ಮಂಗಳವಾರದ ದಿನಭವಿಷ್ಯ ಯಾರಿಗೆ ಶುಭ, ಯಾರಿಗೆ ಅಶುಭ!

ಪಂಡಿತ್. ಶ್ರೀ ಅಘೋರಿನಾಥ್ ಗುರೂಜಿ. 99808 77934

ಮೇಷ: ಸ್ಥಿರಾಸ್ತಿ ವಿಚಾರದಲ್ಲಿ ಲಾಭ, ಮಾತೃವಿನಿಂದ ಅನುಕೂಲ, ನರ ದೌರ್ಬಲ್ಯ, ಕುತ್ತಿಗೆ ನೋವು, ದೇಹದಲ್ಲಿ ಆಯಾಸ, ಆತ್ಮೀಯರಿಗಾಗಿ ಅಧಿಕ ಖರ್ಚು.

ವೃಷಭ: ಗೃಹ ಬದಲಾವಣೆ, ಉದ್ಯೋಗ ಬದಲಾವಣೆಗೆ ಚಿಂತನೆ, ಹಣಕಾಸು ವಿಚಾರವಾಗಿ ಅನುಕೂಲ, ಆಕಸ್ಮಿಕ ಬಂಧುಗಳ ಆಗಮನ.

ಮಿಥುನ: ಸಂಗಾತಿಯ ಆರೋಗ್ಯದಲ್ಲಿ ವ್ಯತ್ಯಾಸ, ಆಕಸ್ಮಿಕ ಧನಾಗಮನ, ಪಾಲುದಾರಿಕೆ ವ್ಯವಹಾರದಲ್ಲಿ ಅನುಕೂಲ, ಕೆಲಸ ಕಾರ್ಯಗಳಲ್ಲಿ ಎಚ್ಚರಿಕೆ, ಯೋಚಿಸಿ ನಿರ್ಧಾರ ಕೈಗೊಳ್ಳುವುದು ಉತ್ತಮ.

ಕಟಕ: ಸ್ವಯಂಕೃತ್ಯಗಳಿಂದ ತೊಂದರೆ, ಅತಿಯಾದ ಆಸೆಗಳಿಂದ ನಷ್ಟ, ದೂರ ಪ್ರದೇಶದಲ್ಲಿ ಉದ್ಯೋಗ, ಕಿಡ್ನಿ ಸಮಸ್ಯೆ, ಆರೋಗ್ಯದಲ್ಲಿ ಏರುಪೇರು.

ಸಿಂಹ: ಮಕ್ಕಳ ಆರೋಗ್ಯದಲ್ಲಿ ವ್ಯತ್ಯಾಸ, ಕೋರ್ಟ್ ಕೇಸ್‍ಗಳಲ್ಲಿ ಅಡೆತಡೆ, ದೂರ ಪ್ರಯಾಣ, ಸಹೋದರನಿಂದ ಅನುಕೂಲ.

ಕನ್ಯಾ: ಸ್ಥಿರಾಸ್ತಿ-ವಾಹನ ಯೋಗ, ಶತ್ರುಗಳ ಕಾಟ, ಋಣ ಬಾಧೆ, ಯೋಚನೆಯಿಂದ ನಿದ್ರಾಭಂಗ, ಅಜೀರ್ಣ ಸಮಸ್ಯೆ, ಆರೋಗ್ಯದಲ್ಲಿ ವ್ಯತ್ಯಾಸ.

ತುಲಾ: ಉದ್ಯೋಗ ನಿಮಿತ್ತ ಪ್ರಯಾಣ, ಅತಿಯಾದ ಹಠಮಾರಿತನ, ಸ್ವಯಂಕೃತ ಅಪರಾಧಗಳಿಂದ ತೊಂದರೆ, ಆತುರ ಸ್ವಭಾವದಿಂದ ಸಂಕಷ್ಟ, ಮಿತ್ರರೇ ಶತ್ರುವಾಗುವರು.

ವೃಶ್ಚಿಕ: ಹಣಕಾಸು ಸಂಪಾದನೆಗೆ ಮನಸ್ಸು, ಮಕ್ಕಳಿಂದ ಸಮಸ್ಯೆ, ಪ್ರಯಾಣದಲ್ಲಿ ಅಡೆತಡೆ, ಕಾರ್ಯ ಕರ್ತವ್ಯಗಳಲ್ಲಿ ಹಿನ್ನಡೆ.

ಧನಸ್ಸು: ಫೈನಾನ್ಸ್ ಕ್ಷೇತ್ರದವರಿಗೆ ಲಾಭ, ವ್ಯವಹಾರಗಳಲ್ಲಿ ಲಾಭ, ಧಾರ್ಮಿಕ ಕಾರ್ಯಕ್ಕಾಗಿ ಪ್ರಯಾಣ, ಸಂಗಾತಿಯಿಂದ ಮಾನಸಿಕ ನೆಮ್ಮದಿ.

ಮಕರ: ಸ್ವಯಂಕೃತ ಅಪರಾಧಗಳಿಂದ ನಷ್ಟ, ಸಾಲದ ಸುಳಿಗೆ ಸಿಲುಕುವಿರಿ, ದಾಯಾದಿಗಳ ಕಲಹ, ಕೋರ್ಟ್ ಕೇಸ್‍ಗಳಲ್ಲಿ ಜಯ, ದೂರ ಪ್ರದೇಶದಲ್ಲಿ ಆಕಸ್ಮಿಕ ಲಾಭ.

ಕುಂಭ: ಸಾಲ ತೀರಿಸುವ ಸಾಧ್ಯತೆ, ಆಹಾರ ಸೇವನೆಯಲ್ಲಿ ವ್ಯತ್ಯಾಸ, ಆರೋಗ್ಯದಲ್ಲಿ ಏರುಪೇರು, ಮಕ್ಕಳಲ್ಲಿ ಭೌತಿಕ ಜ್ಞಾನ ಕುಂಠಿತ.

ಮೀನ: ವಸ್ತ್ರಾಭರಣ-ಮೊಬೈಲ್ ಖರೀದಿಸುವಿರಿ, ಉದ್ಯೋಗ ಸ್ಥಳದಲ್ಲಿ ಉತ್ತಮ ಗೌರವ, ನಿರುದ್ಯೋಗಿಗಳಿಗೆ ಉದ್ಯೋಗಾವಕಾಶ, ಪತ್ರ ವ್ಯವಹಾರಗಳಲ್ಲಿ ಲಾಭ.

Spread the love
  • Related Posts

    ಬೆಳ್ತಂಗಡಿ: ‘ಡ್ರಗ್ಸ್ ಮುಕ್ತ ಬೆಳ್ತಂಗಡಿ’ ಜಾಗೃತಿ ಅಭಿಯಾನಕ್ಕೆ ಯುವ ಕಾಂಗ್ರೆಸ್ ಚಾಲನೆ

    ಬೆಳ್ತಂಗಡಿ:ಮಾದಕ ವಸ್ತುಗಳ ದುಷ್ಪರಿಣಾಮಗಳ ಕುರಿತು ಯುವಜನರಲ್ಲಿ ಜಾಗೃತಿ ಮೂಡಿಸುವ ಹಾಗೂ ಬೆಳ್ತಂಗಡಿ ತಾಲೂಕನ್ನು ಮಾದಕ ವಸ್ತು ಮುಕ್ತಗೊಳಿಸುವ ಉದ್ದೇಶದಿಂದ ಯುವ ಕಾಂಗ್ರೆಸ್ ಬೆಳ್ತಂಗಡಿ ವತಿಯಿಂದ ‘ಡ್ರಗ್ಸ್ ಮುಕ್ತ ಬೆಳ್ತಂಗಡಿ’ ಜಾಗೃತಿ ಅಭಿಯಾನ ಹಮ್ಮಿಕೊಳ್ಳಲಾಗಿದೆ. “ನಶೆ ಬೇಡ… ನಾಳೆಯ ಭವಿಷ್ಯ ಬೇಕು” ಹಾಗೂ…

    Spread the love

    ಚಾರ್ಮಾಡಿ ಘಾಟಿಯಲ್ಲಿ ನಿರಂತರವಾಗಿ ಕಾಣಿಸಿಕೊಳ್ಳುತ್ತಿರುವ ಏಕದಂತ

    ಬೆಳ್ತಂಗಡಿ: ಚಾರ್ಮಾಡಿ ಘಾಟಿಯಲ್ಲಿ ಭಾನುವಾರ ರಾತ್ರಿ ಮತ್ತೆ ದೈತ್ಯ ಗಾತ್ರದ ಕಾಡಾನೆ ಕಂಡುಬಂದಿದೆ. ಘಾಟಿ ಭಾಗದಲ್ಲಿ ಆಗಾಗ ಕಾಣಸಿಗುವ ಈ ಕಾಡಾನೆ ರಸ್ತೆ ಬದಿ ನಿಂತಿದ್ದು ವಾಹನ ಸಂಚಾರಕ್ಕೆ ವ್ಯತ್ಯಯ ಉಂಟಾಗಿದೆ. ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ ತೆರಳಿದ್ದು ಕಾಡಾನೆಯನ್ನು ಕಾಡಿಗಟ್ಟುವ…

    Spread the love

    You Missed

    ಬೆಳ್ತಂಗಡಿ: ‘ಡ್ರಗ್ಸ್ ಮುಕ್ತ ಬೆಳ್ತಂಗಡಿ’ ಜಾಗೃತಿ ಅಭಿಯಾನಕ್ಕೆ ಯುವ ಕಾಂಗ್ರೆಸ್ ಚಾಲನೆ

    • By admin
    • August 10, 2026
    • 3 views
    ಬೆಳ್ತಂಗಡಿ: ‘ಡ್ರಗ್ಸ್ ಮುಕ್ತ ಬೆಳ್ತಂಗಡಿ’ ಜಾಗೃತಿ ಅಭಿಯಾನಕ್ಕೆ ಯುವ ಕಾಂಗ್ರೆಸ್ ಚಾಲನೆ

    ಚಾರ್ಮಾಡಿ ಘಾಟಿಯಲ್ಲಿ ನಿರಂತರವಾಗಿ ಕಾಣಿಸಿಕೊಳ್ಳುತ್ತಿರುವ ಏಕದಂತ

    • By admin
    • August 10, 2026
    • 5 views
    ಚಾರ್ಮಾಡಿ ಘಾಟಿಯಲ್ಲಿ ನಿರಂತರವಾಗಿ ಕಾಣಿಸಿಕೊಳ್ಳುತ್ತಿರುವ ಏಕದಂತ

    ಪಶ್ಚಿಮ ಘಟ್ಟದ ಪ್ರಕೃತಿ ಮಡಿಲಿನ ‘ನೇತ್ರಾವತಿ ಹೋಂ ಸ್ಟೇ’ – ಪ್ರವಾಸಿಗರಿಗಾಗಿ ಪರಿಪೂರ್ಣ ತಾಣ

    • By admin
    • August 9, 2026
    • 6 views

    ಬೆಳ್ತಂಗಡಿ: ಅನಾರೋಗ್ಯದಿಂದ ಬಳಲುತ್ತಿರುವ 2 ತಿಂಗಳ ಮಗುವಿನ ಚಿಕಿತ್ಸೆಗೆ ಸಹೃದಯಿಗಳ ತುರ್ತು ನೆರವಿನ ಹಸ್ತ ಅಗತ್ಯ

    • By admin
    • August 8, 2026
    • 11 views
    ಬೆಳ್ತಂಗಡಿ: ಅನಾರೋಗ್ಯದಿಂದ ಬಳಲುತ್ತಿರುವ 2 ತಿಂಗಳ ಮಗುವಿನ ಚಿಕಿತ್ಸೆಗೆ ಸಹೃದಯಿಗಳ ತುರ್ತು ನೆರವಿನ ಹಸ್ತ ಅಗತ್ಯ

    “ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಪರಿಸರ ಜಾಗೃತಿ ಕಾರ್ಯಕ್ರಮ: ವಿದ್ಯಾರ್ಥಿಗಳಲ್ಲಿ ಪರಿಸರ ಕಾಳಜಿ ಬೆಳೆಸಿದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ”

    • By admin
    • August 8, 2026
    • 7 views
    “ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಪರಿಸರ ಜಾಗೃತಿ ಕಾರ್ಯಕ್ರಮ: ವಿದ್ಯಾರ್ಥಿಗಳಲ್ಲಿ ಪರಿಸರ ಕಾಳಜಿ ಬೆಳೆಸಿದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ”

    ಭಾರಿ ಮಳೆ ಹಿನ್ನೆಲೆ: ಪುತ್ತೂರು ಉಪವಿಭಾಗದ ವ್ಯಾಪ್ತಿಯ ಶಾಲಾ-ಕಾಲೇಜುಗಳಿಗೆ ನಾಳೆ ರಜೆ ಘೋಷಣೆ

    • By admin
    • August 7, 2026
    • 10 views
    ಭಾರಿ ಮಳೆ ಹಿನ್ನೆಲೆ: ಪುತ್ತೂರು ಉಪವಿಭಾಗದ ವ್ಯಾಪ್ತಿಯ ಶಾಲಾ-ಕಾಲೇಜುಗಳಿಗೆ ನಾಳೆ ರಜೆ ಘೋಷಣೆ