ಗುರುವಾರದ ದಿನ ಭವಿಷ್ಯ: ನಿಮ್ಮ ಇಂದಿನ ಜಾತಕ ಫಲ ಹೇಗಿದೆ ವೀಕ್ಷಿಸಿ

ಮೇಷ: ಈ ವಾರ ಯಾರನ್ನು ಹೆಚ್ಚು ನಂಬಬೇಡಿ, ಮನಸ್ಸಿನಲ್ಲಿ ಭಯ, ಬಂಧು ಮಿತ್ರರ ಸಮಾಗಮ, ದ್ರವ್ಯ ಲಾಭ, ಸ್ತ್ರೀಯರಿಗೆ ಲಾಭ, ಆದಾಯಕ್ಕಿಂತ ಖರ್ಚು ಹೆಚ್ಚು, ಕಾರ್ಯದಲ್ಲಿ ವಿಘ್ನ, ಅನಗತ್ಯ ಸುತ್ತಾಟ, ಋಣಭಾದೆ.

ವೃಷಭ: ಈ ವಾರ ಪುಣ್ಯಕ್ಷೇತ್ರ ದರ್ಶನ, ವ್ಯಾಪಾರದಲ್ಲಿ ಅಲ್ಪ ಪ್ರಗತಿ, ವೃಥಾ ತಿರುಗಾಟ, ಯತ್ನ ಕಾರ್ಯದಲ್ಲಿ ವಿಘ್ನ, ಚೋರಾಗ್ನಿ ಭೀತಿ, ಸ್ಥಳ ಬದಲಾವಣೆ, ಧಾರ್ಮಿಕ ಕಾರ್ಯದಲ್ಲಿ ಆಸಕ್ತಿ, ಸಲ್ಲದ ಅಪವಾದ.

ಮಿಥುನ: ಈ ವಾರ ಸಾಮಾನ್ಯ ನೆಮ್ಮದಿಗೆ ದಕ್ಕೆ, ನಾನಾ ರೀತಿಯ ಸಂಪಾದನೆ, ಧೈರ್ಯದಿಂದ ಕಾರ್ಯ ಮಾಡುವಿರಿ, ಗಣ್ಯ ವ್ಯಕ್ತಿಗಳಿಂದ ಸಹಾಯ, ಗುರು ಹಿರಿಯರಲ್ಲಿ ಭಕ್ತಿ, ಅಧಿಕ ಕೋಪ.

ಕಟಕ: ಈ ವಾರ ಉದ್ಯೋಗದಲ್ಲಿ ಕಿರಿ-ಕಿರಿ, ವೃಥಾ ಧನವ್ಯಯ, ಅಭಿವೃದ್ಧಿ ಕುಂಠಿತ, ಅನಾರೋಗ್ಯ, ಮನಃ ಕ್ಲೇಷ, ದಾಯಾದಿಗಳ ಕಲಹ, ಕೋರ್ಟ್ ಕೆಲಸಗಳಲ್ಲಿ ಓಡಾಟ, ಅಲ್ಪ ಪ್ರಗತಿ, ಅಧಿಕ ತಿರುಗಾಟ, ಸ್ಥಳ ಬದಲಾವಣೆ.

ಸಿಂಹ: ಈ ವಾರ ವಾಹನ ರಿಪೇರಿ, ವ್ಯಾಪಾರ ವ್ಯವಹಾರದಲ್ಲಿ ಪ್ರಗತಿ, ಸ್ಥಿರಾಸ್ತಿ ಮಾರಾಟ, ತಾಯಿಗೆ ತೊಂದರೆ, ದುಷ್ಟ ಬುದ್ಧಿ, ದಂಡ ಕಟ್ಟುವ ಸಾಧ್ಯತೆ, ಆಲಸ್ಯ ಮನೋಭಾವ, ರೋಗಬಾಧೆ.

ಕನ್ಯಾ: ಈ ವಾರ ಪಾಪಬುದ್ಧಿ, ದುಃಖದಾಯಕ ಪ್ರಸಂಗ, ಮಾನಸಿಕ ಅಶಾಂತಿ, ಅತಿಯಾದ ನಿದ್ರೆ, ವಿಪರೀತ ವ್ಯಸನ, ಉದ್ಯೋಗದಲ್ಲಿ ಬಡ್ತಿ, ದಾನ ಧರ್ಮದಲ್ಲಿ ಆಸಕ್ತಿ, ತೀರ್ಥಕ್ಷೇತ್ರ ದರ್ಶನ.

ತುಲಾ: ಈ ವಾರ ಸಹಾಯ ಮಾಡುವ ಮನಸ್ಸು, ವಾಗ್ವಾದಗಳಿಂದ ದೂರವಿರಿ, ವಿದ್ಯೆಯಲ್ಲಿ ಅಭಿವೃದ್ಧಿ, ಚಂಚಲ ಮನಸ್ಸು, ಕುಟುಂಬದಲ್ಲಿ ಕಲಹ, ಮಿತ್ರರಿಂದ ವಂಚನೆ, ಆತ್ಮೀಯರಲ್ಲಿ ದ್ವೇಷ ಹೆಚ್ಚಾಗುವುದು.

ವೃಶ್ಚಿಕ: ಈ ವಾರ ಹಣಕಾಸು ನಷ್ಟ, ಅಧಿಕ ಖರ್ಚು, ಸ್ಥಳ ಬದಲಾವಣೆ, ಅದೃಷ್ಟ ಕೈ ತಪ್ಪುವುದು, ಮಾನಸಿಕ ವ್ಯಥೆ, ವಾಹನ ಚಾಲನೆಯಲ್ಲಿ ಎಚ್ಚರ, ಅಮೂಲ್ಯ ವಸ್ತುಗಳನ್ನು ಕಳೆಯುವಿರಿ, ರಿಯಲ್ ಎಸ್ಟೇಟ್‍ನವರಿಗೆ ನಷ್ಟ.

ಧನಸ್ಸು: ಈ ವಾರ ನೂತನ ಪ್ರಯತ್ನಗಳಲ್ಲಿ ಯಶಸ್ಸು, ಸಾಲ ಮಾಡುವ ಪರಿಸ್ಥಿತಿ, ಮನಸ್ಸಿನಲ್ಲಿ ಕೆಟ್ಟ ಆಲೋಚನೆ, ಪೂಜಾ ಕಾರ್ಯಗಳಲ್ಲಿ ಭಾಗಿ, ತೀರ್ಥಕ್ಷೇತ್ರ ದರ್ಶನ, ಸುಖ ಭೋಜನ ಪ್ರಾಪ್ತಿ, ಆರೋಗ್ಯದಲ್ಲಿ ವ್ಯತ್ಯಾಸ.

ಮಕರ: ಈ ವಾರ ಹಳೆಯ ಬಾಕಿ ವಸೂಲಿ, ಅಮೂಲ್ಯ ವಸ್ತುಗಳ ಕಳವು, ಸ್ವಯಂ ಕೃತ್ಯಗಳಿಂದ ನಷ್ಟ, ಶತ್ರುಗಳ ಷಡ್ಯಂತ್ರಕ್ಕೆ ಒಳಗಾಗುವಿರಿ, ನೌಕರಿಯಲ್ಲಿ ತೊಂದರೆ, ಮಕ್ಕಳ ಬಗ್ಗೆ ಗಮನವಿರಲಿ.

ಕುಂಭ: ಈ ವಾರ ಕೆಟ್ಟ ಶಬ್ದಗಳಿಂದ ನಿಂದನೆ, ಕೋಪದಿಂದ ಕಲಹ, ವಿದ್ಯಾರ್ಥಿಗಳಿಗೆ ಪ್ರಶಂಸೆ, ಕೋರ್ಟ್ ಕೆಲಸಗಳಲ್ಲಿ ವಿಘ್ನ, ದುಷ್ಟಬುದ್ಧಿ, ಅಪಘಾತ ಸಂಭವ.

ಮೀನ: ಈ ವಾರ ನಾನಾ ಮೂಲಗಳಿಂದ ಲಾಭ, ವಿದೇಶ ಪ್ರಯಾಣ, ಕುಟುಂಬದಲ್ಲಿ ನೆಮ್ಮದಿ, ದಾಂಪತ್ಯದಲ್ಲಿ ಅನ್ಯೋನ್ಯತೆ, ಭೂ ಲಾಭ, ಉದ್ಯೋಗವಕಾಶ, ಉನ್ನತ ಸ್ಥಾನಮಾನ, ಮಹಿಳೆಯರಿಗೆ ಲಾಭ.

Spread the love
  • Related Posts

    ಕಟ್ಟಡ ಟೆಂಡರ್ ನಲ್ಲಿ ಆಗುತ್ತಿರುವ ಭ್ರಷ್ಟಾಚಾರ ಹಾಗೂ ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಮರಳು, ಕೆಂಪುಕಲ್ಲು ಪೂರೈಕೆಯಲ್ಲಿ ಉಂಟಾದ ತೊಡಕುಗಳ ಕುರಿತು ಭಾರತೀಯ ಮಜ್ದೂರ್ ಸಂಘದ ವತಿಯಿಂದ ಸಮಾಲೋಚನಾ ಸಭೆ ಹಾಗೂ ಮನವಿ ಸಲ್ಲಿಕೆ

    ಬೆಳ್ತಂಗಡಿ: ಭಾರತೀಯ ಮಜ್ದೂರ್ ಸಂಘ ತಾಲೂಕು ಸಮಿತಿ ಬೆಳ್ತಂಗಡಿ ವತಿಯಿಂದ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರಿಗೆ ಮರಳು ಹಾಗೂ ಕೆಂಪು ಕಲ್ಲು ಪೂರೈಕೆಯಲ್ಲಿ ಆಗಿರುವ ತೊಂದರೆಯ ಕುರಿತು ಹಾಗೂ ಕಾರ್ಮಿಕ ಇಲಾಖೆಯ ಕಟ್ಟಡ ಮಂಡಳಿಯ ಟೆಂಡರ್ ಕೂಪದ ಭ್ರಷ್ಟಾಚಾರವನ್ನು ಖಂಡಿಸಲು…

    Spread the love

    ಚಿರಂಜೀವಿ ಯುವಕ ಮಂಡಲ ಕಾನರ್ಪ ಇದರ 34ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    ಬೆಳ್ತಂಗಡಿ: ಚಿರಂಜೀವಿ ಯುವಕ ಮಂಡಲ ಕಾನರ್ಪ ಕಡಿರುದ್ಯಾವರ ಇದರ 34ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮದ ನಿಮಿತ್ತ ಪೂರ್ವಭಾವಿ ಸಭೆಯನ್ನು ಯುವಕ ಮಂಡಲದ ವಠಾರದಲ್ಲಿ ನಡೆಸಲಾಯಿತು. ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ ಸಮಿತಿಯ ಅಧ್ಯಕ್ಷರಾಗಿ ರಾಘವೇಂದ್ರ ಭಟ್ ಪಣಿಕಲ್ ಹಾಗೂ…

    Spread the love

    You Missed

    ಕಟ್ಟಡ ಟೆಂಡರ್ ನಲ್ಲಿ ಆಗುತ್ತಿರುವ ಭ್ರಷ್ಟಾಚಾರ ಹಾಗೂ ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಮರಳು, ಕೆಂಪುಕಲ್ಲು ಪೂರೈಕೆಯಲ್ಲಿ ಉಂಟಾದ ತೊಡಕುಗಳ ಕುರಿತು ಭಾರತೀಯ ಮಜ್ದೂರ್ ಸಂಘದ ವತಿಯಿಂದ ಸಮಾಲೋಚನಾ ಸಭೆ ಹಾಗೂ ಮನವಿ ಸಲ್ಲಿಕೆ

    • By admin
    • June 30, 2025
    • 330 views
    ಕಟ್ಟಡ  ಟೆಂಡರ್ ನಲ್ಲಿ ಆಗುತ್ತಿರುವ ಭ್ರಷ್ಟಾಚಾರ ಹಾಗೂ ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಮರಳು, ಕೆಂಪುಕಲ್ಲು ಪೂರೈಕೆಯಲ್ಲಿ ಉಂಟಾದ ತೊಡಕುಗಳ ಕುರಿತು ಭಾರತೀಯ ಮಜ್ದೂರ್ ಸಂಘದ ವತಿಯಿಂದ ಸಮಾಲೋಚನಾ ಸಭೆ ಹಾಗೂ ಮನವಿ ಸಲ್ಲಿಕೆ

    ಚಿರಂಜೀವಿ ಯುವಕ ಮಂಡಲ ಕಾನರ್ಪ ಇದರ 34ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    • By admin
    • June 28, 2025
    • 301 views
    ಚಿರಂಜೀವಿ ಯುವಕ ಮಂಡಲ ಕಾನರ್ಪ ಇದರ 34ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    ವಕೀಲರ ಸಂಘ (ರಿ ) ಬಂಟ್ವಾಳ ಇದರ ನೂತನ ಪದಾಧಿಕಾರಿಗಳ ಪದಗ್ರಹಣ

    • By admin
    • June 26, 2025
    • 201 views
    ವಕೀಲರ ಸಂಘ (ರಿ ) ಬಂಟ್ವಾಳ ಇದರ ನೂತನ ಪದಾಧಿಕಾರಿಗಳ ಪದಗ್ರಹಣ

    ಭಾರಿಮಳೆಗೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ ಕುಸಿತ, ಶಿರಾಡಿ ಘಾಟ್ ನಲ್ಲಿ ವಾಹನ ಸಂಚಾರ ಬಂದ್

    • By admin
    • June 26, 2025
    • 301 views
    ಭಾರಿಮಳೆಗೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ  ಕುಸಿತ, ಶಿರಾಡಿ ಘಾಟ್ ನಲ್ಲಿ ವಾಹನ ಸಂಚಾರ ಬಂದ್

    ಮುಂದುವರಿದ ವರುಣಾರ್ಭಟ ಬೆಳ್ತಂಗಡಿ ತಾಲೂಕಿನ ಶಾಲೆಗಳಿಗೆ ಜೂನ್ 26 ಗುರುವಾರ ರಜೆ: ತಹಶಿಲ್ದಾರ್ ಫೋಷಣೆ

    • By admin
    • June 25, 2025
    • 159 views
    ಮುಂದುವರಿದ ವರುಣಾರ್ಭಟ ಬೆಳ್ತಂಗಡಿ ತಾಲೂಕಿನ  ಶಾಲೆಗಳಿಗೆ ಜೂನ್ 26 ಗುರುವಾರ ರಜೆ: ತಹಶಿಲ್ದಾರ್ ಫೋಷಣೆ

    ಹಾಸನದ ಸಕಲೇಶಪುರ ಎಡಕುಮೇರಿ ಎಂಬಲ್ಲಿ ರೈಲು ಹಳಿಗಳ ಮೇಲೆ ಬಿದ್ದ ಬಂಡೆ ಕಲ್ಲುಗಳು ರೈಲು ಸಂಚಾರದಲ್ಲಿ ವ್ಯತ್ಯಯ

    • By admin
    • June 21, 2025
    • 90 views
    ಹಾಸನದ ಸಕಲೇಶಪುರ ಎಡಕುಮೇರಿ ಎಂಬಲ್ಲಿ ರೈಲು ಹಳಿಗಳ ಮೇಲೆ ಬಿದ್ದ ಬಂಡೆ ಕಲ್ಲುಗಳು ರೈಲು ಸಂಚಾರದಲ್ಲಿ ವ್ಯತ್ಯಯ