ಗುರುವಾರದ ರಾಶಿಫಲ ಹೇಗಿದೆ? ಯಾರಿಗಿದೆ ಶುಭಯೋಗ!

ಶ್ರೀ ಬೆಂಗಾಲಿಯ ಪ್ರಖ್ಯಾತ ಜ್ಯೋತಿಷ್ಯ ಕೇಂದ್ರ.
ಪಂಡಿತ್. ಶ್ರೀ ಅಘೋರಿನಾಥ್ ಗುರೂಜಿ. 99808 77934

ಮೇಷ:ಈ ದಿನ ನಿಮಗೆ ಸ್ಥಿರಾಸ್ತಿ-ವಾಹನದ ಮೇಲೆ ಸಾಲ, ವಿದ್ಯಾಭ್ಯಾಸದಲ್ಲಿ ಸಹಪಾಠಿಗೆ ಸಹಕಾರ, ಮಾತೃವಿನಿಂದ ಆರ್ಥಿಕ ಸಹಾಯ, ಶೀತ-ಕಫ ಬಾಧೆ, ಗರ್ಭ ದೋಷಗಳು ಉಂಟಾಗಬಹುದು ಎಚ್ಚರ.

ವೃಷಭ: ಪ್ರಯಾಣದಲ್ಲಿ ಅನುಕೂಲ, ಸ್ಥಳ ಬದಲಾವಣೆ, ಉದ್ಯೋಗದಲ್ಲಿ ಬದಲಾವಣೆ, ವ್ಯಾಪಾರ-ವ್ಯವಹಾರದಲ್ಲಿ ಲಾಭ, ತೀರ್ಥಕ್ಷೇತ್ರಗಳ ದರ್ಶನ, ಮಿತ್ರರ ಭೇಟಿಗಾಗಿ ಪ್ರಯಾಣ, ಮಕ್ಕಳಿಗೆ ಉತ್ತಮ ಅವಕಾಶಗಳು ದೊರೆಯುವ ದಿನ ಇದಾಗಿದೆ.

ಮಿಥುನ: ತಾಯಿ ಕಡೆಯಿಂದ ಧನಾಗಮನ, ಸ್ಥಿರಾಸ್ತಿ-ವಾಹನ ಯೋಗ, ಮನೆ ವಾತಾವರಣದಲ್ಲಿ ಉತ್ತಮ, ಉದ್ಯೋಗದಲ್ಲಿ ಪ್ರಗತಿ, ಶುಭ ಕಾರ್ಯಗಳಿಗೆ ಸುಸಮಯ ಆಗಲಿದೆ.

ಕಟಕ: ವ್ಯಾಪಾರ-ವ್ಯವಹಾರದಲ್ಲಿ ಪ್ರಗತಿ, ಹತ್ತಿರದ ಪ್ರಯಾಣ, ಶರೀರದಲ್ಲಿ ನೋವು, ಅಜೀರ್ಣ ಸಮಸ್ಯೆ, ಆರೋಗ್ಯದಲ್ಲಿ ವ್ಯತ್ಯಾಸ, ಉದ್ಯೋಗ ಬದಲಾವಣೆ, ಪತ್ರ ವ್ಯವಹಾರಗಳಲ್ಲಿ ಉತ್ತಮ ಲಾಭ.

ಸಿಂಹ: ಸಂತಾನ ದೋಷ ನಿವಾರಣೆ, ಮಕ್ಕಳಿಂದ ಕುಟುಂಬದಲ್ಲಿ ಉತ್ತಮ, ದೂರದಲ್ಲಿರುವ ಸಂಬಂಧಿಗಳ ಆಗಮನ, ಮನೆಗಾಗಿ ಅಧಿಕ ಖರ್ಚು ಉಂಟಾಗಬಹುದು.

ಕನ್ಯಾ: ಸನ್ಮಾರ್ಗದಲ್ಲಿ ನಡೆಯುವಿರಿ, ಮಿತ್ರರಿಂದ ಸಹಕಾರ, ಕೆಲಸ ಕಾರ್ಯಗಳಿಗೆ ಸಹಾಯ, ಪಾಲುದಾರಿಕೆ ವ್ಯವಹಾರದಲ್ಲಿ ಲಾಭ, ಅತಿಯಾದ ಒಳ್ಳೆಯತನದಿಂದ ಸಂಕಷ್ಟ, ಸ್ಥಿರಾಸ್ತಿ-ವಾಹನ ಖರೀದಿಗೆ ಮನಸ್ಸು ಮಾಡಲಿದ್ದೀರಿ.

ತುಲಾ: ದೂರ ಪ್ರದೇಶದಲ್ಲಿ ಉದ್ಯೋಗ, ಅಜೀರ್ಣ ಸಮಸ್ಯೆ, ಶರೀರದಲ್ಲಿ ಆತಂಕ, ಆರೋಗ್ಯದಲ್ಲಿ ಏರುಪೇರು, ಧಾರ್ಮಿಕ ಕಾರ್ಯಕ್ಕಾಗಿ ಪ್ರಯಾಣ ಮಾಡಬೇಕಾಗಬಹುದು‌.

ವೃಶ್ಚಿಕ:ಇಂದು ನಿಮಗೆ ಅದೃಷ್ಟ ಒಲಿಯುವುದು, ಕರ್ಮಫಲಕ್ಕೆ ಪರಿಹಾರ ಪ್ರಾಪ್ತಿ, ಸನ್ಮಾರ್ಗದಲ್ಲಿ ಜೀವನ ನಡೆಸಲು ಚಿಂತನೆ, ಗುರು ಹಿರಿಯರ ಸಲಹೆಯಂತೆ ನಡೆಯುವಿರಿ, ಮಕ್ಕಳಿಗೆ ಉತ್ತಮ ಅವಕಾಶ ದೊರೆಯಲಿದೆ.

ಧನಸ್ಸು: ಪ್ರಯಾಣದಲ್ಲಿ ತೊಂದರೆ, ವಾಹನ ಚಾಲನೆಯಲ್ಲಿ ಎಚ್ಚರಿಕೆ, ಉದ್ಯೋಗ ನಷ್ಟ, ನಿರಾಸೆಯಿಂದ ದೈವನಿಂದನೆ, ವಿಶ್ರಾಂತಿ ವೇತನ ಪ್ರಾಪ್ತಿ, ಆಕಸ್ಮಿಕ ಧನಾಗಮನ, ಅನಿರೀಕ್ಷಿತ ಸಮಸ್ಯೆ ಎದುರಾಗುವುದು ಎಚ್ಚರ.

ಮಕರ: ಪಾಲುದಾರಿಕೆ ವ್ಯವಹಾರದಲ್ಲಿ ಉತ್ತಮ, ಅವಕಾಶಗಳು ಹೆಚ್ಚಾಗುವುದು, ಮಕ್ಕಳಿಂದ ಆರ್ಥಿಕ ನೆರವು, ದಾಂಪತ್ಯ ಸಮಸ್ಯೆಗಳಿಗೆ ಮುಕ್ತಿ, ಬಂಧುಗಳ ಆಗಮನ, ವಿದ್ಯಾಭ್ಯಾಸದಲ್ಲಿ ಪ್ರಗತಿ ಆಗಲಿದೆ.

ಕುಂಭ: ನೀರು-ಆಹಾರ ವ್ಯತ್ಯಾಸದಿಂದ ಅನಾರೋಗ್ಯ, ಸಾಲಗಾರರಿಂದ ಸಮಸ್ಯೆ, ಕೂಲಿ ಕಾರ್ಮಿಕರಿಂದ ಕಿರಿಕಿರಿ, ಆಕಸ್ಮಿಕ ಧನ ನಷ್ಟ, ಅಮೂಲ್ಯ ವಸ್ತುಗಳು ಕಳವು ಆಗಬಹುದು.

ಮೀನ: ಸ್ಫರ್ಧಾತ್ಮಕ ಚಟುವಟಿಕೆಗಳಲ್ಲಿ ಭಾಗಿ, ಉನ್ನತ ವಿದ್ಯಾಭ್ಯಾಸದಲ್ಲಿ ಪ್ರಗತಿ, ಇಷ್ಟಾರ್ಥಗಳು ಸಿದ್ಧಿಸುವುದು, ಮಕ್ಕಳ ಜೀವನದಲ್ಲಿ ಸುಧಾರಣೆ, ದೇವತಾ ಕಾರ್ಯಗಳಿಂದ ನೆಮ್ಮದಿ ದಿನ ಇಂದಾಗಲಿದೆ.

Spread the love
  • Related Posts

    ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪೂರಕವಾಗಿ ಅಟ್ಟಾರಿ ಗಡಿ ಮುಚ್ಚುವಿಕೆ, ಸಿಂಧೂ ಜಲ ಒಪ್ಪಂದಕ್ಕೆ ತಡೆ ಸೇರಿದಂತೆ ಕೇಂದ್ರ ಸರ್ಕಾರದಿಂದ 5 ಪ್ರಮುಖ ನಿರ್ಧಾರ

    ಹೊಸದಿಲ್ಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಯ ಕುರಿತು ಬುಧವಾರ ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಭದ್ರತಾ ಸಂಪುಟ ಸಮಿತಿಯ (ಸಿಸಿಎಸ್) ಉನ್ನತ ಮಟ್ಟದ ಸಭೆ ನಡೆಯಿತು. ಅಟ್ಟಾರಿ ಗಡಿ ಮುಚ್ಚುವಿಕೆ, ಸಿಂಧೂ ಜಲ ಒಪ್ಪಂದಕ್ಕೆ ತಡೆ ಸೇರಿದಂತೆ 5 ಪ್ರಮುಖ ನಿರ್ಧಾರದೊಂದಿಗೆ ಪಹಲ್ಗಾಮ್…

    Spread the love

    ಬೆಳ್ತಂಗಡಿ : ಉಜಿರೆಯಲ್ಲಿ ರಾಮೋತ್ಸವ ಕಾರ್ಯಕ್ರಮ ಹಿನ್ನಲೆ ಕಾರ್ಯಕ್ರಮಕ್ಕೆ ಬರುತ್ತಿದ್ದ ಪುನೀತ್ ಕೆರೆಹಳ್ಳಿಯನ್ನು ತಡೆದ ಪೊಲೀಸರು!!!

    ಬೆಳ್ತಂಗಡಿ : ಉಜಿರೆ ಕೃಷ್ಣಾನುಗ್ರಹದ ಸಭಾಭವನದಲ್ಲಿ ವಿಶ್ವ ಹಿಂದೂ ಪರಿಷತ್ ಬೆಳ್ತಂಗಡಿ ಪ್ರಖಂಡ ಏ.19 ರಂದು ಸಂಜೆ ಆಯೋಜಿಸಲಾಗಿದ್ದ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಚಕ್ರವರ್ತಿ ಸೂಲಿಬೆಲೆ ಆಗಮಿತಿ ಭಾಷಣ ಮಾಡಲಿದ್ದಾರೆ. ಈ ಕಾರ್ಯಕ್ರಮ ವೀಕ್ಷಿಸಲು ಹಿಂದೂ ಗೋ ರಕ್ಷಕ ಪುನೀತ್ ಕೆರೆಹಳ್ಳಿ…

    Spread the love

    You Missed

    ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪೂರಕವಾಗಿ ಅಟ್ಟಾರಿ ಗಡಿ ಮುಚ್ಚುವಿಕೆ, ಸಿಂಧೂ ಜಲ ಒಪ್ಪಂದಕ್ಕೆ ತಡೆ ಸೇರಿದಂತೆ ಕೇಂದ್ರ ಸರ್ಕಾರದಿಂದ 5 ಪ್ರಮುಖ ನಿರ್ಧಾರ

    • By admin
    • April 23, 2025
    • 100 views
    ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪೂರಕವಾಗಿ ಅಟ್ಟಾರಿ ಗಡಿ ಮುಚ್ಚುವಿಕೆ, ಸಿಂಧೂ ಜಲ ಒಪ್ಪಂದಕ್ಕೆ ತಡೆ ಸೇರಿದಂತೆ ಕೇಂದ್ರ ಸರ್ಕಾರದಿಂದ 5 ಪ್ರಮುಖ ನಿರ್ಧಾರ

    ಟೀಕೆಗಳು ಸಾಯುತ್ತದೆ ನಾವು ಮಾಡೋ ಕೆಲಸಗಳು ಶಾಶ್ವತವಾಗಿ ಉಳಿಯುತ್ತದೆ: ಡಿ.ಕೆ.ಶಿ

    • By admin
    • April 20, 2025
    • 61 views
    ಟೀಕೆಗಳು ಸಾಯುತ್ತದೆ ನಾವು ಮಾಡೋ ಕೆಲಸಗಳು ಶಾಶ್ವತವಾಗಿ ಉಳಿಯುತ್ತದೆ: ಡಿ.ಕೆ.ಶಿ

    ಬೆಳ್ತಂಗಡಿ : ಉಜಿರೆಯಲ್ಲಿ ರಾಮೋತ್ಸವ ಕಾರ್ಯಕ್ರಮ ಹಿನ್ನಲೆ ಕಾರ್ಯಕ್ರಮಕ್ಕೆ ಬರುತ್ತಿದ್ದ ಪುನೀತ್ ಕೆರೆಹಳ್ಳಿಯನ್ನು ತಡೆದ ಪೊಲೀಸರು!!!

    • By admin
    • April 19, 2025
    • 189 views
    ಬೆಳ್ತಂಗಡಿ : ಉಜಿರೆಯಲ್ಲಿ ರಾಮೋತ್ಸವ ಕಾರ್ಯಕ್ರಮ ಹಿನ್ನಲೆ ಕಾರ್ಯಕ್ರಮಕ್ಕೆ ಬರುತ್ತಿದ್ದ ಪುನೀತ್ ಕೆರೆಹಳ್ಳಿಯನ್ನು ತಡೆದ ಪೊಲೀಸರು!!!

    ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಕಾಮಗಾರಿ ನಡೆಯುತ್ತಿರುವ ಚರಂಡಿಗೆ ಬಿದ್ದ ಆಟೋ, ಚಾಲಕ ಪವಾಡ ಸದೃಶ ಪಾರು

    • By admin
    • April 18, 2025
    • 195 views
    ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಕಾಮಗಾರಿ ನಡೆಯುತ್ತಿರುವ ಚರಂಡಿಗೆ ಬಿದ್ದ ಆಟೋ, ಚಾಲಕ ಪವಾಡ ಸದೃಶ ಪಾರು

    ಮಂಗಳೂರಿನ ಹಳೇ ಬಂದರಿನಿಂದ ಲಕ್ಷದೀಪಕ್ಕೆ ಹೈ ಸ್ಪೀಡ್ ಫೇರೀ ಪ್ರಾಯೋಗಿಕ ಸಂಚಾರ ಪುನರಾರಂಭ

    • By admin
    • April 9, 2025
    • 98 views
    ಮಂಗಳೂರಿನ ಹಳೇ ಬಂದರಿನಿಂದ ಲಕ್ಷದೀಪಕ್ಕೆ ಹೈ ಸ್ಪೀಡ್ ಫೇರೀ ಪ್ರಾಯೋಗಿಕ ಸಂಚಾರ ಪುನರಾರಂಭ

    ಪಿಯುಸಿ ಫಲಿತಾಂಶ ಪ್ರಕಟ ಉಡುಪಿಗೆ ಮೊದಲ ಸ್ಥಾನ

    • By admin
    • April 8, 2025
    • 116 views
    ಪಿಯುಸಿ ಫಲಿತಾಂಶ ಪ್ರಕಟ ಉಡುಪಿಗೆ ಮೊದಲ ಸ್ಥಾನ