ಕೋವಿಡ್ ಸಂಕಷ್ಟದ ಹಿನ್ನೆಲೆ ಮೇ ತಿಂಗಳ ಮೋಟಾರು ವಾಹನ ತೆರಿಗೆಗೆ ರಾಜ್ಯದಲ್ಲಿ ವಿನಾಯಿತಿ ಘೋಷಣೆ

ಬೆಂಗಳೂರು: ಕೊರೊನಾ ಹಿನ್ನೆಲೆಯಲ್ಲಿ ವಾಹನ ಸಂಚಾರಕ್ಕೆ ನಿರ್ಬಂಧ ಹೇರಿರುವ ಕಾರಣ ಮೇ ತಿಂಗಳ ಮೋಟಾರು ವಾಹನ ತೆರಿಗೆ ಪಾವತಿಯಿಂದ ವಿನಾಯಿತಿ ನೀಡಿ ಕರ್ನಾಟಕ ರಾಜ್ಯ ಸರ್ಕಾರ ಆದೇಶಿಸಿದೆ. ನೋಂದಾಯಿತ ಸಾರಿಗೆ ಪ್ರಯಾಣಿಕ ವಾಹನಗಳಿಗೆ ಈ ಆದೇಶ ಅನ್ವಯವಾಗಲಿದ್ದು, ಹೊಸ ವಾಹನಗಳ ನೋಂದಣಿಯನ್ನು ಹೊರತುಪಡಿಸಿ ಆದೇಶ ಹೊರಡಿಸಲಾಗಿದೆ. ರಾಜ್ಯದಲ್ಲಿ ನೋಂದಾಯಿಸಿರುವ ಎಲ್ಲಾ ಸಾರಿಗೆ ಪ್ರಯಾಣಿಕ ವಾಹನಗಳಿಗೆ ಮಾತ್ರ ಅನ್ವಯಿಸುವಂತೆ ಮೇ 2021ರ ಒಂದು ತಿಂಗಳ ಅವಧಿಗೆ ಮೋಟಾರು ವಾಹನ ತೆರಿಗೆ ಪಾವತಿಯಿಂದ ವಿನಾಯಿತಿ ನೀಡಿ ರಾಜ್ಯ ಸರ್ಕಾರ ಆದೇಶ ಪ್ರಕಟಿಸಿದೆ.

ರಾಜ್ಯದಲ್ಲಿ ಕಳೆದ ಕೆಲ ದಿನಗಳಿಂದ ಲಾಕ್​ಡೌನ್ ಜಾರಿಯಲ್ಲಿದ್ದು, ಖಾಸಗಿ ವಾಹನಗಳು ರಸ್ತೆಗಿಳಿಯುವುದನ್ನು ನಿರ್ಬಂಧಿಸಿ ಈಗಾಗಲೇ ಕರ್ನಾಟಕ ರಾಜ್ಯ ಸರ್ಕಾರ ಆದೇಶಿಸಿತ್ತು.

ಈ ಹಿನ್ನೆಲೆಯಲ್ಲಿ ಮೇ ತಿಂಗಳ ಮೋಟಾರು ವಾಹನ ತೆರಿಗೆ ಪಾವತಿಯಿಂದ ವಿನಾಯಿತಿ ನೀಡಲಾಗಿದೆ. ಜತೆಗೆ ಮೇ ಮತ್ತು ಜೂನ್​ ಎರಡೂ ತಿಂಗಳಿಗೆ ಈ ವಿನಾಯಿತಿ ಘೋಷಿಸಿದ್ದರೆ ಸಾರ್ವಜನಿಕರಿಗೆ ಇನ್ನೂ ಅನುಕೂಲವಾಗಬಹುದಿತ್ತು ಎಂಬ ಅಭಿಪ್ರಾಯಗಳೂ ಕೇಳಿಬಂದಿವೆ.

Spread the love
  • Related Posts

    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    ಧರ್ಮಸ್ಥಳ: ಧರ್ಮಸ್ಥಳ ಕಡೆಯಿಂದ ಬೆಂಗಳೂರಿನತ್ತ ಸಾಗುತ್ತಿದ್ದ ಟಾಟಾ ಸಫಾರಿ ಕಾರು ಹಾಗೂ ಕುಕ್ಕೆ ಸುಬ್ರಹ್ಮಣ್ಯದಿಂದ ಧರ್ಮಸ್ಥಳದತ್ತ ಬರುತ್ತಿದ್ದ ಸರ್ಕಾರಿ ಬಸ್ ನಡುವೆ ಭೀಕರ ಅಪಘಾತ ಸಂಭವಿಸಿದ ಘಟನೆ ಇಂದು ಕೊಕ್ಕಡ ಸಮೀಪ ನಡೆದಿದೆ. ಅಪಘಾತದ ತೀವ್ರತೆಗೆ ಬಸ್ ಹಾಗೂ ಕಾರು ಸಂಪೂರ್ಣ…

    Spread the love

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ರಂಜನ್ ರಾವ್ ಯರ್ಡೂರು ಸುಪ್ರಿಂ ಕೋರ್ಟ್ ನಲ್ಲಿ ಸಲ್ಲಿಸಿದ್ದ ಮೇಲ್ಮನವಿಯನ್ನು ಆಲಿಸಿದ ನ್ಯಾಯಾಲಯ ದೂರುದಾರರು ನೀಡಿದ ಈ ದೂರು ಆಧಾರ ರಹಿತವಾಗಿದೆ ಎಂದು, ದಾವೆಯನ್ನು ಪ್ರಾಥಮಿಕ ಹಂತದಲ್ಲೇ ವಜಾಗೊಳಿಸಿದೆ. ಶ್ರೀ ಕ್ಷೇತ್ರ…

    Spread the love

    You Missed

    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    • By admin
    • September 12, 2026
    • 2 views
    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    • By admin
    • September 8, 2026
    • 8 views
    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    • By admin
    • September 8, 2026
    • 14 views
    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    • By admin
    • September 3, 2026
    • 13 views
    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    • By admin
    • September 3, 2026
    • 9 views
    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ

    • By admin
    • September 3, 2026
    • 11 views
    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ