ಗುರುವಾರದ ದಿನ ಭವಿಷ್ಯ: ನಿಮ್ಮ ಇಂದಿನ ಜಾತಕ ಫಲ ಹೇಗಿದೆ ವೀಕ್ಷಿಸಿ

ಮೇಷ: ಈ ವಾರ ಯಾರನ್ನು ಹೆಚ್ಚು ನಂಬಬೇಡಿ, ಮನಸ್ಸಿನಲ್ಲಿ ಭಯ, ಬಂಧು ಮಿತ್ರರ ಸಮಾಗಮ, ದ್ರವ್ಯ ಲಾಭ, ಸ್ತ್ರೀಯರಿಗೆ ಲಾಭ, ಆದಾಯಕ್ಕಿಂತ ಖರ್ಚು ಹೆಚ್ಚು, ಕಾರ್ಯದಲ್ಲಿ ವಿಘ್ನ, ಅನಗತ್ಯ ಸುತ್ತಾಟ, ಋಣಭಾದೆ.

ವೃಷಭ: ಈ ವಾರ ಪುಣ್ಯಕ್ಷೇತ್ರ ದರ್ಶನ, ವ್ಯಾಪಾರದಲ್ಲಿ ಅಲ್ಪ ಪ್ರಗತಿ, ವೃಥಾ ತಿರುಗಾಟ, ಯತ್ನ ಕಾರ್ಯದಲ್ಲಿ ವಿಘ್ನ, ಚೋರಾಗ್ನಿ ಭೀತಿ, ಸ್ಥಳ ಬದಲಾವಣೆ, ಧಾರ್ಮಿಕ ಕಾರ್ಯದಲ್ಲಿ ಆಸಕ್ತಿ, ಸಲ್ಲದ ಅಪವಾದ.

ಮಿಥುನ: ಈ ವಾರ ಸಾಮಾನ್ಯ ನೆಮ್ಮದಿಗೆ ದಕ್ಕೆ, ನಾನಾ ರೀತಿಯ ಸಂಪಾದನೆ, ಧೈರ್ಯದಿಂದ ಕಾರ್ಯ ಮಾಡುವಿರಿ, ಗಣ್ಯ ವ್ಯಕ್ತಿಗಳಿಂದ ಸಹಾಯ, ಗುರು ಹಿರಿಯರಲ್ಲಿ ಭಕ್ತಿ, ಅಧಿಕ ಕೋಪ.

ಕಟಕ: ಈ ವಾರ ಉದ್ಯೋಗದಲ್ಲಿ ಕಿರಿ-ಕಿರಿ, ವೃಥಾ ಧನವ್ಯಯ, ಅಭಿವೃದ್ಧಿ ಕುಂಠಿತ, ಅನಾರೋಗ್ಯ, ಮನಃ ಕ್ಲೇಷ, ದಾಯಾದಿಗಳ ಕಲಹ, ಕೋರ್ಟ್ ಕೆಲಸಗಳಲ್ಲಿ ಓಡಾಟ, ಅಲ್ಪ ಪ್ರಗತಿ, ಅಧಿಕ ತಿರುಗಾಟ, ಸ್ಥಳ ಬದಲಾವಣೆ.

ಸಿಂಹ: ಈ ವಾರ ವಾಹನ ರಿಪೇರಿ, ವ್ಯಾಪಾರ ವ್ಯವಹಾರದಲ್ಲಿ ಪ್ರಗತಿ, ಸ್ಥಿರಾಸ್ತಿ ಮಾರಾಟ, ತಾಯಿಗೆ ತೊಂದರೆ, ದುಷ್ಟ ಬುದ್ಧಿ, ದಂಡ ಕಟ್ಟುವ ಸಾಧ್ಯತೆ, ಆಲಸ್ಯ ಮನೋಭಾವ, ರೋಗಬಾಧೆ.

ಕನ್ಯಾ: ಈ ವಾರ ಪಾಪಬುದ್ಧಿ, ದುಃಖದಾಯಕ ಪ್ರಸಂಗ, ಮಾನಸಿಕ ಅಶಾಂತಿ, ಅತಿಯಾದ ನಿದ್ರೆ, ವಿಪರೀತ ವ್ಯಸನ, ಉದ್ಯೋಗದಲ್ಲಿ ಬಡ್ತಿ, ದಾನ ಧರ್ಮದಲ್ಲಿ ಆಸಕ್ತಿ, ತೀರ್ಥಕ್ಷೇತ್ರ ದರ್ಶನ.

ತುಲಾ: ಈ ವಾರ ಸಹಾಯ ಮಾಡುವ ಮನಸ್ಸು, ವಾಗ್ವಾದಗಳಿಂದ ದೂರವಿರಿ, ವಿದ್ಯೆಯಲ್ಲಿ ಅಭಿವೃದ್ಧಿ, ಚಂಚಲ ಮನಸ್ಸು, ಕುಟುಂಬದಲ್ಲಿ ಕಲಹ, ಮಿತ್ರರಿಂದ ವಂಚನೆ, ಆತ್ಮೀಯರಲ್ಲಿ ದ್ವೇಷ ಹೆಚ್ಚಾಗುವುದು.

ವೃಶ್ಚಿಕ: ಈ ವಾರ ಹಣಕಾಸು ನಷ್ಟ, ಅಧಿಕ ಖರ್ಚು, ಸ್ಥಳ ಬದಲಾವಣೆ, ಅದೃಷ್ಟ ಕೈ ತಪ್ಪುವುದು, ಮಾನಸಿಕ ವ್ಯಥೆ, ವಾಹನ ಚಾಲನೆಯಲ್ಲಿ ಎಚ್ಚರ, ಅಮೂಲ್ಯ ವಸ್ತುಗಳನ್ನು ಕಳೆಯುವಿರಿ, ರಿಯಲ್ ಎಸ್ಟೇಟ್‍ನವರಿಗೆ ನಷ್ಟ.

ಧನಸ್ಸು: ಈ ವಾರ ನೂತನ ಪ್ರಯತ್ನಗಳಲ್ಲಿ ಯಶಸ್ಸು, ಸಾಲ ಮಾಡುವ ಪರಿಸ್ಥಿತಿ, ಮನಸ್ಸಿನಲ್ಲಿ ಕೆಟ್ಟ ಆಲೋಚನೆ, ಪೂಜಾ ಕಾರ್ಯಗಳಲ್ಲಿ ಭಾಗಿ, ತೀರ್ಥಕ್ಷೇತ್ರ ದರ್ಶನ, ಸುಖ ಭೋಜನ ಪ್ರಾಪ್ತಿ, ಆರೋಗ್ಯದಲ್ಲಿ ವ್ಯತ್ಯಾಸ.

ಮಕರ: ಈ ವಾರ ಹಳೆಯ ಬಾಕಿ ವಸೂಲಿ, ಅಮೂಲ್ಯ ವಸ್ತುಗಳ ಕಳವು, ಸ್ವಯಂ ಕೃತ್ಯಗಳಿಂದ ನಷ್ಟ, ಶತ್ರುಗಳ ಷಡ್ಯಂತ್ರಕ್ಕೆ ಒಳಗಾಗುವಿರಿ, ನೌಕರಿಯಲ್ಲಿ ತೊಂದರೆ, ಮಕ್ಕಳ ಬಗ್ಗೆ ಗಮನವಿರಲಿ.

ಕುಂಭ: ಈ ವಾರ ಕೆಟ್ಟ ಶಬ್ದಗಳಿಂದ ನಿಂದನೆ, ಕೋಪದಿಂದ ಕಲಹ, ವಿದ್ಯಾರ್ಥಿಗಳಿಗೆ ಪ್ರಶಂಸೆ, ಕೋರ್ಟ್ ಕೆಲಸಗಳಲ್ಲಿ ವಿಘ್ನ, ದುಷ್ಟಬುದ್ಧಿ, ಅಪಘಾತ ಸಂಭವ.

ಮೀನ: ಈ ವಾರ ನಾನಾ ಮೂಲಗಳಿಂದ ಲಾಭ, ವಿದೇಶ ಪ್ರಯಾಣ, ಕುಟುಂಬದಲ್ಲಿ ನೆಮ್ಮದಿ, ದಾಂಪತ್ಯದಲ್ಲಿ ಅನ್ಯೋನ್ಯತೆ, ಭೂ ಲಾಭ, ಉದ್ಯೋಗವಕಾಶ, ಉನ್ನತ ಸ್ಥಾನಮಾನ, ಮಹಿಳೆಯರಿಗೆ ಲಾಭ.

Spread the love
  • Related Posts

    ಬೆಳಾಲು ಗ್ರಾಮ ಪಂಚಾಯತ್ ನಲ್ಲಿ ಮಕ್ಕಳ ಗ್ರಾಮ ಸಭೆ

    ಬೆಳಾಲು : ಬೆಳಾಲು ಗ್ರಾಮ ಪಂಚಾಯತ್ ಮಕ್ಕಳ ಗ್ರಾಮ ಸಭೆ ಜ. 12 ರಂದು ಜರಗಿತು. ಗ್ರಾಮ ಪಂಚಾಯತ್ ಅಧ್ಯಕ್ಷೆ ವಿದ್ಯಾ ಶ್ರೀನಿವಾಸ್ ಗೌಡ ಉದ್ಘಾಟಿಸಿ ಮಕ್ಕಳ ಗ್ರಾಮ ಸಭೆಯ ಮಹತ್ವ ಮಕ್ಕಳ ಹಕ್ಕುಗಳು ಮತ್ತು ಸಮಸ್ಯೆಗಳು ಸೂಕ್ತ ಪರಿಹಾರದ ಬಗ್ಗೆ…

    Spread the love

    ಬೆಳಾಲು ದೊಂಪದ ಬಲಿ ಉತ್ಸವ ಸಮಿತಿಯಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

    Ujire: ಜನವರಿ 11ನೇ ಆದಿತ್ಯವಾರದಂದು ಬೆಲಾಲು ಗುತ್ತು ಮನೆಯಲ್ಲಿ ಇದೇ ಬರುವ 24ನೇ ತಾರೀಕು ಶನಿವಾರದಂದು ನಡೆಯುವ ರಾಜನ್ ದೈವವಾದ ಕೊಡಮಣಿತ್ತಾಯ, ವ್ಯಾಘ್ರ ಚಾಮುಂಡಿ” ಕಲ್ಕುಡ ಕಲ್ಲುರ್ಟಿ ದೈವಗಳ ಉತ್ಸವ ಹಾಗೂ ಮಾರಿ ಪೂಜೆಯ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಲಾಯಿತು. ಈ ಸಂದರ್ಭದಲ್ಲಿ…

    Spread the love

    You Missed

    ಬೆಳಾಲು ಗ್ರಾಮ ಪಂಚಾಯತ್ ನಲ್ಲಿ ಮಕ್ಕಳ ಗ್ರಾಮ ಸಭೆ

    • By admin
    • January 12, 2026
    • 12 views
    ಬೆಳಾಲು ಗ್ರಾಮ ಪಂಚಾಯತ್ ನಲ್ಲಿ ಮಕ್ಕಳ ಗ್ರಾಮ ಸಭೆ

    ಬೆಳಾಲು ದೊಂಪದ ಬಲಿ ಉತ್ಸವ ಸಮಿತಿಯಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

    • By admin
    • January 12, 2026
    • 16 views
    ಬೆಳಾಲು ದೊಂಪದ ಬಲಿ ಉತ್ಸವ ಸಮಿತಿಯಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

    ಜನಸ್ಪಂದನ ಸಭೆಯ ಫಲಶ್ರುತಿ108 ಹಕ್ಕು ಪತ್ರ, 54 ಮಂದಿಗೆ ನಡಾವಳಿ ವಿತರಣೆ ರಾಜ್ಯದಲ್ಲಿಯೇ ಪ್ರಥಮ ಬಾರಿಗೆ ಜನ ಸ್ಪಂದನ ಸಭೆ ನಡೆದಿರುವುದು ಬೆಳ್ತಂಗಡಿಯಲ್ಲಿ: ಶಾಸಕ ಹರೀಶ್ ಪೂಂಜಾ

    • By admin
    • January 10, 2026
    • 36 views
    ಜನಸ್ಪಂದನ ಸಭೆಯ ಫಲಶ್ರುತಿ108 ಹಕ್ಕು ಪತ್ರ, 54 ಮಂದಿಗೆ ನಡಾವಳಿ ವಿತರಣೆ ರಾಜ್ಯದಲ್ಲಿಯೇ ಪ್ರಥಮ ಬಾರಿಗೆ ಜನ ಸ್ಪಂದನ ಸಭೆ ನಡೆದಿರುವುದು ಬೆಳ್ತಂಗಡಿಯಲ್ಲಿ: ಶಾಸಕ ಹರೀಶ್ ಪೂಂಜಾ

    ಎಕ್ಸೆಲ್ ಬೆಳಕು ಫೌಂಡೇಶನ್ ವತಿಯಿಂದ SSLC ವಿದ್ಯಾರ್ಥಿಗಳಿಗೆ ಹಾಗೂ ಪೋಷಕರಿಗೆ ವಿಶೇಷ ಕಾರ್ಯಾಗಾರ

    • By admin
    • January 10, 2026
    • 101 views
    ಎಕ್ಸೆಲ್ ಬೆಳಕು ಫೌಂಡೇಶನ್ ವತಿಯಿಂದ SSLC ವಿದ್ಯಾರ್ಥಿಗಳಿಗೆ ಹಾಗೂ ಪೋಷಕರಿಗೆ ವಿಶೇಷ ಕಾರ್ಯಾಗಾರ

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಗೆ ದೇಶದ ಪ್ರತಿಷ್ಠಿತ ಸ್ಕಾಚ್ ಪ್ರಶಸ್ತಿ ಪ್ರಧಾನ

    • By admin
    • January 10, 2026
    • 87 views
    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ  ಬಿಸಿ ಟ್ರಸ್ಟ್ ಗೆ ದೇಶದ ಪ್ರತಿಷ್ಠಿತ ಸ್ಕಾಚ್ ಪ್ರಶಸ್ತಿ ಪ್ರಧಾನ

    ಕನ್ಯಾಡಿ ಸೇವಾಭಾರತಿಯಿಂದ ದ.ಕ ಜಿಲ್ಲೆಯ ಜಿಲ್ಲಾಧಿಕಾರಿ ಭೇಟಿ

    • By admin
    • January 8, 2026
    • 40 views
    ಕನ್ಯಾಡಿ ಸೇವಾಭಾರತಿಯಿಂದ ದ.ಕ ಜಿಲ್ಲೆಯ ಜಿಲ್ಲಾಧಿಕಾರಿ ಭೇಟಿ