ದೇವಸ್ಥಾನದ ಮೂವರು ಸಿಬ್ಬಂದಿಗಳನ್ನು ಹತ್ಯೆಗೈದು ಹುಂಡಿಹಣ ದೋಚಿದ ಖದೀಮರು!

ಮಂಡ್ಯ: ದೇವಸ್ಥಾನದಲ್ಲೇ ಮೂವರನ್ನು ಬರ್ಬರವಾಗಿ ಕೊಲೆ ನಡೆದಿರುವ ಘಟನೆ ಮಂಡ್ಯದ ಗುತ್ತಲಿನಲ್ಲಿ ನಡೆದಿದೆ. ಗುತ್ತಲು ಪ್ರದೇಶದಲ್ಲಿರುವ ಅರ್ಕೇಶ್ವರ ದೇವಾಲಯದಲ್ಲಿ ಈ ಭೀಕರ ಘಟನೆ ನಡೆದಿದ್ದು ಸಕ್ಕರೆ ನಾಡು ಮಂಡ್ಯದ ಜನತೆ ಅಕ್ಷರಶಃ ಬೆಚ್ಚಿ ಬೀಳುವಂತೆ ಮಾಡಿದೆ.

ದೇವಾಲಯದ ಅವರಣದಲ್ಲೇ ಕೊಲೆ ನಡೆದಿದ್ದು, ಕೊಲೆಯಾದ ಮೂವರನ್ನು ಗಣೇಶ, ಪ್ರಕಾಶ ಮತ್ತು ಆನಂದ ಎಂದು ಗುರುತಿಸಲಾಗಿದೆ. ಈ ಮೂವರು ದೇವಸ್ಥಾನದಲ್ಲಿ ಅರ್ಚಕರಾಗಿಯೂ ಮತ್ತು ಸೆಕ್ಯೂರಿಟಿಯಾಗಿಯೂ ಕೆಲಸ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ.

ಮಲಗಿದ್ದ ಮೂವರ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಜೊತೆಗೆ ಹುಂಡಿ ಹೊತ್ತೊಯ್ದು ದೇವಾಲಯದ ಹೊರಗೆ ಬೀಸಾಡಿದ್ದಾರೆ. ಹೀಗಾಗಿ ಯಾರೋ ದುಷ್ಕರ್ಮಿಗಳು ಹುಂಡಿ ಹಣಕ್ಕಾಗಿ ಮೂವರನ್ನು ಹತ್ಯೆ ಮಾಡಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ. ಈ ಸಂಬಂಧ ಮಂಡ್ಯದ ಪೂರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Spread the love
  • Related Posts

    ರೋಟರಿ ಕ್ಲಬ್ ಯಲಹಂಕ ವತಿಯಿಂದ ಬೆಳಾಲು ಶ್ರೀ ಧ.ಮಂ. ಪ್ರೌಢ ಶಾಲೆಯ ವಿದ್ಯಾರ್ಥಿಗಳಿಗೆ ಬೈಸಿಕಲ್ ವಿತರಣೆ

    ಬೆಳಾಲು ಶ್ರೀ ಧ.ಮಂ. ಪ್ರೌಢ ಶಾಲೆಯಲ್ಲಿ ಜೂ.29 ರಂದು ರೋಟರಿ ಕ್ಲಬ್, ಯಲಹಂಕ, ಬೆಂಗಳೂರು ಇವರ ವತಿಯಿಂದ ಹತ್ತು ವಿದ್ಯಾರ್ಥಿಗಳಿಗೆ ಬೈಸಿಕಲ್ ವಿತರಣಾ ಕಾರ್ಯಕ್ರಮ ಜರಗಿತು. ಕಾರ್ಯಕ್ರಮದಲ್ಲಿ ರೋಟರಿ ಕ್ಲಬ್, ಯಲಹಂಕ, ಬೆಂಗಳೂರು ಇದರ ಅಧ್ಯಕ್ಷರು ಮತ್ತು ಬೆಳಾಲು ಶಾಲೆಯ ಹಿರಿಯ…

    Spread the love

    ಹೊನ್ನಾವರದಲ್ಲಿ ಮಳೆ ಅಬ್ಬರಕ್ಕೆ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಭೂಕುಸಿತ – ಏಕಮುಖ ಸಂಚಾರ ಬಂದ್

    ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಕರಾವಳಿಯಲ್ಲಿ ಅಬ್ಬರದ ಮಳೆಯಾಗುತ್ತಿದೆ. ಮಳೆಯ ಅಬ್ಬರದಿಂದ ಹೊನ್ನಾವರ ತಾಲೂಕಿನ ರಾಮತೀರ್ಥ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಗುಡ್ಡ ಕುಸಿದು ಹೆದ್ದಾರಿಯ ಮೇಲೆ ಬಿದ್ದಿದೆ.ಅದೃಷ್ಟವಶಾತ್ ಆ ಸಂದರ್ಭದಲ್ಲಿ ಯಾವುದೇ ವಾಹನ ಸಂಚಾರ ಮಾಡದ ಕಾರಣ ದೊಡ್ಡ ಅವಘಡ ಸಂಭವಿಸುವುದು…

    Spread the love

    You Missed

    ರೋಟರಿ ಕ್ಲಬ್ ಯಲಹಂಕ ವತಿಯಿಂದ ಬೆಳಾಲು ಶ್ರೀ ಧ.ಮಂ. ಪ್ರೌಢ ಶಾಲೆಯ ವಿದ್ಯಾರ್ಥಿಗಳಿಗೆ ಬೈಸಿಕಲ್ ವಿತರಣೆ

    • By admin
    • July 3, 2026
    • 12 views
    ರೋಟರಿ ಕ್ಲಬ್ ಯಲಹಂಕ ವತಿಯಿಂದ ಬೆಳಾಲು ಶ್ರೀ ಧ.ಮಂ. ಪ್ರೌಢ ಶಾಲೆಯ ವಿದ್ಯಾರ್ಥಿಗಳಿಗೆ ಬೈಸಿಕಲ್ ವಿತರಣೆ

    ಹೊನ್ನಾವರದಲ್ಲಿ ಮಳೆ ಅಬ್ಬರಕ್ಕೆ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಭೂಕುಸಿತ – ಏಕಮುಖ ಸಂಚಾರ ಬಂದ್

    • By admin
    • July 2, 2026
    • 38 views
    ಹೊನ್ನಾವರದಲ್ಲಿ ಮಳೆ ಅಬ್ಬರಕ್ಕೆ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಭೂಕುಸಿತ – ಏಕಮುಖ ಸಂಚಾರ ಬಂದ್

    ನವಜೀವನೋತ್ಸವದಲ್ಲಿ ವ್ಯಸನಮುಕ್ತ ಹಾಗೂ ಮೌಲ್ಯಯುತ ಜೀವನಕ್ಕೆ ಡಾ. ನವೀನ್ ಚಂದ್ರ ಶೆಟ್ಟಿ ಕರೆ

    • By admin
    • July 2, 2026
    • 113 views
    ನವಜೀವನೋತ್ಸವದಲ್ಲಿ ವ್ಯಸನಮುಕ್ತ ಹಾಗೂ ಮೌಲ್ಯಯುತ ಜೀವನಕ್ಕೆ ಡಾ. ನವೀನ್ ಚಂದ್ರ ಶೆಟ್ಟಿ ಕರೆ

    ದಕ್ಷಿಣ ಕನ್ನಡ ಹಾಲು ಒಕ್ಕೂಟದ, ಬಂದಾರು ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ವ್ಯಾಪ್ತಿಯಲ್ಲಿ ಮೊದಲ ರಾಸುವಿನ ಭ್ರೂಣ ವರ್ಗಾವಣೆ ಕರುವಿನ ಜನನ – ಪ್ರಥಮ ಪ್ರಯೋಗ ಯಶಸ್ವಿ

    • By admin
    • July 2, 2026
    • 39 views
    ದಕ್ಷಿಣ ಕನ್ನಡ ಹಾಲು ಒಕ್ಕೂಟದ, ಬಂದಾರು ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ವ್ಯಾಪ್ತಿಯಲ್ಲಿ ಮೊದಲ ರಾಸುವಿನ ಭ್ರೂಣ ವರ್ಗಾವಣೆ ಕರುವಿನ ಜನನ – ಪ್ರಥಮ ಪ್ರಯೋಗ ಯಶಸ್ವಿ
    • By admin
    • July 2, 2026
    • 7 views

    ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಸಕಲೇಶಪುರ ಪಾಲಹಳ್ಳಿ ಕರಗೂರು ಕೂಡಿಗೆ ಶ್ರೀ ವಾಯುಪುತ್ರ ದೇವಾಲಯಕ್ಕೆ ಅನುದಾನ ಮಂಜೂರು

    • By admin
    • July 2, 2026
    • 9 views