ಗುರುವಾರದ ದಿನ ಭವಿಷ್ಯ: ನಿಮ್ಮ ಇಂದಿನ ಜಾತಕ ಫಲ ಹೇಗಿದೆ ವೀಕ್ಷಿಸಿ

ಮೇಷ: ಈ ವಾರ ಯಾರನ್ನು ಹೆಚ್ಚು ನಂಬಬೇಡಿ, ಮನಸ್ಸಿನಲ್ಲಿ ಭಯ, ಬಂಧು ಮಿತ್ರರ ಸಮಾಗಮ, ದ್ರವ್ಯ ಲಾಭ, ಸ್ತ್ರೀಯರಿಗೆ ಲಾಭ, ಆದಾಯಕ್ಕಿಂತ ಖರ್ಚು ಹೆಚ್ಚು, ಕಾರ್ಯದಲ್ಲಿ ವಿಘ್ನ, ಅನಗತ್ಯ ಸುತ್ತಾಟ, ಋಣಭಾದೆ.

ವೃಷಭ: ಈ ವಾರ ಪುಣ್ಯಕ್ಷೇತ್ರ ದರ್ಶನ, ವ್ಯಾಪಾರದಲ್ಲಿ ಅಲ್ಪ ಪ್ರಗತಿ, ವೃಥಾ ತಿರುಗಾಟ, ಯತ್ನ ಕಾರ್ಯದಲ್ಲಿ ವಿಘ್ನ, ಚೋರಾಗ್ನಿ ಭೀತಿ, ಸ್ಥಳ ಬದಲಾವಣೆ, ಧಾರ್ಮಿಕ ಕಾರ್ಯದಲ್ಲಿ ಆಸಕ್ತಿ, ಸಲ್ಲದ ಅಪವಾದ.

ಮಿಥುನ: ಈ ವಾರ ಸಾಮಾನ್ಯ ನೆಮ್ಮದಿಗೆ ದಕ್ಕೆ, ನಾನಾ ರೀತಿಯ ಸಂಪಾದನೆ, ಧೈರ್ಯದಿಂದ ಕಾರ್ಯ ಮಾಡುವಿರಿ, ಗಣ್ಯ ವ್ಯಕ್ತಿಗಳಿಂದ ಸಹಾಯ, ಗುರು ಹಿರಿಯರಲ್ಲಿ ಭಕ್ತಿ, ಅಧಿಕ ಕೋಪ.

ಕಟಕ: ಈ ವಾರ ಉದ್ಯೋಗದಲ್ಲಿ ಕಿರಿ-ಕಿರಿ, ವೃಥಾ ಧನವ್ಯಯ, ಅಭಿವೃದ್ಧಿ ಕುಂಠಿತ, ಅನಾರೋಗ್ಯ, ಮನಃ ಕ್ಲೇಷ, ದಾಯಾದಿಗಳ ಕಲಹ, ಕೋರ್ಟ್ ಕೆಲಸಗಳಲ್ಲಿ ಓಡಾಟ, ಅಲ್ಪ ಪ್ರಗತಿ, ಅಧಿಕ ತಿರುಗಾಟ, ಸ್ಥಳ ಬದಲಾವಣೆ.

ಸಿಂಹ: ಈ ವಾರ ವಾಹನ ರಿಪೇರಿ, ವ್ಯಾಪಾರ ವ್ಯವಹಾರದಲ್ಲಿ ಪ್ರಗತಿ, ಸ್ಥಿರಾಸ್ತಿ ಮಾರಾಟ, ತಾಯಿಗೆ ತೊಂದರೆ, ದುಷ್ಟ ಬುದ್ಧಿ, ದಂಡ ಕಟ್ಟುವ ಸಾಧ್ಯತೆ, ಆಲಸ್ಯ ಮನೋಭಾವ, ರೋಗಬಾಧೆ.

ಕನ್ಯಾ: ಈ ವಾರ ಪಾಪಬುದ್ಧಿ, ದುಃಖದಾಯಕ ಪ್ರಸಂಗ, ಮಾನಸಿಕ ಅಶಾಂತಿ, ಅತಿಯಾದ ನಿದ್ರೆ, ವಿಪರೀತ ವ್ಯಸನ, ಉದ್ಯೋಗದಲ್ಲಿ ಬಡ್ತಿ, ದಾನ ಧರ್ಮದಲ್ಲಿ ಆಸಕ್ತಿ, ತೀರ್ಥಕ್ಷೇತ್ರ ದರ್ಶನ.

ತುಲಾ: ಈ ವಾರ ಸಹಾಯ ಮಾಡುವ ಮನಸ್ಸು, ವಾಗ್ವಾದಗಳಿಂದ ದೂರವಿರಿ, ವಿದ್ಯೆಯಲ್ಲಿ ಅಭಿವೃದ್ಧಿ, ಚಂಚಲ ಮನಸ್ಸು, ಕುಟುಂಬದಲ್ಲಿ ಕಲಹ, ಮಿತ್ರರಿಂದ ವಂಚನೆ, ಆತ್ಮೀಯರಲ್ಲಿ ದ್ವೇಷ ಹೆಚ್ಚಾಗುವುದು.

ವೃಶ್ಚಿಕ: ಈ ವಾರ ಹಣಕಾಸು ನಷ್ಟ, ಅಧಿಕ ಖರ್ಚು, ಸ್ಥಳ ಬದಲಾವಣೆ, ಅದೃಷ್ಟ ಕೈ ತಪ್ಪುವುದು, ಮಾನಸಿಕ ವ್ಯಥೆ, ವಾಹನ ಚಾಲನೆಯಲ್ಲಿ ಎಚ್ಚರ, ಅಮೂಲ್ಯ ವಸ್ತುಗಳನ್ನು ಕಳೆಯುವಿರಿ, ರಿಯಲ್ ಎಸ್ಟೇಟ್‍ನವರಿಗೆ ನಷ್ಟ.

ಧನಸ್ಸು: ಈ ವಾರ ನೂತನ ಪ್ರಯತ್ನಗಳಲ್ಲಿ ಯಶಸ್ಸು, ಸಾಲ ಮಾಡುವ ಪರಿಸ್ಥಿತಿ, ಮನಸ್ಸಿನಲ್ಲಿ ಕೆಟ್ಟ ಆಲೋಚನೆ, ಪೂಜಾ ಕಾರ್ಯಗಳಲ್ಲಿ ಭಾಗಿ, ತೀರ್ಥಕ್ಷೇತ್ರ ದರ್ಶನ, ಸುಖ ಭೋಜನ ಪ್ರಾಪ್ತಿ, ಆರೋಗ್ಯದಲ್ಲಿ ವ್ಯತ್ಯಾಸ.

ಮಕರ: ಈ ವಾರ ಹಳೆಯ ಬಾಕಿ ವಸೂಲಿ, ಅಮೂಲ್ಯ ವಸ್ತುಗಳ ಕಳವು, ಸ್ವಯಂ ಕೃತ್ಯಗಳಿಂದ ನಷ್ಟ, ಶತ್ರುಗಳ ಷಡ್ಯಂತ್ರಕ್ಕೆ ಒಳಗಾಗುವಿರಿ, ನೌಕರಿಯಲ್ಲಿ ತೊಂದರೆ, ಮಕ್ಕಳ ಬಗ್ಗೆ ಗಮನವಿರಲಿ.

ಕುಂಭ: ಈ ವಾರ ಕೆಟ್ಟ ಶಬ್ದಗಳಿಂದ ನಿಂದನೆ, ಕೋಪದಿಂದ ಕಲಹ, ವಿದ್ಯಾರ್ಥಿಗಳಿಗೆ ಪ್ರಶಂಸೆ, ಕೋರ್ಟ್ ಕೆಲಸಗಳಲ್ಲಿ ವಿಘ್ನ, ದುಷ್ಟಬುದ್ಧಿ, ಅಪಘಾತ ಸಂಭವ.

ಮೀನ: ಈ ವಾರ ನಾನಾ ಮೂಲಗಳಿಂದ ಲಾಭ, ವಿದೇಶ ಪ್ರಯಾಣ, ಕುಟುಂಬದಲ್ಲಿ ನೆಮ್ಮದಿ, ದಾಂಪತ್ಯದಲ್ಲಿ ಅನ್ಯೋನ್ಯತೆ, ಭೂ ಲಾಭ, ಉದ್ಯೋಗವಕಾಶ, ಉನ್ನತ ಸ್ಥಾನಮಾನ, ಮಹಿಳೆಯರಿಗೆ ಲಾಭ.

Spread the love
  • Related Posts

    ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ವಾರ್ಷಿಕ ಮಹಾಸಭೆ ಆ.29ರಂದು ನಡೆಯಲಿದೆ. ಶೇ.70ಕ್ಕಿಂತ ಹೆಚ್ಚು ಅಂಕ ಪಡೆದ ಸದಸ್ಯರ ಮಕ್ಕಳಿಗೆ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

    ಬಂಗಾಡಿ, ಆ.7: ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘ (ನಿ.) ಬಂಗಾಡಿಯ 2025–26ನೇ ಸಾಲಿನ ವಾರ್ಷಿಕ ಮಹಾಸಭೆಯು ಆಗಸ್ಟ್ 29, 2026ರ ಶನಿವಾರ ಬೆಳಿಗ್ಗೆ 9.30 ಗಂಟೆಗೆ ಕೊಲ್ಲಿ ಶ್ರೀ ದುರ್ಗಾದೇವಿ ದೇವಸ್ಥಾನದ ವಠಾರದಲ್ಲಿ ನಡೆಯಲಿದೆ. ಸಂಘದ ಅಧ್ಯಕ್ಷರು ಹಾಗೂ ಆಡಳಿತ ಮಂಡಳಿಯವರು…

    Spread the love

    “ಶಿಕ್ಷಣದ ಹೆಮ್ಮೆಗೆ ಡ್ರಗ್ಸ್ ಕರಿನೆರಳು: ಎಚ್ಚೆತ್ತುಕೊಳ್ಳಬೇಕಿದೆ ಬೆಳ್ತಂಗಡಿಯ ಜನತೆ!!!”

    🖊️• ವರದಿ: ರಾಜೇಶ್ ಎಂ ಕಾನರ್ಪ ಬೆಳ್ತಂಗಡಿಯ ಶೈಕ್ಷಣಿಕ ಘನತೆಗೆ ಕಪ್ಪುಚುಕ್ಕೆಯಾಗುತ್ತಿರುವ ಮಾದಕ ದ್ರವ್ಯ ಜಾಲ: ಈಗಲೇ ಎಚ್ಚೆತ್ತುಕೊಳ್ಳಬೇಕಾದ ಸಮಯ ಒಂದು ಕಾಲದಲ್ಲಿ ಶಿಕ್ಷಣ, ಸಂಸ್ಕಾರ ಮತ್ತು ಶಾಂತಿಯ ನೆಲವೆಂದು ಗುರುತಿಸಿಕೊಂಡಿದ್ದ ಬೆಳ್ತಂಗಡಿ ತಾಲೂಕು ಇಂದು ರಾಜ್ಯದ ಶೈಕ್ಷಣಿಕ ನಕ್ಷೆಯಲ್ಲಿ ತನ್ನದೇ…

    Spread the love

    You Missed

    ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ವಾರ್ಷಿಕ ಮಹಾಸಭೆ ಆ.29ರಂದು ನಡೆಯಲಿದೆ. ಶೇ.70ಕ್ಕಿಂತ ಹೆಚ್ಚು ಅಂಕ ಪಡೆದ ಸದಸ್ಯರ ಮಕ್ಕಳಿಗೆ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

    • By admin
    • August 7, 2026
    • 3 views
    ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ವಾರ್ಷಿಕ ಮಹಾಸಭೆ ಆ.29ರಂದು ನಡೆಯಲಿದೆ. ಶೇ.70ಕ್ಕಿಂತ ಹೆಚ್ಚು ಅಂಕ ಪಡೆದ ಸದಸ್ಯರ ಮಕ್ಕಳಿಗೆ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

    “ಶಿಕ್ಷಣದ ಹೆಮ್ಮೆಗೆ ಡ್ರಗ್ಸ್ ಕರಿನೆರಳು: ಎಚ್ಚೆತ್ತುಕೊಳ್ಳಬೇಕಿದೆ ಬೆಳ್ತಂಗಡಿಯ ಜನತೆ!!!”

    • By admin
    • August 6, 2026
    • 9 views
    “ಶಿಕ್ಷಣದ ಹೆಮ್ಮೆಗೆ ಡ್ರಗ್ಸ್ ಕರಿನೆರಳು: ಎಚ್ಚೆತ್ತುಕೊಳ್ಳಬೇಕಿದೆ ಬೆಳ್ತಂಗಡಿಯ ಜನತೆ!!!”

    ಸಕಲೇಶಪುರ: ಬಾಳುಪೇಟೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ

    • By admin
    • August 6, 2026
    • 5 views
    ಸಕಲೇಶಪುರ: ಬಾಳುಪೇಟೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ

    ಬೆಸ್ಟ್ ಎಂಎಲ್ಎ ಪ್ರಶಸ್ತಿ ಪುರಸ್ಕೃತ ಶಾಸಕ ಹರೀಶ್ ಪೂಂಜರಿಗೆ ಬಿಜೆಪಿ ಮೋರ್ಚಾಗಳಿಂದ ಅಭಿನಂದನೆ

    • By admin
    • August 6, 2026
    • 7 views
    ಬೆಸ್ಟ್ ಎಂಎಲ್ಎ ಪ್ರಶಸ್ತಿ ಪುರಸ್ಕೃತ ಶಾಸಕ ಹರೀಶ್ ಪೂಂಜರಿಗೆ ಬಿಜೆಪಿ ಮೋರ್ಚಾಗಳಿಂದ ಅಭಿನಂದನೆ

    ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಕರಡು ಅಧಿಸೂಚನೆಗೆ ಆಕ್ಷೇಪಣೆ ಸಲ್ಲಿಸಿ: ಶಾಸಕ ಹರೀಶ್ ಪೂಂಜ ಕರೆ

    • By admin
    • August 6, 2026
    • 5 views
    ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಕರಡು ಅಧಿಸೂಚನೆಗೆ ಆಕ್ಷೇಪಣೆ ಸಲ್ಲಿಸಿ: ಶಾಸಕ ಹರೀಶ್ ಪೂಂಜ ಕರೆ

    ಮೀನುಗಾರರ ಬದುಕಲ್ಲಿ ಪವಾಡ – ಧರ್ಮಸ್ಥಳ ಮಂಜುನಾಥ ಸ್ವಾಮಿಗೆ 770 ಗ್ರಾಂ ಬೆಳ್ಳಿಯ ಬೆಳ್ಳಿಯ ‘ರಾಣಿ ಮೀನು’ ಹಾರ ಅರ್ಪಣೆ

    • By admin
    • August 4, 2026
    • 6 views
    ಮೀನುಗಾರರ ಬದುಕಲ್ಲಿ ಪವಾಡ – ಧರ್ಮಸ್ಥಳ ಮಂಜುನಾಥ ಸ್ವಾಮಿಗೆ 770 ಗ್ರಾಂ ಬೆಳ್ಳಿಯ ಬೆಳ್ಳಿಯ ‘ರಾಣಿ ಮೀನು’ ಹಾರ ಅರ್ಪಣೆ