ಗುರುವಾರದ ದಿನ ಭವಿಷ್ಯ: ನಿಮ್ಮ ಇಂದಿನ ಜಾತಕ ಫಲ ಹೇಗಿದೆ ವೀಕ್ಷಿಸಿ

ಮೇಷ: ಈ ವಾರ ಯಾರನ್ನು ಹೆಚ್ಚು ನಂಬಬೇಡಿ, ಮನಸ್ಸಿನಲ್ಲಿ ಭಯ, ಬಂಧು ಮಿತ್ರರ ಸಮಾಗಮ, ದ್ರವ್ಯ ಲಾಭ, ಸ್ತ್ರೀಯರಿಗೆ ಲಾಭ, ಆದಾಯಕ್ಕಿಂತ ಖರ್ಚು ಹೆಚ್ಚು, ಕಾರ್ಯದಲ್ಲಿ ವಿಘ್ನ, ಅನಗತ್ಯ ಸುತ್ತಾಟ, ಋಣಭಾದೆ.

ವೃಷಭ: ಈ ವಾರ ಪುಣ್ಯಕ್ಷೇತ್ರ ದರ್ಶನ, ವ್ಯಾಪಾರದಲ್ಲಿ ಅಲ್ಪ ಪ್ರಗತಿ, ವೃಥಾ ತಿರುಗಾಟ, ಯತ್ನ ಕಾರ್ಯದಲ್ಲಿ ವಿಘ್ನ, ಚೋರಾಗ್ನಿ ಭೀತಿ, ಸ್ಥಳ ಬದಲಾವಣೆ, ಧಾರ್ಮಿಕ ಕಾರ್ಯದಲ್ಲಿ ಆಸಕ್ತಿ, ಸಲ್ಲದ ಅಪವಾದ.

ಮಿಥುನ: ಈ ವಾರ ಸಾಮಾನ್ಯ ನೆಮ್ಮದಿಗೆ ದಕ್ಕೆ, ನಾನಾ ರೀತಿಯ ಸಂಪಾದನೆ, ಧೈರ್ಯದಿಂದ ಕಾರ್ಯ ಮಾಡುವಿರಿ, ಗಣ್ಯ ವ್ಯಕ್ತಿಗಳಿಂದ ಸಹಾಯ, ಗುರು ಹಿರಿಯರಲ್ಲಿ ಭಕ್ತಿ, ಅಧಿಕ ಕೋಪ.

ಕಟಕ: ಈ ವಾರ ಉದ್ಯೋಗದಲ್ಲಿ ಕಿರಿ-ಕಿರಿ, ವೃಥಾ ಧನವ್ಯಯ, ಅಭಿವೃದ್ಧಿ ಕುಂಠಿತ, ಅನಾರೋಗ್ಯ, ಮನಃ ಕ್ಲೇಷ, ದಾಯಾದಿಗಳ ಕಲಹ, ಕೋರ್ಟ್ ಕೆಲಸಗಳಲ್ಲಿ ಓಡಾಟ, ಅಲ್ಪ ಪ್ರಗತಿ, ಅಧಿಕ ತಿರುಗಾಟ, ಸ್ಥಳ ಬದಲಾವಣೆ.

ಸಿಂಹ: ಈ ವಾರ ವಾಹನ ರಿಪೇರಿ, ವ್ಯಾಪಾರ ವ್ಯವಹಾರದಲ್ಲಿ ಪ್ರಗತಿ, ಸ್ಥಿರಾಸ್ತಿ ಮಾರಾಟ, ತಾಯಿಗೆ ತೊಂದರೆ, ದುಷ್ಟ ಬುದ್ಧಿ, ದಂಡ ಕಟ್ಟುವ ಸಾಧ್ಯತೆ, ಆಲಸ್ಯ ಮನೋಭಾವ, ರೋಗಬಾಧೆ.

ಕನ್ಯಾ: ಈ ವಾರ ಪಾಪಬುದ್ಧಿ, ದುಃಖದಾಯಕ ಪ್ರಸಂಗ, ಮಾನಸಿಕ ಅಶಾಂತಿ, ಅತಿಯಾದ ನಿದ್ರೆ, ವಿಪರೀತ ವ್ಯಸನ, ಉದ್ಯೋಗದಲ್ಲಿ ಬಡ್ತಿ, ದಾನ ಧರ್ಮದಲ್ಲಿ ಆಸಕ್ತಿ, ತೀರ್ಥಕ್ಷೇತ್ರ ದರ್ಶನ.

ತುಲಾ: ಈ ವಾರ ಸಹಾಯ ಮಾಡುವ ಮನಸ್ಸು, ವಾಗ್ವಾದಗಳಿಂದ ದೂರವಿರಿ, ವಿದ್ಯೆಯಲ್ಲಿ ಅಭಿವೃದ್ಧಿ, ಚಂಚಲ ಮನಸ್ಸು, ಕುಟುಂಬದಲ್ಲಿ ಕಲಹ, ಮಿತ್ರರಿಂದ ವಂಚನೆ, ಆತ್ಮೀಯರಲ್ಲಿ ದ್ವೇಷ ಹೆಚ್ಚಾಗುವುದು.

ವೃಶ್ಚಿಕ: ಈ ವಾರ ಹಣಕಾಸು ನಷ್ಟ, ಅಧಿಕ ಖರ್ಚು, ಸ್ಥಳ ಬದಲಾವಣೆ, ಅದೃಷ್ಟ ಕೈ ತಪ್ಪುವುದು, ಮಾನಸಿಕ ವ್ಯಥೆ, ವಾಹನ ಚಾಲನೆಯಲ್ಲಿ ಎಚ್ಚರ, ಅಮೂಲ್ಯ ವಸ್ತುಗಳನ್ನು ಕಳೆಯುವಿರಿ, ರಿಯಲ್ ಎಸ್ಟೇಟ್‍ನವರಿಗೆ ನಷ್ಟ.

ಧನಸ್ಸು: ಈ ವಾರ ನೂತನ ಪ್ರಯತ್ನಗಳಲ್ಲಿ ಯಶಸ್ಸು, ಸಾಲ ಮಾಡುವ ಪರಿಸ್ಥಿತಿ, ಮನಸ್ಸಿನಲ್ಲಿ ಕೆಟ್ಟ ಆಲೋಚನೆ, ಪೂಜಾ ಕಾರ್ಯಗಳಲ್ಲಿ ಭಾಗಿ, ತೀರ್ಥಕ್ಷೇತ್ರ ದರ್ಶನ, ಸುಖ ಭೋಜನ ಪ್ರಾಪ್ತಿ, ಆರೋಗ್ಯದಲ್ಲಿ ವ್ಯತ್ಯಾಸ.

ಮಕರ: ಈ ವಾರ ಹಳೆಯ ಬಾಕಿ ವಸೂಲಿ, ಅಮೂಲ್ಯ ವಸ್ತುಗಳ ಕಳವು, ಸ್ವಯಂ ಕೃತ್ಯಗಳಿಂದ ನಷ್ಟ, ಶತ್ರುಗಳ ಷಡ್ಯಂತ್ರಕ್ಕೆ ಒಳಗಾಗುವಿರಿ, ನೌಕರಿಯಲ್ಲಿ ತೊಂದರೆ, ಮಕ್ಕಳ ಬಗ್ಗೆ ಗಮನವಿರಲಿ.

ಕುಂಭ: ಈ ವಾರ ಕೆಟ್ಟ ಶಬ್ದಗಳಿಂದ ನಿಂದನೆ, ಕೋಪದಿಂದ ಕಲಹ, ವಿದ್ಯಾರ್ಥಿಗಳಿಗೆ ಪ್ರಶಂಸೆ, ಕೋರ್ಟ್ ಕೆಲಸಗಳಲ್ಲಿ ವಿಘ್ನ, ದುಷ್ಟಬುದ್ಧಿ, ಅಪಘಾತ ಸಂಭವ.

ಮೀನ: ಈ ವಾರ ನಾನಾ ಮೂಲಗಳಿಂದ ಲಾಭ, ವಿದೇಶ ಪ್ರಯಾಣ, ಕುಟುಂಬದಲ್ಲಿ ನೆಮ್ಮದಿ, ದಾಂಪತ್ಯದಲ್ಲಿ ಅನ್ಯೋನ್ಯತೆ, ಭೂ ಲಾಭ, ಉದ್ಯೋಗವಕಾಶ, ಉನ್ನತ ಸ್ಥಾನಮಾನ, ಮಹಿಳೆಯರಿಗೆ ಲಾಭ.

Spread the love
  • Related Posts

    ಚಾಲಕನ ಅಜಾಗರೂಕತೆಯಿಂದ ಪಾದಾಚಾರಿಗಳ ಮೇಲೆರಗಿದ ಓಮ್ಮಿ ಕಾರು

    ಬೆಳ್ತಂಗಡಿ: ಮಡಂತ್ಯಾರು ಸಮೀಪದ ಕೊಲ್ಪೆದ ಬೈಲು ಎಂಬಲ್ಲಿ ಏ.12 ರಂದು ಭೀಕರ ರಸ್ತೆ ಅಪಘಾತವೊಂದು ಸಂಭವಿಸಿದೆ. ಈ ಘಟನೆಯಲ್ಲಿ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಕೊಲ್ಪದ ಬೈಲು ರಸ್ತೆಯ ಬಳಿ ಮಕ್ಕಳಿಬ್ಬರ ಜೊತೆ ಮಹಿಳೆಯರಿಬ್ಬರು ನಡೆದುಕೊಂಡು ಹೋಗುತ್ತಿರುವ ಸಮಯದಲ್ಲಿ ಮಂಗಳೂರು…

    Spread the love

    ಮೆದುಳು ಜ್ವರದಿಂದ ಕಿಲ್ಲೂರಿನ ಯುವಕ ನಿಧನ

    ಬೆಳ್ತಂಗಡಿ : ಮಲವಂತಿಗೆ ಗ್ರಾಮದ ಕಿಲ್ಲೂರು,ರಾಗಿಕುಮೇರ್ ಮನೆ ನಿವಾಸಿ ಕೊರಗಪ್ಪ ಮತ್ತು ಲಲಿತಾ ದಂಪತಿಗಳ ಮೊದಲ ಪುತ್ರ ಶಶಿರಾಜ್ ಪೂಜಾರಿ (34) ಅವರು ಮೆದುಳು ಜ್ವರದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಏ.12ರಂದು ಬೆಳಗ್ಗಿನ ಜಾವ ನಿಧನರಾದರು. ಕಳೆದ ಕೆಲ ದಿನಗಳಿಂದ ತಲೆನೋವು…

    Spread the love

    You Missed

    ಚಾಲಕನ ಅಜಾಗರೂಕತೆಯಿಂದ ಪಾದಾಚಾರಿಗಳ ಮೇಲೆರಗಿದ ಓಮ್ಮಿ ಕಾರು

    • By admin
    • April 12, 2026
    • 49 views
    ಚಾಲಕನ ಅಜಾಗರೂಕತೆಯಿಂದ ಪಾದಾಚಾರಿಗಳ ಮೇಲೆರಗಿದ ಓಮ್ಮಿ ಕಾರು

    ಮೆದುಳು ಜ್ವರದಿಂದ ಕಿಲ್ಲೂರಿನ ಯುವಕ ನಿಧನ

    • By admin
    • April 12, 2026
    • 77 views
    ಮೆದುಳು ಜ್ವರದಿಂದ ಕಿಲ್ಲೂರಿನ ಯುವಕ ನಿಧನ

    ಎಕ್ಸೆಲ್ ಕಾಲೇಜಿನ ವಿದ್ಯಾಸಾಗರ ಕ್ಯಾಂಪಸ್ ನಲ್ಲಿ ಸರಸ್ವತಿ ಗೋ ಮಂದಿರ ಲೋಕಾರ್ಪಣೆ

    • By admin
    • April 10, 2026
    • 33 views
    ಎಕ್ಸೆಲ್ ಕಾಲೇಜಿನ ವಿದ್ಯಾಸಾಗರ ಕ್ಯಾಂಪಸ್ ನಲ್ಲಿ ಸರಸ್ವತಿ ಗೋ ಮಂದಿರ ಲೋಕಾರ್ಪಣೆ

    ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕೆ ವಿಶೇಷ ಯೋಜನೆಗಳ ಬೇಡಿಕೆ & ಬೆನ್ನುಹುರಿ ಸಂತ್ರಸ್ತರ ಕಲ್ಯಾಣಕ್ಕಾಗಿ ಸೇವಾಭಾರತಿ ಕನ್ಯಾಡಿಯ ವತಿಯಿಂದ ಮನವಿ

    • By admin
    • April 10, 2026
    • 9 views
    ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕೆ ವಿಶೇಷ ಯೋಜನೆಗಳ ಬೇಡಿಕೆ & ಬೆನ್ನುಹುರಿ ಸಂತ್ರಸ್ತರ ಕಲ್ಯಾಣಕ್ಕಾಗಿ ಸೇವಾಭಾರತಿ ಕನ್ಯಾಡಿಯ ವತಿಯಿಂದ ಮನವಿ

    ಎಕ್ಸೆಲ್ ಪಿಯು ಕಾಲೇಜು ದ್ವಿತೀಯ ಪಿಯುಸಿ ವಿಜ್ಞಾನ & ವಾಣಿಜ್ಯ ವಿಭಾಗದಲ್ಲಿ ಶೇಕಡಾ 100 ಫಲಿತಾಂಶ

    • By admin
    • April 9, 2026
    • 29 views
    ಎಕ್ಸೆಲ್ ಪಿಯು ಕಾಲೇಜು ದ್ವಿತೀಯ ಪಿಯುಸಿ ವಿಜ್ಞಾನ & ವಾಣಿಜ್ಯ ವಿಭಾಗದಲ್ಲಿ ಶೇಕಡಾ 100 ಫಲಿತಾಂಶ

    ಇಂದು PU ಫಲಿತಾಂಶ ಪ್ರಕಟ – ಅಂಕಪಟ್ಟಿಯನ್ನು ಡಿಜಿಲಾಕರ್ ಮೂಲಕ ಪಡೆಯುವ ಅವಕಾಶ

    • By admin
    • April 9, 2026
    • 35 views
    ಇಂದು PU ಫಲಿತಾಂಶ ಪ್ರಕಟ – ಅಂಕಪಟ್ಟಿಯನ್ನು ಡಿಜಿಲಾಕರ್ ಮೂಲಕ ಪಡೆಯುವ ಅವಕಾಶ