ತ್ರಿಶೂರ್ನ ಪಟಾಕಿ ಶೆಡ್ನಲ್ಲಿ ಸ್ಫೋಟ: 10ಮಂದಿ ಸಜೀವ ದಹನ ಹಲವರಿಗೆ ಗಂಭೀರ ಗಾಯ

ಕೇರಳ: ತ್ರಿಶೂರ್​​ನಲ್ಲಿ ಪಟಾಕಿ ಸ್ಫೋಟ ಸಂಭವಿಸಿದೆ. ಈ ದುರಂತದಲ್ಲಿ 10 ಜನರು ಸಾವನ್ನಪ್ಪಿದ್ದಾರೆ. ತ್ರಿಶೂರ್​ನ ಪಟಾಕಿ ಶೆಡ್​ನಲ್ಲಿ ಸ್ಫೋಟ ಸಂಭವಿಸಿದೆ. ಈ ದುರಂತದಲ್ಲಿ 10 ಜನರು ಸಾವನ್ನಪ್ಪಿದ್ದಾರೆ. ಸುಮಾರು 40 ಜನರು ಗಾಯಗೊಂಡಿದ್ದಾರೆ. ಗಾಯಾಳುಗಳಲ್ಲಿ 8 ಜನರ ಸ್ಥಿತಿ ಗಂಭೀರವಾಗಿದೆ. ಪೂರಂಗಾಗಿ ಸಿದ್ಧತೆ ನಡೆಸುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಪೂರಂಗಾಗಿ ಪಟಾಕಿ ಸಾಮಗ್ರಿಗಳನ್ನು ಅಲ್ಲಿ ಸಂಗ್ರಹಿಸಲಾಗಿತ್ತು.

ಕೇರಳದ ತ್ರಿಶೂರ್ ಜಿಲ್ಲೆಯ ಮುಂಡತ್ತಿಕೋಡ್‌ನಲ್ಲಿ ಇಂದು ಸಂಭವಿಸಿದ ಪಟಾಕಿಗಳ ಸ್ಫೋಟದಲ್ಲಿ (Firecracker Explosion) 10 ಜನರು ಸಾವನ್ನಪ್ಪಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ. ಈ ಸ್ಫೋಟ ಸಂಭವಿಸಿದ ತಿರುವಾಂಬಾಡಿ ದೇವಸ್ಥಾನದ ಬಳಿ ಪಟಾಕಿಗಳನ್ನು ಸಂಗ್ರಹಿಸಿ ಇಡಲಾಗಿತ್ತು. ಇದರಿಂದ ಸ್ಫೋಟ ಉಂಟಾಗಿ ಸುತ್ತಲೂ ಬೆಂಕಿ ಆವರಿಸಿದೆ. ಬೆಂಕಿ ಹೊತ್ತಿಕೊಂಡ ಕೂಡಲೆ ಸಾಲುಸಾಲಾಗಿ ಪಟಾಕಿಗಳು ಸ್ಫೋಟಗೊಳ್ಳುವ ಸದ್ದು ಇಡೀ ಊರನ್ನು ಆವರಿಸಿತು.

ಇಲ್ಲಿಯವರೆಗೆ ಸುಮಾರು 13 ಜನರನ್ನು ರಕ್ಷಿಸಲಾಗಿದೆ. ಗಾಯಾಳುಗಳಲ್ಲಿ 8 ಜನ ಗಂಭೀರ ಸ್ಥಿತಿಯಲ್ಲಿದ್ದಾರೆ. ಕನಿಷ್ಠ 40 ಜನರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು .ಪೂರಂಗಾಗಿ ಸಿದ್ಧತೆ ನಡೆಸುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಪೂರಂಗಾಗಿ ಪಟಾಕಿ ಸಾಮಗ್ರಿಗಳನ್ನು ಅಲ್ಲಿ ಸಂಗ್ರಹಿಸಲಾಗಿತ್ತು. ಸ್ಥಳಕ್ಕೆ ತುರ್ತು ಸೇವೆಗಳನ್ನು ನಿಯೋಜಿಸಲಾಗಿದೆ. ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ. ಸ್ಫೋಟದ ನಿಖರವಾದ ಕಾರಣವನ್ನು ಅಧಿಕಾರಿಗಳು ಇನ್ನೂ ಖಚಿತಪಡಿಸಿಲ್ಲ.

ಕೇರಳದ ಆರೋಗ್ಯ ಸಚಿವೆ ವೀಣಾ ಜಾರ್ಜ್ ಅವರು ಪಟಾಕಿ ಸ್ಫೋಟದಲ್ಲಿ ಗಾಯಗೊಂಡವರಿಗೆ ತಕ್ಷಣ ಉತ್ತಮ ವೈದ್ಯಕೀಯ ಚಿಕಿತ್ಸೆ ನೀಡಲು ನಿರ್ದೇಶಿಸಿದ್ದಾರೆ. ಅವರ ಚಿಕಿತ್ಸೆಗಾಗಿ ತ್ರಿಶೂರ್ ವೈದ್ಯಕೀಯ ಕಾಲೇಜಿನಲ್ಲಿ ಅಗತ್ಯವಿರುವ ವ್ಯವಸ್ಥೆಗಳನ್ನು ಮಾಡಬೇಕೆಂದು ಅವರು ಸೂಚನೆ ನೀಡಿದ್ದಾರೆ.

ಇಂದು ಮಧ್ಯಾಹ್ನ 3.30ರ ಸುಮಾರಿಗೆ ಈ ಅಪಘಾತ ಸಂಭವಿಸಿದೆ. ಹಲವಾರು ಕಾರ್ಮಿಕರಿಗೆ ಸುಟ್ಟ ಗಾಯಗಳಾಗಿವೆ. ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ. ವಿವಿಧ ಸ್ಥಳಗಳಲ್ಲಿ ದೇಹದ ಭಾಗಗಳು ಪತ್ತೆಯಾಗಿವೆ. 18 ಜನರನ್ನು ತ್ರಿಶೂರ್ ವೈದ್ಯಕೀಯ ಕಾಲೇಜಿಗೆ ದಾಖಲಿಸಲಾಗಿದೆ.

Spread the love
  • Related Posts

    ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ಯೆಲ್ಲೊ – ಅಲರ್ಟ್ ಘೋಷಣೆಯಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ

    ಮಂಗಳೂರು: ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ, ಬೆಂಗಳೂರು ಹೊರಡಿಸಿರುವ ಮುನ್ಸೂಚನೆಯಂತೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮಳೆಯಾಗುತ್ತಿದ್ದು. ಇದೇ ಹವಾಮಾನ ಪರಿಸ್ಥಿತಿಯ ಮುಂದುವರಿಯುವ ಸೂಚನೆಯಿದ್ದು ಜಿಲ್ಲೆಯಾದ್ಯಂತ ಯೆಲ್ಲೊ – ಅಲರ್ಟ್ ಘೋಷಣೆಯಾಗಿದ್ದು, ಮುಂಜಾಗ್ರತಾ ಕ್ರಮವಾಗಿ…

    Spread the love

    ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಪತ್ನಿ ಚನ್ನಮ್ಮ ವಿಧಿವಶ

    ಬೆಂಗಳೂರು: ತೀವ್ರ ಉಸಿರಾಟದ ಸಮಸ್ಯೆಯಿಂದ ನಗರದ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಪತ್ನಿ ಚನ್ನಮ್ಮ ಅವರು ಚಿಕಿತ್ಸೆ ಫಲಕಾರಿಯಾಗದೆ ಶನಿವಾರ (ಜು.18) ನಿಧನ ಹೊಂದಿದರು, ಅವರಿಗೆ 85 ವರ್ಷ ವಯಸ್ಸಾಗಿತ್ತು. ಚೆನ್ನಮ್ಮ ಅವರಿಗೆ ಕಳೆದ ಮೂರು ದಿನಗಳಿಂದ…

    Spread the love

    You Missed

    ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ಯೆಲ್ಲೊ – ಅಲರ್ಟ್ ಘೋಷಣೆಯಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ

    • By admin
    • July 22, 2026
    • 2 views
    ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ಯೆಲ್ಲೊ – ಅಲರ್ಟ್ ಘೋಷಣೆಯಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ

    ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಪತ್ನಿ ಚನ್ನಮ್ಮ ವಿಧಿವಶ

    • By admin
    • July 18, 2026
    • 7 views
    ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಪತ್ನಿ ಚನ್ನಮ್ಮ ವಿಧಿವಶ

    ಭಾರಿ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ ದಕ್ಷಿಣಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಜು.18ರಂದು ರಜೆ ಘೋಷಣೆ

    • By admin
    • July 17, 2026
    • 9 views
    ಭಾರಿ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ ದಕ್ಷಿಣಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಜು.18ರಂದು ರಜೆ ಘೋಷಣೆ

    ಮಹಿಳಾ ಸಬಲೀಕರಣ ಮತ್ತು ಸಮಾಜ ಸೇವೆಗೆ ಜಾಗತಿಕ ಮನ್ನಣೆ: ಹೇಮಾವತಿ ವಿ. ಹೆಗ್ಗಡೆಗೆ ಗೌರವ ಡಾಕ್ಟರೇಟ್

    • By admin
    • July 17, 2026
    • 11 views
    ಮಹಿಳಾ ಸಬಲೀಕರಣ ಮತ್ತು ಸಮಾಜ ಸೇವೆಗೆ ಜಾಗತಿಕ ಮನ್ನಣೆ:  ಹೇಮಾವತಿ ವಿ. ಹೆಗ್ಗಡೆಗೆ ಗೌರವ ಡಾಕ್ಟರೇಟ್

    ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ ನೀಟ್ 2026ರಲ್ಲಿ ಐತಿಹಾಸಿಕ ಸಾಧನೆ – ಅಖಿಲ ಭಾರತ ಮಟ್ಟದಲ್ಲಿ 271ನೇ ರ್ಯಾಂಕ್

    • By admin
    • July 17, 2026
    • 10 views
    ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ ನೀಟ್ 2026ರಲ್ಲಿ ಐತಿಹಾಸಿಕ ಸಾಧನೆ – ಅಖಿಲ ಭಾರತ ಮಟ್ಟದಲ್ಲಿ 271ನೇ ರ್ಯಾಂಕ್

    ಚಿರಂಜೀವಿ ಯುವಕ ಮಂಡಲ(ರಿ), ಕಾನರ್ಪ ಇದರ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    • By admin
    • July 16, 2026
    • 16 views
    ಚಿರಂಜೀವಿ ಯುವಕ ಮಂಡಲ(ರಿ), ಕಾನರ್ಪ ಇದರ 35ನೇ ವರ್ಷದ  ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ