ಶನಿವಾರದ ದಿನ ಭವಿಷ್ಯ: ಯಾರಿಗಿಂದು ಶುಭಫಲ

ಮೇಷ: ಸ್ಥಿರಾಸ್ತಿ ಮತ್ತು ವಾಹನ ಸಾಲ ಲಭ್ಯ, ವಿದ್ಯಾಭ್ಯಾಸದಲ್ಲಿ ಮಿತ್ರರ ಸಹಕಾರ, ಅನಾರೋಗ್ಯ ಮತ್ತು ಬಾಲಗ್ರಹ ದೋಷಗಳು.

ವೃಷಭ: ಪ್ರಯಾಣದಲ್ಲಿ ಅನುಕೂಲ, ಸ್ಥಳ ಬದಲಾವಣೆ, ಉದ್ಯೋಗ ಬದಲಾವಣೆ, ಯತ್ನ ಕಾರ್ಯಗಳಲ್ಲಿ ಅನುಕೂಲ, ಹತ್ತಿರದ ಪ್ರಯಾಣ, ಮಕ್ಕಳಿಗೆ ಉತ್ತಮ ಅವಕಾಶ.

ಮಿಥುನ: ತಾಯಿಂದ ಧನಾಗಮನ, ವಾಹನ, ಸ್ಥಿರಾಸ್ತಿ ಯೋಗ, ಉದ್ಯೋಗದಲ್ಲಿ ಪ್ರಗತಿ, ನೆಮ್ಮದಿ ವಾತಾವರಣ, ಶುಭಕಾರ್ಯಗಳ ಯೋಗ.

ಕಟಕ: ವ್ಯವಹಾರ ಕ್ಷೇತ್ರದಲ್ಲಿ ಪ್ರಗತಿ, ಮೈಕೈ ನೋವು ಅಜೀರ್ಣ, ಉದ್ಯೋಗ ಮತ್ತು ಗೃಹ ಬದಲಾವಣೆ, ಪತ್ರ ವ್ಯವಹಾರಗಳಿಂದ ಅನುಕೂಲ.

ಸಿಂಹ: ಸಂತಾನ ದೋಷಗಳ ನಿವಾರಣೆ, ಕುಟುಂಬದಲ್ಲಿ ಉತ್ತಮ ವಾತಾವರಣ, ಕುಟುಂಬಸ್ಥರ ಆಗಮನದ ನಿರೀಕ್ಷೆ, ಧನ ನಷ್ಟ ಸಾಧ್ಯತೆ.

ಕನ್ಯಾ: ಸನ್ಮಾರ್ಗದಲ್ಲಿ ನಡೆಯುವುದು, ಮಿತ್ರರಿಂದ ಸಹಕಾರ, ಪಾಲುದಾರಿಕೆಯಲ್ಲಿ ಸಂಕಷ್ಟ ಸಂಭವ, ಶುಭಕಾರ್ಯಕ್ಕೆ ಚಾಲನೆ, ಸ್ಥಿರಾಸ್ತಿ, ವಾಹನ ಖರೀದಿಗೆ ಮನಸ್ಸು ಮಾಡುವಿರಿ.

ತುಲಾ: ದೂರ ಪ್ರದೇಶದಲ್ಲಿ ಉದ್ಯೋಗ ಪ್ರಾಪ್ತಿ, ಆರೋಗ್ಯದಲ್ಲಿ ವ್ಯತ್ಯಾಸ, ದೇವತಾಕಾರ್ಯಗಳಿಗೆ ಪ್ರಯಾಣ.

ವೃಶ್ಚಿಕ: ಅದೃಷ್ಟದ ದಿನ, ಕಾನೂನುಬಾಹಿರ ಚಟುವಟಿಕೆಗಳಿಂದ ದೂರ ಇರಿ, ಗುರು ಮಾರ್ಗದಲ್ಲಿ ನಡೆಯುವುದು ಸೂಕ್ತ, ಧ್ಯಾನ ಪೂಜೆಗಳಿಗೆ ಮನಸ್ಸು ಮಾಡುವಿರಿ, ಮಕ್ಕಳಿಗೆ ಉತ್ತಮ ಅವಕಾಶ.

ಧನಸ್ಸು: ಪ್ರಯಾಣದಲ್ಲಿ ಸಮಸ್ಯೆ, ವಾಹನ ಅಪಘಾತ ಸಾಧ್ಯತೆ, ಧರ್ಮಕಾರ್ಯಗಳಲ್ಲಿ ಅಡೆತಡೆ, ಉದ್ಯೋಗದಲ್ಲಿ ಸೋಲು, ದೈವನಿಂದನೆ, ಆಕಸ್ಮಿಕ ಧನಾಗಮನ.

ಮಕರ: ಪಾಲುದಾರಿಕೆಯಲ್ಲಿ ಉತ್ತಮ ಅವಕಾಶ, ಆರ್ಥಿಕ ನೆರವು, ದಾಂಪತ್ಯ ಸಮಸ್ಯೆಗಳಿಗೆ ಮುಕ್ತಿ, ಬಂಧುಗಳ ಆಗಮನ, ವಿದ್ಯಾಭ್ಯಾಸದಲ್ಲಿ ಪ್ರಗತಿ.

ಕುಂಭ: ಆರೋಗ್ಯದಲ್ಲಿ ವ್ಯತ್ಯಾಸ, ಅನ್ಯರಿಂದ ಸಮಸ್ಯೆ ಮತ್ತು ಕಲಹ, ಧನನಷ್ಟ,ವಸ್ತುಗಳ ಕಳವು.

ಮೀನ: ಸ್ಪರ್ಧಾತ್ಮಕ ಮತ್ತು ಉನ್ನತ ವಿದ್ಯಾಭ್ಯಾಸದಲ್ಲಿ ಸಾಧನೆ, ಭಾವನೆ ಆಸೆ ಆಕಾಂಕ್ಷೆ ಕಲ್ಪನೆಗಳಿಗೆ ಬೆಲೆ ಸಿಗುತ್ತೆ, ಮಕ್ಕಳ ಜೀವನಮಟ್ಟ ಉತ್ತಮವಾಗಲಿದೆ, ಧರ್ಮಕಾರ್ಯಗಳಲ್ಲಿ ಆನಂದ.

Spread the love
  • Related Posts

    ಶನಿವಾರದ ದಿನಭವಿಷ್ಯ ಯಾವ ರಾಶಿಯವರಿಗಿದೆ ಶುಭ ಫಲ!

    ಮೇಷ ರಾಶಿ: ನಿಮ್ಮ ಸಂಗಾತಿ ಎಂದಿಗೂ ಇಷ್ಟೊಂದು ಸುಂದರವಾಗಿರಲಿಲ್ಲ ಎಂದು ನಿಮಗೆ ಅರಿವಾಗುತ್ತದೆ. ನಿಮ್ಮ ಹಿತನುಡಿಗಳಿಂದ ಸಂಗಾತಿ ಫುಲ್ ಖುಷಿ. ನೀವು ಸಂಗಾತಿಯೊಡನೆ ದಿನಪೂರ್ತಿ ಕಾಲ ಕಳೆಯಬಹುದು. ಕೆಲಸದಲ್ಲಿ ಸಂಭವಿಸುವ ದೌರ್ಜನ್ಯ ಅದು ನಿಮಗೆ ಮುಂದಿನ ಭವಿಷ್ಯದಲ್ಲಿ ಪ್ರಜ್ವಲ ಶಕ್ತಿ ನೀಡುತ್ತದೆ.…

    Spread the love

    ಶನಿವಾರದ ರಾಶಿಭವಿಷ್ಯ ಯಾರಿಗೆಲ್ಲ ಇಂದು ಶುಭಕರ

    ಮೇಷ: ಸಾಲದ ಸಹಾಯ, ಆರ್ಥಿಕ ಚೇತರಿಕೆಯ ಲಕ್ಷಣ, ಉದ್ಯೋಗದಲ್ಲಿ ಹಿನ್ನಡೆ, ಆತುರದಿಂದ ಸಂಕಷ್ಟ ತಂದುಕೊಳ್ಳುವಿರಿ, ಶುಭಕಾರ್ಯಕ್ಕೆ ಮನಸ್ಸು ಮಾಡುವಿರಿ ವೃಷಭ: ಸ್ವಯಂಕೃತ ಅಪರಾಧಗಳು, ಆರ್ಥಿಕ ಸಂಕಷ್ಟದ ದಿವಸಗಳು, ಶುಭಕಾರ್ಯದ ಚಿಂತೆ, ಕಾರ್ಯ ವಿಘ್ನ, ಸ್ಥಿರಾಸ್ತಿ ವ್ಯವಹಾರಗಳಲ್ಲಿ ಸೋಲು, ತಂದೆಯಿಂದ ನಷ್ಟ, ಸರ್ಕಾರಿ…

    Spread the love

    You Missed

    ಚಿರತೆ ದಾಳಿ ಕೂಲಿಕಾರ್ಮಿಕರಿಗೆ ಗಾಯ ಆನೆಹಾವಳಿಯ ಬಳಿಕ ಇದೀಗ ಚಿರತೆ ಕಾಟಕ್ಕೆ ಬೆಚ್ಚಿಬಿದ್ದ ಕಾರ್ಮಿಕರು

    • By admin
    • February 9, 2026
    • 40 views
    ಚಿರತೆ ದಾಳಿ ಕೂಲಿಕಾರ್ಮಿಕರಿಗೆ ಗಾಯ ಆನೆಹಾವಳಿಯ ಬಳಿಕ ಇದೀಗ ಚಿರತೆ ಕಾಟಕ್ಕೆ ಬೆಚ್ಚಿಬಿದ್ದ ಕಾರ್ಮಿಕರು

    ಶ್ರೀ ಕ್ಷೇತ್ರ ಮೊಂಟೆತ್ತಡ್ಕದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ

    • By admin
    • February 8, 2026
    • 39 views
    ಶ್ರೀ ಕ್ಷೇತ್ರ ಮೊಂಟೆತ್ತಡ್ಕದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ

    ಮಕ್ಕಳಿಗೆ ಸಂಸ್ಕಾರಯುತ ಶಿಕ್ಷಣದ ಜೊತೆಗೆ ಧಾರ್ಮಿಕ ನಂಬಿಕೆ ಆಚಾರ ವಿಚಾರಗಳ ಬಗ್ಗೆ ಅರಿವು ಮೂಡಿಸುವ ಜವಾಬ್ದಾರಿ ತಾಯಂದಿರದ್ದು: ತೆಂಕಲಗೂಡು ಶ್ರೀ

    • By admin
    • February 7, 2026
    • 27 views
    ಮಕ್ಕಳಿಗೆ ಸಂಸ್ಕಾರಯುತ ಶಿಕ್ಷಣದ ಜೊತೆಗೆ ಧಾರ್ಮಿಕ ನಂಬಿಕೆ ಆಚಾರ ವಿಚಾರಗಳ ಬಗ್ಗೆ ಅರಿವು ಮೂಡಿಸುವ  ಜವಾಬ್ದಾರಿ ತಾಯಂದಿರದ್ದು: ತೆಂಕಲಗೂಡು ಶ್ರೀ

    ಗ್ರಾ.ಪಂ ಕಡಿರುದ್ಯಾವರ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸಹಭಾಗಿತ್ವದಲ್ಲಿ ಕಾನರ್ಪದಲ್ಲಿ ನಿರ್ಮಾಣ ಗೊಂಡ ಮುಕ್ತಿದಾಮ ಲೋಕಾರ್ಪಣೆ

    • By admin
    • February 7, 2026
    • 229 views
    ಗ್ರಾ.ಪಂ ಕಡಿರುದ್ಯಾವರ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸಹಭಾಗಿತ್ವದಲ್ಲಿ ಕಾನರ್ಪದಲ್ಲಿ  ನಿರ್ಮಾಣ ಗೊಂಡ ಮುಕ್ತಿದಾಮ ಲೋಕಾರ್ಪಣೆ

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ವಾತ್ಸಲ್ಯ ಸೂರು ಹಸ್ತಾಂತರ

    • By admin
    • February 5, 2026
    • 63 views
    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ವಾತ್ಸಲ್ಯ ಸೂರು ಹಸ್ತಾಂತರ

    ಚಾರ್ಮಾಡಿ ಅರಣ್ಯದಲ್ಲಿ ಬಾರಿ ಪ್ರಮಾಣದಲ್ಲಿ ಹಬ್ಬಿದ ಬೆಂಕಿಯ ಕೆನ್ನಾಲಿಗೆ

    • By admin
    • February 2, 2026
    • 33 views
    ಚಾರ್ಮಾಡಿ ಅರಣ್ಯದಲ್ಲಿ  ಬಾರಿ ಪ್ರಮಾಣದಲ್ಲಿ ಹಬ್ಬಿದ ಬೆಂಕಿಯ ಕೆನ್ನಾಲಿಗೆ