ಮಂಗಳವಾರದ ದಿನಭವಿಷ್ಯ ಯಾರಿಗೆ ಶುಭ, ಯಾರಿಗೆ ಅಶುಭ!

ಪಂಡಿತ್. ಶ್ರೀ ಅಘೋರಿನಾಥ್ ಗುರೂಜಿ. 99808 77934

ಮೇಷ: ಸ್ಥಿರಾಸ್ತಿ ವಿಚಾರದಲ್ಲಿ ಲಾಭ, ಮಾತೃವಿನಿಂದ ಅನುಕೂಲ, ನರ ದೌರ್ಬಲ್ಯ, ಕುತ್ತಿಗೆ ನೋವು, ದೇಹದಲ್ಲಿ ಆಯಾಸ, ಆತ್ಮೀಯರಿಗಾಗಿ ಅಧಿಕ ಖರ್ಚು.

ವೃಷಭ: ಗೃಹ ಬದಲಾವಣೆ, ಉದ್ಯೋಗ ಬದಲಾವಣೆಗೆ ಚಿಂತನೆ, ಹಣಕಾಸು ವಿಚಾರವಾಗಿ ಅನುಕೂಲ, ಆಕಸ್ಮಿಕ ಬಂಧುಗಳ ಆಗಮನ.

ಮಿಥುನ: ಸಂಗಾತಿಯ ಆರೋಗ್ಯದಲ್ಲಿ ವ್ಯತ್ಯಾಸ, ಆಕಸ್ಮಿಕ ಧನಾಗಮನ, ಪಾಲುದಾರಿಕೆ ವ್ಯವಹಾರದಲ್ಲಿ ಅನುಕೂಲ, ಕೆಲಸ ಕಾರ್ಯಗಳಲ್ಲಿ ಎಚ್ಚರಿಕೆ, ಯೋಚಿಸಿ ನಿರ್ಧಾರ ಕೈಗೊಳ್ಳುವುದು ಉತ್ತಮ.

ಕಟಕ: ಸ್ವಯಂಕೃತ್ಯಗಳಿಂದ ತೊಂದರೆ, ಅತಿಯಾದ ಆಸೆಗಳಿಂದ ನಷ್ಟ, ದೂರ ಪ್ರದೇಶದಲ್ಲಿ ಉದ್ಯೋಗ, ಕಿಡ್ನಿ ಸಮಸ್ಯೆ, ಆರೋಗ್ಯದಲ್ಲಿ ಏರುಪೇರು.

ಸಿಂಹ: ಮಕ್ಕಳ ಆರೋಗ್ಯದಲ್ಲಿ ವ್ಯತ್ಯಾಸ, ಕೋರ್ಟ್ ಕೇಸ್‍ಗಳಲ್ಲಿ ಅಡೆತಡೆ, ದೂರ ಪ್ರಯಾಣ, ಸಹೋದರನಿಂದ ಅನುಕೂಲ.

ಕನ್ಯಾ: ಸ್ಥಿರಾಸ್ತಿ-ವಾಹನ ಯೋಗ, ಶತ್ರುಗಳ ಕಾಟ, ಋಣ ಬಾಧೆ, ಯೋಚನೆಯಿಂದ ನಿದ್ರಾಭಂಗ, ಅಜೀರ್ಣ ಸಮಸ್ಯೆ, ಆರೋಗ್ಯದಲ್ಲಿ ವ್ಯತ್ಯಾಸ.

ತುಲಾ: ಉದ್ಯೋಗ ನಿಮಿತ್ತ ಪ್ರಯಾಣ, ಅತಿಯಾದ ಹಠಮಾರಿತನ, ಸ್ವಯಂಕೃತ ಅಪರಾಧಗಳಿಂದ ತೊಂದರೆ, ಆತುರ ಸ್ವಭಾವದಿಂದ ಸಂಕಷ್ಟ, ಮಿತ್ರರೇ ಶತ್ರುವಾಗುವರು.

ವೃಶ್ಚಿಕ: ಹಣಕಾಸು ಸಂಪಾದನೆಗೆ ಮನಸ್ಸು, ಮಕ್ಕಳಿಂದ ಸಮಸ್ಯೆ, ಪ್ರಯಾಣದಲ್ಲಿ ಅಡೆತಡೆ, ಕಾರ್ಯ ಕರ್ತವ್ಯಗಳಲ್ಲಿ ಹಿನ್ನಡೆ.

ಧನಸ್ಸು: ಫೈನಾನ್ಸ್ ಕ್ಷೇತ್ರದವರಿಗೆ ಲಾಭ, ವ್ಯವಹಾರಗಳಲ್ಲಿ ಲಾಭ, ಧಾರ್ಮಿಕ ಕಾರ್ಯಕ್ಕಾಗಿ ಪ್ರಯಾಣ, ಸಂಗಾತಿಯಿಂದ ಮಾನಸಿಕ ನೆಮ್ಮದಿ.

ಮಕರ: ಸ್ವಯಂಕೃತ ಅಪರಾಧಗಳಿಂದ ನಷ್ಟ, ಸಾಲದ ಸುಳಿಗೆ ಸಿಲುಕುವಿರಿ, ದಾಯಾದಿಗಳ ಕಲಹ, ಕೋರ್ಟ್ ಕೇಸ್‍ಗಳಲ್ಲಿ ಜಯ, ದೂರ ಪ್ರದೇಶದಲ್ಲಿ ಆಕಸ್ಮಿಕ ಲಾಭ.

ಕುಂಭ: ಸಾಲ ತೀರಿಸುವ ಸಾಧ್ಯತೆ, ಆಹಾರ ಸೇವನೆಯಲ್ಲಿ ವ್ಯತ್ಯಾಸ, ಆರೋಗ್ಯದಲ್ಲಿ ಏರುಪೇರು, ಮಕ್ಕಳಲ್ಲಿ ಭೌತಿಕ ಜ್ಞಾನ ಕುಂಠಿತ.

ಮೀನ: ವಸ್ತ್ರಾಭರಣ-ಮೊಬೈಲ್ ಖರೀದಿಸುವಿರಿ, ಉದ್ಯೋಗ ಸ್ಥಳದಲ್ಲಿ ಉತ್ತಮ ಗೌರವ, ನಿರುದ್ಯೋಗಿಗಳಿಗೆ ಉದ್ಯೋಗಾವಕಾಶ, ಪತ್ರ ವ್ಯವಹಾರಗಳಲ್ಲಿ ಲಾಭ.

Spread the love
  • Related Posts

    ಬೆಳ್ತಂಗಡಿಯ KAF ಕ್ರಿಯೇಟಿವ್ ಶಾಪ್ ನಲ್ಲಿ ಹಿಲಿಯಂ ಗ್ಯಾಸ್ ಬ್ಲಾಸ್ಟ್

    ಬೆಳ್ತಂಗಡಿ : ಹೀಲಿಯಂ ಗ್ಯಾಸ್ ಸೋರಿಕೆಯಿಂದ ಉಂಟಾದ ಬೆಂಕಿಯಿಂದ ಅಂಗಡಿ ಸುಟ್ಟು ಭಸ್ಮವಾದ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ. ಬೆಳ್ತಂಗಡಿ ನಗರದ ಸಂತೆಕಟ್ಟೆಯಲ್ಲಿರುವ ಹೇರಾಜೆ ಕಾಂಪ್ಲೆಕ್ಸ್ ನಲ್ಲಿ ಮೊದಲ ಮಹಡಿಯ ಮೊಹಮ್ಮದ್ ಸಮೀಲ್ ಎಂಬವರ ಮಾಲೀಕತ್ವದ KAF ಕ್ರಿಯೇಟಿವ್ ಆರ್ಟ್ & ಕ್ರಾಫ್ಟ್…

    Spread the love

    ಪುತ್ತೂರಿನಲ್ಲಿ ಲಕ್ಷ್ಯ ಡೇ ಕೇರ್ ಸೆಂಟರ್ ಹಾಗೂ ಲಕ್ಷ್ಯ ಕೌನ್ಸಲಿಂಗ್ ಸೆಂಟರ್ ಲೋಕಾರ್ಪಣೆ

    ಪುತ್ತೂರು: ಬೈಪಾಸ್ ರಸ್ತೆ ಇಲ್ಲಿನ ರವಿಂದ ಕಾಂಪ್ಲೆಕ್ಸ್ ನಲ್ಲಿ ಪ್ರಥಮ ಬಾರಿಗೆ ಸೈಕಾಲಜಿಸ್ಟ್ ಹಾಗೂ ಶಿಕ್ಷಣ ತಜ್ಞರಿಂದಲೇ ನಡೆಸಲ್ಪಡುವ ದಕ್ಷಿಣ ಕನ್ನಡ ಜಿಲ್ಲೆಯ ಪ್ರಥಮ ಲಕ್ಷ್ಯ ಡೇ ಕೇರ್ ಸೆಂಟರ್ ಹಾಗೂ ಲಕ್ಷ್ಯ ಕೌನ್ಸಲಿಂಗ್ ಸೆಂಟರ್ ಲೋಕಾರ್ಪಣೆಗೊಂಡಿತು. ಮಂಗಳೂರು ರಾಮಕೃಷ್ಣ ಮಠದ…

    Spread the love

    You Missed

    ಬೆಳ್ತಂಗಡಿಯ KAF ಕ್ರಿಯೇಟಿವ್ ಶಾಪ್ ನಲ್ಲಿ ಹಿಲಿಯಂ ಗ್ಯಾಸ್ ಬ್ಲಾಸ್ಟ್

    • By admin
    • February 14, 2026
    • 42 views
    ಬೆಳ್ತಂಗಡಿಯ KAF ಕ್ರಿಯೇಟಿವ್ ಶಾಪ್ ನಲ್ಲಿ  ಹಿಲಿಯಂ ಗ್ಯಾಸ್ ಬ್ಲಾಸ್ಟ್

    ಪುತ್ತೂರಿನಲ್ಲಿ ಲಕ್ಷ್ಯ ಡೇ ಕೇರ್ ಸೆಂಟರ್ ಹಾಗೂ ಲಕ್ಷ್ಯ ಕೌನ್ಸಲಿಂಗ್ ಸೆಂಟರ್ ಲೋಕಾರ್ಪಣೆ

    • By admin
    • February 13, 2026
    • 34 views
    ಪುತ್ತೂರಿನಲ್ಲಿ ಲಕ್ಷ್ಯ ಡೇ ಕೇರ್ ಸೆಂಟರ್ ಹಾಗೂ ಲಕ್ಷ್ಯ ಕೌನ್ಸಲಿಂಗ್ ಸೆಂಟರ್ ಲೋಕಾರ್ಪಣೆ

    ಅಪಘಾತದ ಪರಿಹಾರದ ಹಣ ನೀಡದ ಕಾರಣ 2 ಕೆಎಸ್ಆರ್ ಟಿಸಿ ಬಸ್ ಸೀಜ್ ಮಾಡಿದ ಕೋರ್ಟ್

    • By admin
    • February 13, 2026
    • 30 views
    ಅಪಘಾತದ ಪರಿಹಾರದ ಹಣ ನೀಡದ ಕಾರಣ 2 ಕೆಎಸ್ಆರ್ ಟಿಸಿ ಬಸ್ ಸೀಜ್ ಮಾಡಿದ ಕೋರ್ಟ್

    ಬೆಳ್ತಂಗಡಿ ಪೊಲೀಸ್ ಇನ್ಸ್ಪೆಕ್ಟರ್ BG ಸುಬ್ಬಾಪುರಮಠ ವರ್ಗಾವಣೆ

    • By admin
    • February 11, 2026
    • 691 views
    ಬೆಳ್ತಂಗಡಿ ಪೊಲೀಸ್ ಇನ್ಸ್ಪೆಕ್ಟರ್ BG ಸುಬ್ಬಾಪುರಮಠ ವರ್ಗಾವಣೆ

    ಕರಾವಳಿಯ ಜಾನಪದ ಕ್ರೀಡೆಯನ್ನಾಧರಿಸಿದ “ವೀರ ಕಂಬಳ” ಚಿತ್ರ ಫೆ.27ಕ್ಕೆ ಬಿಡುಗಡೆ ಚಿತ್ರದಲ್ಲಿ ವಿಶೇಷ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ ಡಿ ವೀರೇಂದ್ರ ಹೆಗ್ಗಡೆಯವರು

    • By admin
    • February 11, 2026
    • 274 views
    ಕರಾವಳಿಯ ಜಾನಪದ ಕ್ರೀಡೆಯನ್ನಾಧರಿಸಿದ “ವೀರ ಕಂಬಳ” ಚಿತ್ರ ಫೆ.27ಕ್ಕೆ ಬಿಡುಗಡೆ ಚಿತ್ರದಲ್ಲಿ ವಿಶೇಷ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ ಡಿ ವೀರೇಂದ್ರ ಹೆಗ್ಗಡೆಯವರು

    ಬೆಳ್ತಂಗಡಿ ಚಿರತೆ ಹಾವಳಿ ಕ್ರಮಕ್ಕೆ ಒತ್ತಾಯಿಸಿ ಸ್ನೇಹಜ್ಯೋತಿ ಮಹಿಳಾ ತಾಲೂಕು ಒಕ್ಕೂಟ ದಿಂದ ಮನವಿ

    • By admin
    • February 10, 2026
    • 97 views
    ಬೆಳ್ತಂಗಡಿ ಚಿರತೆ ಹಾವಳಿ ಕ್ರಮಕ್ಕೆ ಒತ್ತಾಯಿಸಿ ಸ್ನೇಹಜ್ಯೋತಿ ಮಹಿಳಾ ತಾಲೂಕು ಒಕ್ಕೂಟ ದಿಂದ ಮನವಿ