅದು ದೇಹದಲ್ಲಿ ಹಿಮೋಗ್ಲೋಬಿನ್​ ಅಂಶವನ್ನು ತಯಾರಿಸಲು ಸಹಾಯಕವಾಗಿದೆ.

ಅರಿಶಿಣದಿಂದ ನಿಮ್ಮ ಆರೋಗ್ಯಕ್ಕೆ ತುಂಬಾ ಪ್ರಯೋಜನಗಳಿವೆ. ಅಡುಗೆ ಪದಾರ್ಥಗಳಲ್ಲಿ ರುಚಿಯನ್ನು ಹೆಚ್ಚಿಸಲು ಮತ್ತು ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳಲು ಅರಿಶಿಣವನ್ನು ಬಳಸಬಹುದು. ಆದರೆ ಅತಿಯಾಗಿ ಅರಿಶಿಣ ಬಳಸುವುದು ಆರೋಗ್ಯಕ್ಕೆ ಹಾನಿಯುಂಟು ಮಾಡುತ್ತದೆ. ಅರಿಶಿಣವನ್ನು ಅತಿಯಾಗಿ ಸೇವಿಸುವುದರಿಂದ ಯಕೃತ್ತು ಗಾತ್ರ, ಹೊಟ್ಟೆಯಲ್ಲಿ ಹುಣ್ಣು, ಉರಿಯೂತ ಹೆಚ್ಚಾಗುವಂತಹ ಸಮಸ್ಯೆ ಕಾಡತೊಡಗುತ್ತದೆ. ಇದಲ್ಲದೇ ಪಿತ್ತಜನಕಾಂಗ ಮತ್ತು ಕರುಳಿನ ಕ್ಯಾನ್ಸರ್​ ಅಪಾಯವೂ ಹೆಚ್ಚಾಗುತ್ತದೆ.

ರಕ್ತಹೀನತೆ, ಮಧುಮೇಹ, ರಕ್ತ ಸಂಬಂಧಿತ ಖಾಯಿಲೆಗಳಿಂದ ಬಳಲುತ್ತಿರುವವರು ಹೆಚ್ಚಾಗಿ ಅರಿಶಿಣ ಸೇವನೆ ಮಾಡುವುದನ್ನು ಆದಷ್ಟು ತಪ್ಪಿಸಿ. ಹಲವು ರೋಗಗಳು ನಮ್ಮ ಆಹಾರ ಕ್ರಮದಿಂದಲೇ ಹುಟ್ಟಿಕೊಳ್ಳುತ್ತವೆ. ಅವುಗಳಿಗೆ ಪರಿಹಾರವೂ ಸಹ ಆಹಾರ ಕ್ರಮ. ಪ್ರತಿನಿತ್ಯ ಪೌಷ್ಠಿಕ ಆಹಾರ ಸೇವಿಸುವುದರ ಜತೆಗೆ ನಿಯಮಿತವಾಗಿ ಆಯುರ್ವೇದದ ಹಿನ್ನೆಲೆಯುಳ್ಳ ಆಹಾರವನ್ನೂ ಸೇವಿಸಬೇಕು. ಬಾಯಿಗೆ ರುಚಿ ಎಂದು ಅತಿಯಾಗಿ ಆಹಾರ ಸೇವಿಸಿದರೆ ನಿಮ್ಮ ಆರೋಗ್ಯಕ್ಕೆ ಹಾನಿಯುಂಟಾಗಬಹುದು. ಹಿತ-ಮಿತವಾಗಿ ಆಹಾರ ಸೇವಿಸಿ ನಿಮ್ಮ ಆರೋಗ್ಯ ಆರೈಕೆ ಮಾಡಿಕೊಳ್ಳಿ

Spread the love
  • Related Posts

    ಬಿಜೆಪಿ ಯುವ ಮೋರ್ಚಾ ವತಿಯಿಂದ ಬೆಳ್ತಂಗಡಿಯಲ್ಲಿ 6 ನೇ ವರ್ಷದ ದೀಪಾವಳಿ ದೋಸೆ ಹಬ್ಬ, ಗೋ ಪೂಜಾ ಉತ್ಸವ : ಶಶಿರಾಜ್ ಶೆಟ್ಟಿ

    ಬೆಳ್ತಂಗಡಿ: ಬೆಳಕಿನ ಹಬ್ಬ ದೀಪಾವಳಿಯ ಪ್ರಯುಕ್ತ ನಾಡಿನ ಸಾಂಸ್ಕೃತಿಕ ಪರಂಪರೆಯನ್ನು ಬಿಂಬಿಸುವ ಸಲುವಾಗಿ ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜರವರ ಸಾರಥ್ಯದಲ್ಲಿ 6ನೇ ವರ್ಷದ ದೋಸೆ ಹಬ್ಬ ಹಾಗೂ ಗೋ ಪೂಜಾ ಉತ್ಸವ ಅಕ್ಟೋಬರ್ 20 ಸೋಮವಾರದಂದು ಬೆಳ್ತಂಗಡಿಯ ಬಸ್ ನಿಲ್ದಾಣದ ಬಳಿ…

    Spread the love

    ಸಕಲೇಶಪುರ: ನಾಳೆ ದುಶ್ಚಟಗಳ ವಿರುದ್ಧ ಜನಜಾಗೃತಿ ಜಾಥಾ ಹಾಗೂ ಸಮಾವೇಶ

    ಸಕಲೇಶಪುರ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಅಖಿಲ ಕರ್ನಾಟಕ ಜಿಲ್ಲಾ ಜಾಗೃತಿ ವೇದಿಕೆ ಹಾಸನ, ಲಯನ್ಸ್ ಕ್ಲಬ್ ಸಕಲೇಶಪುರ, ರೋಟರಿ ಕ್ಲಬ್ ಸಕಲೇಶಪುರ, ಬಂಟರ ಸಂಘ ಸಕಲೇಶಪುರ, ಹಾಗೂ ವಿವಿಧ ಸಂಘ-ಸಂಸ್ಥೆಗಳ ಸಹಯೋಗದಲ್ಲಿ ದಿನಾಂಕ 14/10/2025ನೇ ಮಂಗಳವಾರ ಬೆಳಿಗ್ಗೆ 10ಗಂಟೆಯಿಂದ…

    Spread the love

    You Missed

    ಬಿಜೆಪಿ ಯುವ ಮೋರ್ಚಾ ವತಿಯಿಂದ ಬೆಳ್ತಂಗಡಿಯಲ್ಲಿ 6 ನೇ ವರ್ಷದ ದೀಪಾವಳಿ ದೋಸೆ ಹಬ್ಬ, ಗೋ ಪೂಜಾ ಉತ್ಸವ : ಶಶಿರಾಜ್ ಶೆಟ್ಟಿ

    • By admin
    • October 15, 2025
    • 22 views
    ಬಿಜೆಪಿ ಯುವ ಮೋರ್ಚಾ ವತಿಯಿಂದ ಬೆಳ್ತಂಗಡಿಯಲ್ಲಿ 6 ನೇ ವರ್ಷದ ದೀಪಾವಳಿ ದೋಸೆ ಹಬ್ಬ, ಗೋ ಪೂಜಾ ಉತ್ಸವ : ಶಶಿರಾಜ್ ಶೆಟ್ಟಿ

    ಸಕಲೇಶಪುರ: ನಾಳೆ ದುಶ್ಚಟಗಳ ವಿರುದ್ಧ ಜನಜಾಗೃತಿ ಜಾಥಾ ಹಾಗೂ ಸಮಾವೇಶ

    • By admin
    • October 13, 2025
    • 19 views
    ಸಕಲೇಶಪುರ: ನಾಳೆ ದುಶ್ಚಟಗಳ ವಿರುದ್ಧ ಜನಜಾಗೃತಿ ಜಾಥಾ ಹಾಗೂ ಸಮಾವೇಶ

    ಶ್ರದ್ಧಾ ಭಕ್ತಿಯಿಂದ ಭಗವಂತನ ಆರಾಧನೆಯೊಂದಿಗೆ ಸಾಧ್ಯವಾದಷ್ಟು ಪರೋಪಕಾರ ಹಾಗೂ ಇತರರ ಸೇವೆ ಮಾಡಿದಾಗ ದೇವರು ಸಂತೃಪ್ತರಾಗಿ ನಮ್ಮನ್ನು ಅನುಗ್ರಹಿಸುತ್ತಾರೆ.

    • By admin
    • October 12, 2025
    • 46 views
    ಶ್ರದ್ಧಾ ಭಕ್ತಿಯಿಂದ ಭಗವಂತನ ಆರಾಧನೆಯೊಂದಿಗೆ ಸಾಧ್ಯವಾದಷ್ಟು ಪರೋಪಕಾರ ಹಾಗೂ ಇತರರ ಸೇವೆ ಮಾಡಿದಾಗ ದೇವರು ಸಂತೃಪ್ತರಾಗಿ ನಮ್ಮನ್ನು ಅನುಗ್ರಹಿಸುತ್ತಾರೆ.

    ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯಗಳ ನೂತನ ಕಟ್ಟಡಗಳ ನಿರ್ಮಾಣಕ್ಕೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ರಿಂದ ಉಸ್ತುವಾರಿ ಸಚಿವರಿಗೆ ಮನವಿ

    • By admin
    • October 11, 2025
    • 40 views
    ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯಗಳ ನೂತನ ಕಟ್ಟಡಗಳ ನಿರ್ಮಾಣಕ್ಕೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ರಿಂದ ಉಸ್ತುವಾರಿ ಸಚಿವರಿಗೆ ಮನವಿ

    ಅಗ್ನಿ ಅವಘಡದಿಂದ ಮನೆ ಸುಟ್ಟ ಪ್ರಕರಣ ಕಿರಣ್ ಚಂದ್ರ ಡಿ ಪುಷ್ಪಗಿರಿಯವರಿಂದ ತುರ್ತು ಸ್ಪಂದನೆ

    • By admin
    • October 7, 2025
    • 61 views
    ಅಗ್ನಿ ಅವಘಡದಿಂದ ಮನೆ ಸುಟ್ಟ ಪ್ರಕರಣ ಕಿರಣ್ ಚಂದ್ರ ಡಿ ಪುಷ್ಪಗಿರಿಯವರಿಂದ ತುರ್ತು ಸ್ಪಂದನೆ

    ನೆರಿಯಾದಲ್ಲಿ ಮನೆಗೆ ಬೆಂಕಿ ತಗುಲಿ ಅಪಾರ ಹಾನಿ

    • By admin
    • October 7, 2025
    • 58 views
    ನೆರಿಯಾದಲ್ಲಿ ಮನೆಗೆ ಬೆಂಕಿ ತಗುಲಿ ಅಪಾರ ಹಾನಿ