ಇಂದಲ್ಲ ನಾಳೆ ಸಂಜೆಯಿಂದ ನೈಟ್ ಕರ್ಫ್ಯೂ ಜಾರಿ ರಾತ್ರಿ 10 ರ ಬದಲು 11ರಿಂದ ಬೆಳಗ್ಗೆ5 ರವೆಗೆ ಕರ್ಫ್ಯೂ!

ಬೆಂಗಳೂರು: ಬ್ರಿಟನ್ ಮೂಲದಿಂದ ಮತ್ತೆ ವೈರಸ್ ಹರಡುವ ಬೀತಿಯಿಂದ ದೇಶದ ಕೆಲವು ರಾಜ್ಯದಲ್ಲಿ ನೈಟ್ ಕರ್ಫ್ಯೂ ಜಾರಿಯಾದ ಬೆನ್ನಲ್ಲೇ ರಾಜ್ಯದಲ್ಲೂ ನೈಟ್ ಕರ್ಫ್ಯೂ ಮಾಡಲು ಮುಂದಾಗಿದ್ದು ಈ ನೈಟ್ ಕರ್ಫ್ಯೂ ಬಗ್ಗೆ ಸಾರ್ವಜನಿಕ ವಲಯದಲ್ಲಿ ಹಲವು ಸಂಶಯಗಳಿಗೆ ಎಡೆ ಮಾಡಿಕೊಟ್ಟಿದೆ.

ರಾತ್ರಿ 11ರಿಂದ ಬೆಳಗಿನ ಜಾವ 5 ಗಂಟೆಯವರೆಗೆ ಕರ್ಫ್ಯೂ ಮಾಡಲು ಸರಕಾರ ತೀರ್ಮಾನ ಮಾಡಿದ್ದು ಈ ನೀತಿಯು ಕೇವಲ ಬೆರಳೆಣಿಕೆಯಷ್ಟು ಜನರಿಗೆ ಮಾತ್ರ ಅನ್ವಯವಾಗುತ್ತದೆ. ಆದರೆ ಹಗಲಲ್ಲಿ ಬಹಳಷ್ಟು ಜನಸಂಚಾರ ಇರುವುದರಿಂದ ಈ ವ್ಯವಸ್ಥೆಯು ದಾರಿ ತಪ್ಪುವ ಸಾಧ್ಯತೆ ಇದೆ.

ನೈಟ್ ಕರ್ಫ್ಯೂ ಇದ್ದರು ಬಸ್ ಸಂಚಾರ ಎಂದಿನಂತೆ ಕಾರ್ಯನಿರ್ವಹಿಸುತ್ತಿದ್ದು ಆಟೋ ಸಂಚಾರವು ಇದೆ ಎಂಬುದಾದರೆ ನಿರ್ಬಂಧ ಯಾವುದಕ್ಕೆ ಎಂಬುದು ಯಕ್ಷ ಪ್ರಶ್ನೆಯಾಗಿದೆ.

ಆತುರದಲ್ಲಿ ನೈಟ್ ಕರ್ಫ್ಯೂ ಘೋಷಿಸಿದ ಸರಕಾರ ನಿಲುವೇನು?

ವಿವಿಧ ಆಯಾಮಗಳಲ್ಲಿ ಅವಲೋಕಿಸಿದಾಗ ನೈಟ್ ಕರ್ಫ್ಯೂ ಅಷ್ಟೊಂದು ಪರಿಣಾಮಕಾರಿಯಲ್ಲ ಎಂಬುದು ಮೇಲ್ನೋಟಕ್ಕೆ ತೋರುತ್ತಿದೆ. ಜನ ಸಂಚಾರ ಇಲ್ಲದ ಹೊತ್ತಲ್ಲಿ ಕರ್ಫ್ಯೂ ಘೋಷಿಸಿ ಏನು ಪ್ರಯೋಜನ ಎಂದು ಜನರಾಡಿಕೊಳ್ಳುತ್ತಿದ್ದು ನೈಟ್ ಕರ್ಫ್ಯೂ ಬಗ್ಗೆ ಸಾರ್ವಜನಿಕ ವಲಯದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ.

ಕೈಗಾರಿಕೆ, ನೈಟ್ ಶಿಫ್ಟ್ ಆಧರಿತ ಕಂಪೆನಿಗಳಿಗೆ ಶೇ.50 ರಷ್ಡು ನೌಕರರ ಮೂಲಕ ಕಾರ್ಯಾಚರಣೆಗೆ ಅನುಮತಿ. ನೌಕರರು ಕಂಪನಿ, ಕೈಗಾರಿಕೆಗಳ ಐಡಿಕಾರ್ಡ್ ತೋರಿಸಿ ಹೋಗಬೇಕು. ಕೈಗಾರಿಕೆಗಳಿಗೆ 24/7 ಕಾರ್ಯನಿರ್ವಹಿಸಲು ಯಾವುದೇ ಅಡ್ಡಿ ಇಲ್ಲ.

ದೂರದ ಪ್ರಯಾಣದ ಬಸ್ ಮತ್ತು ರೈಲ್ವೇಗಳಿಗೆ ಅನುಮತಿ!

ಪಿಕಪ್ ಮತ್ತು ಡ್ರಾಪ್ ಗೆ ಮಾತ್ರ ಓಲಾ, ಉಬರ್, ಆಟೋಗಳ ಸಂಚಾರಕ್ಕೆ ಅವಕಾಶ!

ಬಸ್‍ನಿಲ್ದಾಣ, ರೈಲು ಸ್ಟೇಶನ್, ಏರ್ ಪೋರ್ಟ್ ಗಳಿಂದ ಪಿಕಪ್, ಡ್ರಾಪ್ ಗೆ ಮಾತ್ರ ಅವಕಾಶವಿದ್ದು, ಅಧಿಕಾರಿಗಳು ಕೇಳಿದಾಗ ಟಿಕೆಟ್ ತೋರಿಸಬೇಕು.

Spread the love
  • Related Posts

    ಎಕ್ಸೆಲ್ ಕಾಲೇಜಿನ ವಿದ್ಯಾಸಾಗರ ಕ್ಯಾಂಪಸ್ ನಲ್ಲಿ ಸರಸ್ವತಿ ಗೋ ಮಂದಿರ ಲೋಕಾರ್ಪಣೆ

    ಬೆಳ್ತಂಗಡಿ: ಹಲವು ಶೈಕ್ಷಣಿಕ ದಾಖಲೆಗಳ ಮೂಲಕ ರಾಜ್ಯ-ರಾಷ್ಟ್ರ ಮಟ್ಟದಲ್ಲಿ ಹೆಸರುವಾಸಿಯಾದ ಗುರುವಾಯನಕೆರೆ ಎಕ್ಸೆಲ್ ವಿದ್ಯಾ ಸಂಸ್ಥೆಗಳ ಆವರಣ ಇಂದು ಹೊಸ ವಿಷಯಕ್ಕೆ ಗಮನ ಸೆಳೆಯಿತು. ಏಪ್ರಿಲ್ 10 ಎಕ್ಸೆಲ್ ವಿದ್ಯಾ ಸಂಸ್ಥೆಗಳ ಆಡಳಿತ ಮಂಡಳಿಯ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್ ಅವರ…

    Spread the love

    ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕೆ ವಿಶೇಷ ಯೋಜನೆಗಳ ಬೇಡಿಕೆ & ಬೆನ್ನುಹುರಿ ಸಂತ್ರಸ್ತರ ಕಲ್ಯಾಣಕ್ಕಾಗಿ ಸೇವಾಭಾರತಿ ಕನ್ಯಾಡಿಯ ವತಿಯಿಂದ ಮನವಿ

    ಕನ್ಯಾಡಿ: ಸೇವಾ ಭಾರತಿ ಕನ್ಯಾಡಿ ವತಿಯಿಂದ ಕರ್ನಾಟಕ ಸರ್ಕಾರದ ಅಸಂಘಟಿತ ಕಾರ್ಮಿಕರ ಕಲ್ಯಾಣ ಮಂಡಳಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಹಾಗೂ ಕಾರ್ಮಿಕ ಆಯುಕ್ತರಾದ ಎಸ್.ಬಿ. ರವಿಕುಮಾರ್ ಅವರನ್ನು ಭೇಟಿ ಮಾಡಿ ಅಸಂಘಟಿತ ಕಾರ್ಮಿಕರ ಸಮಸ್ಯೆಗಳ ಕುರಿತು ಮನವಿ ಸಲ್ಲಿಸಲಾಯಿತು. ಪ್ರಮುಖವಾಗಿ ಕೃಷಿ ಕಾರ್ಮಿಕರು…

    Spread the love

    You Missed

    ಎಕ್ಸೆಲ್ ಕಾಲೇಜಿನ ವಿದ್ಯಾಸಾಗರ ಕ್ಯಾಂಪಸ್ ನಲ್ಲಿ ಸರಸ್ವತಿ ಗೋ ಮಂದಿರ ಲೋಕಾರ್ಪಣೆ

    • By admin
    • April 10, 2026
    • 26 views
    ಎಕ್ಸೆಲ್ ಕಾಲೇಜಿನ ವಿದ್ಯಾಸಾಗರ ಕ್ಯಾಂಪಸ್ ನಲ್ಲಿ ಸರಸ್ವತಿ ಗೋ ಮಂದಿರ ಲೋಕಾರ್ಪಣೆ

    ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕೆ ವಿಶೇಷ ಯೋಜನೆಗಳ ಬೇಡಿಕೆ & ಬೆನ್ನುಹುರಿ ಸಂತ್ರಸ್ತರ ಕಲ್ಯಾಣಕ್ಕಾಗಿ ಸೇವಾಭಾರತಿ ಕನ್ಯಾಡಿಯ ವತಿಯಿಂದ ಮನವಿ

    • By admin
    • April 10, 2026
    • 7 views
    ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕೆ ವಿಶೇಷ ಯೋಜನೆಗಳ ಬೇಡಿಕೆ & ಬೆನ್ನುಹುರಿ ಸಂತ್ರಸ್ತರ ಕಲ್ಯಾಣಕ್ಕಾಗಿ ಸೇವಾಭಾರತಿ ಕನ್ಯಾಡಿಯ ವತಿಯಿಂದ ಮನವಿ

    ಎಕ್ಸೆಲ್ ಪಿಯು ಕಾಲೇಜು ದ್ವಿತೀಯ ಪಿಯುಸಿ ವಿಜ್ಞಾನ & ವಾಣಿಜ್ಯ ವಿಭಾಗದಲ್ಲಿ ಶೇಕಡಾ 100 ಫಲಿತಾಂಶ

    • By admin
    • April 9, 2026
    • 26 views
    ಎಕ್ಸೆಲ್ ಪಿಯು ಕಾಲೇಜು ದ್ವಿತೀಯ ಪಿಯುಸಿ ವಿಜ್ಞಾನ & ವಾಣಿಜ್ಯ ವಿಭಾಗದಲ್ಲಿ ಶೇಕಡಾ 100 ಫಲಿತಾಂಶ

    ಇಂದು PU ಫಲಿತಾಂಶ ಪ್ರಕಟ – ಅಂಕಪಟ್ಟಿಯನ್ನು ಡಿಜಿಲಾಕರ್ ಮೂಲಕ ಪಡೆಯುವ ಅವಕಾಶ

    • By admin
    • April 9, 2026
    • 34 views
    ಇಂದು PU ಫಲಿತಾಂಶ ಪ್ರಕಟ – ಅಂಕಪಟ್ಟಿಯನ್ನು ಡಿಜಿಲಾಕರ್ ಮೂಲಕ ಪಡೆಯುವ ಅವಕಾಶ

    ಖಾಸಗಿ ವೈದ್ಯಕೀಯ ಕಾಲೇಜುಗಳೊಂದಿಗೆ MOU: ಕರ್ನಾಟಕ ಸರ್ಕಾರದ ಹೊಸ ಮಾರ್ಗಸೂಚಿ

    • By admin
    • April 7, 2026
    • 89 views
    ಖಾಸಗಿ ವೈದ್ಯಕೀಯ ಕಾಲೇಜುಗಳೊಂದಿಗೆ MOU: ಕರ್ನಾಟಕ ಸರ್ಕಾರದ ಹೊಸ ಮಾರ್ಗಸೂಚಿ

     ಒಂದು ಕಿಡಿ ಬೆಂಕಿ , ಒಂದು ಹಿಡಿ ಮಣ್ಣು, ಒಂದು ಕಾಡಿನ ಅಂತ್ಯ! 

    • By admin
    • April 7, 2026
    • 37 views
     ಒಂದು ಕಿಡಿ ಬೆಂಕಿ , ಒಂದು ಹಿಡಿ ಮಣ್ಣು, ಒಂದು ಕಾಡಿನ ಅಂತ್ಯ!