ಗುರುವಾರದ ರಾಶಿಫಲ ಹೇಗಿದೆ? ಯಾರಿಗಿದೆ ಶುಭಯೋಗ!

ಶ್ರೀ ಬೆಂಗಾಲಿಯ ಪ್ರಖ್ಯಾತ ಜ್ಯೋತಿಷ್ಯ ಕೇಂದ್ರ.
ಪಂಡಿತ್. ಶ್ರೀ ಅಘೋರಿನಾಥ್ ಗುರೂಜಿ. 99808 77934

ಮೇಷ:ಈ ದಿನ ನಿಮಗೆ ಸ್ಥಿರಾಸ್ತಿ-ವಾಹನದ ಮೇಲೆ ಸಾಲ, ವಿದ್ಯಾಭ್ಯಾಸದಲ್ಲಿ ಸಹಪಾಠಿಗೆ ಸಹಕಾರ, ಮಾತೃವಿನಿಂದ ಆರ್ಥಿಕ ಸಹಾಯ, ಶೀತ-ಕಫ ಬಾಧೆ, ಗರ್ಭ ದೋಷಗಳು ಉಂಟಾಗಬಹುದು ಎಚ್ಚರ.

ವೃಷಭ: ಪ್ರಯಾಣದಲ್ಲಿ ಅನುಕೂಲ, ಸ್ಥಳ ಬದಲಾವಣೆ, ಉದ್ಯೋಗದಲ್ಲಿ ಬದಲಾವಣೆ, ವ್ಯಾಪಾರ-ವ್ಯವಹಾರದಲ್ಲಿ ಲಾಭ, ತೀರ್ಥಕ್ಷೇತ್ರಗಳ ದರ್ಶನ, ಮಿತ್ರರ ಭೇಟಿಗಾಗಿ ಪ್ರಯಾಣ, ಮಕ್ಕಳಿಗೆ ಉತ್ತಮ ಅವಕಾಶಗಳು ದೊರೆಯುವ ದಿನ ಇದಾಗಿದೆ.

ಮಿಥುನ: ತಾಯಿ ಕಡೆಯಿಂದ ಧನಾಗಮನ, ಸ್ಥಿರಾಸ್ತಿ-ವಾಹನ ಯೋಗ, ಮನೆ ವಾತಾವರಣದಲ್ಲಿ ಉತ್ತಮ, ಉದ್ಯೋಗದಲ್ಲಿ ಪ್ರಗತಿ, ಶುಭ ಕಾರ್ಯಗಳಿಗೆ ಸುಸಮಯ ಆಗಲಿದೆ.

ಕಟಕ: ವ್ಯಾಪಾರ-ವ್ಯವಹಾರದಲ್ಲಿ ಪ್ರಗತಿ, ಹತ್ತಿರದ ಪ್ರಯಾಣ, ಶರೀರದಲ್ಲಿ ನೋವು, ಅಜೀರ್ಣ ಸಮಸ್ಯೆ, ಆರೋಗ್ಯದಲ್ಲಿ ವ್ಯತ್ಯಾಸ, ಉದ್ಯೋಗ ಬದಲಾವಣೆ, ಪತ್ರ ವ್ಯವಹಾರಗಳಲ್ಲಿ ಉತ್ತಮ ಲಾಭ.

ಸಿಂಹ: ಸಂತಾನ ದೋಷ ನಿವಾರಣೆ, ಮಕ್ಕಳಿಂದ ಕುಟುಂಬದಲ್ಲಿ ಉತ್ತಮ, ದೂರದಲ್ಲಿರುವ ಸಂಬಂಧಿಗಳ ಆಗಮನ, ಮನೆಗಾಗಿ ಅಧಿಕ ಖರ್ಚು ಉಂಟಾಗಬಹುದು.

ಕನ್ಯಾ: ಸನ್ಮಾರ್ಗದಲ್ಲಿ ನಡೆಯುವಿರಿ, ಮಿತ್ರರಿಂದ ಸಹಕಾರ, ಕೆಲಸ ಕಾರ್ಯಗಳಿಗೆ ಸಹಾಯ, ಪಾಲುದಾರಿಕೆ ವ್ಯವಹಾರದಲ್ಲಿ ಲಾಭ, ಅತಿಯಾದ ಒಳ್ಳೆಯತನದಿಂದ ಸಂಕಷ್ಟ, ಸ್ಥಿರಾಸ್ತಿ-ವಾಹನ ಖರೀದಿಗೆ ಮನಸ್ಸು ಮಾಡಲಿದ್ದೀರಿ.

ತುಲಾ: ದೂರ ಪ್ರದೇಶದಲ್ಲಿ ಉದ್ಯೋಗ, ಅಜೀರ್ಣ ಸಮಸ್ಯೆ, ಶರೀರದಲ್ಲಿ ಆತಂಕ, ಆರೋಗ್ಯದಲ್ಲಿ ಏರುಪೇರು, ಧಾರ್ಮಿಕ ಕಾರ್ಯಕ್ಕಾಗಿ ಪ್ರಯಾಣ ಮಾಡಬೇಕಾಗಬಹುದು‌.

ವೃಶ್ಚಿಕ:ಇಂದು ನಿಮಗೆ ಅದೃಷ್ಟ ಒಲಿಯುವುದು, ಕರ್ಮಫಲಕ್ಕೆ ಪರಿಹಾರ ಪ್ರಾಪ್ತಿ, ಸನ್ಮಾರ್ಗದಲ್ಲಿ ಜೀವನ ನಡೆಸಲು ಚಿಂತನೆ, ಗುರು ಹಿರಿಯರ ಸಲಹೆಯಂತೆ ನಡೆಯುವಿರಿ, ಮಕ್ಕಳಿಗೆ ಉತ್ತಮ ಅವಕಾಶ ದೊರೆಯಲಿದೆ.

ಧನಸ್ಸು: ಪ್ರಯಾಣದಲ್ಲಿ ತೊಂದರೆ, ವಾಹನ ಚಾಲನೆಯಲ್ಲಿ ಎಚ್ಚರಿಕೆ, ಉದ್ಯೋಗ ನಷ್ಟ, ನಿರಾಸೆಯಿಂದ ದೈವನಿಂದನೆ, ವಿಶ್ರಾಂತಿ ವೇತನ ಪ್ರಾಪ್ತಿ, ಆಕಸ್ಮಿಕ ಧನಾಗಮನ, ಅನಿರೀಕ್ಷಿತ ಸಮಸ್ಯೆ ಎದುರಾಗುವುದು ಎಚ್ಚರ.

ಮಕರ: ಪಾಲುದಾರಿಕೆ ವ್ಯವಹಾರದಲ್ಲಿ ಉತ್ತಮ, ಅವಕಾಶಗಳು ಹೆಚ್ಚಾಗುವುದು, ಮಕ್ಕಳಿಂದ ಆರ್ಥಿಕ ನೆರವು, ದಾಂಪತ್ಯ ಸಮಸ್ಯೆಗಳಿಗೆ ಮುಕ್ತಿ, ಬಂಧುಗಳ ಆಗಮನ, ವಿದ್ಯಾಭ್ಯಾಸದಲ್ಲಿ ಪ್ರಗತಿ ಆಗಲಿದೆ.

ಕುಂಭ: ನೀರು-ಆಹಾರ ವ್ಯತ್ಯಾಸದಿಂದ ಅನಾರೋಗ್ಯ, ಸಾಲಗಾರರಿಂದ ಸಮಸ್ಯೆ, ಕೂಲಿ ಕಾರ್ಮಿಕರಿಂದ ಕಿರಿಕಿರಿ, ಆಕಸ್ಮಿಕ ಧನ ನಷ್ಟ, ಅಮೂಲ್ಯ ವಸ್ತುಗಳು ಕಳವು ಆಗಬಹುದು.

ಮೀನ: ಸ್ಫರ್ಧಾತ್ಮಕ ಚಟುವಟಿಕೆಗಳಲ್ಲಿ ಭಾಗಿ, ಉನ್ನತ ವಿದ್ಯಾಭ್ಯಾಸದಲ್ಲಿ ಪ್ರಗತಿ, ಇಷ್ಟಾರ್ಥಗಳು ಸಿದ್ಧಿಸುವುದು, ಮಕ್ಕಳ ಜೀವನದಲ್ಲಿ ಸುಧಾರಣೆ, ದೇವತಾ ಕಾರ್ಯಗಳಿಂದ ನೆಮ್ಮದಿ ದಿನ ಇಂದಾಗಲಿದೆ.

Spread the love
  • Related Posts

    ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಕೆಸರ್‌ದ ಕಂಡೊಡೊಂಜಿ ದಿನ’ ಮುಂದಿನ ಪೀಳಿಗೆಗೆ ತುಳುನಾಡಿನ ಮೂಲ ಪರಂಪರೆ ಉಳಿಸುವ & ಪರಿಚಯಿಸುವ ಪ್ರಯತ್ನ: ಅನಿಲ್ ಕುಮಾರ್ ಎಸ್.ಎಸ್

    ಬೆಳ್ತಂಗಡಿ: ತುಳುನಾಡಿನ ಸಂಸ್ಕೃತಿ, ಆಚಾರ-ವಿಚಾರ, ಕೃಷಿ ಪರಂಪರೆ ಹಾಗೂ ಗ್ರಾಮೀಣ ಬದುಕಿನ ವೈಶಿಷ್ಟ್ಯಗಳನ್ನು ಮುಂದಿನ ಪೀಳಿಗೆಗೆ ಪರಿಚಯಿಸುವ ಉದ್ದೇಶದಿಂದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ರಾಜ್ಯಾದ್ಯಂತ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದು ಯೋಜನೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅನಿಲ್ ಕುಮಾರ್…

    Spread the love

    ಅಪ್ರತಿಮ ದೇಶಪ್ರೇಮದ ಬಾಂಜಾರುಮಲೆ, ಕಾಡಿನ ಕತ್ತಲಲ್ಲೂ ಬೆಳಗಿದ ಸ್ವಾತಂತ್ರ್ಯದ ಜ್ಯೋತಿ — ಮತದಾನದಲ್ಲೂ ಶೇ.100, ದೇಶಭಕ್ತಿಯಲ್ಲೂ ಶೇ.100!

    ಬೆಳ್ತಂಗಡಿ: ಆಧುನಿಕತೆಯ ಆಡಂಬರವಿಲ್ಲ… ಮೊಬೈಲ್ ನೆಟ್‌ವರ್ಕ್ ಇಲ್ಲ… ಸುಗಮ ಸಂಚಾರಕ್ಕೆ ಉತ್ತಮ ರಸ್ತೆಗಳಿಲ್ಲ. ಆದರೆ ಎದೆಯಾಳದಲ್ಲಿ ಅಖಂಡ ದೇಶಪ್ರೇಮವಿದೆ! ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ನೆರಿಯ ಗ್ರಾಮದ ದುರ್ಗಮ ಮಲೆನಾಡಿನ ಕಾನನದ ನಡುವೆ ಇರುವ ಪುಟ್ಟ ಹಳ್ಳಿ ಬಾಂಜಾರುಮಲೆ. ಮತದಾನದಲ್ಲಿ…

    Spread the love

    You Missed

    ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಕೆಸರ್‌ದ ಕಂಡೊಡೊಂಜಿ ದಿನ’ ಮುಂದಿನ ಪೀಳಿಗೆಗೆ ತುಳುನಾಡಿನ ಮೂಲ ಪರಂಪರೆ ಉಳಿಸುವ & ಪರಿಚಯಿಸುವ ಪ್ರಯತ್ನ: ಅನಿಲ್ ಕುಮಾರ್ ಎಸ್.ಎಸ್

    • By admin
    • August 23, 2026
    • 4 views
    ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಕೆಸರ್‌ದ ಕಂಡೊಡೊಂಜಿ ದಿನ’ ಮುಂದಿನ ಪೀಳಿಗೆಗೆ ತುಳುನಾಡಿನ ಮೂಲ ಪರಂಪರೆ ಉಳಿಸುವ & ಪರಿಚಯಿಸುವ ಪ್ರಯತ್ನ: ಅನಿಲ್ ಕುಮಾರ್ ಎಸ್.ಎಸ್

    ಅಪ್ರತಿಮ ದೇಶಪ್ರೇಮದ ಬಾಂಜಾರುಮಲೆ, ಕಾಡಿನ ಕತ್ತಲಲ್ಲೂ ಬೆಳಗಿದ ಸ್ವಾತಂತ್ರ್ಯದ ಜ್ಯೋತಿ — ಮತದಾನದಲ್ಲೂ ಶೇ.100, ದೇಶಭಕ್ತಿಯಲ್ಲೂ ಶೇ.100!

    • By admin
    • August 20, 2026
    • 7 views
    ಅಪ್ರತಿಮ ದೇಶಪ್ರೇಮದ ಬಾಂಜಾರುಮಲೆ, ಕಾಡಿನ ಕತ್ತಲಲ್ಲೂ ಬೆಳಗಿದ ಸ್ವಾತಂತ್ರ್ಯದ ಜ್ಯೋತಿ — ಮತದಾನದಲ್ಲೂ ಶೇ.100, ದೇಶಭಕ್ತಿಯಲ್ಲೂ ಶೇ.100!

    ಓ ಮಾನವರೇ, ಯಾವಾಗ ಬರುವುದೋ ಒಳ್ಳೆಯ ಬುದ್ಧಿ! “ಪ್ರಕೃತಿಯ ಮಡಿಲಲ್ಲಿ ಸ್ವಚ್ಛಂದವಾಗಿ ಬದುಕುವ ವಾನರಗಳಿಗೆ ಕುರುಕುರೆ ಏಕೆ?”

    • By admin
    • August 20, 2026
    • 13 views
    ಓ ಮಾನವರೇ, ಯಾವಾಗ ಬರುವುದೋ ಒಳ್ಳೆಯ ಬುದ್ಧಿ! “ಪ್ರಕೃತಿಯ ಮಡಿಲಲ್ಲಿ ಸ್ವಚ್ಛಂದವಾಗಿ ಬದುಕುವ ವಾನರಗಳಿಗೆ ಕುರುಕುರೆ ಏಕೆ?”

    ನಾಗರಪಂಚಮಿ ಪ್ರಯುಕ್ತ ಸೋಮವಾರ ದ.ಕ. ಜಿಲ್ಲೆಗೆ ಸಾರ್ವತ್ರಿಕ ರಜೆ

    • By admin
    • August 16, 2026
    • 10 views
    ನಾಗರಪಂಚಮಿ ಪ್ರಯುಕ್ತ ಸೋಮವಾರ ದ.ಕ. ಜಿಲ್ಲೆಗೆ ಸಾರ್ವತ್ರಿಕ ರಜೆ

    ಮುಂಡಾಜೆ ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘದಲ್ಲಿ ಸ್ವಾತಂತ್ರ್ಯೋತ್ಸವ

    • By admin
    • August 15, 2026
    • 13 views
    ಮುಂಡಾಜೆ ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘದಲ್ಲಿ ಸ್ವಾತಂತ್ರ್ಯೋತ್ಸವ

    ನೀಟ್‌ನಲ್ಲಿ ಅತ್ಯುತ್ತಮ ಸಾಧನೆ: ಎಕ್ಸೆಲ್ ಪಿಯು ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ ‘ಆರೋಗ್ಯ ರತ್ನ’ ಪ್ರಶಸ್ತಿ

    • By admin
    • August 14, 2026
    • 27 views
    ನೀಟ್‌ನಲ್ಲಿ ಅತ್ಯುತ್ತಮ ಸಾಧನೆ: ಎಕ್ಸೆಲ್ ಪಿಯು ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ ‘ಆರೋಗ್ಯ ರತ್ನ’ ಪ್ರಶಸ್ತಿ