ಗುರುವಾರದ ರಾಶಿಫಲ ಹೇಗಿದೆ? ಯಾರಿಗಿದೆ ಶುಭಯೋಗ!

ಶ್ರೀ ಬೆಂಗಾಲಿಯ ಪ್ರಖ್ಯಾತ ಜ್ಯೋತಿಷ್ಯ ಕೇಂದ್ರ.
ಪಂಡಿತ್. ಶ್ರೀ ಅಘೋರಿನಾಥ್ ಗುರೂಜಿ. 99808 77934

ಮೇಷ:ಈ ದಿನ ನಿಮಗೆ ಸ್ಥಿರಾಸ್ತಿ-ವಾಹನದ ಮೇಲೆ ಸಾಲ, ವಿದ್ಯಾಭ್ಯಾಸದಲ್ಲಿ ಸಹಪಾಠಿಗೆ ಸಹಕಾರ, ಮಾತೃವಿನಿಂದ ಆರ್ಥಿಕ ಸಹಾಯ, ಶೀತ-ಕಫ ಬಾಧೆ, ಗರ್ಭ ದೋಷಗಳು ಉಂಟಾಗಬಹುದು ಎಚ್ಚರ.

ವೃಷಭ: ಪ್ರಯಾಣದಲ್ಲಿ ಅನುಕೂಲ, ಸ್ಥಳ ಬದಲಾವಣೆ, ಉದ್ಯೋಗದಲ್ಲಿ ಬದಲಾವಣೆ, ವ್ಯಾಪಾರ-ವ್ಯವಹಾರದಲ್ಲಿ ಲಾಭ, ತೀರ್ಥಕ್ಷೇತ್ರಗಳ ದರ್ಶನ, ಮಿತ್ರರ ಭೇಟಿಗಾಗಿ ಪ್ರಯಾಣ, ಮಕ್ಕಳಿಗೆ ಉತ್ತಮ ಅವಕಾಶಗಳು ದೊರೆಯುವ ದಿನ ಇದಾಗಿದೆ.

ಮಿಥುನ: ತಾಯಿ ಕಡೆಯಿಂದ ಧನಾಗಮನ, ಸ್ಥಿರಾಸ್ತಿ-ವಾಹನ ಯೋಗ, ಮನೆ ವಾತಾವರಣದಲ್ಲಿ ಉತ್ತಮ, ಉದ್ಯೋಗದಲ್ಲಿ ಪ್ರಗತಿ, ಶುಭ ಕಾರ್ಯಗಳಿಗೆ ಸುಸಮಯ ಆಗಲಿದೆ.

ಕಟಕ: ವ್ಯಾಪಾರ-ವ್ಯವಹಾರದಲ್ಲಿ ಪ್ರಗತಿ, ಹತ್ತಿರದ ಪ್ರಯಾಣ, ಶರೀರದಲ್ಲಿ ನೋವು, ಅಜೀರ್ಣ ಸಮಸ್ಯೆ, ಆರೋಗ್ಯದಲ್ಲಿ ವ್ಯತ್ಯಾಸ, ಉದ್ಯೋಗ ಬದಲಾವಣೆ, ಪತ್ರ ವ್ಯವಹಾರಗಳಲ್ಲಿ ಉತ್ತಮ ಲಾಭ.

ಸಿಂಹ: ಸಂತಾನ ದೋಷ ನಿವಾರಣೆ, ಮಕ್ಕಳಿಂದ ಕುಟುಂಬದಲ್ಲಿ ಉತ್ತಮ, ದೂರದಲ್ಲಿರುವ ಸಂಬಂಧಿಗಳ ಆಗಮನ, ಮನೆಗಾಗಿ ಅಧಿಕ ಖರ್ಚು ಉಂಟಾಗಬಹುದು.

ಕನ್ಯಾ: ಸನ್ಮಾರ್ಗದಲ್ಲಿ ನಡೆಯುವಿರಿ, ಮಿತ್ರರಿಂದ ಸಹಕಾರ, ಕೆಲಸ ಕಾರ್ಯಗಳಿಗೆ ಸಹಾಯ, ಪಾಲುದಾರಿಕೆ ವ್ಯವಹಾರದಲ್ಲಿ ಲಾಭ, ಅತಿಯಾದ ಒಳ್ಳೆಯತನದಿಂದ ಸಂಕಷ್ಟ, ಸ್ಥಿರಾಸ್ತಿ-ವಾಹನ ಖರೀದಿಗೆ ಮನಸ್ಸು ಮಾಡಲಿದ್ದೀರಿ.

ತುಲಾ: ದೂರ ಪ್ರದೇಶದಲ್ಲಿ ಉದ್ಯೋಗ, ಅಜೀರ್ಣ ಸಮಸ್ಯೆ, ಶರೀರದಲ್ಲಿ ಆತಂಕ, ಆರೋಗ್ಯದಲ್ಲಿ ಏರುಪೇರು, ಧಾರ್ಮಿಕ ಕಾರ್ಯಕ್ಕಾಗಿ ಪ್ರಯಾಣ ಮಾಡಬೇಕಾಗಬಹುದು‌.

ವೃಶ್ಚಿಕ:ಇಂದು ನಿಮಗೆ ಅದೃಷ್ಟ ಒಲಿಯುವುದು, ಕರ್ಮಫಲಕ್ಕೆ ಪರಿಹಾರ ಪ್ರಾಪ್ತಿ, ಸನ್ಮಾರ್ಗದಲ್ಲಿ ಜೀವನ ನಡೆಸಲು ಚಿಂತನೆ, ಗುರು ಹಿರಿಯರ ಸಲಹೆಯಂತೆ ನಡೆಯುವಿರಿ, ಮಕ್ಕಳಿಗೆ ಉತ್ತಮ ಅವಕಾಶ ದೊರೆಯಲಿದೆ.

ಧನಸ್ಸು: ಪ್ರಯಾಣದಲ್ಲಿ ತೊಂದರೆ, ವಾಹನ ಚಾಲನೆಯಲ್ಲಿ ಎಚ್ಚರಿಕೆ, ಉದ್ಯೋಗ ನಷ್ಟ, ನಿರಾಸೆಯಿಂದ ದೈವನಿಂದನೆ, ವಿಶ್ರಾಂತಿ ವೇತನ ಪ್ರಾಪ್ತಿ, ಆಕಸ್ಮಿಕ ಧನಾಗಮನ, ಅನಿರೀಕ್ಷಿತ ಸಮಸ್ಯೆ ಎದುರಾಗುವುದು ಎಚ್ಚರ.

ಮಕರ: ಪಾಲುದಾರಿಕೆ ವ್ಯವಹಾರದಲ್ಲಿ ಉತ್ತಮ, ಅವಕಾಶಗಳು ಹೆಚ್ಚಾಗುವುದು, ಮಕ್ಕಳಿಂದ ಆರ್ಥಿಕ ನೆರವು, ದಾಂಪತ್ಯ ಸಮಸ್ಯೆಗಳಿಗೆ ಮುಕ್ತಿ, ಬಂಧುಗಳ ಆಗಮನ, ವಿದ್ಯಾಭ್ಯಾಸದಲ್ಲಿ ಪ್ರಗತಿ ಆಗಲಿದೆ.

ಕುಂಭ: ನೀರು-ಆಹಾರ ವ್ಯತ್ಯಾಸದಿಂದ ಅನಾರೋಗ್ಯ, ಸಾಲಗಾರರಿಂದ ಸಮಸ್ಯೆ, ಕೂಲಿ ಕಾರ್ಮಿಕರಿಂದ ಕಿರಿಕಿರಿ, ಆಕಸ್ಮಿಕ ಧನ ನಷ್ಟ, ಅಮೂಲ್ಯ ವಸ್ತುಗಳು ಕಳವು ಆಗಬಹುದು.

ಮೀನ: ಸ್ಫರ್ಧಾತ್ಮಕ ಚಟುವಟಿಕೆಗಳಲ್ಲಿ ಭಾಗಿ, ಉನ್ನತ ವಿದ್ಯಾಭ್ಯಾಸದಲ್ಲಿ ಪ್ರಗತಿ, ಇಷ್ಟಾರ್ಥಗಳು ಸಿದ್ಧಿಸುವುದು, ಮಕ್ಕಳ ಜೀವನದಲ್ಲಿ ಸುಧಾರಣೆ, ದೇವತಾ ಕಾರ್ಯಗಳಿಂದ ನೆಮ್ಮದಿ ದಿನ ಇಂದಾಗಲಿದೆ.

Spread the love
  • Related Posts

    ಎಕ್ಸೆಲ್ ಪಿ.ಯು ಕಾಲೇಜಿನಲ್ಲಿ ಎಲೆಕ್ಟ್ರಿಷಿಯನ್ ಮತ್ತು ಪ್ಲಂಬರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

    Guruvayanakere: ಎಕ್ಸೆಲ್ ಪ್ರಿ-ಯೂನಿವರ್ಸಿಟಿ ಕಾಲೇಜು, ಗುರುವಾಯನಕೆರೆ ಯಲ್ಲಿ ತುರ್ತು ನೇಮಕಾತಿ ನಡೆಯುತ್ತಿದೆ. ಕಾಲೇಜಿನಲ್ಲಿ ಎಲೆಕ್ಟ್ರಿಷಿಯನ್ ಮತ್ತು ಪ್ಲಂಬರ್ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು ವಿದ್ಯುತ್ ವ್ಯವಸ್ಥೆಗಳ ಪರಿಶೀಲನೆ ಹಾಗೂ ದುರಸ್ತಿ ಮಾಡುವಲ್ಲಿ ಪರಿಣತಿ ಹೊಂದಿರಬೇಕು. ಜೊತೆಗೆ ಪ್ಲಂಬಿಂಗ್ ಸಮಸ್ಯೆಗಳನ್ನು…

    Spread the love

    ಗುರುವಾಯನಕೆರೆ ಎಕ್ಸೆಲ್ ಟೆಕ್ ಶಾಲೆಯಲ್ಲಿ ಕೆ.ಜಿ ಮಕ್ಕಳ ಘಟಿಕೋತ್ಸವ

    ಗುರುವಾಯನಕೆರೆ: ಶ್ರಮಕ್ಕೆ ತಕ್ಕ ಫಲ ದೊರಕುತ್ತದೆ. ಹಾಗಾಗಿ ವಿದ್ಯಾರ್ಥಿಗಳು ನಿರಂತರ ಪ್ರಯತ್ನಶೀಲರಾಗಬೇಕು. ಖಂಡಿತ ತಮ್ಮ ತಮ್ಮ ಗುರಿ ತಲುಪಲು ಸಾಧ್ಯ ಎಂದು ಎಕ್ಸೆಲ್ ವಿದ್ಯಾ ಸಂಸ್ಥೆಗಳ ಆಡಳಿತ ಮಂಡಳಿಯ ಅಧ್ಯಕ್ಷರಾದ ಸುಮಂತ್‌ ಕುಮಾರ್ ಜೈನ್ ಹೇಳಿದರು. ಅವರು ಗುರುವಾಯನಕೆರೆ ವಿದ್ಯಾ ಸಾಗರ…

    Spread the love

    You Missed

    ಎಕ್ಸೆಲ್ ಪಿ.ಯು ಕಾಲೇಜಿನಲ್ಲಿ ಎಲೆಕ್ಟ್ರಿಷಿಯನ್ ಮತ್ತು ಪ್ಲಂಬರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

    • By admin
    • March 10, 2026
    • 37 views
    ಎಕ್ಸೆಲ್ ಪಿ.ಯು ಕಾಲೇಜಿನಲ್ಲಿ ಎಲೆಕ್ಟ್ರಿಷಿಯನ್ ಮತ್ತು ಪ್ಲಂಬರ್ ಹುದ್ದೆಗಳಿಗೆ  ಅರ್ಜಿ ಆಹ್ವಾನ

    ಗುರುವಾಯನಕೆರೆ ಎಕ್ಸೆಲ್ ಟೆಕ್ ಶಾಲೆಯಲ್ಲಿ ಕೆ.ಜಿ ಮಕ್ಕಳ ಘಟಿಕೋತ್ಸವ

    • By admin
    • March 10, 2026
    • 34 views
    ಗುರುವಾಯನಕೆರೆ ಎಕ್ಸೆಲ್ ಟೆಕ್ ಶಾಲೆಯಲ್ಲಿ ಕೆ.ಜಿ ಮಕ್ಕಳ ಘಟಿಕೋತ್ಸವ

    ಉಜಿರೆಯಲ್ಲಿ ನಡೆಯಲಿದೆ ಭವ್ಯ ಶೋಭಾಯಾತ್ರೆ ‘ಧರ್ಮಯಾನ’ – ಮಾರ್ಚ್ 11 ರಂದು ಸಾವಿರಾರು ಭಕ್ತರ ಭಾಗವಹಿಸುವಿಕೆ ನಿರೀಕ್ಷೆ

    • By admin
    • March 10, 2026
    • 31 views
    ಉಜಿರೆಯಲ್ಲಿ ನಡೆಯಲಿದೆ ಭವ್ಯ ಶೋಭಾಯಾತ್ರೆ ‘ಧರ್ಮಯಾನ’ – ಮಾರ್ಚ್ 11 ರಂದು ಸಾವಿರಾರು ಭಕ್ತರ ಭಾಗವಹಿಸುವಿಕೆ ನಿರೀಕ್ಷೆ

    ವಿದ್ಯುತ್ ಕಂಬಕ್ಕೆ ಗುದ್ದಿದ ಕಾರು, ಕಾರು ಜಖಂ ವಿದ್ಯುತ್ ಸಂಪರ್ಕ ಕಡಿತ

    • By admin
    • March 10, 2026
    • 65 views
    ವಿದ್ಯುತ್ ಕಂಬಕ್ಕೆ ಗುದ್ದಿದ ಕಾರು, ಕಾರು ಜಖಂ ವಿದ್ಯುತ್ ಸಂಪರ್ಕ ಕಡಿತ

    ಶೈಕ್ಷಣಿಕ ಕ್ಷೇತ್ರದಲ್ಲಿ ವಿಶೇಷ ಕ್ರಾಂತಿ ಮಾಡುತ್ತಿರುವ ಎಕ್ಸೆಲ್ ಶಿಕ್ಷಣ ಸಂಸ್ಥೆಯಿಂದ ಉಚಿತ “ಎಕ್ಸೆಲ್ ಕನೆಕ್ಟ್ ಕ್ಲಾಸ್”

    • By admin
    • March 9, 2026
    • 36 views
    ಶೈಕ್ಷಣಿಕ ಕ್ಷೇತ್ರದಲ್ಲಿ ವಿಶೇಷ ಕ್ರಾಂತಿ ಮಾಡುತ್ತಿರುವ ಎಕ್ಸೆಲ್ ಶಿಕ್ಷಣ ಸಂಸ್ಥೆಯಿಂದ ಉಚಿತ “ಎಕ್ಸೆಲ್ ಕನೆಕ್ಟ್ ಕ್ಲಾಸ್”

    ನ್ಯೂಜಿಲ್ಯಾಂಡ್ ವಿರುದ್ಧ ಭಾರತಕ್ಕೆ ಐತಿಹಾಸಿಕ ಜಯ – ಟಿ20 ವಿಶ್ವಕಪ್ ಕಿರೀಟ ಭಾರತಕ್ಕೆ

    • By admin
    • March 8, 2026
    • 34 views
    ನ್ಯೂಜಿಲ್ಯಾಂಡ್ ವಿರುದ್ಧ ಭಾರತಕ್ಕೆ ಐತಿಹಾಸಿಕ ಜಯ – ಟಿ20 ವಿಶ್ವಕಪ್ ಕಿರೀಟ ಭಾರತಕ್ಕೆ