ಗುರುವಾರದ ದಿನ ಭವಿಷ್ಯ: ನಿಮ್ಮ ಇಂದಿನ ಜಾತಕ ಫಲ ಹೇಗಿದೆ ವೀಕ್ಷಿಸಿ

ಮೇಷ: ಈ ವಾರ ಯಾರನ್ನು ಹೆಚ್ಚು ನಂಬಬೇಡಿ, ಮನಸ್ಸಿನಲ್ಲಿ ಭಯ, ಬಂಧು ಮಿತ್ರರ ಸಮಾಗಮ, ದ್ರವ್ಯ ಲಾಭ, ಸ್ತ್ರೀಯರಿಗೆ ಲಾಭ, ಆದಾಯಕ್ಕಿಂತ ಖರ್ಚು ಹೆಚ್ಚು, ಕಾರ್ಯದಲ್ಲಿ ವಿಘ್ನ, ಅನಗತ್ಯ ಸುತ್ತಾಟ, ಋಣಭಾದೆ.

ವೃಷಭ: ಈ ವಾರ ಪುಣ್ಯಕ್ಷೇತ್ರ ದರ್ಶನ, ವ್ಯಾಪಾರದಲ್ಲಿ ಅಲ್ಪ ಪ್ರಗತಿ, ವೃಥಾ ತಿರುಗಾಟ, ಯತ್ನ ಕಾರ್ಯದಲ್ಲಿ ವಿಘ್ನ, ಚೋರಾಗ್ನಿ ಭೀತಿ, ಸ್ಥಳ ಬದಲಾವಣೆ, ಧಾರ್ಮಿಕ ಕಾರ್ಯದಲ್ಲಿ ಆಸಕ್ತಿ, ಸಲ್ಲದ ಅಪವಾದ.

ಮಿಥುನ: ಈ ವಾರ ಸಾಮಾನ್ಯ ನೆಮ್ಮದಿಗೆ ದಕ್ಕೆ, ನಾನಾ ರೀತಿಯ ಸಂಪಾದನೆ, ಧೈರ್ಯದಿಂದ ಕಾರ್ಯ ಮಾಡುವಿರಿ, ಗಣ್ಯ ವ್ಯಕ್ತಿಗಳಿಂದ ಸಹಾಯ, ಗುರು ಹಿರಿಯರಲ್ಲಿ ಭಕ್ತಿ, ಅಧಿಕ ಕೋಪ.

ಕಟಕ: ಈ ವಾರ ಉದ್ಯೋಗದಲ್ಲಿ ಕಿರಿ-ಕಿರಿ, ವೃಥಾ ಧನವ್ಯಯ, ಅಭಿವೃದ್ಧಿ ಕುಂಠಿತ, ಅನಾರೋಗ್ಯ, ಮನಃ ಕ್ಲೇಷ, ದಾಯಾದಿಗಳ ಕಲಹ, ಕೋರ್ಟ್ ಕೆಲಸಗಳಲ್ಲಿ ಓಡಾಟ, ಅಲ್ಪ ಪ್ರಗತಿ, ಅಧಿಕ ತಿರುಗಾಟ, ಸ್ಥಳ ಬದಲಾವಣೆ.

ಸಿಂಹ: ಈ ವಾರ ವಾಹನ ರಿಪೇರಿ, ವ್ಯಾಪಾರ ವ್ಯವಹಾರದಲ್ಲಿ ಪ್ರಗತಿ, ಸ್ಥಿರಾಸ್ತಿ ಮಾರಾಟ, ತಾಯಿಗೆ ತೊಂದರೆ, ದುಷ್ಟ ಬುದ್ಧಿ, ದಂಡ ಕಟ್ಟುವ ಸಾಧ್ಯತೆ, ಆಲಸ್ಯ ಮನೋಭಾವ, ರೋಗಬಾಧೆ.

ಕನ್ಯಾ: ಈ ವಾರ ಪಾಪಬುದ್ಧಿ, ದುಃಖದಾಯಕ ಪ್ರಸಂಗ, ಮಾನಸಿಕ ಅಶಾಂತಿ, ಅತಿಯಾದ ನಿದ್ರೆ, ವಿಪರೀತ ವ್ಯಸನ, ಉದ್ಯೋಗದಲ್ಲಿ ಬಡ್ತಿ, ದಾನ ಧರ್ಮದಲ್ಲಿ ಆಸಕ್ತಿ, ತೀರ್ಥಕ್ಷೇತ್ರ ದರ್ಶನ.

ತುಲಾ: ಈ ವಾರ ಸಹಾಯ ಮಾಡುವ ಮನಸ್ಸು, ವಾಗ್ವಾದಗಳಿಂದ ದೂರವಿರಿ, ವಿದ್ಯೆಯಲ್ಲಿ ಅಭಿವೃದ್ಧಿ, ಚಂಚಲ ಮನಸ್ಸು, ಕುಟುಂಬದಲ್ಲಿ ಕಲಹ, ಮಿತ್ರರಿಂದ ವಂಚನೆ, ಆತ್ಮೀಯರಲ್ಲಿ ದ್ವೇಷ ಹೆಚ್ಚಾಗುವುದು.

ವೃಶ್ಚಿಕ: ಈ ವಾರ ಹಣಕಾಸು ನಷ್ಟ, ಅಧಿಕ ಖರ್ಚು, ಸ್ಥಳ ಬದಲಾವಣೆ, ಅದೃಷ್ಟ ಕೈ ತಪ್ಪುವುದು, ಮಾನಸಿಕ ವ್ಯಥೆ, ವಾಹನ ಚಾಲನೆಯಲ್ಲಿ ಎಚ್ಚರ, ಅಮೂಲ್ಯ ವಸ್ತುಗಳನ್ನು ಕಳೆಯುವಿರಿ, ರಿಯಲ್ ಎಸ್ಟೇಟ್‍ನವರಿಗೆ ನಷ್ಟ.

ಧನಸ್ಸು: ಈ ವಾರ ನೂತನ ಪ್ರಯತ್ನಗಳಲ್ಲಿ ಯಶಸ್ಸು, ಸಾಲ ಮಾಡುವ ಪರಿಸ್ಥಿತಿ, ಮನಸ್ಸಿನಲ್ಲಿ ಕೆಟ್ಟ ಆಲೋಚನೆ, ಪೂಜಾ ಕಾರ್ಯಗಳಲ್ಲಿ ಭಾಗಿ, ತೀರ್ಥಕ್ಷೇತ್ರ ದರ್ಶನ, ಸುಖ ಭೋಜನ ಪ್ರಾಪ್ತಿ, ಆರೋಗ್ಯದಲ್ಲಿ ವ್ಯತ್ಯಾಸ.

ಮಕರ: ಈ ವಾರ ಹಳೆಯ ಬಾಕಿ ವಸೂಲಿ, ಅಮೂಲ್ಯ ವಸ್ತುಗಳ ಕಳವು, ಸ್ವಯಂ ಕೃತ್ಯಗಳಿಂದ ನಷ್ಟ, ಶತ್ರುಗಳ ಷಡ್ಯಂತ್ರಕ್ಕೆ ಒಳಗಾಗುವಿರಿ, ನೌಕರಿಯಲ್ಲಿ ತೊಂದರೆ, ಮಕ್ಕಳ ಬಗ್ಗೆ ಗಮನವಿರಲಿ.

ಕುಂಭ: ಈ ವಾರ ಕೆಟ್ಟ ಶಬ್ದಗಳಿಂದ ನಿಂದನೆ, ಕೋಪದಿಂದ ಕಲಹ, ವಿದ್ಯಾರ್ಥಿಗಳಿಗೆ ಪ್ರಶಂಸೆ, ಕೋರ್ಟ್ ಕೆಲಸಗಳಲ್ಲಿ ವಿಘ್ನ, ದುಷ್ಟಬುದ್ಧಿ, ಅಪಘಾತ ಸಂಭವ.

ಮೀನ: ಈ ವಾರ ನಾನಾ ಮೂಲಗಳಿಂದ ಲಾಭ, ವಿದೇಶ ಪ್ರಯಾಣ, ಕುಟುಂಬದಲ್ಲಿ ನೆಮ್ಮದಿ, ದಾಂಪತ್ಯದಲ್ಲಿ ಅನ್ಯೋನ್ಯತೆ, ಭೂ ಲಾಭ, ಉದ್ಯೋಗವಕಾಶ, ಉನ್ನತ ಸ್ಥಾನಮಾನ, ಮಹಿಳೆಯರಿಗೆ ಲಾಭ.

Spread the love
  • Related Posts

    ನಾಟ ಫಲಿತಾಂಶ: ಎಕ್ಸೆಲ್ ವಿದ್ಯಾರ್ಥಿಗಳ ಅಪೂರ್ವ ಸಾಧನೆ

    ಗುರುವಾಯನಕೆರೆ: ರಾಷ್ಟ್ರಮಟ್ಟದಲ್ಲಿ ಕೌನ್ಸಿಲ್ ಆಫ್ ಆರ್ಕಿಟೆಕ್ಚರ್ (COA) ನಡೆಸುವ ನ್ಯಾಷನಲ್ ಆಪ್ಟಿಟ್ಯೂಡ್ ಟೆಸ್ಟ್ ಇನ್ ಆರ್ಕಿಟೆಕ್ಚರ್ (NATA) ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು, ಗುರುವಾಯನಕೆರೆಯ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿದ್ದಾರೆ. ಪರೀಕ್ಷೆಗೆ ಹಾಜರಾದ ಕಾಲೇಜಿನ 73 ವಿದ್ಯಾರ್ಥಿಗಳೂ…

    Spread the love

    “ಪ್ರಾಣಿಗಳ ಮೇಲೆ ದಯೆ ಇರಲಿ”… ಮಕ್ಕಳ ಬದುಕಿನ ಮೇಲೂ ಕಾಳಜಿ ಇರಲಿ! ಗ್ರಾಮೀಣ ಪ್ರದೇಶದ ಮಕ್ಕಳ ಪಯಣ ಪ್ರಾಣಕ್ಕೆ ಸಂಚಕಾರ ಆಗದಿರಲಿ

    🖊️• ವರದಿ: ರಾಜೇಶ್ ಎಂ ಕಾನರ್ಪ ಗ್ರಾಮೀಣ ಮಕ್ಕಳ ನಿತ್ಯದ ನರಕಯಾತನೆಗೆ ಕೊನೆಯೆಲ್ಲಿ? ಮಳೆ ಸುರಿಯುತ್ತಿದೆ, ರಸ್ತೆ ಒದ್ದೆಯಾಗಿದೆ ವಾಹನಗಳು ವೇಗವಾಗಿ ಸಂಚರಿಸುತ್ತಿವೆ. ಇಂತಹ ರಸ್ತೆಯಲ್ಲಿ ಪ್ರತಿದಿನ ಶಾಲೆಗೆ ಹೋಗುವ ಗ್ರಾಮೀಣ ಮಕ್ಕಳ ಪರಿಸ್ಥಿತಿ ಹೇಗಿರಬಹುದು ಎಂಬುದನ್ನು ಒಮ್ಮೆಯಾದರೂ ಯೋಚಿಸಿದ್ದೇವೆಯೇ? “ಪ್ರಾಣಿಗಳ…

    Spread the love

    You Missed

    ನಾಟ ಫಲಿತಾಂಶ: ಎಕ್ಸೆಲ್ ವಿದ್ಯಾರ್ಥಿಗಳ ಅಪೂರ್ವ ಸಾಧನೆ

    • By admin
    • August 27, 2026
    • 4 views
    ನಾಟ ಫಲಿತಾಂಶ: ಎಕ್ಸೆಲ್ ವಿದ್ಯಾರ್ಥಿಗಳ ಅಪೂರ್ವ ಸಾಧನೆ

    “ಪ್ರಾಣಿಗಳ ಮೇಲೆ ದಯೆ ಇರಲಿ”… ಮಕ್ಕಳ ಬದುಕಿನ ಮೇಲೂ ಕಾಳಜಿ ಇರಲಿ! ಗ್ರಾಮೀಣ ಪ್ರದೇಶದ ಮಕ್ಕಳ ಪಯಣ ಪ್ರಾಣಕ್ಕೆ ಸಂಚಕಾರ ಆಗದಿರಲಿ

    • By admin
    • August 27, 2026
    • 6 views
    “ಪ್ರಾಣಿಗಳ ಮೇಲೆ ದಯೆ ಇರಲಿ”… ಮಕ್ಕಳ ಬದುಕಿನ ಮೇಲೂ ಕಾಳಜಿ ಇರಲಿ! ಗ್ರಾಮೀಣ ಪ್ರದೇಶದ ಮಕ್ಕಳ ಪಯಣ ಪ್ರಾಣಕ್ಕೆ ಸಂಚಕಾರ ಆಗದಿರಲಿ

    ದಕ್ಷಿಣ ಕನ್ನಡ ಜಿಲ್ಲಾ ವಕೀಲರ ಸಂಘದ ವಿಶೇಷ ಸಭೆ

    • By admin
    • August 25, 2026
    • 5 views
    ದಕ್ಷಿಣ ಕನ್ನಡ ಜಿಲ್ಲಾ ವಕೀಲರ ಸಂಘದ ವಿಶೇಷ ಸಭೆ

    “ಆರ್ಥಿಕ, ಸಾಮಾಜಿಕ ಹಾಗೂ ಮಹಿಳಾ ಸಬಲೀಕರಣದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮಹತ್ತರ ಸಾಧನೆ” “ಉತ್ತಮ ನಾಯಕತ್ವ ಗುಣ ಬೆಳೆಸಿಕೊಂಡು ಒಕ್ಕೂಟಗಳನ್ನು ಪರಿಣಾಮಕಾರಿಯಾಗಿ ಮುನ್ನಡೆಸಿ” : ಡಾ. ನವೀನ್ ಚಂದ್ರ ಶೆಟ್ಟಿ

    • By admin
    • August 25, 2026
    • 5 views
    “ಆರ್ಥಿಕ, ಸಾಮಾಜಿಕ ಹಾಗೂ ಮಹಿಳಾ ಸಬಲೀಕರಣದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮಹತ್ತರ ಸಾಧನೆ” “ಉತ್ತಮ ನಾಯಕತ್ವ ಗುಣ ಬೆಳೆಸಿಕೊಂಡು ಒಕ್ಕೂಟಗಳನ್ನು ಪರಿಣಾಮಕಾರಿಯಾಗಿ ಮುನ್ನಡೆಸಿ” : ಡಾ. ನವೀನ್ ಚಂದ್ರ ಶೆಟ್ಟಿ

    ಧರ್ಮಸ್ಥಳದ ಶೌರ್ಯ ಪಡೆಗೆ NDRF ತರಬೇತಿ: ವಿಪತ್ತು ನಿರ್ವಹಣೆಯಲ್ಲಿ ಸಮಾಜಸೇವೆಗೆ ಸಜ್ಜು, ವಿಪತ್ತು ನಿರ್ವಹಣೆಯಲ್ಲಿ ಶೌರ್ಯ ತಂಡಗಳ ಸೇವೆ ಶ್ಲಾಘನೀಯ: ಉಪವಿಭಾಗಾಧಿಕಾರಿ ಹುಲ್ಲುಮನಿ ತಿಮ್ಮಣ್ಣ

    • By admin
    • August 24, 2026
    • 9 views
    ಧರ್ಮಸ್ಥಳದ ಶೌರ್ಯ ಪಡೆಗೆ NDRF ತರಬೇತಿ: ವಿಪತ್ತು ನಿರ್ವಹಣೆಯಲ್ಲಿ ಸಮಾಜಸೇವೆಗೆ ಸಜ್ಜು, ವಿಪತ್ತು ನಿರ್ವಹಣೆಯಲ್ಲಿ ಶೌರ್ಯ ತಂಡಗಳ ಸೇವೆ ಶ್ಲಾಘನೀಯ: ಉಪವಿಭಾಗಾಧಿಕಾರಿ ಹುಲ್ಲುಮನಿ ತಿಮ್ಮಣ್ಣ

    ವಿದ್ಯುತ್ ಕಣ್ಣಾಮುಚ್ಚಾಲೆ! ⚡ಮಿತ್ತಬಾಗಿಲು–ಮಲವಂತಿಗೆ–ಕಡಿರುದ್ಯಾವರದಲ್ಲಿ ವಿದ್ಯುತ್ ಸಮಸ್ಯೆ: ಗ್ರಾಮಸ್ಥರ ಆಕ್ರೋಶ, ಮೆಸ್ಕಾಂ ವಿರುದ್ಧ ಅಸಮಾಧಾನ

    • By admin
    • August 24, 2026
    • 12 views
    ವಿದ್ಯುತ್ ಕಣ್ಣಾಮುಚ್ಚಾಲೆ! ⚡ಮಿತ್ತಬಾಗಿಲು–ಮಲವಂತಿಗೆ–ಕಡಿರುದ್ಯಾವರದಲ್ಲಿ ವಿದ್ಯುತ್ ಸಮಸ್ಯೆ: ಗ್ರಾಮಸ್ಥರ ಆಕ್ರೋಶ, ಮೆಸ್ಕಾಂ ವಿರುದ್ಧ ಅಸಮಾಧಾನ