ಗಾಯಕ ಜಗದೀಶ್ ಪುತ್ತೂರು ರವರಿಗೆ “ತುಳುನಾಡ ಗಾನ ಗಂಧರ್ವ” ಬಿರುದು ಪ್ರಧಾನ

ಮಂಗಳೂರು: ಹಾಡು ಕರ್ನಾಟಕ ರಿಯಾಲಿಟಿ ಶೋ ಖ್ಯಾತಿಯ‌ ಗಾಯಕ ಜಗದೀಶ್ ಪುತ್ತೂರು ಅವರಿಗೆ ಓಮನ್ ತುಳುವೆರ್ ಸಂಘಟನೆಯ ವತಿಯಿಂದ ನಗರದ ಪ್ರೆಸ್ ಕ್ಲಬ್​​ನಲ್ಲಿ ‘ತುಳುನಾಡ ಗಾನ ಗಂಧರ್ವ’ ಬಿರುದು ಪ್ರಧಾನ ಮಾಡಿ ಸನ್ಮಾನಿಸಲಾಯಿತು.

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ದಯಾನಂದ ಕತ್ತಲ್ ಸಾರ್ ಅವರ ಮುಂದಾಳತ್ವದಲ್ಲಿ ಬಿರುದು ಪ್ರಧಾನ, ಸನ್ಮಾನ ನೆರವೇರಿತು. ಈ ಸಂದರ್ಭ ಜಗದೀಶ್ ಪುತ್ತೂರು ಅವರಿಗೆ ಪ್ರಸಿದ್ಧಿ ತಂದಿರುವ ಸ್ವಾಮಿ ಕೊರಗಜ್ಜ ಹಾಡನ್ನು ಹಾಡಿದರು.


ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ದಯಾನಂದ ಕತ್ತಲ್ ಸಾರ್ ಅವರು ಮಾತನಾಡಿ, ಪುತ್ತೂರಿನಲ್ಲಿರುವ ಸಣ್ಣ ಊರಿನಲ್ಲಿರುವ ಒಬ್ಬ ಸಂಗೀತ ಕಲಾವಿದನನ್ನು ಗುರುತಿಸಿ ತುಳುನಾಡಿನ ಗಾನಗಂಧರ್ವ ಎಂಬ ಬಿರುದು ನೀಡಿರೋದು ನಿಜವಾಗಿಯೂ ಸಂತಸದ ಸಂಗತಿ. ಕಲರ್ಸ್ ಕನ್ನಡ ವಾಹಿನಿಯ ಹಾಡು ಕರ್ನಾಟಕ ರಿಯಾಲಿಟಿ ಶೋನಲ್ಲಿ ಜಗದೀಶ್ ಪುತ್ತೂರು ಅವರು ಸ್ವಾಮಿ ಕೊರಗಜ್ಜ ತುಳು ಭಕ್ತಿಗೀತೆ ಹಾಡಿ ಎಲ್ಲರಿಂದಲೂ ಕರತಾಡನವನ್ನು ಗಿಟ್ಟಿಸಿಕೊಂಡರು. ಇದು ಅವರೊಳಗಿನ ಪ್ರತಿಭಾವಂತ ಗಾಯಕನಿಗೆ ದೊರಕಿರುವ ಮಹಾ ಸನ್ಮಾನ. ಇದೀಗ ಅವರಿಗೆ ದೊರಕಿರುವ ತುಳುನಾಡ ಗಾನ ಗಂಧರ್ವ ಬಿರುದು ನನ್ನ ಮುಂದಾಳತ್ವದಲ್ಲಿ ದೊರಕಿರೋದು ಸಂತಸದ ಸಂಗತಿ ಎಂದು ಹೇಳಿದರು.

Spread the love
  • Related Posts

    ಸಕಲೇಶಪುರ: ಅಕ್ರಮ ಭೂ ಮಂಜೂರಾತಿ ಹಗರಣ – ಬಂಧನ ಭೀತಿಯಿಂದ ನೂರಕ್ಕೂ ಹೆಚ್ಚು ಅಧಿಕಾರಿಗಳು ಸಾಮೂಹಿಕ ರಜೆ!

    ಸಕಲೇಶಪುರ: ಅಕ್ರಮ ಭೂ ಮಂಜೂರಾತಿ(Illegal land allocation) ಬೃಹತ್ ಹಗರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಬಂಧನದ(Arrest) ಭೀತಿ ಎದುರಿಸುತ್ತಿರುವ ಕಂದಾಯ ಮತ್ತು ಭೂಮಾಪನಾ (Survey) ಇಲಾಖೆಯ ನೂರಕ್ಕೂ ಹೆಚ್ಚು ಅಧಿಕಾರಿಗಳು ಹಾಗೂ ಸಿಬ್ಬಂದಿ ಸಾಮೂಹಿಕ ರಜೆ ಮೇಲೆ ತೆರಳಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ…

    Spread the love

    ಕರಾವಳಿಯಲ್ಲಿ ಮುಂದುವರಿದ ಮಳೆ, ಉಡುಪಿ ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

    ಮಂಗಳೂರು: ಕರಾವಳಿಯ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ನಾಳೆ (ಜುಲೈ 25) ರಜೆ ಘೋಷಿಸಿ…

    Spread the love

    You Missed

    ಸಕಲೇಶಪುರ: ಅಕ್ರಮ ಭೂ ಮಂಜೂರಾತಿ ಹಗರಣ – ಬಂಧನ ಭೀತಿಯಿಂದ ನೂರಕ್ಕೂ ಹೆಚ್ಚು ಅಧಿಕಾರಿಗಳು ಸಾಮೂಹಿಕ ರಜೆ!

    • By admin
    • July 25, 2026
    • 7 views
    ಸಕಲೇಶಪುರ: ಅಕ್ರಮ ಭೂ ಮಂಜೂರಾತಿ ಹಗರಣ – ಬಂಧನ ಭೀತಿಯಿಂದ ನೂರಕ್ಕೂ ಹೆಚ್ಚು ಅಧಿಕಾರಿಗಳು ಸಾಮೂಹಿಕ ರಜೆ!

    ಕಲ್ಪವೃಕ್ಷ ಜ್ಞಾನ ವಿಕಾಸ ಕೇಂದ್ರದಲ್ಲಿ ಪೌಷ್ಟಿಕ ಆಹಾರ ಪ್ರಾತ್ಯಕ್ಷಿಕೆ: ಆರೋಗ್ಯಕರ ಜೀವನಕ್ಕೆ ಸಮತೋಲಿತ ಆಹಾರ ಹಾಗೂ ಸ್ವಚ್ಛತೆ ಅಗತ್ಯ – ಡಾ. ನಿಶ್ಚಯ್ ಎಚ್.ಎನ್.

    • By admin
    • July 24, 2026
    • 6 views
    ಕಲ್ಪವೃಕ್ಷ ಜ್ಞಾನ ವಿಕಾಸ ಕೇಂದ್ರದಲ್ಲಿ ಪೌಷ್ಟಿಕ ಆಹಾರ ಪ್ರಾತ್ಯಕ್ಷಿಕೆ: ಆರೋಗ್ಯಕರ ಜೀವನಕ್ಕೆ ಸಮತೋಲಿತ ಆಹಾರ ಹಾಗೂ ಸ್ವಚ್ಛತೆ ಅಗತ್ಯ – ಡಾ. ನಿಶ್ಚಯ್ ಎಚ್.ಎನ್.

    ಕರಾವಳಿಯಲ್ಲಿ ಮುಂದುವರಿದ ಮಳೆ, ಉಡುಪಿ ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

    • By admin
    • July 24, 2026
    • 5 views
    ಕರಾವಳಿಯಲ್ಲಿ ಮುಂದುವರಿದ ಮಳೆ, ಉಡುಪಿ ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

    ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ ಹಿನ್ನೆಲೆಯಲ್ಲಿ ಶುಕ್ರವಾರ 24ರಂದು ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

    • By admin
    • July 23, 2026
    • 8 views
    ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ ಹಿನ್ನೆಲೆಯಲ್ಲಿ ಶುಕ್ರವಾರ 24ರಂದು ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

    ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ಯೆಲ್ಲೊ – ಅಲರ್ಟ್ ಘೋಷಣೆಯಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ

    • By admin
    • July 22, 2026
    • 9 views
    ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ಯೆಲ್ಲೊ – ಅಲರ್ಟ್ ಘೋಷಣೆಯಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ

    ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಪತ್ನಿ ಚನ್ನಮ್ಮ ವಿಧಿವಶ

    • By admin
    • July 18, 2026
    • 11 views
    ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಪತ್ನಿ ಚನ್ನಮ್ಮ ವಿಧಿವಶ