ಗುರುವಾರದ ದಿನ ಭವಿಷ್ಯ: ನಿಮ್ಮ ಇಂದಿನ ಜಾತಕ ಫಲ ಹೇಗಿದೆ ವೀಕ್ಷಿಸಿ

ಮೇಷ: ಈ ವಾರ ಯಾರನ್ನು ಹೆಚ್ಚು ನಂಬಬೇಡಿ, ಮನಸ್ಸಿನಲ್ಲಿ ಭಯ, ಬಂಧು ಮಿತ್ರರ ಸಮಾಗಮ, ದ್ರವ್ಯ ಲಾಭ, ಸ್ತ್ರೀಯರಿಗೆ ಲಾಭ, ಆದಾಯಕ್ಕಿಂತ ಖರ್ಚು ಹೆಚ್ಚು, ಕಾರ್ಯದಲ್ಲಿ ವಿಘ್ನ, ಅನಗತ್ಯ ಸುತ್ತಾಟ, ಋಣಭಾದೆ.

ವೃಷಭ: ಈ ವಾರ ಪುಣ್ಯಕ್ಷೇತ್ರ ದರ್ಶನ, ವ್ಯಾಪಾರದಲ್ಲಿ ಅಲ್ಪ ಪ್ರಗತಿ, ವೃಥಾ ತಿರುಗಾಟ, ಯತ್ನ ಕಾರ್ಯದಲ್ಲಿ ವಿಘ್ನ, ಚೋರಾಗ್ನಿ ಭೀತಿ, ಸ್ಥಳ ಬದಲಾವಣೆ, ಧಾರ್ಮಿಕ ಕಾರ್ಯದಲ್ಲಿ ಆಸಕ್ತಿ, ಸಲ್ಲದ ಅಪವಾದ.

ಮಿಥುನ: ಈ ವಾರ ಸಾಮಾನ್ಯ ನೆಮ್ಮದಿಗೆ ದಕ್ಕೆ, ನಾನಾ ರೀತಿಯ ಸಂಪಾದನೆ, ಧೈರ್ಯದಿಂದ ಕಾರ್ಯ ಮಾಡುವಿರಿ, ಗಣ್ಯ ವ್ಯಕ್ತಿಗಳಿಂದ ಸಹಾಯ, ಗುರು ಹಿರಿಯರಲ್ಲಿ ಭಕ್ತಿ, ಅಧಿಕ ಕೋಪ.

ಕಟಕ: ಈ ವಾರ ಉದ್ಯೋಗದಲ್ಲಿ ಕಿರಿ-ಕಿರಿ, ವೃಥಾ ಧನವ್ಯಯ, ಅಭಿವೃದ್ಧಿ ಕುಂಠಿತ, ಅನಾರೋಗ್ಯ, ಮನಃ ಕ್ಲೇಷ, ದಾಯಾದಿಗಳ ಕಲಹ, ಕೋರ್ಟ್ ಕೆಲಸಗಳಲ್ಲಿ ಓಡಾಟ, ಅಲ್ಪ ಪ್ರಗತಿ, ಅಧಿಕ ತಿರುಗಾಟ, ಸ್ಥಳ ಬದಲಾವಣೆ.

ಸಿಂಹ: ಈ ವಾರ ವಾಹನ ರಿಪೇರಿ, ವ್ಯಾಪಾರ ವ್ಯವಹಾರದಲ್ಲಿ ಪ್ರಗತಿ, ಸ್ಥಿರಾಸ್ತಿ ಮಾರಾಟ, ತಾಯಿಗೆ ತೊಂದರೆ, ದುಷ್ಟ ಬುದ್ಧಿ, ದಂಡ ಕಟ್ಟುವ ಸಾಧ್ಯತೆ, ಆಲಸ್ಯ ಮನೋಭಾವ, ರೋಗಬಾಧೆ.

ಕನ್ಯಾ: ಈ ವಾರ ಪಾಪಬುದ್ಧಿ, ದುಃಖದಾಯಕ ಪ್ರಸಂಗ, ಮಾನಸಿಕ ಅಶಾಂತಿ, ಅತಿಯಾದ ನಿದ್ರೆ, ವಿಪರೀತ ವ್ಯಸನ, ಉದ್ಯೋಗದಲ್ಲಿ ಬಡ್ತಿ, ದಾನ ಧರ್ಮದಲ್ಲಿ ಆಸಕ್ತಿ, ತೀರ್ಥಕ್ಷೇತ್ರ ದರ್ಶನ.

ತುಲಾ: ಈ ವಾರ ಸಹಾಯ ಮಾಡುವ ಮನಸ್ಸು, ವಾಗ್ವಾದಗಳಿಂದ ದೂರವಿರಿ, ವಿದ್ಯೆಯಲ್ಲಿ ಅಭಿವೃದ್ಧಿ, ಚಂಚಲ ಮನಸ್ಸು, ಕುಟುಂಬದಲ್ಲಿ ಕಲಹ, ಮಿತ್ರರಿಂದ ವಂಚನೆ, ಆತ್ಮೀಯರಲ್ಲಿ ದ್ವೇಷ ಹೆಚ್ಚಾಗುವುದು.

ವೃಶ್ಚಿಕ: ಈ ವಾರ ಹಣಕಾಸು ನಷ್ಟ, ಅಧಿಕ ಖರ್ಚು, ಸ್ಥಳ ಬದಲಾವಣೆ, ಅದೃಷ್ಟ ಕೈ ತಪ್ಪುವುದು, ಮಾನಸಿಕ ವ್ಯಥೆ, ವಾಹನ ಚಾಲನೆಯಲ್ಲಿ ಎಚ್ಚರ, ಅಮೂಲ್ಯ ವಸ್ತುಗಳನ್ನು ಕಳೆಯುವಿರಿ, ರಿಯಲ್ ಎಸ್ಟೇಟ್‍ನವರಿಗೆ ನಷ್ಟ.

ಧನಸ್ಸು: ಈ ವಾರ ನೂತನ ಪ್ರಯತ್ನಗಳಲ್ಲಿ ಯಶಸ್ಸು, ಸಾಲ ಮಾಡುವ ಪರಿಸ್ಥಿತಿ, ಮನಸ್ಸಿನಲ್ಲಿ ಕೆಟ್ಟ ಆಲೋಚನೆ, ಪೂಜಾ ಕಾರ್ಯಗಳಲ್ಲಿ ಭಾಗಿ, ತೀರ್ಥಕ್ಷೇತ್ರ ದರ್ಶನ, ಸುಖ ಭೋಜನ ಪ್ರಾಪ್ತಿ, ಆರೋಗ್ಯದಲ್ಲಿ ವ್ಯತ್ಯಾಸ.

ಮಕರ: ಈ ವಾರ ಹಳೆಯ ಬಾಕಿ ವಸೂಲಿ, ಅಮೂಲ್ಯ ವಸ್ತುಗಳ ಕಳವು, ಸ್ವಯಂ ಕೃತ್ಯಗಳಿಂದ ನಷ್ಟ, ಶತ್ರುಗಳ ಷಡ್ಯಂತ್ರಕ್ಕೆ ಒಳಗಾಗುವಿರಿ, ನೌಕರಿಯಲ್ಲಿ ತೊಂದರೆ, ಮಕ್ಕಳ ಬಗ್ಗೆ ಗಮನವಿರಲಿ.

ಕುಂಭ: ಈ ವಾರ ಕೆಟ್ಟ ಶಬ್ದಗಳಿಂದ ನಿಂದನೆ, ಕೋಪದಿಂದ ಕಲಹ, ವಿದ್ಯಾರ್ಥಿಗಳಿಗೆ ಪ್ರಶಂಸೆ, ಕೋರ್ಟ್ ಕೆಲಸಗಳಲ್ಲಿ ವಿಘ್ನ, ದುಷ್ಟಬುದ್ಧಿ, ಅಪಘಾತ ಸಂಭವ.

ಮೀನ: ಈ ವಾರ ನಾನಾ ಮೂಲಗಳಿಂದ ಲಾಭ, ವಿದೇಶ ಪ್ರಯಾಣ, ಕುಟುಂಬದಲ್ಲಿ ನೆಮ್ಮದಿ, ದಾಂಪತ್ಯದಲ್ಲಿ ಅನ್ಯೋನ್ಯತೆ, ಭೂ ಲಾಭ, ಉದ್ಯೋಗವಕಾಶ, ಉನ್ನತ ಸ್ಥಾನಮಾನ, ಮಹಿಳೆಯರಿಗೆ ಲಾಭ.

Spread the love
  • Related Posts

    ಅಪ್ರತಿಮ ದೇಶಪ್ರೇಮದ ಬಾಂಜಾರುಮಲೆ, ಕಾಡಿನ ಕತ್ತಲಲ್ಲೂ ಬೆಳಗಿದ ಸ್ವಾತಂತ್ರ್ಯದ ಜ್ಯೋತಿ — ಮತದಾನದಲ್ಲೂ ಶೇ.100, ದೇಶಭಕ್ತಿಯಲ್ಲೂ ಶೇ.100!

    ಬೆಳ್ತಂಗಡಿ: ಆಧುನಿಕತೆಯ ಆಡಂಬರವಿಲ್ಲ… ಮೊಬೈಲ್ ನೆಟ್‌ವರ್ಕ್ ಇಲ್ಲ… ಸುಗಮ ಸಂಚಾರಕ್ಕೆ ಉತ್ತಮ ರಸ್ತೆಗಳಿಲ್ಲ. ಆದರೆ ಎದೆಯಾಳದಲ್ಲಿ ಅಖಂಡ ದೇಶಪ್ರೇಮವಿದೆ! ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ನೆರಿಯ ಗ್ರಾಮದ ದುರ್ಗಮ ಮಲೆನಾಡಿನ ಕಾನನದ ನಡುವೆ ಇರುವ ಪುಟ್ಟ ಹಳ್ಳಿ ಬಾಂಜಾರುಮಲೆ. ಮತದಾನದಲ್ಲಿ…

    Spread the love

    ಓ ಮಾನವರೇ, ಯಾವಾಗ ಬರುವುದೋ ಒಳ್ಳೆಯ ಬುದ್ಧಿ! “ಪ್ರಕೃತಿಯ ಮಡಿಲಲ್ಲಿ ಸ್ವಚ್ಛಂದವಾಗಿ ಬದುಕುವ ವಾನರಗಳಿಗೆ ಕುರುಕುರೆ ಏಕೆ?”

    🖊️• ಬರಹ: ರಾಜೇಶ್ ಎಂ ಕಾನರ್ಪ ಮಂಗಗಳ ಕೈಯಲ್ಲಿ ಕುರುಕುರೇ ಪ್ಯಾಕೇಟ್!!! ಪ್ರೀತಿಯ ಹೆಸರಿನಲ್ಲಿ ವಾನರಗಳಿಗೆ ವಿಷವಿಕ್ಕುತ್ತಿರುವ ಮನುಜಕುಲ??? ವಾನರಗಳಿಗೆ ಪ್ಯಾಕೆಟ್‌ ತಿಂಡಿ ಬೇಡ, ಪ್ರಕೃತಿಯ ಆಹಾರ ಬೇಕು!!! ಪ್ರಕೃತಿಯ ಮಡಿಲಲ್ಲಿ ಸ್ವತಂತ್ರವಾಗಿ ಬದುಕಬೇಕಾದ ವಾನರಗಳು ಇಂದು ಮನುಷ್ಯರ ಕೈಯಲ್ಲಿರುವ ಕುರುಕುರೆ,…

    Spread the love

    You Missed

    ಅಪ್ರತಿಮ ದೇಶಪ್ರೇಮದ ಬಾಂಜಾರುಮಲೆ, ಕಾಡಿನ ಕತ್ತಲಲ್ಲೂ ಬೆಳಗಿದ ಸ್ವಾತಂತ್ರ್ಯದ ಜ್ಯೋತಿ — ಮತದಾನದಲ್ಲೂ ಶೇ.100, ದೇಶಭಕ್ತಿಯಲ್ಲೂ ಶೇ.100!

    • By admin
    • August 20, 2026
    • 4 views
    ಅಪ್ರತಿಮ ದೇಶಪ್ರೇಮದ ಬಾಂಜಾರುಮಲೆ, ಕಾಡಿನ ಕತ್ತಲಲ್ಲೂ ಬೆಳಗಿದ ಸ್ವಾತಂತ್ರ್ಯದ ಜ್ಯೋತಿ — ಮತದಾನದಲ್ಲೂ ಶೇ.100, ದೇಶಭಕ್ತಿಯಲ್ಲೂ ಶೇ.100!

    ಓ ಮಾನವರೇ, ಯಾವಾಗ ಬರುವುದೋ ಒಳ್ಳೆಯ ಬುದ್ಧಿ! “ಪ್ರಕೃತಿಯ ಮಡಿಲಲ್ಲಿ ಸ್ವಚ್ಛಂದವಾಗಿ ಬದುಕುವ ವಾನರಗಳಿಗೆ ಕುರುಕುರೆ ಏಕೆ?”

    • By admin
    • August 20, 2026
    • 10 views
    ಓ ಮಾನವರೇ, ಯಾವಾಗ ಬರುವುದೋ ಒಳ್ಳೆಯ ಬುದ್ಧಿ! “ಪ್ರಕೃತಿಯ ಮಡಿಲಲ್ಲಿ ಸ್ವಚ್ಛಂದವಾಗಿ ಬದುಕುವ ವಾನರಗಳಿಗೆ ಕುರುಕುರೆ ಏಕೆ?”

    ನಾಗರಪಂಚಮಿ ಪ್ರಯುಕ್ತ ಸೋಮವಾರ ದ.ಕ. ಜಿಲ್ಲೆಗೆ ಸಾರ್ವತ್ರಿಕ ರಜೆ

    • By admin
    • August 16, 2026
    • 9 views
    ನಾಗರಪಂಚಮಿ ಪ್ರಯುಕ್ತ ಸೋಮವಾರ ದ.ಕ. ಜಿಲ್ಲೆಗೆ ಸಾರ್ವತ್ರಿಕ ರಜೆ

    ಮುಂಡಾಜೆ ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘದಲ್ಲಿ ಸ್ವಾತಂತ್ರ್ಯೋತ್ಸವ

    • By admin
    • August 15, 2026
    • 12 views
    ಮುಂಡಾಜೆ ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘದಲ್ಲಿ ಸ್ವಾತಂತ್ರ್ಯೋತ್ಸವ

    ನೀಟ್‌ನಲ್ಲಿ ಅತ್ಯುತ್ತಮ ಸಾಧನೆ: ಎಕ್ಸೆಲ್ ಪಿಯು ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ ‘ಆರೋಗ್ಯ ರತ್ನ’ ಪ್ರಶಸ್ತಿ

    • By admin
    • August 14, 2026
    • 26 views
    ನೀಟ್‌ನಲ್ಲಿ ಅತ್ಯುತ್ತಮ ಸಾಧನೆ: ಎಕ್ಸೆಲ್ ಪಿಯು ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ ‘ಆರೋಗ್ಯ ರತ್ನ’ ಪ್ರಶಸ್ತಿ

    ಬಂಟ್ವಾಳ ಕಾವಳ ಪಡೂರಿನಲ್ಲಿ ಪೊಲೀಸ್‌ ದಾಳಿ: ನಿಷೇಧಿತ ಎಂ.ಡಿ.ಎಂ.ಎ ಸೇರಿದಂತೆ 4 ಲಕ್ಷ 90 ಸಾವಿರ ಮೌಲ್ಯದ ಸೊತ್ತುಗಳು ವಶಕ್ಕೆ

    • By admin
    • August 14, 2026
    • 15 views
    ಬಂಟ್ವಾಳ ಕಾವಳ ಪಡೂರಿನಲ್ಲಿ ಪೊಲೀಸ್‌ ದಾಳಿ: ನಿಷೇಧಿತ ಎಂ.ಡಿ.ಎಂ.ಎ ಸೇರಿದಂತೆ 4 ಲಕ್ಷ 90 ಸಾವಿರ ಮೌಲ್ಯದ ಸೊತ್ತುಗಳು ವಶಕ್ಕೆ