ರಾಜ್ಯದಲ್ಲಿ ತಾಲೂಕು ಪಂಚಾಯ್ತಿ ರದ್ದಿಗೆ ಚಿಂತನೆ: ಎರಡು ಹಂತಗಳ ಪಂಚಾಯ್ತಿ ವ್ಯವಸ್ಥೆ ಜಾರಿ ಸಾಧ್ಯತೆ

ಬೆಂಗಳೂರು : ರಾಜ್ಯದಲ್ಲಿ ಪಂಚಾಯತ್ ರಾಜ್ ವ್ಯವಸ್ಥೆಯನ್ನು ಬಲಿಷ್ಠಗೊಳಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮುಂದಾಗಿದೆ. ಈ ಉದ್ದೇಶದಿಂದ ತಾಲೂಕು ಪಂಚಾಯ್ತಿಗಳನ್ನು ರದ್ದುಗೊಳಿಸಿ, ಎರಡು ಹಂತದ ಪಂಚಾಯತ್ ರಾಜ್ ವ್ಯವಸ್ಥೆಯನ್ನು ರಾಜ್ಯದಲ್ಲಿ ಜಾರಿಗೆ ತರಲು ಸರ್ಕಾರ ಚಿಂತನೆ ನಡೆಸಿದ್ದಾಗಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದ್ದಾರೆ.

ವಿಧಾನಸಭೆಯಲ್ಲಿ ಜೆಡಿಎಸ್ ಸದಸ್ಯ ವೆಂಕಟರಾವ್ ನಾಡಗೌಡ ಪ್ರಶ್ನೆಗೆ ಉತ್ತರಿಸಿದಂತ ಅವರು, ಕೇಂದ್ರ ಕಾನೂನಿನ ಮೂಲಕ ರಾಜ್ಯದಲ್ಲಿ ಮೂರು ಹಂತಗಳ ಪಂಚಾಯ್ತಿ ವ್ಯವಸ್ಥೆ ಜಾರಿಯಲ್ಲಿದೆ. ಜಿಲ್ಲಾ ಪಂಚಾಯ್ತಿ, ತಾಲೂಕು ಪಂಚಾಯ್ತಿ ಹಾಗೂ ಗ್ರಾಮ ಪಂಚಾಯ್ತಿಗಳ ಪೈಕಿ ತಾಲೂಕು ಪಂಚಾಯ್ತಿ ಬೇಕಿಲ್ಲ. ಹೀಗಾಗಿ ರಾಜ್ಯದಲ್ಲಿ ತಾಲೂಕು ಪಂಚಾಯ್ತಿಗಳನ್ನು ರದ್ದುಗೊಳಿಸಲು ಸರ್ಕಾರ ಚಿಂತನೆ ನಡೆಸಿದೆ ಎಂಬುದಾಗಿ ಹೇಳಿದ್ದಾರೆ.

ತಾಲೂಕು ಪಂಚಾಯ್ತಿಗಳು ಪರಿಣಾಮಕಾರಿಯಾಗಿ ಕೆಲಸ ಮಾಡಲು ಸಾಧ್ಯವಾಗುತ್ತಿಲ್ಲ. ಇದರಿಂದಾಗಿ 3 ಹಂತಗಳ ಪಂಚಾಯ್ತಿ ವ್ಯವಸ್ಥೆಯನ್ನು ಎರಡು ಹಂತಗಳ ಪಂಚಾಯ್ತಿ ವ್ಯವಸ್ಥೆಯನ್ನು ಜಾರಿಗೆ ತರಬೇಕು ಎಂಬ ಭಾವನೆ ಬಹುತೇಕರಲ್ಲಿದೆ. ಗಮನಾರ್ಹ ಅಂಶವೆಂದ್ರೇ, ಈ ಬಾರಿ ಬಹುತೇಕರು ತಾಲೂಕು ಪಂಚಾಯ್ತಿಯಲ್ಲಿ ಏನೂ ಕೆಲಸ ಮಾಡಲು ಸಾಧ್ಯವಿಲ್ಲ ಎಂಬ ಕಾರಣಕ್ಕಾಗಿ ಗ್ರಾಮ ಪಂಚಾಯ್ತಿ ಚುನಾವಣೆಯಲ್ಲಿ ಸ್ಪರ್ಧಿಸಿದ್ದಾರೆ ಎಂದರು.

Spread the love
  • Related Posts

    ಬೆಳ್ತಂಗಡಿ : ಅತಿ ಹಿಂದುಳಿದ ಮಠಾಧೀಶರ ಮಹಾಸಭಾವತಿಯಿಂದ ಡಾ.ಡಿ. ವೀರೇಂದ್ರ ಹೆಗ್ಗಡೆಯವರ ಭೇಟಿ

    ಬೆಳ್ತಂಗಡಿ: ಇತ್ತೀಚಿನ ದಿನಗಳಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಹಾಗೂ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ವಿರುದ್ಧ ಕೇಳಿಬರುತ್ತಿರುವ ಆರೋಪಗಳ ಹಿನ್ನೆಲೆಯಲ್ಲಿ ಅತಿ ಹಿಂದುಳಿದ ಮಠಾಧೀಶರ ಮಹಾಸಭೆ (ರಿ.) ಕೋರ್ ಕಮಿಟಿಯ ಸದಸ್ಯರಾದ ಸ್ವಾಮೀಜಿಗಳು ಧರ್ಮಸ್ಥಳಕ್ಕೆ ಜು.10 ರಂದು ಭೇಟಿ ನೀಡಿ,…

    Spread the love

    ಬೆಳ್ತಂಗಡಿ ತಹಶೀಲ್ದಾರ್ ಆಗಿ ಎಸ್.ಎನ್.ನರಗುಂದ ಅಧಿಕಾರ ಸ್ವೀಕಾರ

    ಬೆಳ್ತಂಗಡಿ : ತಹಶೀಲ್ದಾರ್ ಪೃಥ್ವಿ ಸಾನಿಕಂ ವರ್ಗಾವಣೆಯಾದ ಜಾಗಕ್ಕೆ ಹೊಸ ತಹಶೀಲ್ದಾರ್ ಆಗಿ ಎಸ್.ಎನ್.ನರಗುಂದ ಅವರನ್ನು ಸರಕಾರ ನೇಮಕ ಮಾಡಿ ಜು.2 ರಂದು ಆದೇಶ ಹೊರಡಿಸಿತ್ತು.‌ ಇದೀಗ ಮೈಸೂರು ಜಿಲ್ಲೆಯ ಅಭಿವೃದ್ಧಿ ಪ್ರಾಧಿಕಾರದ ವಿಶೇಷ ಗ್ರೇಡ್-1 ತಹಶೀಲ್ದಾರ್ ಆಗಿರುವ ಎಸ್.ಎನ್.ನರಗುಂದ ಅವರು…

    Spread the love

    You Missed

    ಚಿರಂಜೀವಿ ಯುವಕ ಮಂಡಲ(ರಿ), ಕಾನರ್ಪ ಇದರ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    • By admin
    • July 16, 2026
    • 6 views
    ಚಿರಂಜೀವಿ ಯುವಕ ಮಂಡಲ(ರಿ), ಕಾನರ್ಪ ಇದರ 35ನೇ ವರ್ಷದ  ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    ಬಂಟ್ವಾಳದಲ್ಲಿ ಬೆಚ್ಚಿಬೀಳಿಸಿದ ಭೀಕರ ಹತ್ಯೆ: ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲೇ ಯುವತಿ ಕೊಲೆ, ಆರೋಪಿ ಪರಾರಿ

    • By admin
    • July 16, 2026
    • 9 views
    ಬಂಟ್ವಾಳದಲ್ಲಿ ಬೆಚ್ಚಿಬೀಳಿಸಿದ ಭೀಕರ ಹತ್ಯೆ: ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲೇ ಯುವತಿ ಕೊಲೆ, ಆರೋಪಿ ಪರಾರಿ

    “ರೀಚಾರ್ಜ್ ಇಲ್ಲದೆ ಆರಿದ ಹೆದ್ದಾರಿ ದಾರಿದೀಪಗಳು; ಪೋಸ್ಟ್‌ಪೇಯ್ಡ್ ಮೀಟರ್‌ಗೆ ಮನವಿ” ಹೆದ್ದಾರಿ ಬದಿ ದಾರಿದೀಪಕ್ಕೆ ಪ್ರೀ-ಪೇಯ್ಡ್ ರೀಚಾರ್ಜ್: ಕತ್ತಲಲ್ಲಿ ದಾರಿಹೋಕರ ಪರದಾಟ

    • By admin
    • July 15, 2026
    • 7 views
    “ರೀಚಾರ್ಜ್ ಇಲ್ಲದೆ ಆರಿದ ಹೆದ್ದಾರಿ ದಾರಿದೀಪಗಳು; ಪೋಸ್ಟ್‌ಪೇಯ್ಡ್ ಮೀಟರ್‌ಗೆ ಮನವಿ” ಹೆದ್ದಾರಿ ಬದಿ ದಾರಿದೀಪಕ್ಕೆ ಪ್ರೀ-ಪೇಯ್ಡ್ ರೀಚಾರ್ಜ್: ಕತ್ತಲಲ್ಲಿ ದಾರಿಹೋಕರ ಪರದಾಟ

    ಬಿ.ಟಿ. ರಂಜನ್ ವಾರ್ಷಿಕ ಪ್ರಶಸ್ತಿಗೆ ಅರವಿಂದ ಹೆಬ್ಬಾರ್ ಮುಂಡಾಜೆ ಆಯ್ಕೆ

    • By admin
    • July 15, 2026
    • 15 views
    ಬಿ.ಟಿ. ರಂಜನ್ ವಾರ್ಷಿಕ ಪ್ರಶಸ್ತಿಗೆ ಅರವಿಂದ ಹೆಬ್ಬಾರ್ ಮುಂಡಾಜೆ ಆಯ್ಕೆ

    ಮಾರುವೇಷ ಯಾಕೆ ಸ್ವಾಮಿ.. ಇದು ಚಿಲ್ಲರೆ ಕಾಲವಲ್ಲ, ಕ್ಯೂಆರ್ ಕೋಡ್ ಕಾಲ: ಸಚಿವ ಸುರೇಶ್‌ಗೆ ಶಾಸಕ ಸುರೇಶ್ ಕುಮಾರ್ ಪಾಠ

    • By admin
    • July 13, 2026
    • 9 views
    ಮಾರುವೇಷ ಯಾಕೆ ಸ್ವಾಮಿ.. ಇದು ಚಿಲ್ಲರೆ ಕಾಲವಲ್ಲ, ಕ್ಯೂಆರ್ ಕೋಡ್ ಕಾಲ: ಸಚಿವ ಸುರೇಶ್‌ಗೆ ಶಾಸಕ ಸುರೇಶ್ ಕುಮಾರ್ ಪಾಠ

    ನಾರಾವಿ ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ವಸತಿ ಶಾಲೆ ಹಾಗೂ ಹಳೆಕೋಟೆ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯಕ್ಕೆ ತಲಾ ರೂ.2 ಕೋಟಿ; ಸರ್ಕಾರಕ್ಕೆ ಶಾಸಕ ಹರೀಶ್ ಪೂಂಜ ಕೃತಜ್ಞತೆ.

    • By admin
    • July 12, 2026
    • 15 views
    ನಾರಾವಿ ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ವಸತಿ ಶಾಲೆ ಹಾಗೂ ಹಳೆಕೋಟೆ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯಕ್ಕೆ ತಲಾ ರೂ.2 ಕೋಟಿ; ಸರ್ಕಾರಕ್ಕೆ ಶಾಸಕ ಹರೀಶ್ ಪೂಂಜ ಕೃತಜ್ಞತೆ.