ರಾಜ್ಯದಲ್ಲಿ ತಾಲೂಕು ಪಂಚಾಯ್ತಿ ರದ್ದಿಗೆ ಚಿಂತನೆ: ಎರಡು ಹಂತಗಳ ಪಂಚಾಯ್ತಿ ವ್ಯವಸ್ಥೆ ಜಾರಿ ಸಾಧ್ಯತೆ

ಬೆಂಗಳೂರು : ರಾಜ್ಯದಲ್ಲಿ ಪಂಚಾಯತ್ ರಾಜ್ ವ್ಯವಸ್ಥೆಯನ್ನು ಬಲಿಷ್ಠಗೊಳಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮುಂದಾಗಿದೆ. ಈ ಉದ್ದೇಶದಿಂದ ತಾಲೂಕು ಪಂಚಾಯ್ತಿಗಳನ್ನು ರದ್ದುಗೊಳಿಸಿ, ಎರಡು ಹಂತದ ಪಂಚಾಯತ್ ರಾಜ್ ವ್ಯವಸ್ಥೆಯನ್ನು ರಾಜ್ಯದಲ್ಲಿ ಜಾರಿಗೆ ತರಲು ಸರ್ಕಾರ ಚಿಂತನೆ ನಡೆಸಿದ್ದಾಗಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದ್ದಾರೆ.

ವಿಧಾನಸಭೆಯಲ್ಲಿ ಜೆಡಿಎಸ್ ಸದಸ್ಯ ವೆಂಕಟರಾವ್ ನಾಡಗೌಡ ಪ್ರಶ್ನೆಗೆ ಉತ್ತರಿಸಿದಂತ ಅವರು, ಕೇಂದ್ರ ಕಾನೂನಿನ ಮೂಲಕ ರಾಜ್ಯದಲ್ಲಿ ಮೂರು ಹಂತಗಳ ಪಂಚಾಯ್ತಿ ವ್ಯವಸ್ಥೆ ಜಾರಿಯಲ್ಲಿದೆ. ಜಿಲ್ಲಾ ಪಂಚಾಯ್ತಿ, ತಾಲೂಕು ಪಂಚಾಯ್ತಿ ಹಾಗೂ ಗ್ರಾಮ ಪಂಚಾಯ್ತಿಗಳ ಪೈಕಿ ತಾಲೂಕು ಪಂಚಾಯ್ತಿ ಬೇಕಿಲ್ಲ. ಹೀಗಾಗಿ ರಾಜ್ಯದಲ್ಲಿ ತಾಲೂಕು ಪಂಚಾಯ್ತಿಗಳನ್ನು ರದ್ದುಗೊಳಿಸಲು ಸರ್ಕಾರ ಚಿಂತನೆ ನಡೆಸಿದೆ ಎಂಬುದಾಗಿ ಹೇಳಿದ್ದಾರೆ.

ತಾಲೂಕು ಪಂಚಾಯ್ತಿಗಳು ಪರಿಣಾಮಕಾರಿಯಾಗಿ ಕೆಲಸ ಮಾಡಲು ಸಾಧ್ಯವಾಗುತ್ತಿಲ್ಲ. ಇದರಿಂದಾಗಿ 3 ಹಂತಗಳ ಪಂಚಾಯ್ತಿ ವ್ಯವಸ್ಥೆಯನ್ನು ಎರಡು ಹಂತಗಳ ಪಂಚಾಯ್ತಿ ವ್ಯವಸ್ಥೆಯನ್ನು ಜಾರಿಗೆ ತರಬೇಕು ಎಂಬ ಭಾವನೆ ಬಹುತೇಕರಲ್ಲಿದೆ. ಗಮನಾರ್ಹ ಅಂಶವೆಂದ್ರೇ, ಈ ಬಾರಿ ಬಹುತೇಕರು ತಾಲೂಕು ಪಂಚಾಯ್ತಿಯಲ್ಲಿ ಏನೂ ಕೆಲಸ ಮಾಡಲು ಸಾಧ್ಯವಿಲ್ಲ ಎಂಬ ಕಾರಣಕ್ಕಾಗಿ ಗ್ರಾಮ ಪಂಚಾಯ್ತಿ ಚುನಾವಣೆಯಲ್ಲಿ ಸ್ಪರ್ಧಿಸಿದ್ದಾರೆ ಎಂದರು.

Spread the love
  • Related Posts

    ಬೆಳ್ತಂಗಡಿಯ KAF ಕ್ರಿಯೇಟಿವ್ ಶಾಪ್ ನಲ್ಲಿ ಹಿಲಿಯಂ ಗ್ಯಾಸ್ ಬ್ಲಾಸ್ಟ್

    ಬೆಳ್ತಂಗಡಿ : ಹೀಲಿಯಂ ಗ್ಯಾಸ್ ಸೋರಿಕೆಯಿಂದ ಉಂಟಾದ ಬೆಂಕಿಯಿಂದ ಅಂಗಡಿ ಸುಟ್ಟು ಭಸ್ಮವಾದ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ. ಬೆಳ್ತಂಗಡಿ ನಗರದ ಸಂತೆಕಟ್ಟೆಯಲ್ಲಿರುವ ಹೇರಾಜೆ ಕಾಂಪ್ಲೆಕ್ಸ್ ನಲ್ಲಿ ಮೊದಲ ಮಹಡಿಯ ಮೊಹಮ್ಮದ್ ಸಮೀಲ್ ಎಂಬವರ ಮಾಲೀಕತ್ವದ KAF ಕ್ರಿಯೇಟಿವ್ ಆರ್ಟ್ & ಕ್ರಾಫ್ಟ್…

    Spread the love

    ಪುತ್ತೂರಿನಲ್ಲಿ ಲಕ್ಷ್ಯ ಡೇ ಕೇರ್ ಸೆಂಟರ್ ಹಾಗೂ ಲಕ್ಷ್ಯ ಕೌನ್ಸಲಿಂಗ್ ಸೆಂಟರ್ ಲೋಕಾರ್ಪಣೆ

    ಪುತ್ತೂರು: ಬೈಪಾಸ್ ರಸ್ತೆ ಇಲ್ಲಿನ ರವಿಂದ ಕಾಂಪ್ಲೆಕ್ಸ್ ನಲ್ಲಿ ಪ್ರಥಮ ಬಾರಿಗೆ ಸೈಕಾಲಜಿಸ್ಟ್ ಹಾಗೂ ಶಿಕ್ಷಣ ತಜ್ಞರಿಂದಲೇ ನಡೆಸಲ್ಪಡುವ ದಕ್ಷಿಣ ಕನ್ನಡ ಜಿಲ್ಲೆಯ ಪ್ರಥಮ ಲಕ್ಷ್ಯ ಡೇ ಕೇರ್ ಸೆಂಟರ್ ಹಾಗೂ ಲಕ್ಷ್ಯ ಕೌನ್ಸಲಿಂಗ್ ಸೆಂಟರ್ ಲೋಕಾರ್ಪಣೆಗೊಂಡಿತು. ಮಂಗಳೂರು ರಾಮಕೃಷ್ಣ ಮಠದ…

    Spread the love

    You Missed

    ಬೆಳ್ತಂಗಡಿಯ KAF ಕ್ರಿಯೇಟಿವ್ ಶಾಪ್ ನಲ್ಲಿ ಹಿಲಿಯಂ ಗ್ಯಾಸ್ ಬ್ಲಾಸ್ಟ್

    • By admin
    • February 14, 2026
    • 25 views
    ಬೆಳ್ತಂಗಡಿಯ KAF ಕ್ರಿಯೇಟಿವ್ ಶಾಪ್ ನಲ್ಲಿ  ಹಿಲಿಯಂ ಗ್ಯಾಸ್ ಬ್ಲಾಸ್ಟ್

    ಪುತ್ತೂರಿನಲ್ಲಿ ಲಕ್ಷ್ಯ ಡೇ ಕೇರ್ ಸೆಂಟರ್ ಹಾಗೂ ಲಕ್ಷ್ಯ ಕೌನ್ಸಲಿಂಗ್ ಸೆಂಟರ್ ಲೋಕಾರ್ಪಣೆ

    • By admin
    • February 13, 2026
    • 32 views
    ಪುತ್ತೂರಿನಲ್ಲಿ ಲಕ್ಷ್ಯ ಡೇ ಕೇರ್ ಸೆಂಟರ್ ಹಾಗೂ ಲಕ್ಷ್ಯ ಕೌನ್ಸಲಿಂಗ್ ಸೆಂಟರ್ ಲೋಕಾರ್ಪಣೆ

    ಅಪಘಾತದ ಪರಿಹಾರದ ಹಣ ನೀಡದ ಕಾರಣ 2 ಕೆಎಸ್ಆರ್ ಟಿಸಿ ಬಸ್ ಸೀಜ್ ಮಾಡಿದ ಕೋರ್ಟ್

    • By admin
    • February 13, 2026
    • 29 views
    ಅಪಘಾತದ ಪರಿಹಾರದ ಹಣ ನೀಡದ ಕಾರಣ 2 ಕೆಎಸ್ಆರ್ ಟಿಸಿ ಬಸ್ ಸೀಜ್ ಮಾಡಿದ ಕೋರ್ಟ್

    ಬೆಳ್ತಂಗಡಿ ಪೊಲೀಸ್ ಇನ್ಸ್ಪೆಕ್ಟರ್ BG ಸುಬ್ಬಾಪುರಮಠ ವರ್ಗಾವಣೆ

    • By admin
    • February 11, 2026
    • 691 views
    ಬೆಳ್ತಂಗಡಿ ಪೊಲೀಸ್ ಇನ್ಸ್ಪೆಕ್ಟರ್ BG ಸುಬ್ಬಾಪುರಮಠ ವರ್ಗಾವಣೆ

    ಕರಾವಳಿಯ ಜಾನಪದ ಕ್ರೀಡೆಯನ್ನಾಧರಿಸಿದ “ವೀರ ಕಂಬಳ” ಚಿತ್ರ ಫೆ.27ಕ್ಕೆ ಬಿಡುಗಡೆ ಚಿತ್ರದಲ್ಲಿ ವಿಶೇಷ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ ಡಿ ವೀರೇಂದ್ರ ಹೆಗ್ಗಡೆಯವರು

    • By admin
    • February 11, 2026
    • 274 views
    ಕರಾವಳಿಯ ಜಾನಪದ ಕ್ರೀಡೆಯನ್ನಾಧರಿಸಿದ “ವೀರ ಕಂಬಳ” ಚಿತ್ರ ಫೆ.27ಕ್ಕೆ ಬಿಡುಗಡೆ ಚಿತ್ರದಲ್ಲಿ ವಿಶೇಷ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ ಡಿ ವೀರೇಂದ್ರ ಹೆಗ್ಗಡೆಯವರು

    ಬೆಳ್ತಂಗಡಿ ಚಿರತೆ ಹಾವಳಿ ಕ್ರಮಕ್ಕೆ ಒತ್ತಾಯಿಸಿ ಸ್ನೇಹಜ್ಯೋತಿ ಮಹಿಳಾ ತಾಲೂಕು ಒಕ್ಕೂಟ ದಿಂದ ಮನವಿ

    • By admin
    • February 10, 2026
    • 97 views
    ಬೆಳ್ತಂಗಡಿ ಚಿರತೆ ಹಾವಳಿ ಕ್ರಮಕ್ಕೆ ಒತ್ತಾಯಿಸಿ ಸ್ನೇಹಜ್ಯೋತಿ ಮಹಿಳಾ ತಾಲೂಕು ಒಕ್ಕೂಟ ದಿಂದ ಮನವಿ