ಮಂಗಳವಾರದ ದಿನಭವಿಷ್ಯ ಯಾರಿಗೆ ಶುಭ, ಯಾರಿಗೆ ಅಶುಭ!

ಪಂಡಿತ್. ಶ್ರೀ ಅಘೋರಿನಾಥ್ ಗುರೂಜಿ. 99808 77934

ಮೇಷ: ಸ್ಥಿರಾಸ್ತಿ ವಿಚಾರದಲ್ಲಿ ಲಾಭ, ಮಾತೃವಿನಿಂದ ಅನುಕೂಲ, ನರ ದೌರ್ಬಲ್ಯ, ಕುತ್ತಿಗೆ ನೋವು, ದೇಹದಲ್ಲಿ ಆಯಾಸ, ಆತ್ಮೀಯರಿಗಾಗಿ ಅಧಿಕ ಖರ್ಚು.

ವೃಷಭ: ಗೃಹ ಬದಲಾವಣೆ, ಉದ್ಯೋಗ ಬದಲಾವಣೆಗೆ ಚಿಂತನೆ, ಹಣಕಾಸು ವಿಚಾರವಾಗಿ ಅನುಕೂಲ, ಆಕಸ್ಮಿಕ ಬಂಧುಗಳ ಆಗಮನ.

ಮಿಥುನ: ಸಂಗಾತಿಯ ಆರೋಗ್ಯದಲ್ಲಿ ವ್ಯತ್ಯಾಸ, ಆಕಸ್ಮಿಕ ಧನಾಗಮನ, ಪಾಲುದಾರಿಕೆ ವ್ಯವಹಾರದಲ್ಲಿ ಅನುಕೂಲ, ಕೆಲಸ ಕಾರ್ಯಗಳಲ್ಲಿ ಎಚ್ಚರಿಕೆ, ಯೋಚಿಸಿ ನಿರ್ಧಾರ ಕೈಗೊಳ್ಳುವುದು ಉತ್ತಮ.

ಕಟಕ: ಸ್ವಯಂಕೃತ್ಯಗಳಿಂದ ತೊಂದರೆ, ಅತಿಯಾದ ಆಸೆಗಳಿಂದ ನಷ್ಟ, ದೂರ ಪ್ರದೇಶದಲ್ಲಿ ಉದ್ಯೋಗ, ಕಿಡ್ನಿ ಸಮಸ್ಯೆ, ಆರೋಗ್ಯದಲ್ಲಿ ಏರುಪೇರು.

ಸಿಂಹ: ಮಕ್ಕಳ ಆರೋಗ್ಯದಲ್ಲಿ ವ್ಯತ್ಯಾಸ, ಕೋರ್ಟ್ ಕೇಸ್‍ಗಳಲ್ಲಿ ಅಡೆತಡೆ, ದೂರ ಪ್ರಯಾಣ, ಸಹೋದರನಿಂದ ಅನುಕೂಲ.

ಕನ್ಯಾ: ಸ್ಥಿರಾಸ್ತಿ-ವಾಹನ ಯೋಗ, ಶತ್ರುಗಳ ಕಾಟ, ಋಣ ಬಾಧೆ, ಯೋಚನೆಯಿಂದ ನಿದ್ರಾಭಂಗ, ಅಜೀರ್ಣ ಸಮಸ್ಯೆ, ಆರೋಗ್ಯದಲ್ಲಿ ವ್ಯತ್ಯಾಸ.

ತುಲಾ: ಉದ್ಯೋಗ ನಿಮಿತ್ತ ಪ್ರಯಾಣ, ಅತಿಯಾದ ಹಠಮಾರಿತನ, ಸ್ವಯಂಕೃತ ಅಪರಾಧಗಳಿಂದ ತೊಂದರೆ, ಆತುರ ಸ್ವಭಾವದಿಂದ ಸಂಕಷ್ಟ, ಮಿತ್ರರೇ ಶತ್ರುವಾಗುವರು.

ವೃಶ್ಚಿಕ: ಹಣಕಾಸು ಸಂಪಾದನೆಗೆ ಮನಸ್ಸು, ಮಕ್ಕಳಿಂದ ಸಮಸ್ಯೆ, ಪ್ರಯಾಣದಲ್ಲಿ ಅಡೆತಡೆ, ಕಾರ್ಯ ಕರ್ತವ್ಯಗಳಲ್ಲಿ ಹಿನ್ನಡೆ.

ಧನಸ್ಸು: ಫೈನಾನ್ಸ್ ಕ್ಷೇತ್ರದವರಿಗೆ ಲಾಭ, ವ್ಯವಹಾರಗಳಲ್ಲಿ ಲಾಭ, ಧಾರ್ಮಿಕ ಕಾರ್ಯಕ್ಕಾಗಿ ಪ್ರಯಾಣ, ಸಂಗಾತಿಯಿಂದ ಮಾನಸಿಕ ನೆಮ್ಮದಿ.

ಮಕರ: ಸ್ವಯಂಕೃತ ಅಪರಾಧಗಳಿಂದ ನಷ್ಟ, ಸಾಲದ ಸುಳಿಗೆ ಸಿಲುಕುವಿರಿ, ದಾಯಾದಿಗಳ ಕಲಹ, ಕೋರ್ಟ್ ಕೇಸ್‍ಗಳಲ್ಲಿ ಜಯ, ದೂರ ಪ್ರದೇಶದಲ್ಲಿ ಆಕಸ್ಮಿಕ ಲಾಭ.

ಕುಂಭ: ಸಾಲ ತೀರಿಸುವ ಸಾಧ್ಯತೆ, ಆಹಾರ ಸೇವನೆಯಲ್ಲಿ ವ್ಯತ್ಯಾಸ, ಆರೋಗ್ಯದಲ್ಲಿ ಏರುಪೇರು, ಮಕ್ಕಳಲ್ಲಿ ಭೌತಿಕ ಜ್ಞಾನ ಕುಂಠಿತ.

ಮೀನ: ವಸ್ತ್ರಾಭರಣ-ಮೊಬೈಲ್ ಖರೀದಿಸುವಿರಿ, ಉದ್ಯೋಗ ಸ್ಥಳದಲ್ಲಿ ಉತ್ತಮ ಗೌರವ, ನಿರುದ್ಯೋಗಿಗಳಿಗೆ ಉದ್ಯೋಗಾವಕಾಶ, ಪತ್ರ ವ್ಯವಹಾರಗಳಲ್ಲಿ ಲಾಭ.

Spread the love
  • Related Posts

    ಕರ್ನಾಟಕ ಟಿವಿಯ ‘ಜನನಾಯಕ ಲೀಡರ್’ ಪ್ರಶಸ್ತಿಗೆ ಭಾಜನರಾದ ಪುತ್ತಿಲ ಪರಿವಾರದ ಅರುಣ್ ಕುಮಾರ್ ಪುತ್ತಿಲ

    ಪುತ್ತೂರು: ಸಮಾಜಮುಖಿ ಕಾರ್ಯಗಳು, ಹಿಂದೂ ಸಂಘಟನಾ ಚಟುವಟಿಕೆಗಳು ಹಾಗೂ ಜನಸೇವೆಯಲ್ಲಿ ಸಲ್ಲಿಸಿರುವ ಗಮನಾರ್ಹ ಕೊಡುಗೆಯನ್ನು ಪರಿಗಣಿಸಿ ಪುತ್ತಿಲ ಪರಿವಾರದ ಸಂಸ್ಥಾಪಕ ಅರುಣ್ ಕುಮಾರ್ ಪುತ್ತಿಲ ಅವರಿಗೆ ಕರ್ನಾಟಕ ಟಿವಿ ವತಿಯಿಂದ ನೀಡಲಾಗುವ ಪ್ರತಿಷ್ಠಿತ ‘ಜನನಾಯಕ ಲೀಡರ್’ ಪ್ರಶಸ್ತಿ ಪ್ರದಾನ ಮಾಡಲಾಗಿದೆ. ರಾಜ್ಯದ…

    Spread the love

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಉಚಿತ ಆರೋಗ್ಯ ಹಾಗೂ ಕಣ್ಣಿನ ತಪಾಸಣಾ ಶಿಬಿರ, “ಧರ್ಮಸ್ಥಳದ ಪುಣ್ಯ ಕಾರ್ಯಗಳಲ್ಲಿ ಪಾಲ್ಗೊಂಡು ಅಂತರಂಗದ ಕಣ್ಣು ತೆರೆಯಿರಿ: ನವೀನ್ ಚಂದ್ರ ಶೆಟ್ಟಿ”

    ಸಕಲೇಶಪುರ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (SKDRDP) ಸಕಲೇಶಪುರ ವತಿಯಿಂದ ತಾಲೂಕಿನ ಶುಕ್ರವಾರಸಂತೆ ವಲಯದ ಯಡವರನಹಳ್ಳಿ (ನಲ್ಲುಳ್ಳಿ) ಗ್ರಾಮದಲ್ಲಿ ಉಚಿತ ಆರೋಗ್ಯ ತಪಾಸಣಾ ಹಾಗೂ ಕಣ್ಣಿನ ತಪಾಸಣಾ ಶಿಬಿರವನ್ನು ಯಶಸ್ವಿಯಾಗಿ ಆಯೋಜಿಸಲಾಯಿತು. ಕಾರ್ಯಕ್ರಮವನ್ನು ಹಾಸನ ಜಿಲ್ಲಾ ಜನಜಾಗೃತಿ ವೇದಿಕೆಯ ಅಧ್ಯಕ್ಷರಾದ…

    Spread the love

    You Missed

    ಕರ್ನಾಟಕ ಟಿವಿಯ ‘ಜನನಾಯಕ ಲೀಡರ್’ ಪ್ರಶಸ್ತಿಗೆ ಭಾಜನರಾದ ಪುತ್ತಿಲ ಪರಿವಾರದ ಅರುಣ್ ಕುಮಾರ್ ಪುತ್ತಿಲ

    • By admin
    • June 20, 2026
    • 15 views
    ಕರ್ನಾಟಕ ಟಿವಿಯ ‘ಜನನಾಯಕ ಲೀಡರ್’ ಪ್ರಶಸ್ತಿಗೆ ಭಾಜನರಾದ ಪುತ್ತಿಲ ಪರಿವಾರದ ಅರುಣ್ ಕುಮಾರ್ ಪುತ್ತಿಲ

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಉಚಿತ ಆರೋಗ್ಯ ಹಾಗೂ ಕಣ್ಣಿನ ತಪಾಸಣಾ ಶಿಬಿರ, “ಧರ್ಮಸ್ಥಳದ ಪುಣ್ಯ ಕಾರ್ಯಗಳಲ್ಲಿ ಪಾಲ್ಗೊಂಡು ಅಂತರಂಗದ ಕಣ್ಣು ತೆರೆಯಿರಿ: ನವೀನ್ ಚಂದ್ರ ಶೆಟ್ಟಿ”

    • By admin
    • June 20, 2026
    • 79 views
    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಉಚಿತ ಆರೋಗ್ಯ ಹಾಗೂ ಕಣ್ಣಿನ ತಪಾಸಣಾ ಶಿಬಿರ, “ಧರ್ಮಸ್ಥಳದ ಪುಣ್ಯ ಕಾರ್ಯಗಳಲ್ಲಿ ಪಾಲ್ಗೊಂಡು ಅಂತರಂಗದ ಕಣ್ಣು ತೆರೆಯಿರಿ: ನವೀನ್ ಚಂದ್ರ ಶೆಟ್ಟಿ”

    ಶಿರಾಡಿ ಘಾಟ್‌ನಲ್ಲಿ ಬಾಕ್ಸೈಟ್ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ

    • By admin
    • June 20, 2026
    • 18 views
    ಶಿರಾಡಿ ಘಾಟ್‌ನಲ್ಲಿ ಬಾಕ್ಸೈಟ್ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ

    ಕರಾವಳಿಯಲ್ಲಿ ಕೈಕೊಟ್ಟ ಮುಂಗಾರು, ಹೆಚ್ಚಿದ ನೀರಿನ ಬಿಕ್ಕಟ್ಟಿನ ಆತಂಕ; ನದಿಯ ಒಡಲು ಹೇಳುತ್ತಿದೆ ಎಚ್ಚರಿಕೆಯ ಸಂದೇಶ:

    • By admin
    • June 20, 2026
    • 45 views
    ಕರಾವಳಿಯಲ್ಲಿ ಕೈಕೊಟ್ಟ ಮುಂಗಾರು, ಹೆಚ್ಚಿದ ನೀರಿನ ಬಿಕ್ಕಟ್ಟಿನ ಆತಂಕ; ನದಿಯ ಒಡಲು ಹೇಳುತ್ತಿದೆ ಎಚ್ಚರಿಕೆಯ ಸಂದೇಶ:

    ದಿಡುಪೆ-ಪೈಚಾರು ರಾಜ್ಯ ಹೆದ್ದಾರಿಯ ಸೋಮಂತ್ತಡ್ಕದಿಂದ ಹೇಡ್ಯಾ ವರೆಗಿನ ರಸ್ತೆ ನವೀಕರಣಕ್ಕೆ ಅನುದಾನ ಮಂಜೂರು

    • By admin
    • June 18, 2026
    • 52 views
    ದಿಡುಪೆ-ಪೈಚಾರು ರಾಜ್ಯ ಹೆದ್ದಾರಿಯ ಸೋಮಂತ್ತಡ್ಕದಿಂದ ಹೇಡ್ಯಾ ವರೆಗಿನ ರಸ್ತೆ ನವೀಕರಣಕ್ಕೆ ಅನುದಾನ ಮಂಜೂರು

    “ಸಿ.ಎಂ.-ಡಿಕೆಶಿ ಮೊದಲ ಪರೀಕ್ಷೆಯಲ್ಲಿ ಸಕ್ಸಸ್: ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ 5 ಸ್ಥಾನ” ಜೆಡಿಎಸ್ ಅಭ್ಯರ್ಥಿಗೆ ಸೋಲು, ಅಡ್ಡಮತದಾನ ಚರ್ಚೆಗೆ ಗ್ರಾಸ

    • By admin
    • June 18, 2026
    • 42 views
    “ಸಿ.ಎಂ.-ಡಿಕೆಶಿ ಮೊದಲ ಪರೀಕ್ಷೆಯಲ್ಲಿ ಸಕ್ಸಸ್: ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ 5 ಸ್ಥಾನ” ಜೆಡಿಎಸ್ ಅಭ್ಯರ್ಥಿಗೆ ಸೋಲು, ಅಡ್ಡಮತದಾನ ಚರ್ಚೆಗೆ ಗ್ರಾಸ