ಗುರುವಾರದ ದಿನ ಭವಿಷ್ಯ: ನಿಮ್ಮ ಇಂದಿನ ಜಾತಕ ಫಲ ಹೇಗಿದೆ ವೀಕ್ಷಿಸಿ

ಮೇಷ: ಈ ವಾರ ಯಾರನ್ನು ಹೆಚ್ಚು ನಂಬಬೇಡಿ, ಮನಸ್ಸಿನಲ್ಲಿ ಭಯ, ಬಂಧು ಮಿತ್ರರ ಸಮಾಗಮ, ದ್ರವ್ಯ ಲಾಭ, ಸ್ತ್ರೀಯರಿಗೆ ಲಾಭ, ಆದಾಯಕ್ಕಿಂತ ಖರ್ಚು ಹೆಚ್ಚು, ಕಾರ್ಯದಲ್ಲಿ ವಿಘ್ನ, ಅನಗತ್ಯ ಸುತ್ತಾಟ, ಋಣಭಾದೆ.

ವೃಷಭ: ಈ ವಾರ ಪುಣ್ಯಕ್ಷೇತ್ರ ದರ್ಶನ, ವ್ಯಾಪಾರದಲ್ಲಿ ಅಲ್ಪ ಪ್ರಗತಿ, ವೃಥಾ ತಿರುಗಾಟ, ಯತ್ನ ಕಾರ್ಯದಲ್ಲಿ ವಿಘ್ನ, ಚೋರಾಗ್ನಿ ಭೀತಿ, ಸ್ಥಳ ಬದಲಾವಣೆ, ಧಾರ್ಮಿಕ ಕಾರ್ಯದಲ್ಲಿ ಆಸಕ್ತಿ, ಸಲ್ಲದ ಅಪವಾದ.

ಮಿಥುನ: ಈ ವಾರ ಸಾಮಾನ್ಯ ನೆಮ್ಮದಿಗೆ ದಕ್ಕೆ, ನಾನಾ ರೀತಿಯ ಸಂಪಾದನೆ, ಧೈರ್ಯದಿಂದ ಕಾರ್ಯ ಮಾಡುವಿರಿ, ಗಣ್ಯ ವ್ಯಕ್ತಿಗಳಿಂದ ಸಹಾಯ, ಗುರು ಹಿರಿಯರಲ್ಲಿ ಭಕ್ತಿ, ಅಧಿಕ ಕೋಪ.

ಕಟಕ: ಈ ವಾರ ಉದ್ಯೋಗದಲ್ಲಿ ಕಿರಿ-ಕಿರಿ, ವೃಥಾ ಧನವ್ಯಯ, ಅಭಿವೃದ್ಧಿ ಕುಂಠಿತ, ಅನಾರೋಗ್ಯ, ಮನಃ ಕ್ಲೇಷ, ದಾಯಾದಿಗಳ ಕಲಹ, ಕೋರ್ಟ್ ಕೆಲಸಗಳಲ್ಲಿ ಓಡಾಟ, ಅಲ್ಪ ಪ್ರಗತಿ, ಅಧಿಕ ತಿರುಗಾಟ, ಸ್ಥಳ ಬದಲಾವಣೆ.

ಸಿಂಹ: ಈ ವಾರ ವಾಹನ ರಿಪೇರಿ, ವ್ಯಾಪಾರ ವ್ಯವಹಾರದಲ್ಲಿ ಪ್ರಗತಿ, ಸ್ಥಿರಾಸ್ತಿ ಮಾರಾಟ, ತಾಯಿಗೆ ತೊಂದರೆ, ದುಷ್ಟ ಬುದ್ಧಿ, ದಂಡ ಕಟ್ಟುವ ಸಾಧ್ಯತೆ, ಆಲಸ್ಯ ಮನೋಭಾವ, ರೋಗಬಾಧೆ.

ಕನ್ಯಾ: ಈ ವಾರ ಪಾಪಬುದ್ಧಿ, ದುಃಖದಾಯಕ ಪ್ರಸಂಗ, ಮಾನಸಿಕ ಅಶಾಂತಿ, ಅತಿಯಾದ ನಿದ್ರೆ, ವಿಪರೀತ ವ್ಯಸನ, ಉದ್ಯೋಗದಲ್ಲಿ ಬಡ್ತಿ, ದಾನ ಧರ್ಮದಲ್ಲಿ ಆಸಕ್ತಿ, ತೀರ್ಥಕ್ಷೇತ್ರ ದರ್ಶನ.

ತುಲಾ: ಈ ವಾರ ಸಹಾಯ ಮಾಡುವ ಮನಸ್ಸು, ವಾಗ್ವಾದಗಳಿಂದ ದೂರವಿರಿ, ವಿದ್ಯೆಯಲ್ಲಿ ಅಭಿವೃದ್ಧಿ, ಚಂಚಲ ಮನಸ್ಸು, ಕುಟುಂಬದಲ್ಲಿ ಕಲಹ, ಮಿತ್ರರಿಂದ ವಂಚನೆ, ಆತ್ಮೀಯರಲ್ಲಿ ದ್ವೇಷ ಹೆಚ್ಚಾಗುವುದು.

ವೃಶ್ಚಿಕ: ಈ ವಾರ ಹಣಕಾಸು ನಷ್ಟ, ಅಧಿಕ ಖರ್ಚು, ಸ್ಥಳ ಬದಲಾವಣೆ, ಅದೃಷ್ಟ ಕೈ ತಪ್ಪುವುದು, ಮಾನಸಿಕ ವ್ಯಥೆ, ವಾಹನ ಚಾಲನೆಯಲ್ಲಿ ಎಚ್ಚರ, ಅಮೂಲ್ಯ ವಸ್ತುಗಳನ್ನು ಕಳೆಯುವಿರಿ, ರಿಯಲ್ ಎಸ್ಟೇಟ್‍ನವರಿಗೆ ನಷ್ಟ.

ಧನಸ್ಸು: ಈ ವಾರ ನೂತನ ಪ್ರಯತ್ನಗಳಲ್ಲಿ ಯಶಸ್ಸು, ಸಾಲ ಮಾಡುವ ಪರಿಸ್ಥಿತಿ, ಮನಸ್ಸಿನಲ್ಲಿ ಕೆಟ್ಟ ಆಲೋಚನೆ, ಪೂಜಾ ಕಾರ್ಯಗಳಲ್ಲಿ ಭಾಗಿ, ತೀರ್ಥಕ್ಷೇತ್ರ ದರ್ಶನ, ಸುಖ ಭೋಜನ ಪ್ರಾಪ್ತಿ, ಆರೋಗ್ಯದಲ್ಲಿ ವ್ಯತ್ಯಾಸ.

ಮಕರ: ಈ ವಾರ ಹಳೆಯ ಬಾಕಿ ವಸೂಲಿ, ಅಮೂಲ್ಯ ವಸ್ತುಗಳ ಕಳವು, ಸ್ವಯಂ ಕೃತ್ಯಗಳಿಂದ ನಷ್ಟ, ಶತ್ರುಗಳ ಷಡ್ಯಂತ್ರಕ್ಕೆ ಒಳಗಾಗುವಿರಿ, ನೌಕರಿಯಲ್ಲಿ ತೊಂದರೆ, ಮಕ್ಕಳ ಬಗ್ಗೆ ಗಮನವಿರಲಿ.

ಕುಂಭ: ಈ ವಾರ ಕೆಟ್ಟ ಶಬ್ದಗಳಿಂದ ನಿಂದನೆ, ಕೋಪದಿಂದ ಕಲಹ, ವಿದ್ಯಾರ್ಥಿಗಳಿಗೆ ಪ್ರಶಂಸೆ, ಕೋರ್ಟ್ ಕೆಲಸಗಳಲ್ಲಿ ವಿಘ್ನ, ದುಷ್ಟಬುದ್ಧಿ, ಅಪಘಾತ ಸಂಭವ.

ಮೀನ: ಈ ವಾರ ನಾನಾ ಮೂಲಗಳಿಂದ ಲಾಭ, ವಿದೇಶ ಪ್ರಯಾಣ, ಕುಟುಂಬದಲ್ಲಿ ನೆಮ್ಮದಿ, ದಾಂಪತ್ಯದಲ್ಲಿ ಅನ್ಯೋನ್ಯತೆ, ಭೂ ಲಾಭ, ಉದ್ಯೋಗವಕಾಶ, ಉನ್ನತ ಸ್ಥಾನಮಾನ, ಮಹಿಳೆಯರಿಗೆ ಲಾಭ.

Spread the love
  • Related Posts

    ದ.ಕ ಜಿಲ್ಲಾಧಿಕಾರಿ ಸಹಿತ 17ಜಿಲ್ಲಾಧಿಕಾರಿಯವರ ವರ್ಗಾವಣೆ

    ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಡಿ.ಸಿ ಸಹಿತ 17ಜಿಲ್ಲಾಧಿಕಾರಿಯವರನ್ನು ವರ್ಗಾಯಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಮಂಗಳೂರಿನಲ್ಲಿ ಉತ್ತಮವಾಗಿ ಕಾರ್ಯ ನಿರ್ವಹಿಸಿ ಮಕ್ಕಳ ಅಚ್ಚುಮೆಚ್ಚಿನ ಜಿಲ್ಲಾಧಿಕಾರಿಯಾಗಿದ್ದ ಮುಲ್ಲೈಮುಹಿಲನ್ ರವರಿಗೆ ಬೆಂಗಳೂರಿಗೆ ವರ್ಗಾವಣೆಯಾಗಿದ್ದು ಸದ್ರಿಯವರ ತೆರವಾದ ಜಾಗಕ್ಕೆ ದರ್ಶನ HV ಯವರನ್ನು ವರ್ಗಾಯಿಸಿ…

    Spread the love

    ಕಾಜೂರು-ದಿಡುಪೆ ರಸ್ತೆಯಲ್ಲಿ ಬಿದ್ದ ಮರ ಕೆಲಕಾಲ ಸಂಚಾರ ಅಸ್ತವ್ಯಸ್ತ

    ಬೆಳ್ತಂಗಡಿ: ಕಾಜೂರಿನಿಂದ ದಿಡುಪೆಗೆ ಹೋಗುವ ರಸ್ತೆಗೆ ಭಾರೀ ಮಳೆಗೆ ಹೆಮ್ಮರವೊಂದು ಉರುಳಿ ಬಿದ್ದು ಕೆಲ ಕಾಲ ವಾಹನ ಸಂಚಾರ ಸ್ಥಗಿತಗೊಂಡಿತ್ತು.ಬಳಿಕ ಸ್ಥಳೀಯರ ಸಹಕಾರದಿಂದ ಮರವನ್ನು ತೆರವುಗೊಳಿಸಿ ವಾಹನ ಸಂಚಾರಕ್ಕೆ ಅನುಕೂಲ ಮಾಡಿಕೊಡಲಾಯಿತು. ಪ್ರತಿದಿನ ಹತ್ತಾರು ವಾಹನಗಳು ಸಂಚರಿಸುವ ಈ ರಸ್ತೆಯಲ್ಲಿ ಮರ…

    Spread the love

    You Missed

    ದ.ಕ ಜಿಲ್ಲಾಧಿಕಾರಿ ಸಹಿತ 17ಜಿಲ್ಲಾಧಿಕಾರಿಯವರ ವರ್ಗಾವಣೆ

    • By admin
    • June 17, 2025
    • 157 views
    ದ.ಕ ಜಿಲ್ಲಾಧಿಕಾರಿ ಸಹಿತ 17ಜಿಲ್ಲಾಧಿಕಾರಿಯವರ  ವರ್ಗಾವಣೆ

    ಕಾಜೂರು-ದಿಡುಪೆ ರಸ್ತೆಯಲ್ಲಿ ಬಿದ್ದ ಮರ ಕೆಲಕಾಲ ಸಂಚಾರ ಅಸ್ತವ್ಯಸ್ತ

    • By admin
    • June 16, 2025
    • 75 views
    ಕಾಜೂರು-ದಿಡುಪೆ ರಸ್ತೆಯಲ್ಲಿ ಬಿದ್ದ ಮರ ಕೆಲಕಾಲ ಸಂಚಾರ ಅಸ್ತವ್ಯಸ್ತ

    ದ.ಕ ಜಿಲ್ಲೆಯಾದ್ಯಂತ ಮುಂದುವರಿದ ವರುಣಾರ್ಭಟ ಎಲ್ಲಾ ಪ್ರಾಥಮಿಕ ಪ್ರೌಢ ಶಾಲೆಗಳಿಗೆ ರಜೆ ಘೋಷಣೆ

    • By admin
    • June 16, 2025
    • 266 views
    ದ.ಕ ಜಿಲ್ಲೆಯಾದ್ಯಂತ ಮುಂದುವರಿದ ವರುಣಾರ್ಭಟ ಎಲ್ಲಾ  ಪ್ರಾಥಮಿಕ ಪ್ರೌಢ ಶಾಲೆಗಳಿಗೆ ರಜೆ ಘೋಷಣೆ

    ಪೂರ್ಣಗೊಳ್ಳದ ಚರಂಡಿ ಕಾಮಗಾರಿ ನಡೆದುಕೊಂಡು ಹೋಗುತ್ತಿದ್ದ ಇಬ್ಬರು ಮಹಿಳೆಯರು ಚರಂಡಿಗೆ ಬಿದ್ದು ಗಾಯ

    • By admin
    • June 15, 2025
    • 184 views
    ಪೂರ್ಣಗೊಳ್ಳದ ಚರಂಡಿ ಕಾಮಗಾರಿ ನಡೆದುಕೊಂಡು ಹೋಗುತ್ತಿದ್ದ ಇಬ್ಬರು ಮಹಿಳೆಯರು ಚರಂಡಿಗೆ ಬಿದ್ದು ಗಾಯ

    ಅಪಘಾತಕ್ಕೊಳಗಾಗಿ ಶುಶ್ರೂಷೆಯಲ್ಲಿರುವ ವ್ಯಕ್ತಿಗೆ ತಾಲೂಕು ಪ್ರಿಂಟರ್ಸ್ ಅಶೋಸಿಯೇಶನ್ ವತಿಯಿಂದ ತುರ್ತು ಆರ್ಥಿಕ ನೆರವು

    • By admin
    • June 12, 2025
    • 107 views
    ಅಪಘಾತಕ್ಕೊಳಗಾಗಿ ಶುಶ್ರೂಷೆಯಲ್ಲಿರುವ ವ್ಯಕ್ತಿಗೆ ತಾಲೂಕು ಪ್ರಿಂಟರ್ಸ್ ಅಶೋಸಿಯೇಶನ್ ವತಿಯಿಂದ ತುರ್ತು ಆರ್ಥಿಕ ನೆರವು

    ಕರಾವಳಿಯಾದ್ಯಂತ ಚುರುಕುಗೊಂಡ ಮುಂಗಾರು, ವಿಪರೀತ ಮಳೆ ಸಾಧ್ಯತೆ ಶಾಲೆಗೆ ರಜೆ ಘೋಷಣೆ

    • By admin
    • June 12, 2025
    • 65 views
    ಕರಾವಳಿಯಾದ್ಯಂತ ಚುರುಕುಗೊಂಡ ಮುಂಗಾರು, ವಿಪರೀತ ಮಳೆ ಸಾಧ್ಯತೆ ಶಾಲೆಗೆ ರಜೆ ಘೋಷಣೆ