ಮಂಗಳವಾರದ ದಿನಭವಿಷ್ಯ ಯಾರಿಗೆ ಶುಭ, ಯಾರಿಗೆ ಅಶುಭ!

ಪಂಡಿತ್. ಶ್ರೀ ಅಘೋರಿನಾಥ್ ಗುರೂಜಿ. 99808 77934

ಮೇಷ: ಸ್ಥಿರಾಸ್ತಿ ವಿಚಾರದಲ್ಲಿ ಲಾಭ, ಮಾತೃವಿನಿಂದ ಅನುಕೂಲ, ನರ ದೌರ್ಬಲ್ಯ, ಕುತ್ತಿಗೆ ನೋವು, ದೇಹದಲ್ಲಿ ಆಯಾಸ, ಆತ್ಮೀಯರಿಗಾಗಿ ಅಧಿಕ ಖರ್ಚು.

ವೃಷಭ: ಗೃಹ ಬದಲಾವಣೆ, ಉದ್ಯೋಗ ಬದಲಾವಣೆಗೆ ಚಿಂತನೆ, ಹಣಕಾಸು ವಿಚಾರವಾಗಿ ಅನುಕೂಲ, ಆಕಸ್ಮಿಕ ಬಂಧುಗಳ ಆಗಮನ.

ಮಿಥುನ: ಸಂಗಾತಿಯ ಆರೋಗ್ಯದಲ್ಲಿ ವ್ಯತ್ಯಾಸ, ಆಕಸ್ಮಿಕ ಧನಾಗಮನ, ಪಾಲುದಾರಿಕೆ ವ್ಯವಹಾರದಲ್ಲಿ ಅನುಕೂಲ, ಕೆಲಸ ಕಾರ್ಯಗಳಲ್ಲಿ ಎಚ್ಚರಿಕೆ, ಯೋಚಿಸಿ ನಿರ್ಧಾರ ಕೈಗೊಳ್ಳುವುದು ಉತ್ತಮ.

ಕಟಕ: ಸ್ವಯಂಕೃತ್ಯಗಳಿಂದ ತೊಂದರೆ, ಅತಿಯಾದ ಆಸೆಗಳಿಂದ ನಷ್ಟ, ದೂರ ಪ್ರದೇಶದಲ್ಲಿ ಉದ್ಯೋಗ, ಕಿಡ್ನಿ ಸಮಸ್ಯೆ, ಆರೋಗ್ಯದಲ್ಲಿ ಏರುಪೇರು.

ಸಿಂಹ: ಮಕ್ಕಳ ಆರೋಗ್ಯದಲ್ಲಿ ವ್ಯತ್ಯಾಸ, ಕೋರ್ಟ್ ಕೇಸ್‍ಗಳಲ್ಲಿ ಅಡೆತಡೆ, ದೂರ ಪ್ರಯಾಣ, ಸಹೋದರನಿಂದ ಅನುಕೂಲ.

ಕನ್ಯಾ: ಸ್ಥಿರಾಸ್ತಿ-ವಾಹನ ಯೋಗ, ಶತ್ರುಗಳ ಕಾಟ, ಋಣ ಬಾಧೆ, ಯೋಚನೆಯಿಂದ ನಿದ್ರಾಭಂಗ, ಅಜೀರ್ಣ ಸಮಸ್ಯೆ, ಆರೋಗ್ಯದಲ್ಲಿ ವ್ಯತ್ಯಾಸ.

ತುಲಾ: ಉದ್ಯೋಗ ನಿಮಿತ್ತ ಪ್ರಯಾಣ, ಅತಿಯಾದ ಹಠಮಾರಿತನ, ಸ್ವಯಂಕೃತ ಅಪರಾಧಗಳಿಂದ ತೊಂದರೆ, ಆತುರ ಸ್ವಭಾವದಿಂದ ಸಂಕಷ್ಟ, ಮಿತ್ರರೇ ಶತ್ರುವಾಗುವರು.

ವೃಶ್ಚಿಕ: ಹಣಕಾಸು ಸಂಪಾದನೆಗೆ ಮನಸ್ಸು, ಮಕ್ಕಳಿಂದ ಸಮಸ್ಯೆ, ಪ್ರಯಾಣದಲ್ಲಿ ಅಡೆತಡೆ, ಕಾರ್ಯ ಕರ್ತವ್ಯಗಳಲ್ಲಿ ಹಿನ್ನಡೆ.

ಧನಸ್ಸು: ಫೈನಾನ್ಸ್ ಕ್ಷೇತ್ರದವರಿಗೆ ಲಾಭ, ವ್ಯವಹಾರಗಳಲ್ಲಿ ಲಾಭ, ಧಾರ್ಮಿಕ ಕಾರ್ಯಕ್ಕಾಗಿ ಪ್ರಯಾಣ, ಸಂಗಾತಿಯಿಂದ ಮಾನಸಿಕ ನೆಮ್ಮದಿ.

ಮಕರ: ಸ್ವಯಂಕೃತ ಅಪರಾಧಗಳಿಂದ ನಷ್ಟ, ಸಾಲದ ಸುಳಿಗೆ ಸಿಲುಕುವಿರಿ, ದಾಯಾದಿಗಳ ಕಲಹ, ಕೋರ್ಟ್ ಕೇಸ್‍ಗಳಲ್ಲಿ ಜಯ, ದೂರ ಪ್ರದೇಶದಲ್ಲಿ ಆಕಸ್ಮಿಕ ಲಾಭ.

ಕುಂಭ: ಸಾಲ ತೀರಿಸುವ ಸಾಧ್ಯತೆ, ಆಹಾರ ಸೇವನೆಯಲ್ಲಿ ವ್ಯತ್ಯಾಸ, ಆರೋಗ್ಯದಲ್ಲಿ ಏರುಪೇರು, ಮಕ್ಕಳಲ್ಲಿ ಭೌತಿಕ ಜ್ಞಾನ ಕುಂಠಿತ.

ಮೀನ: ವಸ್ತ್ರಾಭರಣ-ಮೊಬೈಲ್ ಖರೀದಿಸುವಿರಿ, ಉದ್ಯೋಗ ಸ್ಥಳದಲ್ಲಿ ಉತ್ತಮ ಗೌರವ, ನಿರುದ್ಯೋಗಿಗಳಿಗೆ ಉದ್ಯೋಗಾವಕಾಶ, ಪತ್ರ ವ್ಯವಹಾರಗಳಲ್ಲಿ ಲಾಭ.

Spread the love
  • Related Posts

    ಕ್ಯಾನ್ಸರ್ ಪೀಡಿತ ರೋಗಿಗಳ ಪರವಾಗಿ ಸದನದಲ್ಲಿ ಧ್ವನಿಯಾದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ

    ಬೆಂಗಳೂರು: ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಇಂದು ಸದನದಲ್ಲಿ ಕ್ಯಾನ್ಸರ್ ರೋಗಿಗಳಿಗೆ ಅನುಕೂಲ ಆಗುವಂತೆ ಕೆಲವು ನಿಯಮಾವಳಿಗಳನ್ನು ತರುವಂತೆ ಆಗ್ರಹಿಸಿದರು ಕೇಂದ್ರ ಸರ್ಕಾರವು ಬಡವರಿಗೋಸ್ಕರ ಯೋಜಿಸಿರುವ ಆಯುಷ್ಮಾನ್ ಭಾರತ್ ಯೋಜನೆಯಡಿಯಲ್ಲಿ ಕ್ಯಾನ್ಸರ್ ರೋಗಿಗಳಿಗೆ ಚಿಕಿತ್ಸೆಯನ್ನು ಪಡೆಯಲು ಮಂಗಳೂರಿನಲ್ಲಿರುವ ಪ್ರಸಿದ್ಧ ಕ್ಯಾನ್ಸರ್ ಆಸ್ಪತ್ರೆ…

    Spread the love

    ಮಳೆಗಾಳಿ ಲೆಕ್ಕಿಸದೆ ತಡರಾತ್ರಿಯಲ್ಲೂ ಕಾರ್ಯಪ್ರವೃತ್ತರಾದ ಮೇಸ್ಕಾಂ ಸಿಬ್ಬಂದಿ

    ಬೆಳ್ತಂಗಡಿ: ಮೆಸ್ಕಾಂ ಎಂದರೆ ದೂರುವರೇ ಹೆಚ್ಚು ದಿನಬೇಳಗಾದ್ರೆ ಮನೆ ಮನೆಗಳಲ್ಲಿ ನಿರಂತರ ಬೆಳಕು ಉರಿಯುತ್ತಲೆ ಇರಬೇಕು ಇಲ್ಲದಿದ್ದರೆ ಮನೆ ಮಾಲೀಕನಿಂದ ಹಿಡಿದು ಕುಟುಂಬದ ಎಲ್ಲಾ ಸದಸ್ಯರು ಹಿಡಿಶಾಪ ಹಾಕೋದು ಮಾತ್ರ ಮೆಸ್ಕಾಂ ಇಲಾಖೆ ಅಥವಾ ಅಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ ಆದರೆ ಯಾವತ್ತೂ…

    Spread the love

    You Missed

    ಕ್ಯಾನ್ಸರ್ ಪೀಡಿತ ರೋಗಿಗಳ ಪರವಾಗಿ ಸದನದಲ್ಲಿ ಧ್ವನಿಯಾದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ

    • By admin
    • July 23, 2024
    • 56 views
    ಕ್ಯಾನ್ಸರ್ ಪೀಡಿತ ರೋಗಿಗಳ ಪರವಾಗಿ ಸದನದಲ್ಲಿ ಧ್ವನಿಯಾದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ

    ಮಳೆಗಾಳಿ ಲೆಕ್ಕಿಸದೆ ತಡರಾತ್ರಿಯಲ್ಲೂ ಕಾರ್ಯಪ್ರವೃತ್ತರಾದ ಮೇಸ್ಕಾಂ ಸಿಬ್ಬಂದಿ

    • By admin
    • July 22, 2024
    • 148 views
    ಮಳೆಗಾಳಿ ಲೆಕ್ಕಿಸದೆ ತಡರಾತ್ರಿಯಲ್ಲೂ ಕಾರ್ಯಪ್ರವೃತ್ತರಾದ ಮೇಸ್ಕಾಂ ಸಿಬ್ಬಂದಿ

    ಶಿರೂರು ಗುಡ್ಡ ಕುಸಿತ ಸ್ಥಳಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯರವರಿಂದ ರಕ್ಷಣಾ ಕಾರ್ಯಾಚರಣೆಯ ಪರಿಶೀಲನೆ

    • By admin
    • July 21, 2024
    • 65 views
    ಶಿರೂರು ಗುಡ್ಡ ಕುಸಿತ  ಸ್ಥಳಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯರವರಿಂದ  ರಕ್ಷಣಾ ಕಾರ್ಯಾಚರಣೆಯ ಪರಿಶೀಲನೆ

    ಮಾಣಿಯಲ್ಲಿ ಶ್ರೀಲಲಿತೆ ನಾಗರಿಕ ಸೇವಾ ಕೇಂದ್ರ ಉದ್ಘಾಟನೆ

    • By admin
    • July 21, 2024
    • 15 views
    ಮಾಣಿಯಲ್ಲಿ ಶ್ರೀಲಲಿತೆ ನಾಗರಿಕ ಸೇವಾ ಕೇಂದ್ರ ಉದ್ಘಾಟನೆ

    ಉಜಿರೆಯ ಕಿರಣ್ ಅಗ್ರೋಟೆಕ್ ನಿಂದ ಸೇವಾಭಾರತಿಗೆ ಸೂಪರ್ ಗೋಲ್ಡ್ ಸ್ಪ್ರೇಯರ್(ಫಾಗ್) ಯಂತ್ರದ ಕೊಡುಗೆ

    • By admin
    • July 21, 2024
    • 18 views
    ಉಜಿರೆಯ ಕಿರಣ್ ಅಗ್ರೋಟೆಕ್ ನಿಂದ ಸೇವಾಭಾರತಿಗೆ ಸೂಪರ್ ಗೋಲ್ಡ್ ಸ್ಪ್ರೇಯರ್(ಫಾಗ್) ಯಂತ್ರದ ಕೊಡುಗೆ

    ಮಂಗಳ ಲಕ್ಷದ್ವೀಪ ಸೂಪರ್ ಫಾಸ್ಟ್ ಎಕ್ಸ್ ಪ್ರೆಸ್ ರೈಲಿನಲ್ಲಿ ಸುರಿದ ನೀರು ಪ್ರಯಾಣಿಕರು ಕಂಗಾಲು

    • By admin
    • July 21, 2024
    • 148 views
    ಮಂಗಳ ಲಕ್ಷದ್ವೀಪ ಸೂಪರ್ ಫಾಸ್ಟ್ ಎಕ್ಸ್ ಪ್ರೆಸ್ ರೈಲಿನಲ್ಲಿ ಸುರಿದ ನೀರು ಪ್ರಯಾಣಿಕರು ಕಂಗಾಲು