ರಾಜ್ಯದಲ್ಲಿ ತಾಲೂಕು ಪಂಚಾಯ್ತಿ ರದ್ದಿಗೆ ಚಿಂತನೆ: ಎರಡು ಹಂತಗಳ ಪಂಚಾಯ್ತಿ ವ್ಯವಸ್ಥೆ ಜಾರಿ ಸಾಧ್ಯತೆ

ಬೆಂಗಳೂರು : ರಾಜ್ಯದಲ್ಲಿ ಪಂಚಾಯತ್ ರಾಜ್ ವ್ಯವಸ್ಥೆಯನ್ನು ಬಲಿಷ್ಠಗೊಳಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮುಂದಾಗಿದೆ. ಈ ಉದ್ದೇಶದಿಂದ ತಾಲೂಕು ಪಂಚಾಯ್ತಿಗಳನ್ನು ರದ್ದುಗೊಳಿಸಿ, ಎರಡು ಹಂತದ ಪಂಚಾಯತ್ ರಾಜ್ ವ್ಯವಸ್ಥೆಯನ್ನು ರಾಜ್ಯದಲ್ಲಿ ಜಾರಿಗೆ ತರಲು ಸರ್ಕಾರ ಚಿಂತನೆ ನಡೆಸಿದ್ದಾಗಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದ್ದಾರೆ.

ವಿಧಾನಸಭೆಯಲ್ಲಿ ಜೆಡಿಎಸ್ ಸದಸ್ಯ ವೆಂಕಟರಾವ್ ನಾಡಗೌಡ ಪ್ರಶ್ನೆಗೆ ಉತ್ತರಿಸಿದಂತ ಅವರು, ಕೇಂದ್ರ ಕಾನೂನಿನ ಮೂಲಕ ರಾಜ್ಯದಲ್ಲಿ ಮೂರು ಹಂತಗಳ ಪಂಚಾಯ್ತಿ ವ್ಯವಸ್ಥೆ ಜಾರಿಯಲ್ಲಿದೆ. ಜಿಲ್ಲಾ ಪಂಚಾಯ್ತಿ, ತಾಲೂಕು ಪಂಚಾಯ್ತಿ ಹಾಗೂ ಗ್ರಾಮ ಪಂಚಾಯ್ತಿಗಳ ಪೈಕಿ ತಾಲೂಕು ಪಂಚಾಯ್ತಿ ಬೇಕಿಲ್ಲ. ಹೀಗಾಗಿ ರಾಜ್ಯದಲ್ಲಿ ತಾಲೂಕು ಪಂಚಾಯ್ತಿಗಳನ್ನು ರದ್ದುಗೊಳಿಸಲು ಸರ್ಕಾರ ಚಿಂತನೆ ನಡೆಸಿದೆ ಎಂಬುದಾಗಿ ಹೇಳಿದ್ದಾರೆ.

ತಾಲೂಕು ಪಂಚಾಯ್ತಿಗಳು ಪರಿಣಾಮಕಾರಿಯಾಗಿ ಕೆಲಸ ಮಾಡಲು ಸಾಧ್ಯವಾಗುತ್ತಿಲ್ಲ. ಇದರಿಂದಾಗಿ 3 ಹಂತಗಳ ಪಂಚಾಯ್ತಿ ವ್ಯವಸ್ಥೆಯನ್ನು ಎರಡು ಹಂತಗಳ ಪಂಚಾಯ್ತಿ ವ್ಯವಸ್ಥೆಯನ್ನು ಜಾರಿಗೆ ತರಬೇಕು ಎಂಬ ಭಾವನೆ ಬಹುತೇಕರಲ್ಲಿದೆ. ಗಮನಾರ್ಹ ಅಂಶವೆಂದ್ರೇ, ಈ ಬಾರಿ ಬಹುತೇಕರು ತಾಲೂಕು ಪಂಚಾಯ್ತಿಯಲ್ಲಿ ಏನೂ ಕೆಲಸ ಮಾಡಲು ಸಾಧ್ಯವಿಲ್ಲ ಎಂಬ ಕಾರಣಕ್ಕಾಗಿ ಗ್ರಾಮ ಪಂಚಾಯ್ತಿ ಚುನಾವಣೆಯಲ್ಲಿ ಸ್ಪರ್ಧಿಸಿದ್ದಾರೆ ಎಂದರು.

Spread the love
  • Related Posts

    ಉತ್ತರ ಕರ್ನಾಟಕದಲ್ಲಿ ಆಲಿಕಲ್ಲು ಮಳೆಯ ಅಬ್ಬರ – ಕಾಶ್ಮೀರದಂತಾದ ದೃಶ್ಯ, ಸಂಚಾರಕ್ಕೆ ಅಡಚಣೆ

    ಹುಬ್ಬಳ್ಳಿ: ಉತ್ತರ ಕರ್ನಾಟಕದ ಹಲವೆಡೆ ಮಂಗಳವಾರ ಸಂಜೆ ಭಾರೀ ಆಲಿಕಲ್ಲು ಮಳೆ ಸುರಿದು ಜನಜೀವನ ಅಸ್ತವ್ಯಸ್ತಗೊಂಡಿದೆ. ಕಲಘಟಗಿ, ಹುಬ್ಬಳ್ಳಿ, ಕುಂದಗೋಳ ತಾಲೂಕುಗಳ ಗ್ರಾಮೀಣ ಪ್ರದೇಶಗಳಲ್ಲಿ ಸುರಿದ ಆಲಿಕಲ್ಲು ಮಳೆ ಕಾಶ್ಮೀರದ ವಾತಾವರಣವನ್ನು ನೆನಪಿಸಿತು. ಕಲಘಟಗಿ ಮತ್ತು ಕುಂದಗೋಳ ಭಾಗಗಳಲ್ಲಿ ಆಲಿಕಲ್ಲು ರಾಶಿ…

    Spread the love

    ಕನ್ಯಾಡಿ ಸೇವಾಭಾರತಿಯಿಂದ ಶಿರಸಿಯಲ್ಲಿ 3 ಮಂದಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಗಾಲಿಕುರ್ಚಿ ವಿತರಣೆ

    ಶಿರಸಿ : ಬೆಂಗಳೂರು APD ಸಂಸ್ಥೆಯ ಸಹಕಾರದೊಂದಿಗೆ ಪ್ರಸ್ತುತ ವರ್ಷದಲ್ಲಿ 100 ಗಾಲಿಕುರ್ಚಿಯನ್ನು ನೀಡುವ ಯೋಜನೆಯನ್ನು ಹೊಂದಿದ್ದು. ಅದರಂತೆ, ಕಳೆದ ಸೆಪ್ಟೆಂಬರ್ ತಿಂಗಳಲ್ಲಿ ಸೇವಾಧಾಮವು 8ನೇ ವರ್ಷಕ್ಕೆ ಪಾದಾರ್ಪಣೆ ಮಾಡಿದ ಸಂದರ್ಭದಲ್ಲಿ 30 ಗಾಲಿಕುರ್ಚಿಗಳನ್ನು ವಿತರಿಸಲಾಗಿತ್ತು. ಈ ತಿಂಗಳಲ್ಲಿ 32 ಗಾಲಿಕುರ್ಚಿಗಳನ್ನು…

    Spread the love

    You Missed

    ಉತ್ತರ ಕರ್ನಾಟಕದಲ್ಲಿ ಆಲಿಕಲ್ಲು ಮಳೆಯ ಅಬ್ಬರ – ಕಾಶ್ಮೀರದಂತಾದ ದೃಶ್ಯ, ಸಂಚಾರಕ್ಕೆ ಅಡಚಣೆ

    • By admin
    • March 18, 2026
    • 34 views
    ಉತ್ತರ ಕರ್ನಾಟಕದಲ್ಲಿ ಆಲಿಕಲ್ಲು ಮಳೆಯ ಅಬ್ಬರ – ಕಾಶ್ಮೀರದಂತಾದ ದೃಶ್ಯ, ಸಂಚಾರಕ್ಕೆ ಅಡಚಣೆ

    ಕನ್ಯಾಡಿ ಸೇವಾಭಾರತಿಯಿಂದ ಶಿರಸಿಯಲ್ಲಿ 3 ಮಂದಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಗಾಲಿಕುರ್ಚಿ ವಿತರಣೆ

    • By admin
    • March 18, 2026
    • 24 views
    ಕನ್ಯಾಡಿ ಸೇವಾಭಾರತಿಯಿಂದ ಶಿರಸಿಯಲ್ಲಿ 3 ಮಂದಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಗಾಲಿಕುರ್ಚಿ ವಿತರಣೆ

    ಉಜಿರೆ: ಶುಭ ಜ್ಯುವೆಲ್ಲರ್ಸ್‌ನಲ್ಲಿ “ಶುಭ-ಗೋಲ್ಡ್” ಯೋಜನೆ ಆರಂಭ

    • By admin
    • March 17, 2026
    • 163 views
    ಉಜಿರೆ: ಶುಭ ಜ್ಯುವೆಲ್ಲರ್ಸ್‌ನಲ್ಲಿ “ಶುಭ-ಗೋಲ್ಡ್” ಯೋಜನೆ ಆರಂಭ

    ಎಕ್ಸೆಲ್ ಪಿಯು ಕಾಲೇಜು ಗುರುವಾಯನಕೆರೆಯಲ್ಲಿ ನೀಟ್, ಜೆಇಇ, ಸಿಇಟಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಕ್ರಾಶ್ ಕೋರ್ಸ್

    • By admin
    • March 16, 2026
    • 38 views
    ಎಕ್ಸೆಲ್ ಪಿಯು ಕಾಲೇಜು ಗುರುವಾಯನಕೆರೆಯಲ್ಲಿ ನೀಟ್, ಜೆಇಇ, ಸಿಇಟಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಕ್ರಾಶ್ ಕೋರ್ಸ್

    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    • By admin
    • March 15, 2026
    • 81 views
    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    • By admin
    • March 14, 2026
    • 114 views
    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ