ಗುರುವಾರದ ದಿನ ಭವಿಷ್ಯ: ನಿಮ್ಮ ಇಂದಿನ ಜಾತಕ ಫಲ ಹೇಗಿದೆ ವೀಕ್ಷಿಸಿ

ಮೇಷ: ಈ ವಾರ ಯಾರನ್ನು ಹೆಚ್ಚು ನಂಬಬೇಡಿ, ಮನಸ್ಸಿನಲ್ಲಿ ಭಯ, ಬಂಧು ಮಿತ್ರರ ಸಮಾಗಮ, ದ್ರವ್ಯ ಲಾಭ, ಸ್ತ್ರೀಯರಿಗೆ ಲಾಭ, ಆದಾಯಕ್ಕಿಂತ ಖರ್ಚು ಹೆಚ್ಚು, ಕಾರ್ಯದಲ್ಲಿ ವಿಘ್ನ, ಅನಗತ್ಯ ಸುತ್ತಾಟ, ಋಣಭಾದೆ.

ವೃಷಭ: ಈ ವಾರ ಪುಣ್ಯಕ್ಷೇತ್ರ ದರ್ಶನ, ವ್ಯಾಪಾರದಲ್ಲಿ ಅಲ್ಪ ಪ್ರಗತಿ, ವೃಥಾ ತಿರುಗಾಟ, ಯತ್ನ ಕಾರ್ಯದಲ್ಲಿ ವಿಘ್ನ, ಚೋರಾಗ್ನಿ ಭೀತಿ, ಸ್ಥಳ ಬದಲಾವಣೆ, ಧಾರ್ಮಿಕ ಕಾರ್ಯದಲ್ಲಿ ಆಸಕ್ತಿ, ಸಲ್ಲದ ಅಪವಾದ.

ಮಿಥುನ: ಈ ವಾರ ಸಾಮಾನ್ಯ ನೆಮ್ಮದಿಗೆ ದಕ್ಕೆ, ನಾನಾ ರೀತಿಯ ಸಂಪಾದನೆ, ಧೈರ್ಯದಿಂದ ಕಾರ್ಯ ಮಾಡುವಿರಿ, ಗಣ್ಯ ವ್ಯಕ್ತಿಗಳಿಂದ ಸಹಾಯ, ಗುರು ಹಿರಿಯರಲ್ಲಿ ಭಕ್ತಿ, ಅಧಿಕ ಕೋಪ.

ಕಟಕ: ಈ ವಾರ ಉದ್ಯೋಗದಲ್ಲಿ ಕಿರಿ-ಕಿರಿ, ವೃಥಾ ಧನವ್ಯಯ, ಅಭಿವೃದ್ಧಿ ಕುಂಠಿತ, ಅನಾರೋಗ್ಯ, ಮನಃ ಕ್ಲೇಷ, ದಾಯಾದಿಗಳ ಕಲಹ, ಕೋರ್ಟ್ ಕೆಲಸಗಳಲ್ಲಿ ಓಡಾಟ, ಅಲ್ಪ ಪ್ರಗತಿ, ಅಧಿಕ ತಿರುಗಾಟ, ಸ್ಥಳ ಬದಲಾವಣೆ.

ಸಿಂಹ: ಈ ವಾರ ವಾಹನ ರಿಪೇರಿ, ವ್ಯಾಪಾರ ವ್ಯವಹಾರದಲ್ಲಿ ಪ್ರಗತಿ, ಸ್ಥಿರಾಸ್ತಿ ಮಾರಾಟ, ತಾಯಿಗೆ ತೊಂದರೆ, ದುಷ್ಟ ಬುದ್ಧಿ, ದಂಡ ಕಟ್ಟುವ ಸಾಧ್ಯತೆ, ಆಲಸ್ಯ ಮನೋಭಾವ, ರೋಗಬಾಧೆ.

ಕನ್ಯಾ: ಈ ವಾರ ಪಾಪಬುದ್ಧಿ, ದುಃಖದಾಯಕ ಪ್ರಸಂಗ, ಮಾನಸಿಕ ಅಶಾಂತಿ, ಅತಿಯಾದ ನಿದ್ರೆ, ವಿಪರೀತ ವ್ಯಸನ, ಉದ್ಯೋಗದಲ್ಲಿ ಬಡ್ತಿ, ದಾನ ಧರ್ಮದಲ್ಲಿ ಆಸಕ್ತಿ, ತೀರ್ಥಕ್ಷೇತ್ರ ದರ್ಶನ.

ತುಲಾ: ಈ ವಾರ ಸಹಾಯ ಮಾಡುವ ಮನಸ್ಸು, ವಾಗ್ವಾದಗಳಿಂದ ದೂರವಿರಿ, ವಿದ್ಯೆಯಲ್ಲಿ ಅಭಿವೃದ್ಧಿ, ಚಂಚಲ ಮನಸ್ಸು, ಕುಟುಂಬದಲ್ಲಿ ಕಲಹ, ಮಿತ್ರರಿಂದ ವಂಚನೆ, ಆತ್ಮೀಯರಲ್ಲಿ ದ್ವೇಷ ಹೆಚ್ಚಾಗುವುದು.

ವೃಶ್ಚಿಕ: ಈ ವಾರ ಹಣಕಾಸು ನಷ್ಟ, ಅಧಿಕ ಖರ್ಚು, ಸ್ಥಳ ಬದಲಾವಣೆ, ಅದೃಷ್ಟ ಕೈ ತಪ್ಪುವುದು, ಮಾನಸಿಕ ವ್ಯಥೆ, ವಾಹನ ಚಾಲನೆಯಲ್ಲಿ ಎಚ್ಚರ, ಅಮೂಲ್ಯ ವಸ್ತುಗಳನ್ನು ಕಳೆಯುವಿರಿ, ರಿಯಲ್ ಎಸ್ಟೇಟ್‍ನವರಿಗೆ ನಷ್ಟ.

ಧನಸ್ಸು: ಈ ವಾರ ನೂತನ ಪ್ರಯತ್ನಗಳಲ್ಲಿ ಯಶಸ್ಸು, ಸಾಲ ಮಾಡುವ ಪರಿಸ್ಥಿತಿ, ಮನಸ್ಸಿನಲ್ಲಿ ಕೆಟ್ಟ ಆಲೋಚನೆ, ಪೂಜಾ ಕಾರ್ಯಗಳಲ್ಲಿ ಭಾಗಿ, ತೀರ್ಥಕ್ಷೇತ್ರ ದರ್ಶನ, ಸುಖ ಭೋಜನ ಪ್ರಾಪ್ತಿ, ಆರೋಗ್ಯದಲ್ಲಿ ವ್ಯತ್ಯಾಸ.

ಮಕರ: ಈ ವಾರ ಹಳೆಯ ಬಾಕಿ ವಸೂಲಿ, ಅಮೂಲ್ಯ ವಸ್ತುಗಳ ಕಳವು, ಸ್ವಯಂ ಕೃತ್ಯಗಳಿಂದ ನಷ್ಟ, ಶತ್ರುಗಳ ಷಡ್ಯಂತ್ರಕ್ಕೆ ಒಳಗಾಗುವಿರಿ, ನೌಕರಿಯಲ್ಲಿ ತೊಂದರೆ, ಮಕ್ಕಳ ಬಗ್ಗೆ ಗಮನವಿರಲಿ.

ಕುಂಭ: ಈ ವಾರ ಕೆಟ್ಟ ಶಬ್ದಗಳಿಂದ ನಿಂದನೆ, ಕೋಪದಿಂದ ಕಲಹ, ವಿದ್ಯಾರ್ಥಿಗಳಿಗೆ ಪ್ರಶಂಸೆ, ಕೋರ್ಟ್ ಕೆಲಸಗಳಲ್ಲಿ ವಿಘ್ನ, ದುಷ್ಟಬುದ್ಧಿ, ಅಪಘಾತ ಸಂಭವ.

ಮೀನ: ಈ ವಾರ ನಾನಾ ಮೂಲಗಳಿಂದ ಲಾಭ, ವಿದೇಶ ಪ್ರಯಾಣ, ಕುಟುಂಬದಲ್ಲಿ ನೆಮ್ಮದಿ, ದಾಂಪತ್ಯದಲ್ಲಿ ಅನ್ಯೋನ್ಯತೆ, ಭೂ ಲಾಭ, ಉದ್ಯೋಗವಕಾಶ, ಉನ್ನತ ಸ್ಥಾನಮಾನ, ಮಹಿಳೆಯರಿಗೆ ಲಾಭ.

Spread the love
  • Related Posts

    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    ಬಂಗಾಡಿ: ಸೂರ್ಯ-ಚಂದ್ರ ಹೋಡುಕರೆ ಕಂಬಳ ಸಮಿತಿ ನೇತೃತ್ವದಲ್ಲಿ ಕರ್ನಾಟಕ ರಾಜ್ಯ ಕಂಬಳ ಅಸೋಸಿಯೇಶನ್, ಕರ್ನಾಟಕ ಸರಕಾರ ಮತ್ತು ಯುವಜನ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ ಸಹಭಾಗಿತ್ವದೊಂದಿಗೆ 28ನೇ ವರ್ಷದ ಹೊನಲು ಬೆಳಕಿನ ಸೂರ್ಯ-ಚಂದ್ರ ಜೋಡುಕರೆ “ಬಂಗಾಡಿ ಕೊಲ್ಲಿ” ಬಯಲು ಕಂಬಳವು ಶ್ರೀ…

    Spread the love

    KSRTC ಬಸ್ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಮೂವರು ಸಾವು

    ಶಿರಾಡಿ: ಗುಂಡ್ಯದಲ್ಲಿ ಕೆಎಸ್‌ಆರ್‌ಟಿಸಿ ರಾಜಹಂಸ ಬಸ್ ಮತ್ತು ಸ್ವಿಫ್ಟ್ ಡಿಸೈರ್ ಮಧ್ಯೆ ಭೀಕರ ಅಪಘಾತ ಸಂಭವಿಸಿ ಕಾರಿನಲ್ಲಿದ್ದ ಬೆಳ್ತಂಗಡಿಯ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಧರ್ಮದಕಳ ನಿವಾಸಿ ಚಂದ್ರಶೇಖರ ಗೌಡ, ಶ್ರೀಧ‌ರ್ ಮರಕ, ಜನಾರ್ದನ ಕೆರಿಮಾರ್, ಸುರೇಶ್ ಎಂಬವರು ಸಕಲೇಶಪುರ…

    Spread the love

    You Missed

    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    • By admin
    • March 14, 2026
    • 55 views
    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    ಹಾವು ಕಡಿತಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾರೆಗುಡ್ಡೆಯ ಮಹೇಶ್ ಮನೆಗೆ ಡಿ.ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

    • By admin
    • March 14, 2026
    • 24 views
    ಹಾವು ಕಡಿತಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾರೆಗುಡ್ಡೆಯ ಮಹೇಶ್ ಮನೆಗೆ  ಡಿ.ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

    KSRTC ಬಸ್ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಮೂವರು ಸಾವು

    • By admin
    • March 13, 2026
    • 588 views
    KSRTC ಬಸ್ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಮೂವರು ಸಾವು

    ಎಕ್ಸೆಲ್ ಪಿ.ಯು ಕಾಲೇಜಿನಲ್ಲಿ ಎಲೆಕ್ಟ್ರಿಷಿಯನ್ ಮತ್ತು ಪ್ಲಂಬರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

    • By admin
    • March 10, 2026
    • 144 views
    ಎಕ್ಸೆಲ್ ಪಿ.ಯು ಕಾಲೇಜಿನಲ್ಲಿ ಎಲೆಕ್ಟ್ರಿಷಿಯನ್ ಮತ್ತು ಪ್ಲಂಬರ್ ಹುದ್ದೆಗಳಿಗೆ  ಅರ್ಜಿ ಆಹ್ವಾನ

    ಗುರುವಾಯನಕೆರೆ ಎಕ್ಸೆಲ್ ಟೆಕ್ ಶಾಲೆಯಲ್ಲಿ ಕೆ.ಜಿ ಮಕ್ಕಳ ಘಟಿಕೋತ್ಸವ

    • By admin
    • March 10, 2026
    • 62 views
    ಗುರುವಾಯನಕೆರೆ ಎಕ್ಸೆಲ್ ಟೆಕ್ ಶಾಲೆಯಲ್ಲಿ ಕೆ.ಜಿ ಮಕ್ಕಳ ಘಟಿಕೋತ್ಸವ

    ಉಜಿರೆಯಲ್ಲಿ ನಡೆಯಲಿದೆ ಭವ್ಯ ಶೋಭಾಯಾತ್ರೆ ‘ಧರ್ಮಯಾನ’ – ಮಾರ್ಚ್ 11 ರಂದು ಸಾವಿರಾರು ಭಕ್ತರ ಭಾಗವಹಿಸುವಿಕೆ ನಿರೀಕ್ಷೆ

    • By admin
    • March 10, 2026
    • 42 views
    ಉಜಿರೆಯಲ್ಲಿ ನಡೆಯಲಿದೆ ಭವ್ಯ ಶೋಭಾಯಾತ್ರೆ ‘ಧರ್ಮಯಾನ’ – ಮಾರ್ಚ್ 11 ರಂದು ಸಾವಿರಾರು ಭಕ್ತರ ಭಾಗವಹಿಸುವಿಕೆ ನಿರೀಕ್ಷೆ