ಇಂದಲ್ಲ ನಾಳೆ ಸಂಜೆಯಿಂದ ನೈಟ್ ಕರ್ಫ್ಯೂ ಜಾರಿ ರಾತ್ರಿ 10 ರ ಬದಲು 11ರಿಂದ ಬೆಳಗ್ಗೆ5 ರವೆಗೆ ಕರ್ಫ್ಯೂ!

ಬೆಂಗಳೂರು: ಬ್ರಿಟನ್ ಮೂಲದಿಂದ ಮತ್ತೆ ವೈರಸ್ ಹರಡುವ ಬೀತಿಯಿಂದ ದೇಶದ ಕೆಲವು ರಾಜ್ಯದಲ್ಲಿ ನೈಟ್ ಕರ್ಫ್ಯೂ ಜಾರಿಯಾದ ಬೆನ್ನಲ್ಲೇ ರಾಜ್ಯದಲ್ಲೂ ನೈಟ್ ಕರ್ಫ್ಯೂ ಮಾಡಲು ಮುಂದಾಗಿದ್ದು ಈ ನೈಟ್ ಕರ್ಫ್ಯೂ ಬಗ್ಗೆ ಸಾರ್ವಜನಿಕ ವಲಯದಲ್ಲಿ ಹಲವು ಸಂಶಯಗಳಿಗೆ ಎಡೆ ಮಾಡಿಕೊಟ್ಟಿದೆ.

ರಾತ್ರಿ 11ರಿಂದ ಬೆಳಗಿನ ಜಾವ 5 ಗಂಟೆಯವರೆಗೆ ಕರ್ಫ್ಯೂ ಮಾಡಲು ಸರಕಾರ ತೀರ್ಮಾನ ಮಾಡಿದ್ದು ಈ ನೀತಿಯು ಕೇವಲ ಬೆರಳೆಣಿಕೆಯಷ್ಟು ಜನರಿಗೆ ಮಾತ್ರ ಅನ್ವಯವಾಗುತ್ತದೆ. ಆದರೆ ಹಗಲಲ್ಲಿ ಬಹಳಷ್ಟು ಜನಸಂಚಾರ ಇರುವುದರಿಂದ ಈ ವ್ಯವಸ್ಥೆಯು ದಾರಿ ತಪ್ಪುವ ಸಾಧ್ಯತೆ ಇದೆ.

ನೈಟ್ ಕರ್ಫ್ಯೂ ಇದ್ದರು ಬಸ್ ಸಂಚಾರ ಎಂದಿನಂತೆ ಕಾರ್ಯನಿರ್ವಹಿಸುತ್ತಿದ್ದು ಆಟೋ ಸಂಚಾರವು ಇದೆ ಎಂಬುದಾದರೆ ನಿರ್ಬಂಧ ಯಾವುದಕ್ಕೆ ಎಂಬುದು ಯಕ್ಷ ಪ್ರಶ್ನೆಯಾಗಿದೆ.

ಆತುರದಲ್ಲಿ ನೈಟ್ ಕರ್ಫ್ಯೂ ಘೋಷಿಸಿದ ಸರಕಾರ ನಿಲುವೇನು?

ವಿವಿಧ ಆಯಾಮಗಳಲ್ಲಿ ಅವಲೋಕಿಸಿದಾಗ ನೈಟ್ ಕರ್ಫ್ಯೂ ಅಷ್ಟೊಂದು ಪರಿಣಾಮಕಾರಿಯಲ್ಲ ಎಂಬುದು ಮೇಲ್ನೋಟಕ್ಕೆ ತೋರುತ್ತಿದೆ. ಜನ ಸಂಚಾರ ಇಲ್ಲದ ಹೊತ್ತಲ್ಲಿ ಕರ್ಫ್ಯೂ ಘೋಷಿಸಿ ಏನು ಪ್ರಯೋಜನ ಎಂದು ಜನರಾಡಿಕೊಳ್ಳುತ್ತಿದ್ದು ನೈಟ್ ಕರ್ಫ್ಯೂ ಬಗ್ಗೆ ಸಾರ್ವಜನಿಕ ವಲಯದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ.

ಕೈಗಾರಿಕೆ, ನೈಟ್ ಶಿಫ್ಟ್ ಆಧರಿತ ಕಂಪೆನಿಗಳಿಗೆ ಶೇ.50 ರಷ್ಡು ನೌಕರರ ಮೂಲಕ ಕಾರ್ಯಾಚರಣೆಗೆ ಅನುಮತಿ. ನೌಕರರು ಕಂಪನಿ, ಕೈಗಾರಿಕೆಗಳ ಐಡಿಕಾರ್ಡ್ ತೋರಿಸಿ ಹೋಗಬೇಕು. ಕೈಗಾರಿಕೆಗಳಿಗೆ 24/7 ಕಾರ್ಯನಿರ್ವಹಿಸಲು ಯಾವುದೇ ಅಡ್ಡಿ ಇಲ್ಲ.

ದೂರದ ಪ್ರಯಾಣದ ಬಸ್ ಮತ್ತು ರೈಲ್ವೇಗಳಿಗೆ ಅನುಮತಿ!

ಪಿಕಪ್ ಮತ್ತು ಡ್ರಾಪ್ ಗೆ ಮಾತ್ರ ಓಲಾ, ಉಬರ್, ಆಟೋಗಳ ಸಂಚಾರಕ್ಕೆ ಅವಕಾಶ!

ಬಸ್‍ನಿಲ್ದಾಣ, ರೈಲು ಸ್ಟೇಶನ್, ಏರ್ ಪೋರ್ಟ್ ಗಳಿಂದ ಪಿಕಪ್, ಡ್ರಾಪ್ ಗೆ ಮಾತ್ರ ಅವಕಾಶವಿದ್ದು, ಅಧಿಕಾರಿಗಳು ಕೇಳಿದಾಗ ಟಿಕೆಟ್ ತೋರಿಸಬೇಕು.

Spread the love
  • Related Posts

    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭದ ವೈಭವ,106ಜೋಡಿ ಸಪ್ತಪದಿ ತುಳಿದು ದಾಂಪತ್ಯ ಜೀವನಕ್ಕೆ ಪಾದಾರ್ಪಣೆ

    ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಬುಧವಾರ ಸಂಜೆ ಗಂಟೆ 6.40ರ ಗೋಧೂಳಿ ಲಗ್ನ ಸುಮುಹೂರ್ತದಲ್ಲಿ ಅಮೃತವರ್ಷಿಣಿ ಸಭಾಭವನದಲ್ಲಿ ನಡೆದ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭದಲ್ಲಿ 106 ಜೊತೆ ವಧೂ-ವರರು ದಾಂಪತ್ಯ ಜೀವನಕ್ಕೆ ಪಾದಾರ್ಪಣೆ ಮಾಡಿದರು. ಬುಧವಾರ ಬೆಳಿಗ್ಗೆ ಧರ್ಮಾಧಿಕಾರಿ…

    Spread the love

    ಬೆಂಗಳೂರಿನಲ್ಲಿ ಘನಘೋರ ದುರಂತ ಬೌರಿಂಗ್ ಆಸ್ಪತ್ರೆಯ ಕೌಂಪೌಂಡು ಕುಸಿದು ಮೂವರು ಮಕ್ಕಳ ಸಹಿತ 8ಮಂದಿಯ ದುರ್ಮರಣ

    ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಇಂದು ಸಂಜೆ ಆರ್ಭಟಿಸಿದ ವರುಣನ ಅಬ್ಬರಕ್ಕೆ ಭೀಕರ ದುರಂತವೊಂದು ಸಂಭವಿಸಿದೆ. ಶಿವಾಜಿನಗರದಲ್ಲಿರುವ ಬೌರಿಂಗ್ ಆಸ್ಪತ್ರೆಯ ಎಮರ್ಜೆನ್ಸಿ ವಿಭಾಗದ ಬಳಿಯ ಕಾಂಪೌಂಡ್ ಗೋಡೆ ಕುಸಿದು ಬಿದ್ದ ಪರಿಣಾಮ, ಮೂವರು ಮಕ್ಕಳು ಸೇರಿದಂತೆ ಒಟ್ಟು 8 ಜನರು ಮೃತಪಟ್ಟಿದ್ದಾರೆ. ಬುಧವಾರ…

    Spread the love

    You Missed

    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭದ ವೈಭವ,106ಜೋಡಿ ಸಪ್ತಪದಿ ತುಳಿದು ದಾಂಪತ್ಯ ಜೀವನಕ್ಕೆ ಪಾದಾರ್ಪಣೆ

    • By admin
    • April 29, 2026
    • 6 views
    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭದ ವೈಭವ,106ಜೋಡಿ ಸಪ್ತಪದಿ ತುಳಿದು ದಾಂಪತ್ಯ ಜೀವನಕ್ಕೆ ಪಾದಾರ್ಪಣೆ

    ಬೆಂಗಳೂರಿನಲ್ಲಿ ಘನಘೋರ ದುರಂತ ಬೌರಿಂಗ್ ಆಸ್ಪತ್ರೆಯ ಕೌಂಪೌಂಡು ಕುಸಿದು ಮೂವರು ಮಕ್ಕಳ ಸಹಿತ 8ಮಂದಿಯ ದುರ್ಮರಣ

    • By admin
    • April 29, 2026
    • 44 views
    ಬೆಂಗಳೂರಿನಲ್ಲಿ ಘನಘೋರ ದುರಂತ ಬೌರಿಂಗ್ ಆಸ್ಪತ್ರೆಯ ಕೌಂಪೌಂಡು ಕುಸಿದು ಮೂವರು ಮಕ್ಕಳ ಸಹಿತ 8ಮಂದಿಯ   ದುರ್ಮರಣ

    ಕುಂಟುತ್ತಿರುವ ಕಾಮಗಾರಿಯಿಂದ ಬಿಸಿಲ ಬೇಗೆಗೆ ಬೆಂಡಾದ ಜನ: ಟ್ರಾಫಿಕ್ ಜಾಮ್ ನಿಂದ ಹೈರಾಣಾದ ಜನ

    • By admin
    • April 29, 2026
    • 88 views
    ಕುಂಟುತ್ತಿರುವ ಕಾಮಗಾರಿಯಿಂದ ಬಿಸಿಲ ಬೇಗೆಗೆ ಬೆಂಡಾದ ಜನ: ಟ್ರಾಫಿಕ್ ಜಾಮ್ ನಿಂದ ಹೈರಾಣಾದ ಜನ

    ಬಿರು ಬಿಸಿಲಿನಲ್ಲಿ ಪ್ರಾಣಿ–ಪಕ್ಷಿಗಳಿಗೆ ನೀರುಣಿಸುವ ಮಹತ್ವದ ಕಾರ್ಯಕ್ಕೆ ಮುಂದಾಗೋಣ

    • By admin
    • April 29, 2026
    • 44 views
    ಬಿರು ಬಿಸಿಲಿನಲ್ಲಿ ಪ್ರಾಣಿ–ಪಕ್ಷಿಗಳಿಗೆ ನೀರುಣಿಸುವ ಮಹತ್ವದ ಕಾರ್ಯಕ್ಕೆ ಮುಂದಾಗೋಣ

    ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ) ಬೆಳ್ತಂಗಡಿ ಇದರ ವತಿಯಿಂದ ಕು.ಪ್ರಾಪ್ತಿ ಎಂ ಗೌಡರಿಗೆ ಗೌರವ ಸನ್ಮಾನ

    • By admin
    • April 28, 2026
    • 84 views
    ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ) ಬೆಳ್ತಂಗಡಿ ಇದರ ವತಿಯಿಂದ ಕು.ಪ್ರಾಪ್ತಿ ಎಂ ಗೌಡರಿಗೆ ಗೌರವ ಸನ್ಮಾನ

    SSLC ಪರೀಕ್ಷೆಯಲ್ಲಿ ರಾಜ್ಯಕ್ಕೆ 6ಸ್ಥಾನ ಪಡೆದ ಪ್ರಾಪ್ತಿ.ಎಂ ಗೌಡ, ಪ್ರಗತಿ ಸಂಘದಿಂದ ವಿದ್ಯಾರ್ಥಿನಿಗೆ ಸನ್ಮಾನ

    • By admin
    • April 28, 2026
    • 80 views
    SSLC ಪರೀಕ್ಷೆಯಲ್ಲಿ ರಾಜ್ಯಕ್ಕೆ 6ಸ್ಥಾನ ಪಡೆದ ಪ್ರಾಪ್ತಿ.ಎಂ ಗೌಡ, ಪ್ರಗತಿ ಸಂಘದಿಂದ ವಿದ್ಯಾರ್ಥಿನಿಗೆ ಸನ್ಮಾನ