ಗುರುವಾರದ ದಿನ ಭವಿಷ್ಯ: ನಿಮ್ಮ ಇಂದಿನ ಜಾತಕ ಫಲ ಹೇಗಿದೆ ವೀಕ್ಷಿಸಿ

ಮೇಷ: ಈ ವಾರ ಯಾರನ್ನು ಹೆಚ್ಚು ನಂಬಬೇಡಿ, ಮನಸ್ಸಿನಲ್ಲಿ ಭಯ, ಬಂಧು ಮಿತ್ರರ ಸಮಾಗಮ, ದ್ರವ್ಯ ಲಾಭ, ಸ್ತ್ರೀಯರಿಗೆ ಲಾಭ, ಆದಾಯಕ್ಕಿಂತ ಖರ್ಚು ಹೆಚ್ಚು, ಕಾರ್ಯದಲ್ಲಿ ವಿಘ್ನ, ಅನಗತ್ಯ ಸುತ್ತಾಟ, ಋಣಭಾದೆ.

ವೃಷಭ: ಈ ವಾರ ಪುಣ್ಯಕ್ಷೇತ್ರ ದರ್ಶನ, ವ್ಯಾಪಾರದಲ್ಲಿ ಅಲ್ಪ ಪ್ರಗತಿ, ವೃಥಾ ತಿರುಗಾಟ, ಯತ್ನ ಕಾರ್ಯದಲ್ಲಿ ವಿಘ್ನ, ಚೋರಾಗ್ನಿ ಭೀತಿ, ಸ್ಥಳ ಬದಲಾವಣೆ, ಧಾರ್ಮಿಕ ಕಾರ್ಯದಲ್ಲಿ ಆಸಕ್ತಿ, ಸಲ್ಲದ ಅಪವಾದ.

ಮಿಥುನ: ಈ ವಾರ ಸಾಮಾನ್ಯ ನೆಮ್ಮದಿಗೆ ದಕ್ಕೆ, ನಾನಾ ರೀತಿಯ ಸಂಪಾದನೆ, ಧೈರ್ಯದಿಂದ ಕಾರ್ಯ ಮಾಡುವಿರಿ, ಗಣ್ಯ ವ್ಯಕ್ತಿಗಳಿಂದ ಸಹಾಯ, ಗುರು ಹಿರಿಯರಲ್ಲಿ ಭಕ್ತಿ, ಅಧಿಕ ಕೋಪ.

ಕಟಕ: ಈ ವಾರ ಉದ್ಯೋಗದಲ್ಲಿ ಕಿರಿ-ಕಿರಿ, ವೃಥಾ ಧನವ್ಯಯ, ಅಭಿವೃದ್ಧಿ ಕುಂಠಿತ, ಅನಾರೋಗ್ಯ, ಮನಃ ಕ್ಲೇಷ, ದಾಯಾದಿಗಳ ಕಲಹ, ಕೋರ್ಟ್ ಕೆಲಸಗಳಲ್ಲಿ ಓಡಾಟ, ಅಲ್ಪ ಪ್ರಗತಿ, ಅಧಿಕ ತಿರುಗಾಟ, ಸ್ಥಳ ಬದಲಾವಣೆ.

ಸಿಂಹ: ಈ ವಾರ ವಾಹನ ರಿಪೇರಿ, ವ್ಯಾಪಾರ ವ್ಯವಹಾರದಲ್ಲಿ ಪ್ರಗತಿ, ಸ್ಥಿರಾಸ್ತಿ ಮಾರಾಟ, ತಾಯಿಗೆ ತೊಂದರೆ, ದುಷ್ಟ ಬುದ್ಧಿ, ದಂಡ ಕಟ್ಟುವ ಸಾಧ್ಯತೆ, ಆಲಸ್ಯ ಮನೋಭಾವ, ರೋಗಬಾಧೆ.

ಕನ್ಯಾ: ಈ ವಾರ ಪಾಪಬುದ್ಧಿ, ದುಃಖದಾಯಕ ಪ್ರಸಂಗ, ಮಾನಸಿಕ ಅಶಾಂತಿ, ಅತಿಯಾದ ನಿದ್ರೆ, ವಿಪರೀತ ವ್ಯಸನ, ಉದ್ಯೋಗದಲ್ಲಿ ಬಡ್ತಿ, ದಾನ ಧರ್ಮದಲ್ಲಿ ಆಸಕ್ತಿ, ತೀರ್ಥಕ್ಷೇತ್ರ ದರ್ಶನ.

ತುಲಾ: ಈ ವಾರ ಸಹಾಯ ಮಾಡುವ ಮನಸ್ಸು, ವಾಗ್ವಾದಗಳಿಂದ ದೂರವಿರಿ, ವಿದ್ಯೆಯಲ್ಲಿ ಅಭಿವೃದ್ಧಿ, ಚಂಚಲ ಮನಸ್ಸು, ಕುಟುಂಬದಲ್ಲಿ ಕಲಹ, ಮಿತ್ರರಿಂದ ವಂಚನೆ, ಆತ್ಮೀಯರಲ್ಲಿ ದ್ವೇಷ ಹೆಚ್ಚಾಗುವುದು.

ವೃಶ್ಚಿಕ: ಈ ವಾರ ಹಣಕಾಸು ನಷ್ಟ, ಅಧಿಕ ಖರ್ಚು, ಸ್ಥಳ ಬದಲಾವಣೆ, ಅದೃಷ್ಟ ಕೈ ತಪ್ಪುವುದು, ಮಾನಸಿಕ ವ್ಯಥೆ, ವಾಹನ ಚಾಲನೆಯಲ್ಲಿ ಎಚ್ಚರ, ಅಮೂಲ್ಯ ವಸ್ತುಗಳನ್ನು ಕಳೆಯುವಿರಿ, ರಿಯಲ್ ಎಸ್ಟೇಟ್‍ನವರಿಗೆ ನಷ್ಟ.

ಧನಸ್ಸು: ಈ ವಾರ ನೂತನ ಪ್ರಯತ್ನಗಳಲ್ಲಿ ಯಶಸ್ಸು, ಸಾಲ ಮಾಡುವ ಪರಿಸ್ಥಿತಿ, ಮನಸ್ಸಿನಲ್ಲಿ ಕೆಟ್ಟ ಆಲೋಚನೆ, ಪೂಜಾ ಕಾರ್ಯಗಳಲ್ಲಿ ಭಾಗಿ, ತೀರ್ಥಕ್ಷೇತ್ರ ದರ್ಶನ, ಸುಖ ಭೋಜನ ಪ್ರಾಪ್ತಿ, ಆರೋಗ್ಯದಲ್ಲಿ ವ್ಯತ್ಯಾಸ.

ಮಕರ: ಈ ವಾರ ಹಳೆಯ ಬಾಕಿ ವಸೂಲಿ, ಅಮೂಲ್ಯ ವಸ್ತುಗಳ ಕಳವು, ಸ್ವಯಂ ಕೃತ್ಯಗಳಿಂದ ನಷ್ಟ, ಶತ್ರುಗಳ ಷಡ್ಯಂತ್ರಕ್ಕೆ ಒಳಗಾಗುವಿರಿ, ನೌಕರಿಯಲ್ಲಿ ತೊಂದರೆ, ಮಕ್ಕಳ ಬಗ್ಗೆ ಗಮನವಿರಲಿ.

ಕುಂಭ: ಈ ವಾರ ಕೆಟ್ಟ ಶಬ್ದಗಳಿಂದ ನಿಂದನೆ, ಕೋಪದಿಂದ ಕಲಹ, ವಿದ್ಯಾರ್ಥಿಗಳಿಗೆ ಪ್ರಶಂಸೆ, ಕೋರ್ಟ್ ಕೆಲಸಗಳಲ್ಲಿ ವಿಘ್ನ, ದುಷ್ಟಬುದ್ಧಿ, ಅಪಘಾತ ಸಂಭವ.

ಮೀನ: ಈ ವಾರ ನಾನಾ ಮೂಲಗಳಿಂದ ಲಾಭ, ವಿದೇಶ ಪ್ರಯಾಣ, ಕುಟುಂಬದಲ್ಲಿ ನೆಮ್ಮದಿ, ದಾಂಪತ್ಯದಲ್ಲಿ ಅನ್ಯೋನ್ಯತೆ, ಭೂ ಲಾಭ, ಉದ್ಯೋಗವಕಾಶ, ಉನ್ನತ ಸ್ಥಾನಮಾನ, ಮಹಿಳೆಯರಿಗೆ ಲಾಭ.

Spread the love
  • Related Posts

    ವೈದ್ಯಕೀಯ ವಿದ್ಯಾರ್ಥಿಗಳ ಕನಸು ನನಸಾಗಿಸುವ ‘ಎಕ್ಸೆಲ್ ನೀಟ್ ಅಕಾಡೆಮಿ’ ವೈದ್ಯರಾಗಲು ವಿಶ್ವಾಸದ ಆಯ್ಕೆ – ಎಕ್ಸೆಲ್ ಗುರುವಾಯನಕೆರೆ

    ಗುರುವಾಯನಕೆರೆಯಲ್ಲಿ ನೀಟ್ ತರಬೇತಿಗೆ ಹೊಸ ಅಧ್ಯಾಯ – ಗುಣಮಟ್ಟದ ಶಿಕ್ಷಣ, ಅನುಭವಿ ಶಿಕ್ಷಕರ ಮಾರ್ಗದರ್ಶನ ಹಾಗೂ ಅತ್ಯುತ್ತಮ ಫಲಿತಾಂಶಗಳಿಂದ ವಿದ್ಯಾರ್ಥಿಗಳ ವಿಶ್ವಾಸದ ಕೇಂದ್ರ ಎಕ್ಸೆಲ್ ಗುರುವಾಯನಕೆರೆ: ವೈದ್ಯಕೀಯ ಕ್ಷೇತ್ರದಲ್ಲಿ ಸಾಧನೆ ಮಾಡುವ ಕನಸು ಹೊಂದಿರುವ ವಿದ್ಯಾರ್ಥಿಗಳಿಗೆ ಉನ್ನತ ಮಟ್ಟದ ನೀಟ್ ತರಬೇತಿ…

    Spread the love

    ಪುತ್ತೂರು: ರಸ್ತೆ ಕಾಮಗಾರಿ ನಡುವೆ ಮಣ್ಣಿನಲ್ಲಿ ಹೂತು ಹೋದ ಕೆ.ಎಸ್‌.ಆರ್‌.ಟಿ.ಸಿ ಸ್ಲೀಪರ್ ಕೋಚ್ ಬಸ್; ರಸ್ತೆ ಸುರಕ್ಷತಾ ಕ್ರಮಗಳ ಕೊರತೆಗೆ ಸ್ಥಳೀಯರ ಆಕ್ರೋಶ!

    ಪುತ್ತೂರು : ಪುತ್ತೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಸ್ಲೀಪ‌ರ್ ಬಸ್‌ ರಸ್ತೆ ಬದಿಯ ಮಣ್ಣಿನಲ್ಲಿ ಹೂತು ಹೋಗಿರುವ ಘಟನೆ ಆ.11ರ ರಾತ್ರಿ ಪುತ್ತೂರು-ಉಪ್ಪಿನಂಗಡಿ ರಸ್ತೆಯ ಸೇಡಿಯಾಪು ಬಳಿ ನಡೆದಿದೆ. ಪುತ್ತೂರು ಬಸ್ ನಿಲ್ದಾಣದಿಂದ ಬೆಂಗಳೂರಿನತ್ತ ತೆರಳುತ್ತಿದ್ದ ಸರಕಾರಿ ಬಸ್, ಸೇಡಿಯಾಪು ಬಳಿ…

    Spread the love

    You Missed

    ವೈದ್ಯಕೀಯ ವಿದ್ಯಾರ್ಥಿಗಳ ಕನಸು ನನಸಾಗಿಸುವ ‘ಎಕ್ಸೆಲ್ ನೀಟ್ ಅಕಾಡೆಮಿ’ ವೈದ್ಯರಾಗಲು ವಿಶ್ವಾಸದ ಆಯ್ಕೆ – ಎಕ್ಸೆಲ್ ಗುರುವಾಯನಕೆರೆ

    • By admin
    • August 11, 2026
    • 9 views
    ವೈದ್ಯಕೀಯ ವಿದ್ಯಾರ್ಥಿಗಳ ಕನಸು ನನಸಾಗಿಸುವ ‘ಎಕ್ಸೆಲ್ ನೀಟ್ ಅಕಾಡೆಮಿ’ ವೈದ್ಯರಾಗಲು ವಿಶ್ವಾಸದ ಆಯ್ಕೆ – ಎಕ್ಸೆಲ್  ಗುರುವಾಯನಕೆರೆ

    ಪುತ್ತೂರು: ರಸ್ತೆ ಕಾಮಗಾರಿ ನಡುವೆ ಮಣ್ಣಿನಲ್ಲಿ ಹೂತು ಹೋದ ಕೆ.ಎಸ್‌.ಆರ್‌.ಟಿ.ಸಿ ಸ್ಲೀಪರ್ ಕೋಚ್ ಬಸ್; ರಸ್ತೆ ಸುರಕ್ಷತಾ ಕ್ರಮಗಳ ಕೊರತೆಗೆ ಸ್ಥಳೀಯರ ಆಕ್ರೋಶ!

    • By admin
    • August 11, 2026
    • 9 views
    ಪುತ್ತೂರು: ರಸ್ತೆ ಕಾಮಗಾರಿ ನಡುವೆ ಮಣ್ಣಿನಲ್ಲಿ ಹೂತು ಹೋದ ಕೆ.ಎಸ್‌.ಆರ್‌.ಟಿ.ಸಿ ಸ್ಲೀಪರ್ ಕೋಚ್ ಬಸ್; ರಸ್ತೆ ಸುರಕ್ಷತಾ ಕ್ರಮಗಳ ಕೊರತೆಗೆ ಸ್ಥಳೀಯರ ಆಕ್ರೋಶ!

    ಬೆಳ್ತಂಗಡಿ: ‘ಡ್ರಗ್ಸ್ ಮುಕ್ತ ಬೆಳ್ತಂಗಡಿ’ ಜಾಗೃತಿ ಅಭಿಯಾನಕ್ಕೆ ಯುವ ಕಾಂಗ್ರೆಸ್ ಚಾಲನೆ

    • By admin
    • August 10, 2026
    • 5 views
    ಬೆಳ್ತಂಗಡಿ: ‘ಡ್ರಗ್ಸ್ ಮುಕ್ತ ಬೆಳ್ತಂಗಡಿ’ ಜಾಗೃತಿ ಅಭಿಯಾನಕ್ಕೆ ಯುವ ಕಾಂಗ್ರೆಸ್ ಚಾಲನೆ

    ಚಾರ್ಮಾಡಿ ಘಾಟಿಯಲ್ಲಿ ನಿರಂತರವಾಗಿ ಕಾಣಿಸಿಕೊಳ್ಳುತ್ತಿರುವ ಏಕದಂತ

    • By admin
    • August 10, 2026
    • 8 views
    ಚಾರ್ಮಾಡಿ ಘಾಟಿಯಲ್ಲಿ ನಿರಂತರವಾಗಿ ಕಾಣಿಸಿಕೊಳ್ಳುತ್ತಿರುವ ಏಕದಂತ

    ಪಶ್ಚಿಮ ಘಟ್ಟದ ಪ್ರಕೃತಿ ಮಡಿಲಿನ ‘ನೇತ್ರಾವತಿ ಹೋಂ ಸ್ಟೇ’ – ಪ್ರವಾಸಿಗರಿಗಾಗಿ ಪರಿಪೂರ್ಣ ತಾಣ

    • By admin
    • August 9, 2026
    • 11 views

    ಬೆಳ್ತಂಗಡಿ: ಅನಾರೋಗ್ಯದಿಂದ ಬಳಲುತ್ತಿರುವ 2 ತಿಂಗಳ ಮಗುವಿನ ಚಿಕಿತ್ಸೆಗೆ ಸಹೃದಯಿಗಳ ತುರ್ತು ನೆರವಿನ ಹಸ್ತ ಅಗತ್ಯ

    • By admin
    • August 8, 2026
    • 14 views
    ಬೆಳ್ತಂಗಡಿ: ಅನಾರೋಗ್ಯದಿಂದ ಬಳಲುತ್ತಿರುವ 2 ತಿಂಗಳ ಮಗುವಿನ ಚಿಕಿತ್ಸೆಗೆ ಸಹೃದಯಿಗಳ ತುರ್ತು ನೆರವಿನ ಹಸ್ತ ಅಗತ್ಯ