
ಕಾಲನಿರ್ಣಯನ್ಯೂಸ್ ವತಿಯಿಂದ ಹಮ್ಮಿಕೊಂಡ “ಶ್ರೀಕೃಷ್ಣವೇಷ ಪೋಟೋ ಸ್ಪರ್ಧೆ2020” ಕಾರ್ಯಕ್ರಮದಲ್ಲಿ ಲೈಕ್ ಆಧಾರದಲ್ಲಿ ಟಾಪ್ 20 ಪೋಟೋಗಳನ್ನು ಇಲ್ಲಿ ನೋಡಬಹುದು.




















ಕಾಲನಿರ್ಣಯನ್ಯೂಸ್ ವತಿಯಿಂದ ಹಮ್ಮಿಕೊಂಡ “ಶ್ರೀಕೃಷ್ಣವೇಷ ಪೋಟೋ ಸ್ಪರ್ಧೆ2020” ಕಾರ್ಯಕ್ರಮದಲ್ಲಿ ಲೈಕ್ ಆಧಾರದಲ್ಲಿ ಟಾಪ್ 20 ಪೋಟೋಗಳನ್ನು ಇಲ್ಲಿ ನೋಡಬಹುದು.
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಡಿ.ಸಿ ಸಹಿತ 17ಜಿಲ್ಲಾಧಿಕಾರಿಯವರನ್ನು ವರ್ಗಾಯಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಮಂಗಳೂರಿನಲ್ಲಿ ಉತ್ತಮವಾಗಿ ಕಾರ್ಯ ನಿರ್ವಹಿಸಿ ಮಕ್ಕಳ ಅಚ್ಚುಮೆಚ್ಚಿನ ಜಿಲ್ಲಾಧಿಕಾರಿಯಾಗಿದ್ದ ಮುಲ್ಲೈಮುಹಿಲನ್ ರವರಿಗೆ ಬೆಂಗಳೂರಿಗೆ ವರ್ಗಾವಣೆಯಾಗಿದ್ದು ಸದ್ರಿಯವರ ತೆರವಾದ ಜಾಗಕ್ಕೆ ದರ್ಶನ HV ಯವರನ್ನು ವರ್ಗಾಯಿಸಿ…
ಬೆಳ್ತಂಗಡಿ: ಕಾಜೂರಿನಿಂದ ದಿಡುಪೆಗೆ ಹೋಗುವ ರಸ್ತೆಗೆ ಭಾರೀ ಮಳೆಗೆ ಹೆಮ್ಮರವೊಂದು ಉರುಳಿ ಬಿದ್ದು ಕೆಲ ಕಾಲ ವಾಹನ ಸಂಚಾರ ಸ್ಥಗಿತಗೊಂಡಿತ್ತು.ಬಳಿಕ ಸ್ಥಳೀಯರ ಸಹಕಾರದಿಂದ ಮರವನ್ನು ತೆರವುಗೊಳಿಸಿ ವಾಹನ ಸಂಚಾರಕ್ಕೆ ಅನುಕೂಲ ಮಾಡಿಕೊಡಲಾಯಿತು. ಪ್ರತಿದಿನ ಹತ್ತಾರು ವಾಹನಗಳು ಸಂಚರಿಸುವ ಈ ರಸ್ತೆಯಲ್ಲಿ ಮರ…