ಗುರುವಾರದ ರಾಶಿಫಲ ಹೇಗಿದೆ? ಯಾರಿಗಿದೆ ಶುಭಯೋಗ!

ಶ್ರೀ ಬೆಂಗಾಲಿಯ ಪ್ರಖ್ಯಾತ ಜ್ಯೋತಿಷ್ಯ ಕೇಂದ್ರ.
ಪಂಡಿತ್. ಶ್ರೀ ಅಘೋರಿನಾಥ್ ಗುರೂಜಿ. 99808 77934

ಮೇಷ:ಈ ದಿನ ನಿಮಗೆ ಸ್ಥಿರಾಸ್ತಿ-ವಾಹನದ ಮೇಲೆ ಸಾಲ, ವಿದ್ಯಾಭ್ಯಾಸದಲ್ಲಿ ಸಹಪಾಠಿಗೆ ಸಹಕಾರ, ಮಾತೃವಿನಿಂದ ಆರ್ಥಿಕ ಸಹಾಯ, ಶೀತ-ಕಫ ಬಾಧೆ, ಗರ್ಭ ದೋಷಗಳು ಉಂಟಾಗಬಹುದು ಎಚ್ಚರ.

ವೃಷಭ: ಪ್ರಯಾಣದಲ್ಲಿ ಅನುಕೂಲ, ಸ್ಥಳ ಬದಲಾವಣೆ, ಉದ್ಯೋಗದಲ್ಲಿ ಬದಲಾವಣೆ, ವ್ಯಾಪಾರ-ವ್ಯವಹಾರದಲ್ಲಿ ಲಾಭ, ತೀರ್ಥಕ್ಷೇತ್ರಗಳ ದರ್ಶನ, ಮಿತ್ರರ ಭೇಟಿಗಾಗಿ ಪ್ರಯಾಣ, ಮಕ್ಕಳಿಗೆ ಉತ್ತಮ ಅವಕಾಶಗಳು ದೊರೆಯುವ ದಿನ ಇದಾಗಿದೆ.

ಮಿಥುನ: ತಾಯಿ ಕಡೆಯಿಂದ ಧನಾಗಮನ, ಸ್ಥಿರಾಸ್ತಿ-ವಾಹನ ಯೋಗ, ಮನೆ ವಾತಾವರಣದಲ್ಲಿ ಉತ್ತಮ, ಉದ್ಯೋಗದಲ್ಲಿ ಪ್ರಗತಿ, ಶುಭ ಕಾರ್ಯಗಳಿಗೆ ಸುಸಮಯ ಆಗಲಿದೆ.

ಕಟಕ: ವ್ಯಾಪಾರ-ವ್ಯವಹಾರದಲ್ಲಿ ಪ್ರಗತಿ, ಹತ್ತಿರದ ಪ್ರಯಾಣ, ಶರೀರದಲ್ಲಿ ನೋವು, ಅಜೀರ್ಣ ಸಮಸ್ಯೆ, ಆರೋಗ್ಯದಲ್ಲಿ ವ್ಯತ್ಯಾಸ, ಉದ್ಯೋಗ ಬದಲಾವಣೆ, ಪತ್ರ ವ್ಯವಹಾರಗಳಲ್ಲಿ ಉತ್ತಮ ಲಾಭ.

ಸಿಂಹ: ಸಂತಾನ ದೋಷ ನಿವಾರಣೆ, ಮಕ್ಕಳಿಂದ ಕುಟುಂಬದಲ್ಲಿ ಉತ್ತಮ, ದೂರದಲ್ಲಿರುವ ಸಂಬಂಧಿಗಳ ಆಗಮನ, ಮನೆಗಾಗಿ ಅಧಿಕ ಖರ್ಚು ಉಂಟಾಗಬಹುದು.

ಕನ್ಯಾ: ಸನ್ಮಾರ್ಗದಲ್ಲಿ ನಡೆಯುವಿರಿ, ಮಿತ್ರರಿಂದ ಸಹಕಾರ, ಕೆಲಸ ಕಾರ್ಯಗಳಿಗೆ ಸಹಾಯ, ಪಾಲುದಾರಿಕೆ ವ್ಯವಹಾರದಲ್ಲಿ ಲಾಭ, ಅತಿಯಾದ ಒಳ್ಳೆಯತನದಿಂದ ಸಂಕಷ್ಟ, ಸ್ಥಿರಾಸ್ತಿ-ವಾಹನ ಖರೀದಿಗೆ ಮನಸ್ಸು ಮಾಡಲಿದ್ದೀರಿ.

ತುಲಾ: ದೂರ ಪ್ರದೇಶದಲ್ಲಿ ಉದ್ಯೋಗ, ಅಜೀರ್ಣ ಸಮಸ್ಯೆ, ಶರೀರದಲ್ಲಿ ಆತಂಕ, ಆರೋಗ್ಯದಲ್ಲಿ ಏರುಪೇರು, ಧಾರ್ಮಿಕ ಕಾರ್ಯಕ್ಕಾಗಿ ಪ್ರಯಾಣ ಮಾಡಬೇಕಾಗಬಹುದು‌.

ವೃಶ್ಚಿಕ:ಇಂದು ನಿಮಗೆ ಅದೃಷ್ಟ ಒಲಿಯುವುದು, ಕರ್ಮಫಲಕ್ಕೆ ಪರಿಹಾರ ಪ್ರಾಪ್ತಿ, ಸನ್ಮಾರ್ಗದಲ್ಲಿ ಜೀವನ ನಡೆಸಲು ಚಿಂತನೆ, ಗುರು ಹಿರಿಯರ ಸಲಹೆಯಂತೆ ನಡೆಯುವಿರಿ, ಮಕ್ಕಳಿಗೆ ಉತ್ತಮ ಅವಕಾಶ ದೊರೆಯಲಿದೆ.

ಧನಸ್ಸು: ಪ್ರಯಾಣದಲ್ಲಿ ತೊಂದರೆ, ವಾಹನ ಚಾಲನೆಯಲ್ಲಿ ಎಚ್ಚರಿಕೆ, ಉದ್ಯೋಗ ನಷ್ಟ, ನಿರಾಸೆಯಿಂದ ದೈವನಿಂದನೆ, ವಿಶ್ರಾಂತಿ ವೇತನ ಪ್ರಾಪ್ತಿ, ಆಕಸ್ಮಿಕ ಧನಾಗಮನ, ಅನಿರೀಕ್ಷಿತ ಸಮಸ್ಯೆ ಎದುರಾಗುವುದು ಎಚ್ಚರ.

ಮಕರ: ಪಾಲುದಾರಿಕೆ ವ್ಯವಹಾರದಲ್ಲಿ ಉತ್ತಮ, ಅವಕಾಶಗಳು ಹೆಚ್ಚಾಗುವುದು, ಮಕ್ಕಳಿಂದ ಆರ್ಥಿಕ ನೆರವು, ದಾಂಪತ್ಯ ಸಮಸ್ಯೆಗಳಿಗೆ ಮುಕ್ತಿ, ಬಂಧುಗಳ ಆಗಮನ, ವಿದ್ಯಾಭ್ಯಾಸದಲ್ಲಿ ಪ್ರಗತಿ ಆಗಲಿದೆ.

ಕುಂಭ: ನೀರು-ಆಹಾರ ವ್ಯತ್ಯಾಸದಿಂದ ಅನಾರೋಗ್ಯ, ಸಾಲಗಾರರಿಂದ ಸಮಸ್ಯೆ, ಕೂಲಿ ಕಾರ್ಮಿಕರಿಂದ ಕಿರಿಕಿರಿ, ಆಕಸ್ಮಿಕ ಧನ ನಷ್ಟ, ಅಮೂಲ್ಯ ವಸ್ತುಗಳು ಕಳವು ಆಗಬಹುದು.

ಮೀನ: ಸ್ಫರ್ಧಾತ್ಮಕ ಚಟುವಟಿಕೆಗಳಲ್ಲಿ ಭಾಗಿ, ಉನ್ನತ ವಿದ್ಯಾಭ್ಯಾಸದಲ್ಲಿ ಪ್ರಗತಿ, ಇಷ್ಟಾರ್ಥಗಳು ಸಿದ್ಧಿಸುವುದು, ಮಕ್ಕಳ ಜೀವನದಲ್ಲಿ ಸುಧಾರಣೆ, ದೇವತಾ ಕಾರ್ಯಗಳಿಂದ ನೆಮ್ಮದಿ ದಿನ ಇಂದಾಗಲಿದೆ.

Spread the love
  • Related Posts

    ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ವಾರ್ಷಿಕ ಮಹಾಸಭೆ ಆ.29ರಂದು ನಡೆಯಲಿದೆ. ಶೇ.70ಕ್ಕಿಂತ ಹೆಚ್ಚು ಅಂಕ ಪಡೆದ ಸದಸ್ಯರ ಮಕ್ಕಳಿಗೆ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

    ಬಂಗಾಡಿ, ಆ.7: ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘ (ನಿ.) ಬಂಗಾಡಿಯ 2025–26ನೇ ಸಾಲಿನ ವಾರ್ಷಿಕ ಮಹಾಸಭೆಯು ಆಗಸ್ಟ್ 29, 2026ರ ಶನಿವಾರ ಬೆಳಿಗ್ಗೆ 9.30 ಗಂಟೆಗೆ ಕೊಲ್ಲಿ ಶ್ರೀ ದುರ್ಗಾದೇವಿ ದೇವಸ್ಥಾನದ ವಠಾರದಲ್ಲಿ ನಡೆಯಲಿದೆ. ಸಂಘದ ಅಧ್ಯಕ್ಷರು ಹಾಗೂ ಆಡಳಿತ ಮಂಡಳಿಯವರು…

    Spread the love

    “ಶಿಕ್ಷಣದ ಹೆಮ್ಮೆಗೆ ಡ್ರಗ್ಸ್ ಕರಿನೆರಳು: ಎಚ್ಚೆತ್ತುಕೊಳ್ಳಬೇಕಿದೆ ಬೆಳ್ತಂಗಡಿಯ ಜನತೆ!!!”

    🖊️• ವರದಿ: ರಾಜೇಶ್ ಎಂ ಕಾನರ್ಪ ಬೆಳ್ತಂಗಡಿಯ ಶೈಕ್ಷಣಿಕ ಘನತೆಗೆ ಕಪ್ಪುಚುಕ್ಕೆಯಾಗುತ್ತಿರುವ ಮಾದಕ ದ್ರವ್ಯ ಜಾಲ: ಈಗಲೇ ಎಚ್ಚೆತ್ತುಕೊಳ್ಳಬೇಕಾದ ಸಮಯ ಒಂದು ಕಾಲದಲ್ಲಿ ಶಿಕ್ಷಣ, ಸಂಸ್ಕಾರ ಮತ್ತು ಶಾಂತಿಯ ನೆಲವೆಂದು ಗುರುತಿಸಿಕೊಂಡಿದ್ದ ಬೆಳ್ತಂಗಡಿ ತಾಲೂಕು ಇಂದು ರಾಜ್ಯದ ಶೈಕ್ಷಣಿಕ ನಕ್ಷೆಯಲ್ಲಿ ತನ್ನದೇ…

    Spread the love

    You Missed

    ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ವಾರ್ಷಿಕ ಮಹಾಸಭೆ ಆ.29ರಂದು ನಡೆಯಲಿದೆ. ಶೇ.70ಕ್ಕಿಂತ ಹೆಚ್ಚು ಅಂಕ ಪಡೆದ ಸದಸ್ಯರ ಮಕ್ಕಳಿಗೆ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

    • By admin
    • August 7, 2026
    • 3 views
    ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ವಾರ್ಷಿಕ ಮಹಾಸಭೆ ಆ.29ರಂದು ನಡೆಯಲಿದೆ. ಶೇ.70ಕ್ಕಿಂತ ಹೆಚ್ಚು ಅಂಕ ಪಡೆದ ಸದಸ್ಯರ ಮಕ್ಕಳಿಗೆ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

    “ಶಿಕ್ಷಣದ ಹೆಮ್ಮೆಗೆ ಡ್ರಗ್ಸ್ ಕರಿನೆರಳು: ಎಚ್ಚೆತ್ತುಕೊಳ್ಳಬೇಕಿದೆ ಬೆಳ್ತಂಗಡಿಯ ಜನತೆ!!!”

    • By admin
    • August 6, 2026
    • 9 views
    “ಶಿಕ್ಷಣದ ಹೆಮ್ಮೆಗೆ ಡ್ರಗ್ಸ್ ಕರಿನೆರಳು: ಎಚ್ಚೆತ್ತುಕೊಳ್ಳಬೇಕಿದೆ ಬೆಳ್ತಂಗಡಿಯ ಜನತೆ!!!”

    ಸಕಲೇಶಪುರ: ಬಾಳುಪೇಟೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ

    • By admin
    • August 6, 2026
    • 5 views
    ಸಕಲೇಶಪುರ: ಬಾಳುಪೇಟೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ

    ಬೆಸ್ಟ್ ಎಂಎಲ್ಎ ಪ್ರಶಸ್ತಿ ಪುರಸ್ಕೃತ ಶಾಸಕ ಹರೀಶ್ ಪೂಂಜರಿಗೆ ಬಿಜೆಪಿ ಮೋರ್ಚಾಗಳಿಂದ ಅಭಿನಂದನೆ

    • By admin
    • August 6, 2026
    • 7 views
    ಬೆಸ್ಟ್ ಎಂಎಲ್ಎ ಪ್ರಶಸ್ತಿ ಪುರಸ್ಕೃತ ಶಾಸಕ ಹರೀಶ್ ಪೂಂಜರಿಗೆ ಬಿಜೆಪಿ ಮೋರ್ಚಾಗಳಿಂದ ಅಭಿನಂದನೆ

    ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಕರಡು ಅಧಿಸೂಚನೆಗೆ ಆಕ್ಷೇಪಣೆ ಸಲ್ಲಿಸಿ: ಶಾಸಕ ಹರೀಶ್ ಪೂಂಜ ಕರೆ

    • By admin
    • August 6, 2026
    • 5 views
    ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಕರಡು ಅಧಿಸೂಚನೆಗೆ ಆಕ್ಷೇಪಣೆ ಸಲ್ಲಿಸಿ: ಶಾಸಕ ಹರೀಶ್ ಪೂಂಜ ಕರೆ

    ಮೀನುಗಾರರ ಬದುಕಲ್ಲಿ ಪವಾಡ – ಧರ್ಮಸ್ಥಳ ಮಂಜುನಾಥ ಸ್ವಾಮಿಗೆ 770 ಗ್ರಾಂ ಬೆಳ್ಳಿಯ ಬೆಳ್ಳಿಯ ‘ರಾಣಿ ಮೀನು’ ಹಾರ ಅರ್ಪಣೆ

    • By admin
    • August 4, 2026
    • 6 views
    ಮೀನುಗಾರರ ಬದುಕಲ್ಲಿ ಪವಾಡ – ಧರ್ಮಸ್ಥಳ ಮಂಜುನಾಥ ಸ್ವಾಮಿಗೆ 770 ಗ್ರಾಂ ಬೆಳ್ಳಿಯ ಬೆಳ್ಳಿಯ ‘ರಾಣಿ ಮೀನು’ ಹಾರ ಅರ್ಪಣೆ