ಗುರುವಾರದ ದಿನ ಭವಿಷ್ಯ: ನಿಮ್ಮ ಇಂದಿನ ಜಾತಕ ಫಲ ಹೇಗಿದೆ ವೀಕ್ಷಿಸಿ

ಮೇಷ: ಈ ವಾರ ಯಾರನ್ನು ಹೆಚ್ಚು ನಂಬಬೇಡಿ, ಮನಸ್ಸಿನಲ್ಲಿ ಭಯ, ಬಂಧು ಮಿತ್ರರ ಸಮಾಗಮ, ದ್ರವ್ಯ ಲಾಭ, ಸ್ತ್ರೀಯರಿಗೆ ಲಾಭ, ಆದಾಯಕ್ಕಿಂತ ಖರ್ಚು ಹೆಚ್ಚು, ಕಾರ್ಯದಲ್ಲಿ ವಿಘ್ನ, ಅನಗತ್ಯ ಸುತ್ತಾಟ, ಋಣಭಾದೆ.

ವೃಷಭ: ಈ ವಾರ ಪುಣ್ಯಕ್ಷೇತ್ರ ದರ್ಶನ, ವ್ಯಾಪಾರದಲ್ಲಿ ಅಲ್ಪ ಪ್ರಗತಿ, ವೃಥಾ ತಿರುಗಾಟ, ಯತ್ನ ಕಾರ್ಯದಲ್ಲಿ ವಿಘ್ನ, ಚೋರಾಗ್ನಿ ಭೀತಿ, ಸ್ಥಳ ಬದಲಾವಣೆ, ಧಾರ್ಮಿಕ ಕಾರ್ಯದಲ್ಲಿ ಆಸಕ್ತಿ, ಸಲ್ಲದ ಅಪವಾದ.

ಮಿಥುನ: ಈ ವಾರ ಸಾಮಾನ್ಯ ನೆಮ್ಮದಿಗೆ ದಕ್ಕೆ, ನಾನಾ ರೀತಿಯ ಸಂಪಾದನೆ, ಧೈರ್ಯದಿಂದ ಕಾರ್ಯ ಮಾಡುವಿರಿ, ಗಣ್ಯ ವ್ಯಕ್ತಿಗಳಿಂದ ಸಹಾಯ, ಗುರು ಹಿರಿಯರಲ್ಲಿ ಭಕ್ತಿ, ಅಧಿಕ ಕೋಪ.

ಕಟಕ: ಈ ವಾರ ಉದ್ಯೋಗದಲ್ಲಿ ಕಿರಿ-ಕಿರಿ, ವೃಥಾ ಧನವ್ಯಯ, ಅಭಿವೃದ್ಧಿ ಕುಂಠಿತ, ಅನಾರೋಗ್ಯ, ಮನಃ ಕ್ಲೇಷ, ದಾಯಾದಿಗಳ ಕಲಹ, ಕೋರ್ಟ್ ಕೆಲಸಗಳಲ್ಲಿ ಓಡಾಟ, ಅಲ್ಪ ಪ್ರಗತಿ, ಅಧಿಕ ತಿರುಗಾಟ, ಸ್ಥಳ ಬದಲಾವಣೆ.

ಸಿಂಹ: ಈ ವಾರ ವಾಹನ ರಿಪೇರಿ, ವ್ಯಾಪಾರ ವ್ಯವಹಾರದಲ್ಲಿ ಪ್ರಗತಿ, ಸ್ಥಿರಾಸ್ತಿ ಮಾರಾಟ, ತಾಯಿಗೆ ತೊಂದರೆ, ದುಷ್ಟ ಬುದ್ಧಿ, ದಂಡ ಕಟ್ಟುವ ಸಾಧ್ಯತೆ, ಆಲಸ್ಯ ಮನೋಭಾವ, ರೋಗಬಾಧೆ.

ಕನ್ಯಾ: ಈ ವಾರ ಪಾಪಬುದ್ಧಿ, ದುಃಖದಾಯಕ ಪ್ರಸಂಗ, ಮಾನಸಿಕ ಅಶಾಂತಿ, ಅತಿಯಾದ ನಿದ್ರೆ, ವಿಪರೀತ ವ್ಯಸನ, ಉದ್ಯೋಗದಲ್ಲಿ ಬಡ್ತಿ, ದಾನ ಧರ್ಮದಲ್ಲಿ ಆಸಕ್ತಿ, ತೀರ್ಥಕ್ಷೇತ್ರ ದರ್ಶನ.

ತುಲಾ: ಈ ವಾರ ಸಹಾಯ ಮಾಡುವ ಮನಸ್ಸು, ವಾಗ್ವಾದಗಳಿಂದ ದೂರವಿರಿ, ವಿದ್ಯೆಯಲ್ಲಿ ಅಭಿವೃದ್ಧಿ, ಚಂಚಲ ಮನಸ್ಸು, ಕುಟುಂಬದಲ್ಲಿ ಕಲಹ, ಮಿತ್ರರಿಂದ ವಂಚನೆ, ಆತ್ಮೀಯರಲ್ಲಿ ದ್ವೇಷ ಹೆಚ್ಚಾಗುವುದು.

ವೃಶ್ಚಿಕ: ಈ ವಾರ ಹಣಕಾಸು ನಷ್ಟ, ಅಧಿಕ ಖರ್ಚು, ಸ್ಥಳ ಬದಲಾವಣೆ, ಅದೃಷ್ಟ ಕೈ ತಪ್ಪುವುದು, ಮಾನಸಿಕ ವ್ಯಥೆ, ವಾಹನ ಚಾಲನೆಯಲ್ಲಿ ಎಚ್ಚರ, ಅಮೂಲ್ಯ ವಸ್ತುಗಳನ್ನು ಕಳೆಯುವಿರಿ, ರಿಯಲ್ ಎಸ್ಟೇಟ್‍ನವರಿಗೆ ನಷ್ಟ.

ಧನಸ್ಸು: ಈ ವಾರ ನೂತನ ಪ್ರಯತ್ನಗಳಲ್ಲಿ ಯಶಸ್ಸು, ಸಾಲ ಮಾಡುವ ಪರಿಸ್ಥಿತಿ, ಮನಸ್ಸಿನಲ್ಲಿ ಕೆಟ್ಟ ಆಲೋಚನೆ, ಪೂಜಾ ಕಾರ್ಯಗಳಲ್ಲಿ ಭಾಗಿ, ತೀರ್ಥಕ್ಷೇತ್ರ ದರ್ಶನ, ಸುಖ ಭೋಜನ ಪ್ರಾಪ್ತಿ, ಆರೋಗ್ಯದಲ್ಲಿ ವ್ಯತ್ಯಾಸ.

ಮಕರ: ಈ ವಾರ ಹಳೆಯ ಬಾಕಿ ವಸೂಲಿ, ಅಮೂಲ್ಯ ವಸ್ತುಗಳ ಕಳವು, ಸ್ವಯಂ ಕೃತ್ಯಗಳಿಂದ ನಷ್ಟ, ಶತ್ರುಗಳ ಷಡ್ಯಂತ್ರಕ್ಕೆ ಒಳಗಾಗುವಿರಿ, ನೌಕರಿಯಲ್ಲಿ ತೊಂದರೆ, ಮಕ್ಕಳ ಬಗ್ಗೆ ಗಮನವಿರಲಿ.

ಕುಂಭ: ಈ ವಾರ ಕೆಟ್ಟ ಶಬ್ದಗಳಿಂದ ನಿಂದನೆ, ಕೋಪದಿಂದ ಕಲಹ, ವಿದ್ಯಾರ್ಥಿಗಳಿಗೆ ಪ್ರಶಂಸೆ, ಕೋರ್ಟ್ ಕೆಲಸಗಳಲ್ಲಿ ವಿಘ್ನ, ದುಷ್ಟಬುದ್ಧಿ, ಅಪಘಾತ ಸಂಭವ.

ಮೀನ: ಈ ವಾರ ನಾನಾ ಮೂಲಗಳಿಂದ ಲಾಭ, ವಿದೇಶ ಪ್ರಯಾಣ, ಕುಟುಂಬದಲ್ಲಿ ನೆಮ್ಮದಿ, ದಾಂಪತ್ಯದಲ್ಲಿ ಅನ್ಯೋನ್ಯತೆ, ಭೂ ಲಾಭ, ಉದ್ಯೋಗವಕಾಶ, ಉನ್ನತ ಸ್ಥಾನಮಾನ, ಮಹಿಳೆಯರಿಗೆ ಲಾಭ.

Spread the love
  • Related Posts

    ಕಸ್ತೂರಿ ರಂಗನ್ ವರದಿ ಕುರಿತು ರೈತರ ಆತಂಕ ನಿವಾರಣೆಗೆ ಸರ್ಕಾರ ಬದ್ಧ: ಸಿ.ಎಂ ಡಿಕೆಶಿ

    ರೈತರ ಸಮಸ್ಯೆಗಳ ಕುರಿತು ಪ್ರತ್ಯೇಕವಾಗಿ ಚರ್ಚೆ; ಕರಾವಳಿ ಅಭಿವೃದ್ಧಿಗೆ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರಗಳ ನಿರೀಕ್ಷೆ ಮಂಗಳೂರು: ಕಸ್ತೂರಿ ರಂಗನ್ ವರದಿಯನ್ನು ರಾಜ್ಯ ಸರ್ಕಾರ ಈ ಹಿಂದೆಯೇ ಸ್ಪಷ್ಟವಾಗಿ ತಿರಸ್ಕರಿಸಿದೆ. ಆದರೂ ಕೇಂದ್ರ ಸರ್ಕಾರದಿಂದ ಬಂದಿರುವ ನಿರ್ದೇಶನಗಳ ಹಿನ್ನೆಲೆಯಲ್ಲಿ ಸ್ಥಳೀಯ ರೈತರಲ್ಲಿ…

    Spread the love

    ನಾಡಿನೆಲ್ಲೆಡೆ ಗಣಪನ ಹಬ್ಬದ ಸಡಗರ ಸಂಭ್ರಮ ಬೆಳ್ತಂಗಡಿ ತಾಲೂಕಿನಾದ್ಯಂತ 2026ರಲ್ಲಿ ವಿವಿಧೆಡೆ ಆಚರಿಸಲ್ಪಟ ಗಣಪನ ನೋಡಬನ್ನಿ

    ನಾಡಿನೆಲ್ಲೆಡೆ ಗಣಪನ ಹಬ್ಬದ ಸಡಗರ ಸಂಭ್ರಮ 2026ರಲ್ಲಿ ವಿವಿಧ ಗಣಪನ ಅಲಂಕಾರ ನೋಡೋಣ ಬನ್ನಿ ಶ್ರೀ ಕ್ಷೇತ್ರ ಸೌತಡ್ಕ ಮಹಾಗಣಪತಿ ಸನ್ನಿಧಿಯಲ್ಲಿ ಗಣಪನ ಅಲಂಕಾರ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಮುಂಡಾಜೆ ಇದರ ವತಿಯಿಂದ ಮುಂಡಾಜೆ ದೇವಸ್ಥಾನದಲ್ಲಿ ಆರಾಧಿಸಲ್ಪಟ್ಟ ಸುವರ್ಣ ಸಂಭ್ರಮದ…

    Spread the love

    You Missed

    ಕಸ್ತೂರಿ ರಂಗನ್ ವರದಿ ಕುರಿತು ರೈತರ ಆತಂಕ ನಿವಾರಣೆಗೆ ಸರ್ಕಾರ ಬದ್ಧ: ಸಿ.ಎಂ ಡಿಕೆಶಿ

    • By admin
    • September 18, 2026
    • 2 views
    ಕಸ್ತೂರಿ ರಂಗನ್ ವರದಿ ಕುರಿತು ರೈತರ ಆತಂಕ ನಿವಾರಣೆಗೆ ಸರ್ಕಾರ ಬದ್ಧ: ಸಿ.ಎಂ ಡಿಕೆಶಿ

    ಆಟಿಡೊಂಜಿದಿನ ಧರ್ಮಸ್ಥಳ ಕನ್ಯಾಡಿ 2

    • By admin
    • September 15, 2026
    • 13 views

    ನಾಡಿನೆಲ್ಲೆಡೆ ಗಣಪನ ಹಬ್ಬದ ಸಡಗರ ಸಂಭ್ರಮ ಬೆಳ್ತಂಗಡಿ ತಾಲೂಕಿನಾದ್ಯಂತ 2026ರಲ್ಲಿ ವಿವಿಧೆಡೆ ಆಚರಿಸಲ್ಪಟ ಗಣಪನ ನೋಡಬನ್ನಿ

    • By admin
    • September 15, 2026
    • 25 views
    ನಾಡಿನೆಲ್ಲೆಡೆ ಗಣಪನ ಹಬ್ಬದ ಸಡಗರ ಸಂಭ್ರಮ ಬೆಳ್ತಂಗಡಿ ತಾಲೂಕಿನಾದ್ಯಂತ 2026ರಲ್ಲಿ ವಿವಿಧೆಡೆ ಆಚರಿಸಲ್ಪಟ ಗಣಪನ ನೋಡಬನ್ನಿ

    ಕಡಿರುದ್ಯಾವರ: ಗ್ರಾಮೀಣ ರಸ್ತೆಯಲ್ಲಿ ಮರ ಸಾಗಾಟದ ಲಾರಿಗಳ ಹಾವಳಿ — ರಸ್ತೆ ಹಾಳಾಗುತ್ತಿರುವ ಆರೋಪ

    • By admin
    • September 13, 2026
    • 13 views
    ಕಡಿರುದ್ಯಾವರ: ಗ್ರಾಮೀಣ ರಸ್ತೆಯಲ್ಲಿ ಮರ ಸಾಗಾಟದ ಲಾರಿಗಳ ಹಾವಳಿ — ರಸ್ತೆ ಹಾಳಾಗುತ್ತಿರುವ ಆರೋಪ

    ಪದ್ಮುಂಜ: ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ವತಿಯಿಂದ ಮೊಸರು ಕುಡಿಕೆ ಉತ್ಸವ, ಸಾಧಕರಿಗೆ ಸನ್ಮಾನ,ಬಹುಮಾನ ವಿತರಣೆ ಕಾರ್ಯಕ್ರಮ

    • By admin
    • September 13, 2026
    • 17 views
    ಪದ್ಮುಂಜ: ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ವತಿಯಿಂದ ಮೊಸರು ಕುಡಿಕೆ ಉತ್ಸವ, ಸಾಧಕರಿಗೆ ಸನ್ಮಾನ,ಬಹುಮಾನ ವಿತರಣೆ ಕಾರ್ಯಕ್ರಮ

    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    • By admin
    • September 12, 2026
    • 14 views
    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ