ಮಂಗಳವಾರದ ದಿನಭವಿಷ್ಯ ಯಾರಿಗೆ ಶುಭ, ಯಾರಿಗೆ ಅಶುಭ!

ಪಂಡಿತ್. ಶ್ರೀ ಅಘೋರಿನಾಥ್ ಗುರೂಜಿ. 99808 77934

ಮೇಷ: ಸ್ಥಿರಾಸ್ತಿ ವಿಚಾರದಲ್ಲಿ ಲಾಭ, ಮಾತೃವಿನಿಂದ ಅನುಕೂಲ, ನರ ದೌರ್ಬಲ್ಯ, ಕುತ್ತಿಗೆ ನೋವು, ದೇಹದಲ್ಲಿ ಆಯಾಸ, ಆತ್ಮೀಯರಿಗಾಗಿ ಅಧಿಕ ಖರ್ಚು.

ವೃಷಭ: ಗೃಹ ಬದಲಾವಣೆ, ಉದ್ಯೋಗ ಬದಲಾವಣೆಗೆ ಚಿಂತನೆ, ಹಣಕಾಸು ವಿಚಾರವಾಗಿ ಅನುಕೂಲ, ಆಕಸ್ಮಿಕ ಬಂಧುಗಳ ಆಗಮನ.

ಮಿಥುನ: ಸಂಗಾತಿಯ ಆರೋಗ್ಯದಲ್ಲಿ ವ್ಯತ್ಯಾಸ, ಆಕಸ್ಮಿಕ ಧನಾಗಮನ, ಪಾಲುದಾರಿಕೆ ವ್ಯವಹಾರದಲ್ಲಿ ಅನುಕೂಲ, ಕೆಲಸ ಕಾರ್ಯಗಳಲ್ಲಿ ಎಚ್ಚರಿಕೆ, ಯೋಚಿಸಿ ನಿರ್ಧಾರ ಕೈಗೊಳ್ಳುವುದು ಉತ್ತಮ.

ಕಟಕ: ಸ್ವಯಂಕೃತ್ಯಗಳಿಂದ ತೊಂದರೆ, ಅತಿಯಾದ ಆಸೆಗಳಿಂದ ನಷ್ಟ, ದೂರ ಪ್ರದೇಶದಲ್ಲಿ ಉದ್ಯೋಗ, ಕಿಡ್ನಿ ಸಮಸ್ಯೆ, ಆರೋಗ್ಯದಲ್ಲಿ ಏರುಪೇರು.

ಸಿಂಹ: ಮಕ್ಕಳ ಆರೋಗ್ಯದಲ್ಲಿ ವ್ಯತ್ಯಾಸ, ಕೋರ್ಟ್ ಕೇಸ್‍ಗಳಲ್ಲಿ ಅಡೆತಡೆ, ದೂರ ಪ್ರಯಾಣ, ಸಹೋದರನಿಂದ ಅನುಕೂಲ.

ಕನ್ಯಾ: ಸ್ಥಿರಾಸ್ತಿ-ವಾಹನ ಯೋಗ, ಶತ್ರುಗಳ ಕಾಟ, ಋಣ ಬಾಧೆ, ಯೋಚನೆಯಿಂದ ನಿದ್ರಾಭಂಗ, ಅಜೀರ್ಣ ಸಮಸ್ಯೆ, ಆರೋಗ್ಯದಲ್ಲಿ ವ್ಯತ್ಯಾಸ.

ತುಲಾ: ಉದ್ಯೋಗ ನಿಮಿತ್ತ ಪ್ರಯಾಣ, ಅತಿಯಾದ ಹಠಮಾರಿತನ, ಸ್ವಯಂಕೃತ ಅಪರಾಧಗಳಿಂದ ತೊಂದರೆ, ಆತುರ ಸ್ವಭಾವದಿಂದ ಸಂಕಷ್ಟ, ಮಿತ್ರರೇ ಶತ್ರುವಾಗುವರು.

ವೃಶ್ಚಿಕ: ಹಣಕಾಸು ಸಂಪಾದನೆಗೆ ಮನಸ್ಸು, ಮಕ್ಕಳಿಂದ ಸಮಸ್ಯೆ, ಪ್ರಯಾಣದಲ್ಲಿ ಅಡೆತಡೆ, ಕಾರ್ಯ ಕರ್ತವ್ಯಗಳಲ್ಲಿ ಹಿನ್ನಡೆ.

ಧನಸ್ಸು: ಫೈನಾನ್ಸ್ ಕ್ಷೇತ್ರದವರಿಗೆ ಲಾಭ, ವ್ಯವಹಾರಗಳಲ್ಲಿ ಲಾಭ, ಧಾರ್ಮಿಕ ಕಾರ್ಯಕ್ಕಾಗಿ ಪ್ರಯಾಣ, ಸಂಗಾತಿಯಿಂದ ಮಾನಸಿಕ ನೆಮ್ಮದಿ.

ಮಕರ: ಸ್ವಯಂಕೃತ ಅಪರಾಧಗಳಿಂದ ನಷ್ಟ, ಸಾಲದ ಸುಳಿಗೆ ಸಿಲುಕುವಿರಿ, ದಾಯಾದಿಗಳ ಕಲಹ, ಕೋರ್ಟ್ ಕೇಸ್‍ಗಳಲ್ಲಿ ಜಯ, ದೂರ ಪ್ರದೇಶದಲ್ಲಿ ಆಕಸ್ಮಿಕ ಲಾಭ.

ಕುಂಭ: ಸಾಲ ತೀರಿಸುವ ಸಾಧ್ಯತೆ, ಆಹಾರ ಸೇವನೆಯಲ್ಲಿ ವ್ಯತ್ಯಾಸ, ಆರೋಗ್ಯದಲ್ಲಿ ಏರುಪೇರು, ಮಕ್ಕಳಲ್ಲಿ ಭೌತಿಕ ಜ್ಞಾನ ಕುಂಠಿತ.

ಮೀನ: ವಸ್ತ್ರಾಭರಣ-ಮೊಬೈಲ್ ಖರೀದಿಸುವಿರಿ, ಉದ್ಯೋಗ ಸ್ಥಳದಲ್ಲಿ ಉತ್ತಮ ಗೌರವ, ನಿರುದ್ಯೋಗಿಗಳಿಗೆ ಉದ್ಯೋಗಾವಕಾಶ, ಪತ್ರ ವ್ಯವಹಾರಗಳಲ್ಲಿ ಲಾಭ.

Spread the love
  • Related Posts

    ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ವಾರ್ಷಿಕ ಮಹಾಸಭೆ ಆ.29ರಂದು ನಡೆಯಲಿದೆ. ಶೇ.70ಕ್ಕಿಂತ ಹೆಚ್ಚು ಅಂಕ ಪಡೆದ ಸದಸ್ಯರ ಮಕ್ಕಳಿಗೆ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

    ಬಂಗಾಡಿ, ಆ.7: ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘ (ನಿ.) ಬಂಗಾಡಿಯ 2025–26ನೇ ಸಾಲಿನ ವಾರ್ಷಿಕ ಮಹಾಸಭೆಯು ಆಗಸ್ಟ್ 29, 2026ರ ಶನಿವಾರ ಬೆಳಿಗ್ಗೆ 9.30 ಗಂಟೆಗೆ ಕೊಲ್ಲಿ ಶ್ರೀ ದುರ್ಗಾದೇವಿ ದೇವಸ್ಥಾನದ ವಠಾರದಲ್ಲಿ ನಡೆಯಲಿದೆ. ಸಂಘದ ಅಧ್ಯಕ್ಷರು ಹಾಗೂ ಆಡಳಿತ ಮಂಡಳಿಯವರು…

    Spread the love

    “ಶಿಕ್ಷಣದ ಹೆಮ್ಮೆಗೆ ಡ್ರಗ್ಸ್ ಕರಿನೆರಳು: ಎಚ್ಚೆತ್ತುಕೊಳ್ಳಬೇಕಿದೆ ಬೆಳ್ತಂಗಡಿಯ ಜನತೆ!!!”

    🖊️• ವರದಿ: ರಾಜೇಶ್ ಎಂ ಕಾನರ್ಪ ಬೆಳ್ತಂಗಡಿಯ ಶೈಕ್ಷಣಿಕ ಘನತೆಗೆ ಕಪ್ಪುಚುಕ್ಕೆಯಾಗುತ್ತಿರುವ ಮಾದಕ ದ್ರವ್ಯ ಜಾಲ: ಈಗಲೇ ಎಚ್ಚೆತ್ತುಕೊಳ್ಳಬೇಕಾದ ಸಮಯ ಒಂದು ಕಾಲದಲ್ಲಿ ಶಿಕ್ಷಣ, ಸಂಸ್ಕಾರ ಮತ್ತು ಶಾಂತಿಯ ನೆಲವೆಂದು ಗುರುತಿಸಿಕೊಂಡಿದ್ದ ಬೆಳ್ತಂಗಡಿ ತಾಲೂಕು ಇಂದು ರಾಜ್ಯದ ಶೈಕ್ಷಣಿಕ ನಕ್ಷೆಯಲ್ಲಿ ತನ್ನದೇ…

    Spread the love

    You Missed

    ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ವಾರ್ಷಿಕ ಮಹಾಸಭೆ ಆ.29ರಂದು ನಡೆಯಲಿದೆ. ಶೇ.70ಕ್ಕಿಂತ ಹೆಚ್ಚು ಅಂಕ ಪಡೆದ ಸದಸ್ಯರ ಮಕ್ಕಳಿಗೆ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

    • By admin
    • August 7, 2026
    • 3 views
    ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ವಾರ್ಷಿಕ ಮಹಾಸಭೆ ಆ.29ರಂದು ನಡೆಯಲಿದೆ. ಶೇ.70ಕ್ಕಿಂತ ಹೆಚ್ಚು ಅಂಕ ಪಡೆದ ಸದಸ್ಯರ ಮಕ್ಕಳಿಗೆ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

    “ಶಿಕ್ಷಣದ ಹೆಮ್ಮೆಗೆ ಡ್ರಗ್ಸ್ ಕರಿನೆರಳು: ಎಚ್ಚೆತ್ತುಕೊಳ್ಳಬೇಕಿದೆ ಬೆಳ್ತಂಗಡಿಯ ಜನತೆ!!!”

    • By admin
    • August 6, 2026
    • 9 views
    “ಶಿಕ್ಷಣದ ಹೆಮ್ಮೆಗೆ ಡ್ರಗ್ಸ್ ಕರಿನೆರಳು: ಎಚ್ಚೆತ್ತುಕೊಳ್ಳಬೇಕಿದೆ ಬೆಳ್ತಂಗಡಿಯ ಜನತೆ!!!”

    ಸಕಲೇಶಪುರ: ಬಾಳುಪೇಟೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ

    • By admin
    • August 6, 2026
    • 5 views
    ಸಕಲೇಶಪುರ: ಬಾಳುಪೇಟೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ

    ಬೆಸ್ಟ್ ಎಂಎಲ್ಎ ಪ್ರಶಸ್ತಿ ಪುರಸ್ಕೃತ ಶಾಸಕ ಹರೀಶ್ ಪೂಂಜರಿಗೆ ಬಿಜೆಪಿ ಮೋರ್ಚಾಗಳಿಂದ ಅಭಿನಂದನೆ

    • By admin
    • August 6, 2026
    • 7 views
    ಬೆಸ್ಟ್ ಎಂಎಲ್ಎ ಪ್ರಶಸ್ತಿ ಪುರಸ್ಕೃತ ಶಾಸಕ ಹರೀಶ್ ಪೂಂಜರಿಗೆ ಬಿಜೆಪಿ ಮೋರ್ಚಾಗಳಿಂದ ಅಭಿನಂದನೆ

    ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಕರಡು ಅಧಿಸೂಚನೆಗೆ ಆಕ್ಷೇಪಣೆ ಸಲ್ಲಿಸಿ: ಶಾಸಕ ಹರೀಶ್ ಪೂಂಜ ಕರೆ

    • By admin
    • August 6, 2026
    • 5 views
    ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಕರಡು ಅಧಿಸೂಚನೆಗೆ ಆಕ್ಷೇಪಣೆ ಸಲ್ಲಿಸಿ: ಶಾಸಕ ಹರೀಶ್ ಪೂಂಜ ಕರೆ

    ಮೀನುಗಾರರ ಬದುಕಲ್ಲಿ ಪವಾಡ – ಧರ್ಮಸ್ಥಳ ಮಂಜುನಾಥ ಸ್ವಾಮಿಗೆ 770 ಗ್ರಾಂ ಬೆಳ್ಳಿಯ ಬೆಳ್ಳಿಯ ‘ರಾಣಿ ಮೀನು’ ಹಾರ ಅರ್ಪಣೆ

    • By admin
    • August 4, 2026
    • 6 views
    ಮೀನುಗಾರರ ಬದುಕಲ್ಲಿ ಪವಾಡ – ಧರ್ಮಸ್ಥಳ ಮಂಜುನಾಥ ಸ್ವಾಮಿಗೆ 770 ಗ್ರಾಂ ಬೆಳ್ಳಿಯ ಬೆಳ್ಳಿಯ ‘ರಾಣಿ ಮೀನು’ ಹಾರ ಅರ್ಪಣೆ