“ಸಸ್ಯಸಂಪತ್ತು ಬೆಳೆಸಿ ಸದೃಢ ಆರೋಗ್ಯ ವೃದ್ಧಿಸಿ” ಮರ-ಗಿಡಗಳನ್ನು ಬೆಳೆಸಿ ಪೋಷಿಸುವ ಕಾರ್ಯಕ್ಕೆ ಮುಂದಾಗಿ: ಪ್ರಶಾಂತ್ ಕುಮಾರ್

ಶಿಡ್ಲಘಟ್ಟ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಶಿಡ್ಲಘಟ್ಟ ತಾಲ್ಲೂಕಿನ ಚೀಮಂಗಲ ವ್ಯಾಪ್ತಿಯ ಕನ್ನಮಂಗಲ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಪರಿಸರ ಮಾಹಿತಿ ಹಾಗೂ ಸಸಿ ನೆಡುವ ಕಾರ್ಯಕ್ರಮ ನಡೆಸಲಾಯಿತು.

ಧರ್ಮಸ್ಥಳ ಸಂಸ್ಥೆಯ ಜಿಲ್ಲಾ ನಿರ್ದೇಶಕರಾದ ಪ್ರಶಾಂತ್ ರವರು ಮಾತನಾಡುತ್ತಾ ಕಾಡು ಬೆಳೆದರೆ ನಾಡು ಉಳಿದಂತೆ ಎಂಬ ನಾಣ್ಣುಡಿಯಂತೆ ಮನುಷ್ಯನಿಗೆ ಅತ್ಯಂತ ಅವಶ್ಯಕವಾಗಿರುವ ಆಮ್ಲಜನಕವನ್ನು ಬಿಡುಗಡೆ ಮಾಡುವ ಗಿಡ-ಮರಗಳನ್ನು ಬೆಳಸಿ ಪೋಷಿಸಬೇಕು ಆದರೆ ಇತ್ತೀಚಿನ ದಿನಗಳಲ್ಲಿ ನಾವು ಶುದ್ಧ ಗಾಳಿಗಾಗಿ ಹಣ ಕೊಡುವ ದುಸ್ಥಿತಿ ನಿರ್ಮಾಣವಾಗಿದೆ. ಗಿಡ ಮರಗಳಿದ್ದಲ್ಲಿ ಉತ್ತಮ ಮಳೆ ಬೆಳೆಯಾಗುತ್ತದೆ. ಮನುಷ್ಯ ಆಧುನಿಕತೆಯ ಮೊರೆ ಹೋಗಿ ಗಿಡ ಮರಗಳನ್ನು ಕಡಿದು ನಾಶ ಮಾಡಿ ಪ್ರಕೃತಿಯ ಮುನಿಸಿಗೆ ಕಾರಣನಾಗಿದ್ದಾನೆ. ಈ ಕಾರಣದಿಂದಾಗಿಯೇ ಹೊಸ ಹೊಸ ಕಾಯಿಲೆಗಳು ವಕ್ಕರಿಸಿಕೊಂಡಿದೆ. ಇತ್ತೀಚಿನ ದಿನಗಳಲ್ಲಿ ಈ ಕರೋನ ಮಹಾಮಾರಿಗೆ ಅದೆಷ್ಟೋ ಜನ ಆಮ್ಲಜನಕ ಸಿಗದೇ ಪ್ರಾಣ ತೆತ್ತಿದ್ದಾರೆ ಇನ್ನು ಮುಂದೆ ಎಚ್ಚೆತ್ತುಕೊಳ್ಳದಿದ್ದಲ್ಲಿ ಗಂಡಾಂತರ ಖಚಿತ ಎಂದು ತಿಳಿಸಿದರು.

ಧರ್ಮಸ್ಥಳದ ಧರ್ಮಾಧಿಕಾರಿಗಳ ಮಾರ್ಗದರ್ಶನದಲ್ಲಿ ಪ್ರತಿ ವರ್ಷ ರಾಜ್ಯಾದಾದ್ಯಂತ ಪರಿಸರ ಉಳಿಸಿ ಬೆಳೆಸುವ ಬಗ್ಗೆ ಜಾಗೃತಿ ಹಾಗೂ ಸಸಿ ನೆಟ್ಟು ಅದನ್ನು ಘೋಷಣೆ ಮಾಡುವ ಮೂಲಕ ಪರಿಸರದ ಬಗ್ಗೆ ಕಾಳಜಿ ವಹಿಸಿ ಸುಮಾರು ಕಾರ್ಯಕ್ರಮ ನಡೆಸಲಾಗುತ್ತಿದೆ ಎಂದರು.

ಕಾರ್ಯಕ್ರಮದಲ್ಲಿ ತಾಲೂಕು ಯೋಜನಾಧಿಕಾರಿ ಪ್ರಕಾಶ್ ಕುಮಾರ್. ಮೇಲ್ವಿಚಾರಕರಾದ ಆಶಾ. ಊರಿನ ಗಣ್ಯರಾದ ವೆಂಕಟೇಶ್. ಶಾಲಾ ಶಿಕ್ಷಕರಾದ ಚೌಡರೆಡ್ಡಿ. ಶ್ರೀನಿವಾಸ್. ಸೇವಾಪ್ರತಿನಿಧಿ ಭಾಗ್ಯಲಕ್ಷ್ಮಿ ಡೈರಿ ಕಾರ್ಯದರ್ಶಿ ರವಿ. ಮತ್ತು ಸಂಘದ ಸದಸ್ಯರು ಉಪಸ್ಥಿತರಿದ್ದರು.

Spread the love
  • Related Posts

    “ಮನಸ್ಸಿನ ಶುದ್ಧಿ ಮತ್ತು ಸಜ್ಜನ ಜೀವನವೇ ಆತ್ಮವನ್ನು ಪರಮಾತ್ಮನ ಕಡೆಗೆ ನಡೆಸುವ ದಾರಿ” : ಅನಿಲ್ ಕುಮಾರ್ SS

    ಸಕಲೇಶಪುರ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ರಿ ಸಕಲೇಶಪುರ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಹಾಸನ ಜಿಲ್ಲೆ, 2054ನೇ ಮದ್ಯವರ್ಜನ ಶಿಬಿರದ ವ್ಯವಸ್ಥಾಪನಾ ಸಮಿತಿ ಸಕಲೇಶಪುರ ಇದರ ವತಿಯಿಂದ ನಡೆಯುತ್ತಿರುವ ಮದ್ಯವರ್ಜನ ಶಿಬಿರದ ಕಾರ್ಯಕ್ರಮದಲ್ಲಿ ಗ್ರಾಮಾಭಿವೃದ್ಧಿ ಯೋಜನೆಯ…

    Spread the love

    ಬೆಳ್ತಂಗಡಿ :ಕನ್ನಡಿಕಟ್ಟೆ ಬಳಿ ಬೈಕ್- ಕಾರು ನಡುವೆ ಭೀಕರ ರಸ್ತೆ ಅಪಘಾತ,ಮಹಿಳೆ ಸಾವು

    ಬೆಳ್ತಂಗಡಿ: ಭೀಕರ ರಸ್ತೆ ಅಪಘಾತದಲ್ಲಿ ಸ್ಥಳದಲ್ಲೇ ಮಹಿಳೆಯೊಬ್ಬರು ದುರ್ಮರಣ ಹೊಂದಿರುವಂತಹ ಘಟನೆ ಬೆಳ್ತಂಗಡಿ ತಾಲೂಕಿನ ಪಡಂಗಡಿ ಗ್ರಾಮದ ಕನ್ನಡಿಕಟ್ಟೆ ಬಳಿ ಮೇ.17 ರಂದು ರಾತ್ರಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಬಳಂಜ ಗ್ರಾಮದ ಅನಿಲ್ ಪಾರ್ಮ್ ನ ಮಾಲೀಕ ಅನಿಲ್ ಭಟ್(45) ಅವರ…

    Spread the love

    You Missed

    “ಮನಸ್ಸಿನ ಶುದ್ಧಿ ಮತ್ತು ಸಜ್ಜನ ಜೀವನವೇ ಆತ್ಮವನ್ನು ಪರಮಾತ್ಮನ ಕಡೆಗೆ ನಡೆಸುವ ದಾರಿ” : ಅನಿಲ್ ಕುಮಾರ್ SS

    • By admin
    • May 20, 2026
    • 38 views
    “ಮನಸ್ಸಿನ ಶುದ್ಧಿ ಮತ್ತು ಸಜ್ಜನ ಜೀವನವೇ ಆತ್ಮವನ್ನು ಪರಮಾತ್ಮನ ಕಡೆಗೆ ನಡೆಸುವ ದಾರಿ” : ಅನಿಲ್ ಕುಮಾರ್ SS

    ಬೆಳ್ತಂಗಡಿ :ಕನ್ನಡಿಕಟ್ಟೆ ಬಳಿ ಬೈಕ್- ಕಾರು ನಡುವೆ ಭೀಕರ ರಸ್ತೆ ಅಪಘಾತ,ಮಹಿಳೆ ಸಾವು

    • By admin
    • May 17, 2026
    • 2322 views
    ಬೆಳ್ತಂಗಡಿ :ಕನ್ನಡಿಕಟ್ಟೆ ಬಳಿ ಬೈಕ್- ಕಾರು ನಡುವೆ ಭೀಕರ ರಸ್ತೆ ಅಪಘಾತ,ಮಹಿಳೆ ಸಾವು

    ಶ್ರೀ.ಕ್ಷೇ.ಧ.ಗ್ರಾ ಯೋಜನೆ ವತಿಯಿಂದ ಸಕಲೇಶಪುರದಲ್ಲಿ 2054ನೇ ಮದ್ಯವರ್ಜನ ಶಿಬಿರದ ಉದ್ಘಾಟನೆ, ಮದ್ಯವರ್ಜನ ಶಿಬಿರ ಜೀವನದ ಪಾಠ ಶಾಲೆ: ವನರಾಜ್ ವಿ.ಸಿ,

    • By admin
    • May 16, 2026
    • 611 views
    ಶ್ರೀ.ಕ್ಷೇ.ಧ.ಗ್ರಾ ಯೋಜನೆ ವತಿಯಿಂದ ಸಕಲೇಶಪುರದಲ್ಲಿ 2054ನೇ ಮದ್ಯವರ್ಜನ ಶಿಬಿರದ ಉದ್ಘಾಟನೆ, ಮದ್ಯವರ್ಜನ ಶಿಬಿರ ಜೀವನದ ಪಾಠ ಶಾಲೆ: ವನರಾಜ್ ವಿ.ಸಿ,

    ಬೆಳಾಲು ಗ್ರಾಮದ ಮೂಕುತ್ತಿ ಮಜಲು ಹಾಗೂ ನಾಗಕಲ್ಲು ಪ್ರದೇಶದಲ್ಲಿ ಸೇತುವೆ ನಿರ್ಮಾಣಕ್ಕೆ ರೂ.5 ಕೋಟಿ ಅನುದಾನ: ಶಾಸಕ ಹರೀಶ್ ಪೂಂಜ

    • By admin
    • May 12, 2026
    • 234 views
    ಬೆಳಾಲು ಗ್ರಾಮದ ಮೂಕುತ್ತಿ ಮಜಲು ಹಾಗೂ ನಾಗಕಲ್ಲು ಪ್ರದೇಶದಲ್ಲಿ ಸೇತುವೆ ನಿರ್ಮಾಣಕ್ಕೆ ರೂ.5 ಕೋಟಿ ಅನುದಾನ: ಶಾಸಕ ಹರೀಶ್ ಪೂಂಜ

    ರಡ್ಡ್ ಮಂಡೆಯ ಹಾವಿಗೆ ಲಕ್ಷಲಕ್ಷ ಬೆಲೆ ಕಟ್ಟಿ ಮಾರಾಟಕ್ಕೆ ಯತ್ನ, ಐವರನ್ನು ಬಂಧಿಸಿದ ಸಿಐಡಿ ಅರಣ್ಯ ಸಂಚಾರಿ ದಳದ ಅಧಿಕಾರಿಗಳು!!!!

    • By admin
    • May 12, 2026
    • 71 views
    ರಡ್ಡ್ ಮಂಡೆಯ ಹಾವಿಗೆ  ಲಕ್ಷಲಕ್ಷ ಬೆಲೆ ಕಟ್ಟಿ ಮಾರಾಟಕ್ಕೆ ಯತ್ನ, ಐವರನ್ನು ಬಂಧಿಸಿದ ಸಿಐಡಿ ಅರಣ್ಯ ಸಂಚಾರಿ ದಳದ ಅಧಿಕಾರಿಗಳು!!!!

    ನೀಟಾಗಿ ನಡೆಯದ ನೀಟ್ ಪರೀಕ್ಷೆ!!! ಪ್ರಶ್ನೆಪತ್ರಿಕೆ ಸೋರಿಕೆ ಹಿನ್ನಲೆಯಲ್ಲಿ ಪರೀಕ್ಷೆ ರದ್ದು, ಸಿಬಿಐ ತನಿಖೆಗೆ ಆದೇಶ

    • By admin
    • May 12, 2026
    • 51 views
    ನೀಟಾಗಿ ನಡೆಯದ ನೀಟ್ ಪರೀಕ್ಷೆ!!! ಪ್ರಶ್ನೆಪತ್ರಿಕೆ ಸೋರಿಕೆ ಹಿನ್ನಲೆಯಲ್ಲಿ ಪರೀಕ್ಷೆ ರದ್ದು, ಸಿಬಿಐ ತನಿಖೆಗೆ ಆದೇಶ